ಚಾರ್ಮಾಡಿ ಘಾಟ್ ರಸ್ತೆಯಲ್ಲಿ ನೀರಿನ ಟ್ರ್ಯಾಕ್ಟರ್ ಪಲ್ಟಿ: ಓರ್ವ ಸಾವು, ಇನ್ನೋರ್ವನಿಗೆ ಗಂಭೀರ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಜಿಲ್ಲೆಯ ಚಾರ್ಮಾಡಿ ಘಾಟಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರ್ಮಿಕರ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ಗಂಭೀರ ಗಾಯಗೊಂಡಿದ್ದಾರೆ. ಚಾರ್ಮಾಡಿ ಘಾಟಿಯಲ್ಲಿ ನಡೆಯುತ್ತಿರುವ ಕಾಮಗಾರ... ಜೀವನದಲ್ಲಿ ಜಿಗುಪ್ಸೆ: ನಲ್ಲೂರು ಗ್ರಾಮದಲ್ಲಿ ವ್ಯಕ್ತಿ ನೇಣಿಗೆ ಶರಣು ಕಾರ್ಕಳ(reporterkarnataka.com): ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ನಲ್ಲೂರು ಗ್ರಾಮದ ಗಾಂಧಿನಗರದಲ್ಲಿ ನಡೆದಿದೆ. ನಲ್ಲೂರು ಗ್ರಾಮದ ಗಾಂಧಿನಗರ ನಿವಾಸಿ ಗೋಪಾಲ(57) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ವಿಪರೀತ... ಕಾರ್ಕಳ: ವಿಷ ಸೇವಿಸಿ ವೃದ್ಧ ಆತ್ಮಹತ್ಯೆ ಕಾರ್ಕಳ(reporterkarnataka.com): ವಿಷ ಸೇವಿಸಿ ವೃದ್ದರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಮಾಳ ಗ್ರಾಮದ ಮಲ್ಲಾರಿನಲ್ಲಿ ನಡೆದಿದೆ. ಕೃಷ್ಣ ಶೆಟ್ಟಿ (65) ವಿಷ ಸೇವಿಸಿದವರು. ಡಿ.2ರಂದು ತಮ್ಮ ಮನೆಯ ಪಕ್ಕದಲ್ಲಿರುವ ಹಳೆಯ ಮನೆಯಲ್ಲಿ ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡವರನ್ನು ... ನಿರ್ಜನ ಪ್ರದೇಶದಲ್ಲಿ 78ರ ಹರೆಯದ ವೃದ್ಧೆಯ ಮೇಲೆ ಅತ್ಯಾಚಾರ: ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ನಿರ್ಜನ ಪ್ರದೇಶದಲ್ಲಿ 78ರ ಹರೆಯದ ವೃದ್ಧೆಯ ಮೇಲೆ ಅತ್ಯಾಚಾರ: ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ(reporterkarnataka.com): ಸುಮಾರು 5 ವರ್ಷಗಳ ಹಿಂದೆ ಗುಜರಿ ಹೆಕ್ಕಿಕೊಂಡು ಬದುಕು ಸಾಗಿಸುತ್ತಿದ್ದ 78 ವರ್ಷ ಪ್ರಾಯದ ವೃದ್ದೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ... ಹೆಜಮಾಡಿ ಟೋಲ್ ಹೋರಾಟ: ಸಾರ್ವಜನಿಕ ಆಸ್ತಿಪಾಸ್ತಿ, ಸಂಚಾರಕ್ಕೆ ಅಡ್ಡಿಯುಂಟು ಮಾಡಿದರೆ ಕಠಿಣ ಕ್ರಮ: ಎಸ್ಪಿ ಎಚ್ಚರಿಕೆ ಉಡುಪಿ(reporterkarnataka.com): ಹೆಜಮಾಡಿ ಟೋಲ್ ನಲ್ಲಿ ಶುಲ್ಕ ಹೆಚ್ಚಳ ವಿರೋಧಿಸಿ ಟೋಲ್ಗೇಟ್ ಹೋರಾಟ ಸಮಿತಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಹೋರಾಟಕ್ಕೆಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ ಮಚ್ಚೀಂದ್... ಶಾಲೆಗೆ ಲೆಗಿನ್ಸ್ ಧರಿಸಿಕೊಂಡು ಬಂದ ಶಿಕ್ಷಕಿಗೆ ಅವಮಾನ: ಮುಖ್ಯ ಶಿಕ್ಷಕಿ ವಿರುದ್ಧ ಶಿಕ್ಷಣಾಧಿಕಾರಿಗೆ ದೂರು ಮಲಪ್ಪುರಂ(reporter Karnataka.com): ಲೆಗ್ಗಿನ್ಸ್ ಧರಿಸಿಕೊಂಡು ಶಾಲೆಗೆ ಬಂದ ಶಿಕ್ಷಕಿಯೊಬ್ಬರನ್ನು ಮುಖ್ಯ ಶಿಕ್ಷಕಿ ನಿಂದಿಸಿ ಅನುಚಿತವಾಗಿ ವರ್ತಿಸಿದ ಘಟನೆ ಮಲಪ್ಪುರಂ ಜಿಲ್ಲೆಯ ಎಡಪಟ್ಟದಲ್ಲಿ ನಡೆದಿದ್ದು, ನಿಂದನೆಗೊಳಗಾದ ಶಿಕ್ಷಕಿ ದೂರು ನೀಡಿದ್ದಾರೆ. ಶಿಕ್ಷಕಿ ಸರಿತಾ ಅವರು 13 ವರ್ಷಗಳಿಂದ ... ವಿಧಾನಸಭೆ ಚುನಾವಣೆ: ಕೈ ಪಾಳಯದಲ್ಲಿ ಟಿಕೆಟ್ ಗೆ ಭಾರಿ ಕುಸ್ತಿ; ಕೇಸರಿ ಪಡೆಯಲ್ಲಿ ಹಾಲಿಗಳಿಗೆ ಅವಕಾಶ ಜಾಸ್ತಿ ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.ಕಾಂ ಮುಂಬರುವ ವಿಧಾನಸಭಾ ಚುನಾವಣೆಯ ಕಾವು ಕರಾವಳಿಯ ಪ್ರಮುಖ ಜಿಲ್ಲೆಯಾದ ದಕ್ಷಿಣ ಕನ್ನಡದಲ್ಲಿ ನಿಧಾನವಾಗಿ ಏರ ತೊಡಗಿದೆ. ಆಡಳಿತರೂಢ ಬಿಜೆಪಿಯಲ್ಲಿ ಹಾಲಿ ಶಾಸಕರೇ ಮತ್ತೆ ಸ್ಪರ್ಧಿಸುವುದರಿಂದ ಪಕ್ಷದೊಳಗೆ ಟ... ಮೇರು ಕಲಾವಿದ, ಮಾತಿನ ಮಾಂತ್ರಿಕ, ಮಾಜಿ ಶಾಸಕ ಕುಂಬಳೆ ಸುಂದರ ರಾವ್ ಇನ್ನಿಲ್ಲ ಮಂಗಳೂರು(reporterkarnataka.com): ಮೇರು ಕಲಾವಿದ, ಪ್ರಸಿದ್ಧ ಅರ್ಥದಾರಿ, ಮಾಜಿ ಶಾಸಕ ಕುಂಬಳೆ ಸುಂದರ್ ರಾವ್(88) ಬುಧವಾರ ಮುಂಜಾನೆ ನಿಧನರಾದರು ಅವರು ಪತ್ನಿ, ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. ಸುಂದರ ರಾವ್ ಅವರ ಅಂತ್ಯ ಸಂಸ್ಕಾರ ನಾಳೆ ನೆರವೇರಲಿದೆ. ಪಾರ್ಥಿವ ಶರೀ... ಬೈಂದೂರು: ಜಾತಿ ನಿಂದನೆ ಪ್ರಕರಣ; ಕಂಬದಕೋಣೆ ಅರ್ಚಕರ ವಿರುದ್ಧ ಪ್ರಕರಣ ದಾಖಲು ಬೈಂದೂರು(reporterkarnataka.com): ಜಾತಿ ನಿಂದನೆ ಮಾಡಿದ ಹಾಗೂ ಪೂಜೆಯ ವಿಚಾರದಲ್ಲಿ ಅರ್ಚಕರ ವಿರುದ್ಧ ಪ್ರಕರಣವೊಂದು ಕಂಬದ ಕೋಣೆಯ ಕೊಕ್ಕೇಶ್ವರ ದೇವಾಲಯದಲ್ಲಿ ನಡೆದಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೆ.28ರಂದುಕಂಬದ ಕೋಣೆಯ ಕೊಕ್ಕೆಶ್ವರ ದೇವಾಲಯಕ್ಕೆ ಹೊದ ಸಂದರ... ಕಡೂರು: ವಿದ್ಯಾರ್ಥಿನಿ ಜತೆ ಅಸಭ್ಯ ವರ್ತನೆ; ಕ್ಯಾಬ್ ಚಾಲಕನ ಕಟ್ಟಿ ಹಾಕಿ ಥಳಿಸಿದ ಗ್ರಾಮಸ್ಥರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ವಿದ್ಯಾರ್ಥಿನಿ ಜತೆ ಅನುಚಿತವಾಗಿ ವರ್ತಿಸಿದ ಕ್ಯಾಬ್ ಚಾಲಕನೊರ್ವನನ್ನು ಕಂಬಕ್ಕೆ ಕಟ್ಟಿ ಥಳಿಸಿದ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಣಣದ ಸಿದ್ದರಹಳ್ಳಿಯಲ್ಲಿ ನಡೆದಿದೆ. ಗ್ರಾಮಸ್ಥರಿಂದ ಚಾಲಕ ರಾಜಪ್ಪನನ್ನ ಕ... « Previous Page 1 …200 201 202 203 204 … 279 Next Page » ಜಾಹೀರಾತು