ಕುಶಾಲನಗರ: ಲಂಚ ಸ್ವೀಕರಿಸುತ್ತಿದ್ದ ವೇಳೆ ನೀರಾವರಿ ನಿಗಮ ಲೆಕ್ಕ ಸಹಾಯಕ ಲೋಕಾಯುಕ್ತ ಬಲೆಗೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕುಶಾಲನಗರದಲ್ಲಿರುವ ಕಾವೇರಿ ನೀರಾವರಿ ನಿಗಮದ ಹಾರಂಗಿ ಪುನರ್ವಸತಿ ವಿಭಾಗದ ಕಚೇರಿಯ ಕಾರ್ಯಪಾಲಕ ಅಭಿಯಂತರ ಹಾಗೂ ಕಚೇರಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಲಂಚ ಸ್ವೀಕಾರ ಸಂದರ್ಭ ಲೋಕಾಯುಕ್ತ ದಾಳಿ ನಡೆಸಿದ ಘಟನೆ ನಡೆದಿದೆ. ... Bangaluru | ಯುವತಿಗೆ ಬಸ್ಸಿನಲ್ಲಿ ಸಿಬ್ಬಂದಿಯಿಂದ ಕಿರುಕುಳ: ಬಟ್ಟೆಬಿಚ್ಚಿ ಕುಟುಂಬಸ್ಥರಿಂದ ಬಿತ್ತು ಗೂಸಾ ಗಿರಿಧರ್ ಕೊಂಪುಳಿರ ಬೆಂಗಳೂರು info.reporterkarnataka.com ಹೈದರಬಾದ್ನಿಂದ ಬೆಂಗಳೂರಿಗೆ ಖಾಸಗಿ ಬಸ್ನಲ್ಲಿ ಬರುತ್ತಿದ್ದ ವೇಳೆ ಆ ಬಸ್ ಸಿಬ್ಬಂದಿ ಯುವತಿಯೊಬ್ಬಳಿಗೆ ಕಿರುಕುಳ ನೀಡಿದಂತಹ ಘಟನೆ ನಡೆದಿದ್ದು, ಆಕೆಯ ಮನೆ ಮಂದಿ ಸಿಬ್ಬಂದಿಗೆ ಧರ್ಮದೇಟು ನೀಡಿದ್ದಾರೆ. ... ಕುಶಾಲನಗರದ ರಸಲ್ ಪುರದಲ್ಲಿ ಹುಲಿ ಸಂಚಾರ: ಜನವಸತಿ ಪ್ರದೇಶದಲ್ಲಿ ಹೆಜ್ಜೆ ಗುರುತು ಪತ್ತೆ; ಸಾರ್ವಜನಿಕರಲ್ಲಿ ಆತಂಕ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕುಶಾಲನಗರ ತಾಲೂ ಕಿನ ಗುಡ್ಡೆ ಹೊಸೂರು ಸಮೀಪದ ರಸಲ್ ಪುರದ ಬಳಿ ಹುಲಿ ಸಂಚಾರ ನಡೆದಿದೆ. ಇಲ್ಲಿನ ಖಾನ್ ಕುಟುಂಬಸ್ಥರ ಮನೆಯ ಸುತ್ತ ಮುತ್ತ ಪ್ರದೇಶದಲ್ಲಿ ಹುಲಿ ಓಡಾಡಿರುವುದು ಕಂಡು ಬಂದಿದೆ. ಇಲ್ಲಿನ ಜನವಸತಿ ಪ್ರದೇಶದ ಅಲ್... Chamarajanagara | ಹುಲಿ ಹಿಡಿಯಲು ವಿಫಲ: ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಬೋನಿನಲ್ಲಿ ಕೂಡಿ ಹಾಕಿದ ರೈತರು..! ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನಲ್ಲಿ ಹುಲಿ, ಚಿರತೆಗಳು ನುಗ್ಗಿ ಜನ – ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದು, ಇದರಿಂದ ಜೀವ ಭಯದಲ್ಲಿರುವ ಜನರಿಗೆ ಅರಣ್ಯ ಇಲಾಖೆ ನೆರವು ನೀಡುತ್ತಿಲ್ಲ ಎಂದು ಆರೋಪಿಸಿ, ಹುಲಿ ಹಿಡಿಯಲು... ಮದ್ದೂರು ಗಲಭೆ ಪ್ರಕರಣ | ಜಾತಿ- ಧರ್ಮ ಪರಿಗಣಿಸದೇ ತಪ್ಪೆಸೆಗಿದವರ ವಿರುದ್ಧ ಕ್ರಮ: ಮುಖ್ಯಮಂತ್ರಿ ಬೆಂಗಳೂರು(reporterkarnataka.com): ಮದ್ದೂರಿನ ಪ್ರಕರಣಕ್ಕೆ ಸಂಬಂಧಿಸಿದಂತೆ, 21 ಜನರನ್ನು ಈಗಾಗಲೇ ಬಂಧಿಸಿದ್ದು, ಯಾವುದೇ ಜಾತಿ ಧರ್ಮಗಳನ್ನು ಸರ್ಕಾರ ಪರಿಗಣಿಸದೇ, ತಪ್ಪು ಮಾಡಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ವಿಧಾನಸೌಧ... ನರಿಕೊಂಬು: ಬೆಂಕಿ ಆಕಸ್ಮಿಕಕ್ಕೆ ಮನೆ ಭಸ್ಮ; ಬೈಕ್ ಅಗ್ನಿಗಾಹುತಿ; 5 ಲಕ್ಷಕ್ಕೂ ಹೆಚ್ಚು ನಷ್ಟ ಜಯಾನಂದ ಪೆರಾಜೆ ಬಂಟ್ವಾಳ info.reporterkarnata@gmail.com ನರಿಕೊಂಬು ಗ್ರಾಮ ಬೋರುಗುಡ್ಡೆ ಎಂಬಲ್ಲಿ ಬೆಂಕಿ ಆಕಸ್ಮಿಕಕ್ಕೆ ಮನೆಯೊಂದು ಸುಟ್ಟು ಹೋಗಿದ್ದು, ಮನೆ ಎದುರು ನಿಲ್ಲಿಸಿದ್ದ ಬೈಕ್ ಅಗ್ನಿಗೆ ಆಹುತಿಯಾಗಿದೆ. ಉಷಾ ರಮೇಶ್ ಅವರ ಮನೆಯಲ್ಲಿ ಇಂದು ಮುಂಜಾನೆ ಆಕಸ್ಮಿಕ ಬೆಂಕಿ ಅ... Kodagu | ವಿರಾಜಪೇಟೆ: ಗಣೇಶ ಶೋಭಾಯಾತ್ರೆ; ಡಿಜೆ ಬಳಸಿದ 16 ಸಮಿತಿ ವಿರುದ್ಧ ಎಫ್ಐಆರ್ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ನಿಯಮ ಉಲ್ಲಂಘಿಸಿದ 16 ಮಂಟಪ ಸಮಿತಿ ವಿರುದ್ಧ ಪೊಲೀಸರ ಎಫ್ಐಆರ್ ದಾಖಲು ಮಾಡಿಕೊಂಡಿದ್ದಾರೆ. ನಿಯಮ ಮೀರಿ ಅಬ್ಬರದ ಡಿಜೆ ಬಳಸಿದ ಡಿಜೆ ಆಪರೇಟರ್ ಗಳು, ಟ್ರಾಕ್ಟರ್ ಚಾಲಕರ ವಿರುದ್ದ ಕೇಸ್ ದಾಖ... ಚಾರ್ಮಾಡಿ ಘಾಟಿಯಲ್ಲಿ ಸರಣಿ ಅಪಘಾತ: ಬಸ್ ಚಾಲಕ ಗಂಭೀರ; ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnata@gmai.com ದಕ್ಷಿಣ ಕನ್ನಡ-ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟಿಯಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಒಬ್ಬರು ಗಂಭೀರ ಗಾಯಗೊಂಡಿದ್ದಾರೆ. ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ಲಾರಿಗಳ ಡಿಕ್ಕಿ ನಡುವೆ ಅಪಘಾತ ಸಂಭವಿ... ಶೃಂಗೇರಿ: ತಡೆಗೋಡೆಗೆ ಡಿಕ್ಕಿ ಹೊಡೆದು ನದಿಗೆ ಉರುಳಿದ ಕಾರು: ಪ್ರಯಾಣಿಕರು ಪವಾಡಸದೃಶ್ಯ ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಶೃಂಗೇರಿ ತಾಲೂಕಿನ ಗುಲಗಂಜಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಚಾಲಕನ ನಿಯಂತ್ರಣ ತಪ್ಪಿ ತುಂಗಾ ನದಿಯ ಉಪ ನದಿಗೆ ಕಾರೊಂದು ಉರುಳಿ ಬಿದ್ದಿದ್ದು, ಅದರಲ್ಲಿದ್ದ ನಾಲ್ವರು ಪ್ರಯಾಣಿಕರು ಪವಾಡಸದೃಶ್ಯ ಪಾರಾಗಿದ... IMF | ಅಂತಾರಾಷ್ಟ್ರೀಯ ಹಣಕಾಸು ನಿಧಿ ನಿಯೋಗದಿಂದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಭೇಟಿ ಬೆಂಗಳೂರು(reporterkarnataka.com): ಭಾರತಕ್ಕೆ ಭೇಟಿ ನೀಡಿರುವ ವಾಷಿಂಗ್ಟನ್ ಡಿಸಿ ಯ ಅಂತಾರಾಷ್ಟ್ರೀಯ ಹಣಕಾಸು ನಿಧಿ (IMF) ನಿಯೋಗದ ತಂಡವು ವಾರ್ಷಿಕ ಆರ್ಟಿಕಲ್ IV ಸಮಾಲೋಚನೆಯ ಭಾಗವಾಗಿ ಇಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರನ್ನು ಭೇಟಿ ಮಾಡಿತು. ಈ ಅಂತಾರಾಷ್ಟ್ರೀಯ ಹಣಕ... « Previous Page 1 2 3 4 … 254 Next Page » ಜಾಹೀರಾತು