20 ವರ್ಷಗಳಿಂದ ನೀವೇ ಮುಡಾ ಸದಸ್ಯರಾಗಿದ್ದೀರಿ; ಆದ್ರೂ ಯಾಕಿಂಗಾಯ್ತು?: ಬಿಜೆಪಿ-ಜೆಡಿಎಸ್-ಕಾಂಗ್ರೆಸ್ ಶಾಸಕರನ್ನು ಪ್ರಶ್ನಿಸಿದ ಸಿಎಂ *ಮೈಸೂರು ನಗರಪಾಲಿಕೆ, ಮುಡಾ ಕುರಿತಾಗಿ ಪ್ರತ್ಯೇಕ ಸಭೆ ಕರೆಯಲು ಮುಖ್ಯಮಂತ್ರಿ ಸೂಚನೆ* *ಮೈಸೂರು ವಿಮಾನ ನಿಲ್ದಾಣ ವಿಸ್ತರಣೆ ಯೋಜನೆ ತ್ವರಿತ ಅನುಷ್ಠಾನಕ್ಕೆ ಕೇಂದ್ರ ವಿಮಾನಯಾನ ಸಚಿವರನ್ನು ಭೇಟಿಯಾಗಲು ನಿರ್ಧರಿಸಿದ ಸಿಎಂ* ಬೆಂಗಳೂರು(reporterkarnataka.com): 20 ವರ್ಷಗಳಿಂದ ನೀವೇ ಮುಡಾ ಸದ... ತಿರುಪತಿ: ವೈಕುಂಠ ಏಕಾದಶಿ ದರ್ಶನಕ್ಕೆ ನೂಕು ನುಗ್ಗಲು; ಮಹಿಳೆ ಸಹಿತ 6 ಮಂದಿ ದಾರುಣ ಸಾವು ತಿರುಪತಿ(reporterkarnataka.com): ವೈಕುಂಠ ಏಕಾದಶಿ ದರ್ಶನದ ಅಂಗವಾಗಿ ವಿಶೇಷ ಟಿಕೆಟ್ ಪಡೆಯುವ ವೇಳೆ ನೂಕು ನುಗ್ಗಲು ಉಂಟಾದ ಪರಿಣಾಮ ಕಾಲ್ತುಳಿತಕ್ಕೊಳಗಾಗಿ 6 ಮಂದಿ ಭಕ್ತರು ಸಾವನ್ನಪ್ಪಿ, ಸುಮಾರು 25 ಮಂದಿ ಗಾಯಗೊಂಡ ಘಟನೆ ತಿರುಪತಿಯಲ್ಲಿ ನಡೆದಿದೆ. ಟಿಕೆಟ್ ಪಡೆದುಕೊಳ್ಳುವ ಪೈಪೋಟಿಯಲ್ಲಿ ಏಕಕಾಲ... ಪೊಲೀಸ್ ಜನಸ್ನೇಹಿಯಾಗಿದ್ದಾಗ ಸರ್ಕಾರ ನಿಶ್ಚಿಂತೆಯಿಂದ ಅಭಿವೃದ್ಧಿ ಕೆಲಸಗಳ ಕಡೆ ಗಮನ ಹರಿಸಬಹುದು: ಮುಖ್ಯಮಂತ್ರಿ ಬೆಂಗಳೂರು(reporterkarnataka.com) ಅಪರಾಧಿಗಳಿಗೆ ಭಯದ ವಾತಾವರಣ, ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಕರೆ ನೀಡಿದರು. ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಚಾಮರಾಜಪೇಟೆ, ಕಬ್ಬನ್ ಪಾರ್ಕ್ ಮತ್ತು ಹೈಗ್ರ... ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳಕ್ಕೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ಬೆಂಗಳೂರು(reporterkarnataka.com): ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಕ್ರಮಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದರು. ಬೆಂಗಳೂರಿನ ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ... ಆರ್. ಅಶೋಕ್ ಸಾರಿಗೆ ಸಚಿವರಾಗಿದ್ದಾಗ 7 ಬಾರಿ ಕೆಎಸ್ಸಾರ್ಟಿಸಿ ದರ ಏರಿಸಿದ್ದರು: ಸಚಿವ ರಾಮಲಿಂಗಾ ರೆಡ್ಡಿ ಬೆಂಗಳೂರು(reporterkarnataka.com): ಪ್ರತಿಪಕ್ಷದ ನಾಯಕ ಆರ್. ಅಶೋಕ್ ಅವರು ಸಾರಿಗೆ ಸಚಿವರಾಗಿದ್ದಾಗ 7 ಬಾರಿ ಕೆಎಸ್ಸಾರ್ಟಿಸಿ ಬಸ್ ದರ ಏರಿಸಿದ್ದರು. ಈಗ ಅವರೇ ಗುಲಾಬಿ ಕೊಟ್ಟು ನಾಟಕವಾಡುತ್ತಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಟೀಕಿಸಿದ್ದಾರೆ. ಸಾರಿಗೆ ಸಚಿವರು ತನ್ನ ಎಕ್ಸ್ ... ಹುರುಳಿ ಒಕ್ಕಣೆ ಎಫೆಕ್ಟ್?: ನಡು ರಸ್ತೆಯಲ್ಲೇ ಸುಟ್ಟು ಭಸ್ಮವಾದ ಕಾರು; ಪ್ರಯಾಣಿಕರು ಪಾರು ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಹುರುಳಿ ಒಕ್ಕಣೆಯ ಎಫೆಕ್ಟ್ ನಿಂದಾಗಿ ನಡುರಸ್ತೆಯಲ್ಲಿ ಕಾರು ಸುಟ್ಟು ಕರುಕಲಾಗಿ ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆಯು ನಂಜನಗೂಡು ಹಾಗೂ ಸರಗೂರು ತಾಲೂಕಿನ ಗಡಿಯಂಚಿನ ಯಶವಂತಪುರ ಗ್ರಾಮದ ಮುಖ್ಯರಸ್ತೆಯಲ... ವಿಕ್ರಂ ಗೌಡ ಎನ್ ಕೌಂಟರ್: ನಾಳೆ ಚಿಕ್ಕಮಗಳೂರು ಜಿಲ್ಲಾಡಳಿತ ಮುಂದೆ 6 ಮಂದಿ ನಕ್ಸಲರು ಶರಣಾಗತಿ? ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ನಕ್ಸಲ್ ನಾಯಕ ವಿಕ್ರಂ ಗೌಡನ ಎನ್ ಕೌಂಟರ್ ನಿಂದ ಕಸಿವಿಸಿಗೊಂಡ ನಕ್ಸಲರು ಶರಣಾಗತಿಗೆ ಮುಂದಾಗಿದ್ದಾರೆ ಎನ್ನಲಾಗಿದೆ. ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ 6 ಜನ ನಕ್ಸಲರು ನಾಳೆ(ಜ.8)ಶರಣಾಗಲಿದ್ದಾರೆ ಎಂದು ತಿಳಿದು ಬಂದಿದ... ಸಿಎಂ ತವರಿನಲ್ಲೇ 3 ತಲೆಮಾರುಗಳಿಂದ ವಾಸವಿದ್ದ 4 ಹಂದಿ ಜೋಗಿ ಕುಟುಂಬ ಬೀದಿಪಾಲು: ರಾತ್ರೋರಾತ್ರಿ ಜೆಸಿಬಿಯಿಂದ ವಾಸದ ಗುಡಿಸಲು ನೆಲಸಮ * *ಪೊಲೀಸರು ಮತ್ತು ಜಮೀನು ಮಾಲೀಕನ ಅಮಾನವೀಯ ವರ್ತನೆಗೆ ಸಾಮೂಹಿಕ ಆತ್ಮಹತ್ಯೆಗೆ ಹಂದಿ ಜೋಗಿ ಕುಟುಂಬ ನಿರ್ಧಾರ...?* ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಮೂರು ತಲೆಮಾರುಗಳಿಂದ ವಾಸವಿದ್ದ ಜಾಗದಿಂದ ವಂಚಿತರಾಗಿ ಎರಡು ದಲಿತ ಹಂದಿ ಜೋಗಿ ಕುಟುಂಬಗಳು ರಾತ್ರೋ ರಾತ್... ಕೆಎಸ್ಸಾರ್ಟಿಸಿ ನೌಕರರಿಗೆ ನಗದುರಹಿತ ಚಿಕಿತ್ಸಾ ವೆಚ್ಚ ಯೋಜನೆ ಜಾರಿ; 34 ಸಾವಿರ ಕುಟುಂಬಗಳಿಗೆ ಉಪಯೋಗ: ಮುಖ್ಯಮಂತ್ರಿ ಬೆಂಗಳೂರು (reporterkarnataka.com): ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸುಮಾರು 34 ಸಾವಿರ ನೌಕರರು ಮತ್ತು ಅವಲಂಬಿತರಿಗೆ ಸುಮಾರು 272 ಸರ್ಕಾರಿ / ಖಾಸಗಿ ಆಸ್ಪತ್ರೆಗಳಲ್ಲಿ ನಗದುರಹಿತ ಚಿಕಿತ್ಸಾ ಯೋಜನೆ ಜಾರಿಗೆ ತಂದಿದ್ದು, ಇದಕ್ಕೆ ಒಟ್ಟು 46 ಕೋಟಿ ವೆಚ್ಚವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದ... 40% ಆರೋಪಕ್ಕೆ ಕಾಂಗ್ರೆಸ್ ನವರು ಏನು ದಾಖಲೆ ಕೊಟ್ಟಿದ್ದರು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರಶ್ನೆ *ರಾಜ್ಯದಲ್ಲಿ ಗಾಳಿಗೆ ತೆರಿಗೆ ಹಾಕುವ ದಿನಗಳು ದೂರ ಇಲ್ಲ: ಬಸವರಾಜ ಬೊಮ್ಮಾಯಿ* ಹುಬ್ಬಳ್ಳಿ(reporterkarnataka.com): ರಾಜ್ಯ ಸರ್ಕಾರದ 60% ಕಮಿಷನ್ ಆರೋಪಕ್ಕೆ ದಾಖಲೆ ಕೊಡಿ ಎನ್ನುವ ಸಿಎಂ ಸಿದ್ಧರಾಮಯ್ಯ ಅವರು ನಮ್ಮ ಆಡಳಿತದಲ್ಲಿ 40 % ಸರಕಾರ ಎಂದರಲ್ಲ ಆವಾಗ ಏನು ದಾಖಲೆ ಕೊಟ್ಟಿದ್ದರು. ಇದುವರೆಗ... « Previous Page 1 …18 19 20 21 22 … 226 Next Page » ಜಾಹೀರಾತು