*ರಾಜ್ಯ ಕಾಂಗ್ರೆಸ್ ನೂತನ ಜಿಲ್ಲಾಧ್ಯಕ್ಷರ ನೇಮಕ: ಇಲ್ಲಿದೆ ಎಲ್ಲ ಜಿಲ್ಲೆಗಳ ಹೊಸ ಸಾರಥಿಗಳ ಸಂಪೂರ್ಣ ಪಟ್ಟಿ.!* ಬೆಂಗಳೂರು(reporterkarnataka.com):ಕರ್ನಾಟಕದ ವಿವಿಧ ಜಿಲ್ಲೆಗಳ ಕಾಂಗ್ರೆಸ್ ಜಿಲ್ಲಾ ಕಾಂಗ್ರೆಸ್ ಸಮಿತಿ (DCC) ಅಧ್ಯಕ್ಷರ ನೇಮಕಾತಿಗೆ ಕಾಂಗ್ರೆಸ್ ಅಧ್ಯಕ್ಷರು ಅನುಮೋದನೆ ನೀಡಿದ್ದಾರೆ. ಈ ನೇಮಕಾತಿಗಳು ತಕ್ಷಣದಿಂದಲೇ ಜಾರಿಗೆ ಬರಲಿವೆ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಪ್ರಧಾನ ಕಾರ್... ರಾಜಧಾನಿ ಎಕ್ಸಪ್ರೆಸ್ ಗಿಂತ ವೇಗ ! | ದಿಲ್ಲಿಯಿಂದ ಬೆಂಗಳೂರಿಗೆ ನಿರಂತರ ಕಾರು ಪ್ರಯಾಣ: ಕೇಶವ ಪ್ರಸಾದ್ ಮುಳಿಯ ಮತ್ತು ಡಾ. ಅನಿಲ್ ಎಸ್. ಬೈಪ... ಬೆಂಗಳೂರು(reporterkarnataka.com): ಮುಳಿಯ ಗೋಲ್ಡ್ & ಡೈಮಂಡ್ಸ್ನ ಕೇಶವ ಪ್ರಸಾದ್ ಮುಳಿಯ ಮತ್ತು ಡಾ. ಅನಿಲ್ ಎಸ್. ಬೈಪಾಡಿತ್ತಾಯ ಅವರು ದೆಹಲಿಯಿಂದ ಬೆಂಗಳೂರಿನವರೆಗೆ ಸುಮಾರು 2,075 ಕಿ.ಮೀ. ದೂರವನ್ನು ಲ್ಯಾಂಡ್ ರೋವರ್ ಡಿಫೆಂಡರ್ ಕಾರಿನಲ್ಲಿ ನಿರಂತರವಾಗಿ ಕ್ರಮಿಸಿ, “ಒಂದೇ ದೇಶದಲ್ಲಿ ಕಾರಿನ ಮೂಲ... ಬಾಗಲಕೋಟೆ ಮುಗಳೊಳ್ಳಿ ತಾಂಡಾ ಸರಕಾರಿ ಶಾಲೆ ಛಾವಣಿ ಕುಸಿತ: ಅದೃಷ್ಟವಶಾತ್ ಎಲ್ಲ ಮಕ್ಕಳು ಸುರಕ್ಷಿತ ಬಾಗಲಕೋಟೆ(reporterkarnataka.com): ಬಾಗಲಕೋಟೆ ತಾಲೂಕಿನ ಮುಗಳೊಳ್ಳಿ ತಾಂಡಾದ ಸರ್ಕಾರಿ ಶಾಲೆಯಲ್ಲಿ ಪಾಠ ಕೇಳುತ್ತಿದ್ದ ಮಕ್ಕಳ ಮೇಲೆ ಶಾಲೆಯ ಮೇಲ್ಚಾವಣಿಯ ಕಾಂಕ್ರೀಟ್ ಕುಸಿದು ಬಿದ್ದಿದ್ದು, ಅದೃಷ್ಟವಶಾತ್ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಸಣ್ಣಪುಟ್ಟ ಗಾಯಗೊಂಡಿರುವ ವಿ... ಆಹಾರ ಸುರಕ್ಷತೆ | ಮುಂದಿನ ದಿನಗಳಲ್ಲಿ ಮಂಗಳೂರು, ಹುಬ್ಬಳ್ಳಿ, ಬೆಳಗಾವಿ, ಮೈಸೂರು ನಗರಗಳಲ್ಲಿ ತೀವ್ರ ತಪಾಸಣೆ: ಸಚಿವ ಖಾದರ್ ಮಂಗಳೂರು(reporterkarnataka.com): ಆಹಾರ ಇಲಾಖೆ ಮುಂದಿನ ದಿನಗಳಲ್ಲಿ ಹುಬ್ಬಳ್ಳಿ, ಬೆಳಗಾವಿ, ಮಂಗಳೂರು, ಮೈಸೂರು ನಗರದಲ್ಲಿ ಆಹಾರ ಸುರಕ್ಷತೆ ಬಗ್ಗೆ ಹೋಟೆಲ್, ಬೇಕರಿ, ಪಿಜಿ ಕೇಂದ್ರಗಳ ತೀವ್ರ ತಪಾಸಣೆ ಮಾಡಲಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಹೇಳಿದರು. ಆಹಾರ ಇಲಾಖೆಯಿಂದ ಬೇಕರಿ ಗಳ ಮೇಲೆ ದಾಳ... ಪೋಸ್ಟಿಂಗ್ಗಾಗಿ ಲಕ್ಷಾಂತರ ರೂ. ಡೀಲ್ ಆರೋಪ: ಪಿಎಸ್ಐಗಳ ಆಡಿಯೋ ಸಂಭಾಷಣೆ ವೈರಲ್; ಮೂವರು ಖಾಕಿಗಳ ತಲೆದಂಡ ಕಾರವಾರ(reporterkarnataka.com): ಪೊಲೀಸ್ ಠಾಣೆಯ ಪ್ರಮುಖ ಪೋಸ್ಟಿಂಗ್ಗಾಗಿ ಲಕ್ಷಾಂತರ ರೂ ಡೀಲ್ ಹಾಗೂ ಮೇಲಾಧಿಕಾರಿಗಳಿಗೆ ಮಾಸಿಕ ಹಫ್ತಾ ನೀಡುವ ಕುರಿತು ಸ್ವತಃ ಪಿಎಸ್ಐಗಳೇ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಸಂಭಾಷಣೆ ರಾಜ್ಯ ಪೊಲೀಸ್ ಇಲಾಖೆಯಲ್ಲಿ ತಲ್ಲಣ ಸೃಷ್ಟಿಸಿದೆ. ಪ್ರಕರಣವನ್ನು ಗಂಭೀರವಾ... ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ಗ್ರಂಥಾಲಯಗಳ ಸ್ಥಾಪನೆ: ಶಿಕ್ಷಣ ಸಚಿವ ಮಧು ಬಂಗಾರಪ್ಪ *ಶೀಘ್ರದಲ್ಲೇ ಮುಖ್ಯ ಗ್ರಂಥಪಾಲಕರ ಹುದ್ದೆ ಭರ್ತಿ: ಮಧು ಬಂಗಾರಪ್ಪ* - *ಮುದ್ರಣ ಇಲಾಖೆಗೆ ಸಿಹಿ ಸುದ್ದಿ, ಪ್ರತಿ ಪುಟ ಮುದ್ರಣಕ್ಕೆ 50 ಪೈಸೆ ಹೆಚ್ಚಳ* ಬೆಂಗಳೂರು(reporterkarnataka.com): ಸಾರ್ವಜನಿಕ ಗ್ರಂಥಾಲಯ ಇಲಾಖೆಯಲ್ಲಿ ಖಾಲಿ ಇರುವ ಮುಖ್ಯ ಗ್ರಂಥಪಾಲಕರ ಹುದ್ದೆಗಳನ್ನು ಶೀಘ್ರದಲ್ಲೇ ಕರ... ನೇಪಾಳ ಪ್ರವಾಹ | ಕಣ್ಣೀರಲ್ಲೂ ಲಕ್ಷಗಟ್ಟಲೆ ಹಣ ದೋಚಿದ ಕಳ್ಳರು; 29 ಜನರ ಬಂಧನ ಕಾಠ್ಮಂಡು(reporterkarnataka.com): ನೇಪಾಳ ಇದೀಗ ವಿನಾಶಕಾರಿ ಪ್ರವಾಹದಿಂದ ನಲುಗಿದೆ. ನೇಪಾಳ ಮತ್ತು ಟಿಬೆಟ್ ಗಡಿ ಪ್ರದೇಶದಲ್ಲಿ ನಡೆದ ಭಾರೀ ಪ್ರವಾಹದಿಂದ ನೂರಾರು ಜನರು ಸಾವನ್ನಪ್ಪಿದ್ದಾರೆ. ಒಂದೆಡೆ ನೇಪಾಳ ಸರ್ಕಾರವು ಪ್ರವಾಹದಿಂದ ಕೊಚ್ಚಿಹೋದ ಶವಗಳನ್ನು ಎಣಿಸುತ್ತಿದ್ದರೆ, ಮತ್ತೊಂದೆಡೆ ಇದರ ಲಾಭವ... ಪುತ್ತೂರು ಜೆರಾಕ್ಸ್ ಪ್ರಕರಣ | ನಮ್ಮ ವಿಚಾರ ಮುಂದಿಟ್ಟು ರಾಜಕೀಯ ಲಾಭ ಪಡೆಯುವುದು ಬೇಡ: ಸಂತ್ರಸ್ತ ಯುವತಿ ಪುತ್ತೂರು(reporterkarnataka.com): ದರ್ಬೆಯ ಜೆರಾಕ್ಸ್ ಅಂಗಡಿಯಲ್ಲಿ ಹಲ್ಲೆ ಪ್ರಕರಣ ನಡೆದಿದ್ದು, ಜೆರಾಕ್ಸ್ ಅಂಗಡಿಯಲ್ಲಿ ದಾಖಲೆ ಸುಟ್ಟ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಕೇವಲ 300 ರೂಪಾಯಿಗಾಗಿ ನಡೆದ ವಾಗ್ವಾದ , ಹಲ್ಲೆ ಕೋಮು ವೈಷಮ್ಯ ಕ್ಕೆ ತಿರುಗಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕ... ಖ್ಯಾತ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಇನ್ನೆರೆಡು ದಿನದಲ್ಲಿ ನ್ಯಾಯಾಲಯಕ್ಕೆ ಅಂತಿಮ ತನಿಖಾ ವರದಿ ಸಲ್ಲಿಕೆ ಬೆಂಗಳೂರು(reporterkarnataka.com): ಖ್ಯಾತ ಉದ್ಯಮಿ ಸಿ.ಜೆ. ರಾಯ್ ಅವರ ಆತ್ಮಹತ್ಯೆ ಪ್ರಕರಣದ ತನಿಖೆ ಪೂರ್ಣಗೊಳಿಸಿರುವ ವಿಶೇಷ ತನಿಖಾ ತಂಡ (ಎಸ್ಐಟಿ), ಇನ್ನೆರಡು ದಿನಗಳಲ್ಲಿ ಮ್ಯಾಜಿಸ್ಟ್ರೇಟ್ಗೆ ಅಂತಿಮ ವರದಿ ಸಲ್ಲಿಸಲು ಸಿದ್ಧತೆ ನಡೆಸಿದೆ ಎಂದು ತಿಳಿದು ಬಂದಿದೆ. ಎಸ್ಐಟಿ ತನಿಖೆಯ ಪ್ರಕಾರ, ರ... ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪತ್ತೆಯಾದ ಚಿನ್ನದ ಮಾತ್ರೆ ಉಗುಳುವ ವ್ಯಕ್ತಿ!; ಈತ ಬಾಯಿ ತೆರೆದಾಗ ಉದುರಿಬಿತ... ಬೆಂಗಳೂರು(reporterkarnataka.com): ವಿದೇಶಗಳಿಂದ ಭಾರತಕ್ಕೆ ಚಿನ್ನ ಕಳ್ಳಸಾಗಣೆ ಮಾಡಲು ಖದೀಮರು ನಿತ್ಯ ಹೊಸ ಹೊಸ ತಂತ್ರಗಳನ್ನು ಹುಡುಕುತ್ತಲೇ ಇರುತ್ತಾರೆ. ಇದೀಗ ಅಂತಹದ್ದೇ ಒಂದು ವಿಚಿತ್ರ ಹಾಗೂ ಅಚ್ಚರಿಯ ಪ್ರಕರಣ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಳಕಿಗೆ ಬಂದಿದೆ. ... « Previous Page 1 2 3 4 … 314 Next Page » ಜಾಹೀರಾತು