ಉಡುಪಿ: 6 ಅಂಗಡಿಗಳ ಬೀಗ ಮುರಿದು ಚೋರರಿಂದ ನಗದು ಕಳ್ಳತನ ಉಡುಪಿ(reporterkarnataka.com): ಮಣಿಪಾಲ ಹಾಗೂ ಉಡುಪಿ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ರಾತ್ರಿ ಸರಣಿ ಕಳ್ಳತನ ನಡೆದಿದೆ. ಕಳ್ಳರು 6 ಅಂಗಡಿಗಳ ಬೀಗ ಮುರಿದು, ಅಂಗಡಿಯೊಳಗಿದ್ದ ನಗದು ದೋಚಿಕೊಂಡು ಪರಾರಿಯಾಗಿದ್ದಾರೆ. ಮಣಿಪಾಲ ಠಾಣಾ ವ್ಯಾಪ್ತಿಯ ದೊಡ್ಡಣಗುಡ್ಡೆಯ ಒಂದು ಬಟ್ಟೆ ಮಳಿಗೆ ಮತ್ತು ಮೂರು ಜ... ಕೋಟ: ಜೀವನದಲ್ಲಿ ಜಿಗುಪ್ಸೆ; ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಕುಂದಾಪುರ(reporterkarnataka.com): ಜೀವನದಲ್ಲಿ ಜಿಗುಪ್ಸೆಗೊಂಡು ಯುವಕನೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಟದಲ್ಲಿ ನಡೆದಿದೆ. ಮೃತರನ್ನು ಕೋಟ ನಿವಾಸಿ ಪ್ರಕಾಶ್ ಮೊಗವೀರ(35) ಎಂದು ಗುರುತಿಸಲಾಗಿದೆ. ಇವರು ಮೀನುಗಾರಿಕೆ ಹಾಗೂ ಪೈಂಟಿಂಗ್ ಕೆಲಸ ಮಾಡಿಕೊಂಡಿದ್ದು, ಸುಮಾರು 10... ತೆಲಂಗಾಣದಿಂದ ಪ್ರವಾಸ ಬಂದಿದ್ದ ವ್ಯಕ್ತಿ ಬ್ರಹ್ಮಾವರ ಲಾಡ್ಜ್ ನಲ್ಲಿ ಹೃದಯಾಘಾತದಿಂದ ಸಾವು ಬ್ರಹ್ಮಾವರ(reporterkarnataka.com): ಲಾಡ್ಜ್ ನಲ್ಲಿ ತಂಗಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಬ್ರಹ್ಮಾವರ ಮದರ್ ಪ್ಯಾಲೇಸ್ ನಲ್ಲಿ ಇಂದು ಮುಂಜಾನೆ 3ಗಂಟೆಗೆ ನಡೆದಿದೆ. ತೆಲಂಗಾಣ ರಾಜ್ಯದ ಸಿದ್ದಿಪೇಟ ಜಿಲ್ಲೆಯ ಸಿದ್ದಿಪೇಟ ನಿವಾಸಿ ವಿ. ಶ್ರೀನಿವಾಸ(61) ಮೃತದುರ್ದೈವಿ. ಇವರ... ಕೋಟತಟ್ಟು: ಮೀನುಗಾರ ಯುವಕ ನೇಣಿಗೆ ಶರಣು; ಮನೆಯಲ್ಲಿ ಯಾರೂ ಇಲ್ಲದ ವೇಳೆ ಕೃತ್ಯ ಬ್ರಹ್ಮಾವರ(reporterkarnataka.com):ಬ್ರಹ್ಮಾವರ ತಾಲೂಕಿನ ಕೋಟತಟ್ಟು ಗ್ರಾಮದ ಪಡುಕೆರೆಯ ಸಂತೋಷ ಕುಂದರ್(38) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಕೋಣೆಯ ಮಾಡಿನ ಪಕ್ಕಾಸಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಯಿಯೊಂದಿಗೆ ವಾಸವಾಗಿದ್ದ ಇವರು, ಮೀನುಗಾರಿಕೆ ಕೆಲಸಕ್ಕೆ ಹ... ಅಥಣಿ; ಕೃಷ್ಣಾ ನದಿಯಲ್ಲಿ ನೀರುಪಾಲಾಗಿದ್ದ ಬಾಲಕನ ಮೃತದೇಹ ಪತ್ತೆ; ಸ್ನಾನ ಮಾಡುವಾಗ ದುರ್ಘಟನೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಹುಲಗಬಾಳಿ ಗ್ರಾಮದ ಸಮೀಪ ಕೃಷ್ಣಾ ನದಿಯಲ್ಲಿ ಸ್ನಾನ ಮಾಡುವಾಗ ನೀರು ಪಾಲಾಗಿದ್ದ ಬಾಲಕ ಕುಮಾರ್ ಸಿದ್ದಪ್ ವಾಗ್ಮೋಡೆಯ ಮೃತದೇಹ ಇಂದು ಪತ್ತೆಯಾಗಿದೆ. ಬಾಲಕ ಹುಲಗಬಾಳಿ ಗ್ರಾಮದ ಬಿರೇಶ್ವರ ಜಾತ್ರೆಗೆ ಬಂದಿದ್ದ. ಅಲ್... ಬಳ್ಳಾಲ್ ಬಾಗ್: ಶೋ ರೂಮಿಗೆ ನುಗ್ಗಿದ ಸಿಟಿ ಬಸ್; ಅತೀ ವೇಗ, ಅಜಾಗರೂಕತೆಯಿಂದ ಅವಘಡ ಮಂಗಳೂರು(reporterkarnataka.com):ನಗರದ ಎಂ.ಜಿ. ರೋಡ್ ನ ಬಳ್ಳಾಲ್ ಭಾಗ್ ಸರ್ಕಲ್ ಬಳಿ ಸಿಟಿ ಬಸ್ಸೊಂದು ಶೋ ರೂಂಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಸೋಮವಾರ ಬೆಳಗ್ಗೆ ಸುಮಾರು 8.30ರ ವೇಳೆಗೆ ಬಲ್ಲಾಳ್ ಬಾಗ್ ಸರ್ಕಲ್ ಹತ್ತಿರ ಪಿವಿಎಸ್ ಕಡೆಯಿಂದ ಸುರತ್ಕಲ್ ಕಡೆಗೆ ಸಾ... ವಿಜ್ಞಾನ ಮೇಳದ ಪೆಂಡಾಲ್ ಕುಸಿತ: ವಿದ್ಯಾರ್ಥಿಗಳು ಸಹಿತ 20ಕ್ಕೂ ಅಧಿಕ ಮಂದಿಗೆ ಗಾಯ ಕಾಸರಗೋಡು(reporterkarnataka.com): ಜಿಲ್ಲೆಯ ಮಂಜೇಶ್ವರ ತಾಲೂಕಿನ ಬೇಕೂರು ಸರಕಾರಿ ಶಾಲೆ ಆವರಣದಲ್ಲಿ ವಿಜ್ಞಾನ ಮೇಳಕ್ಕೆ ಹಾಕಲಾದ ಪೆಂಡಾಲ್ ಸಂಪೂರ್ಣ ಕುಸಿದು ಬಿದ್ದು ಶಿಕ್ಷಕರು ಸಹಿತ 20ಕ್ಕೂ ಹೆಚ್ಚು ವಿದ್ಯಾರ್ಥಿ ಗಳು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ... ಚಿಕ್ಕಮಗಳೂರು: ಗಂಧ ಕದಿಯಲು ಬಂದವನ ಹೊಡೆದು ಕೊಂದರಾ ಕಾಫಿನಾಡ ಫಾರೆಸ್ಟ್ ಅಫೀಸರ್ಸ್…..? ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಶ್ರೀಗಂಧದ ಮರವನ್ನ ಕಡಿಯಲು ಬಂದಿದ್ದ ಗಂಧದ ಕಳ್ಳನನ್ನ ಅರಣ್ಯ ಅಧಿಕಾರಿಗಳು ಹೊಡೆದು ಕೊಂದರಾ ಎಂಬ ಅನುಮಾನ ವ್ಯಕ್ತವಾಗಿದೆ. ತಾಲೂಕಿನ ಹೊಸಪೇಟೆ ಸಮೀಪದ ಕೋಟೆ ಎಂಬ ಗ್ರಾಮದ ಆನೆ ಹಿಮ್ಮೆಟ್ಟಿಸುವ ಶಿಬಿರದ ಶೌಚಾಯದಲ್ಲಿ ಗಂಧ... ಇನ್ಸ್ಟಾಗ್ರಾಮ್ನಲ್ಲಿ ಪರಿಚಯ: ಗೆಳೆಯನ ಕಾಣಲು ಚೆನ್ನೈ ನಿಂದ ಸುರತ್ಕಲ್ ಗೆ ಬಂದ ಎಂಬಿಬಿಎಸ್ ವಿದ್ಯಾರ್ಥಿನಿ ಮಂಗಳೂರು(reporterlarnataka.com): ಇನ್ಸ್ಟಾಗ್ರಾಮ್ನಿಂದ ಪರಿಚಯವಾದ ಗೆಳೆಯ ಭೇಟಿಯಾಗಲು ದೂರದ ಚೆನ್ನೈ ನಿಂದ ಕಡಲ ತೀರದ ಸುರತ್ಕಲ್ ಗೆ ಆಗಮಿಸಿದ ಎಂಬಿಬಿಎಸ್ ವಿದ್ಯಾರ್ಥಿನಿಯೊಬ್ಬಳು ಪೇಚಿಗೆ ಸಿಲುಕಿದ ಘಟನೆ ನಡೆದಿದೆ. ರಾಜಸ್ಥಾನ ಮೂಲದ ವೈದ್ಯಕೀಯ ವಿದ್ಯಾರ್ಥಿನಿ ರೇಶು ಎಂಬಾಕೆ ಇನ್ಸ್ಟಾಗ್ರಾಮ... ಕಡೂರು ಬಿಇಒ ಲೋಕಾಯುಕ್ತ ಬಲೆಗೆ: ಶಿಕ್ಷಕರಿಂದ ಲಂಚ ಪಡೆಯುತ್ತಿದ್ದಾಗ ಬಂಧನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka gmail.com ಶಾಲೆಯೊಂದಕ್ಕೆ ನಿಯೋಜನೆ ಮಾಡಲು ಶಿಕ್ಷಕರೊಬ್ಬರಿಂದ ಲಂಚ ಪಡೆಯುವಾಗ ಕಡೂರು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎನ್. ಜಯಣ್ಣ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಂಗಳವಾರ ಮಧ್ಯಾಹ್ನ ಸಹ ಶಿಕ್ಷಕ ಎನ್.ಎಸ್. ರಾಜಪ್ಪ ಅವರಿಂ... « Previous Page 1 …194 195 196 197 198 … 270 Next Page » ಜಾಹೀರಾತು