ಮಂಗಳೂರು ಏರ್ಪೋರ್ಟ್ನಲ್ಲಿ CAT-I ಲ್ಯಾಂಡಿಂಗ್ ಲೈಟ್ ವ್ಯವಸ್ಥೆ ಪ್ರಾರಂಭ ಮಂಗಳೂರು(reporterkarnataka.com): ನಾಗರಿಕ ವಿಮಾನಯಾನ ನಿರ್ದೇಶನಾಲಯದ (ಡಿಜಿಸಿಎ) ಅನುಮೋದನೆಯ ನಂತರ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ರನ್ವೇ 24 ಗಾಗಿ ನಿಖರ ಸಂಪರ್ಕ ಬೆಳಕಿನ (ಪಿಎಎಲ್) ವರ್ಗ 1 ವ್ಯವಸ್ಥೆಯನ್ನು ಯಶಸ್ವಿಯಾಗಿ ಕಾರ್ಯಗತಗೊಳಿಸಿದೆ. ವಿಮಾನ ನಿಲ್ದಾಣದಲ್ಲಿ ಕಾರ್ಯಾಚರಣೆಯ ಸ... ವೀಕೆಂಡ್ ಮೋಜು-ಮಸ್ತಿ | ಹಾಸನದಲ್ಲಿ ಘೋರ ದುರಂತ: ಸ್ನೇಹಿತರ ಕಣ್ಣೆದುರೇ ಮೂವರು ಗೆಳೆಯರು ನೀರುಪಾಲು ಹಾಸನ(reporterkarnataka.com): ವೀಕೆಂಡ್ ರಜೆಯ ಮೋಜು-ಮಸ್ತಿಗಾಗಿ ಪ್ರವಾಸಕ್ಕೆಂದು ಬಂದಿದ್ದ ಯುವಕರ ತಂಡವೊಂದರಲ್ಲಿ ಭೀಕರ ದುರಂತ ಸಂಭವಿಸಿದೆ. ಈಜಲು ನದಿಗೆ ಇಳಿದಿದ್ದ ಮೂವರು ಯುವಕರು ನೀರಿನ ಆಳ ತಿಳಿಯದೆ ನದಿ ಪಾಲಾಗಿರುವ ಹೃದಯವಿದ್ರಾವಕ ಘಟನೆ ಹಾಸನ ಜಿಲ್ಲೆಯ ಶೆಟ್ಟಿಹಳ್ಳಿ ಬಳಿಯ ಹೇಮಾವತಿ ನದಿ ಹಿನ... ಬೆಂಗಳೂರು ಪ್ರತ್ಯೇಕ ಅಪಘಾತಕ್ಕೆ 3 ಮಂದಿ ಬಲಿ: ಶಾಲಾ ಬಸ್ ಹರಿದು ಮಹಿಳೆ ಸಾವು; ಇತ್ತ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳ ದುರ್ಮರಣ ಬೆಂಗಳೂರು(reporterkarnataka.com): ರಾಜ್ಯ ರಾಜಧಾನಿಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದೆ. ಶಾಲಾ ಬಸ್ ಹರಿದು ಮಹಿಳೆ ಸಾವನ್ನಪ್ಪಿರೋ ಘಟನೆ ವೈಟ್ ಫೀಲ್ಡ್ ಬಳಿಯ ಸಿದ್ದಾಪುರದಲ್ಲಿ ನಡೆದಿದ್ದು, ಬೈಕ್ನಲ್ಲಿ ಮಗಳನ್ನು ಕಾಲೇಜಿಗೆ ಕರೆದೊಯ್ಯುತ್ತಿದ್ದ ವೇಳೆ ಮಳೆ ನೀರಲ್ಲಿ ಬೈಕ್ ಸ್ಕೀಡ್ ಆಗಿ ... Hospete | ಹೆದ್ದಾರಿಯಲ್ಲಿ ಮರ್ಸಿಡಿಸ್ ಬೆಂಜ್ ಭೀಕರ ಅಪಘಾತ: ಯುವತಿ ಸ್ಥಳದಲ್ಲೇ ಸಾವು ಹೊಸಕೋಟೆ(reporterkarnataka.com): ನೂತನವಾಗಿ ನಿರ್ಮಾಣವಾಗಿರುವ ಬೆಂಗಳೂರು - ಚೆನ್ನೈ ಎಕ್ಸ್ಪ್ರೆಸ್ ವೇನಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಐಷಾರಾಮಿ ಬೆಂಜ್ ಕಾರೊಂದು ರಸ್ತೆ ಮಧ್ಯದ ಡಿವೈಡರ್ಗೆ ಬಲವಾಗಿ ಡಿಕ್ಕಿ ಹೊಡೆದ ಪರಿಣಾಮ, ಕಾರಿನಲ್ಲಿದ್ದ ಯುವತಿಯೊಬ... Mangaluru | ಕರಾವಳಿಯ ‘ಗಟ್ಟಿ ಚಿನ್ನ’ ಕಲ್ಲು ಜೆಂಜಿ: ಪದಾರ್ಥ ಘಮಘಮ, ಆದಾಯ ಅನುಪಮ! ಮನೋಜ್ ಕೆ.ಬೆಂಗ್ರೆ, ಮಂಗಳೂರು info.reporterkarnataka@gmail.com ಕರಾವಳಿ ಅಂದ್ರೆ 'ಮೀನು ಸಹಿತ ಇತರ ಸೀಫುಡ್ ಸ್ವರ್ಗ.' ಅದ್ರಲ್ಲೂ ಸೀಫುಡ್ ಪ್ರಿಯರ ನೆಚ್ಚಿನ ತಿನಿಸು ಅಂದ್ರೆ 'ಕಲ್ಲು ಜೆಂಜಿ, ಕಲ್ಲು ಏಡಿ' ಅಥವಾ 'ಮಡ್ ಕ್ರಾಬ್'. ಇಂಗ್ಲಿಷ್ನಲ್ಲಿ Scylla serrata ಅಂತ ಕರೆಯೋ ಈ ಏಡಿ,... ಕರಾವಳಿ ತೀರದಲ್ಲಿ ಅಡಗಿರುವ ‘ಅದ್ಭುತ ಓಟಗಾರರು!’: ಮರಳು ಏಡಿಗಳು ಮನೋಜ್ ಕೆ.ಬೆಂಗ್ರೆ, ಮಂಗಳೂರು info.reporterkarnataka@gmail.com ಸಮುದ್ರ ತೀರಕ್ಕೆ ಹೋದಾಗ ಕಣ್ಣು ಹಾಯಿಸಿದ ಕಡೆಯಲ್ಲೆಲ್ಲಾ ಮರಳಿನ ಮೇಲೆ ಸಣ್ಣ ಸಣ್ಣ ರಂಧ್ರಗಳು ಕಾಣ ಸಿಗುತ್ತವೆ. ಆ ರಂಧ್ರಗಳ ಬಳಿ ಸೂಕ್ಷ್ಮವಾಗಿ ಗಮನಿಸಿದರೆ, ಅತ್ಯಂತ ವೇಗವಾಗಿ ಓಡಾಡುವ ಸಣ್ಣ ಜೀವಿಯೊಂದು ಕಣ್ಣಿಗೆ ಬೀಳುತ್... ಬಳ್ಳಾರಿ | ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ: ಬೆಂಕಿ ಹೊತ್ತಿಕೊಂಡು ಚಾಲಕ ಸಜೀವ ದಹನ ಬಳ್ಳಾರಿ(reporterkarnataka.com): ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಎರಡೂ ಲಾರಿ ಹೊತ್ತಿ ಉರಿದಿದ್ದು, ಚಾಲಕ ಸಜೀವ ದಹನವಾಗಿರುವ ಘಟನೆ ಆಂಧ್ರ- ಕರ್ನಾಟಕ ಗಡಿಯ ಜಾಜರಕಲ್ ಟೋಲ್ಗೇಟ್ ಬಳಿ ನಡೆದಿದೆ. ಬಳ್ಳಾರಿ ಜಿಲ್ಲೆ ಗಡಿಭಾಗ ಆಂಧ್ರದ ಅನಂತಪುರ ಜಿಲ್ಲೆಯ ಡಿ.ಹಿರೇಹಾಳ ಬಳಿ... ಬ್ರೇಕ್ ಬದಲು ಎಕ್ಸಿಲೇಟರ್ ಒತ್ತಿದ ಮಹಿಳೆ: ಕಾರು ಹರಿದು ವಿದ್ಯುತ್ ಗುತ್ತಿಗೆದಾರ ದುರಂತ ಸಾವು ಹಾವೇರಿ(reporterkarnataka.com): ಮಹಿಳೆಯೊಬ್ಬರು ಕಾರು ನಿಲ್ಲಿಸುವಾಗ ಬ್ರೇಕ್ ಬದಲು ಎಕ್ಸಿಲೇಟರ್ ಒತ್ತಿದ ಪರಿಣಾಮ ಎದುರಿಗಿದ್ದ ವ್ಯಕ್ತಿ ಮೇಲೆ ಕಾರು ಹರಿದು ದುರ್ಮರಣ ಹೊಂದಿದ ಘಟನೆ ತಾಲೂಕಿನ ಚೌಡಯ್ಯದಾನಪುರ ಗ್ರಾಮದಲ್ಲಿ ನಡೆದಿದೆ. ಹಾವೇರಿ ತಾಲೂಕಿನ ಗುತ್ತಲ ಪಟ್ಟಣದ ಅಜ್ಜಪ್ಪ ಶಿವಪ್ಪ ಕಳಸಣ್ಣನವ... ದುಬೈನಲ್ಲಿ ಭೀಕರ ರಸ್ತೆ ಅಪಘಾತ: 7 ಭಾರತೀಯರ ದಾರುಣ ಸಾವು; 5 ಮಂದಿ ಗಂಭೀರ ಅಬುದಾಬಿ(reporterkarnataka.com): ದುಬೈನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹಲವಾರು ಭಾರತೀಯ ಕಾರ್ಮಿಕರು ಸೇರಿದಂತೆ ಏಳು ಜನರು ಸಾವನ್ನಪ್ಪಿದ್ದು, ಒಂಬತ್ತು ಜನರು ಗಾಯಗೊಂಡಿದ್ದಾರೆ. ರಸ್ತೆಯ ಮಧ್ಯದಲ್ಲಿ ನಿಲ್ಲಿಸಿದ್ದ ಟ್ರಕ್ಗೆ ಮಿನಿ ಬಸ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಘಟನೆ ಎಮಿರೇ... ಮಾಜಿ ಸಿಎಂಗಳಾದ ಮೊಯ್ಲಿ, ಶೆಟ್ಟರ್, ಡಿವಿಎಸ್ ಜೊತೆ ಸಿಎಂ ಮಾತುಕತೆ: ಎಚ್ ಡಿಕೆ ಭೇಟಿ ಮಾಡಲೂ ಸಿದ್ದ ಎಂದ ಸಿಎಂ ಡಿಕೆಶಿ.!! ಬೆಂಗಳೂರು(reporterkarnataka.com): ಡಿ.ಕೆ. ಶಿವಕುಮಾರ್ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುವ ಮುನ್ನವೇ ಮಾಜಿ ಸಿಎಂ, ಮಾಜಿ ಪ್ರಧಾನಿಯನ್ನು ಭೇಟಿಯಾಗಿದ್ದರು. ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನಿವಾಸಕ್ಕೆ ತೆರಳಿದ್ದ ಡಿಕೆಶಿ, ಇಬ್ಬರಿಂದಲೂ ಆಶೀರ್ವಾದ ಪಡೆದಿ... « Previous Page 1 2 3 4 … 301 Next Page » ಜಾಹೀರಾತು