ವಿಧಾನಸಭೆ ಚುನಾವಣೆ; ಬಹಿರಂಗ ಪ್ರಚಾರ ಇಂದು ಸಂಜೆ ಅಂತ್ಯ: ಮುದ್ರಣ ಜಾಹೀರಾತಿಗೆ ಅನುಮತಿ ಕಡ್ಡಾಯ ಮಂಗಳೂರು (reporterkarnataka.com): ಕರ್ನಾಟಕ ವಿಧಾನಸಭಾ ಚುನಾವಣೆಗೆ ಮೇ10 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಮತದಾನ ಮುಕ್ತಾಯ ಸಮಯದ ಪೂರ್ವ 48 ಗಂಟೆ ಅವಧಿಯಲ್ಲಿ ಅಂದರೆ (ಮೇ 9 ಮತ್ತು ಮೇ 10 ರಂದು) ಯಾವುದೇ ರಾಜಕೀಯ ಪಕ್ಷ, ಅಭ್ಯರ್ಥಿ, ಸಂಘ-ಸಂಸ್ಥೆ, ವ್ಯಕ್ತಿಗತವಾಗಿ ಮುದ್ರಣ ಮಾಧ್ಯಮದಲ್... ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತ ‘ಬಲರಾಮ’ ಇನ್ನಿಲ್ಲ ಮೈಸೂರು(reporterkarnataka.com): ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತ ಬಲರಾಮ(67) ಆನೆ ಭಾನುವಾರ ಸಂಜೆ ಕೊನೆಯುಸಿರೆಳೆದಿದೆ. ತೀವ್ರ ಅನಾರೋಗ್ಯಕ್ಕೆ ಗುರಿಯಾಗಿದ್ದ ಬಲರಾಮ ನಾಗರಹೊಳೆ ಸಮೀಪದ ಭೀಮನಕಟ್ಟೆ ಆನೆ ಕ್ಯಾಂಪ್ ನಲ್ಲಿ ಚಿಕಿತ್ಸೆ ಪಡೆಯುತ್ತಿತ್ತು. ಇತ್ತೀಚಿಗ... ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಮುಲ್ಕಿಗೆ ಆಗಮನ: ಚುನಾವಣಾ ಪ್ರಚಾರ ಸಭೆ ಆರಂಭ ಮಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷದ ಪ್ರಚಾರಾರ್ಥವಾಗಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಭಾನುವಾರ ಮಧ್ಯಾಹ್ನ ಮೂಲ್ಕಿಯ ಕೊಳ್ನಾಡು ಮೈದಾನಕ್ಕೆ ಆಗಮಿಸಿದರು. ಮುಲ್ಕಿ ಮೂಡುಬಿದ್ರೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಅವರ ಪರವಾಗಿ ಮತಯ... ಆಮ್ ಆದ್ಮಿ ಪಾರ್ಟಿ: ರಾಜ್ಯದಲ್ಲಿ 107 ಮಂದಿ ಕೋಟ್ಯಧಿಪತಿಗಳು!: 48 ಮಂದಿ ಕ್ರಿಮಿನಲ್ ಪ್ರಕರಣವಿರುವ ಅಭ್ಯರ್ಥಿಗಳು ಸ್ಪರ್ಧೆ! ಬೆಂಗಳೂರು(reporterkarnataka.com): ಬಡವರ, ಜನಸಾಮಾನ್ಯರ ಪಕ್ಷವೆಂದೇ ಬಿಂಬಿಸಿ ಎರಡು ರಾಜ್ಯಗಳಲ್ಲಿ ಅಧಿಕಾರಕ್ಕೆ ಬಂದ ಆಮ್ ಆದ್ಮಿ ಪಾರ್ಟಿಯಿಂದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ 48 ಮಂದಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ. ಹಾಗೆ 107 ಮಂದಿ ಕೋಟ್ಯ... ಅಮ್ತಿ ಹೊಳೆಕೂಡಿಗೆ ಮಲೆಕುಡಿಯ ಕುಟುಂಬ ಗಳಿಂದ ಚುನಾವಣೆ ಬಹಿಷ್ಕಾರ: ರಸ್ತೆ ಇಲ್ಲದೇ ಹಲವು ವರ್ಷಗಳಿಂದ ತೆಪ್ಪದಲ್ಲಿ ಸಂಚಾರ! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ರಸ್ತೆ ಸೌಕರ್ಯ ಕಲ್ಪಿಸದೇ ಇರುವುದರಿಂದ ಮುಂಬರುವ ಚುನಾವಣೆಯನ್ನು ಬಹಿಷ್ಕರಿಸಲು ಕೊಟ್ಟಿಗೆರೆ ಸಮೀಪದ ಅಮ್ತಿ ಹೊಳೆಕೂಡಿಗೆ ಗ್ರಾಮದ ಮಲೆಕುಡಿಯ ಕುಟುಂಬಗಳು ನಿರ್ಧರಿಸಿವೆ. ಈ ಬಗ್ಗೆ ಪತ್ರಿಕೆಯೊಂದಿಗೆ ಮಾತನಾಡಿದ ಮಲೆಕುಡಿ... ಮೈಸೂರಿಗೆ ಬಂದ ಪ್ರಧಾನಿ ವರುಣಾಕ್ಕೆ ಯಾಕೆ ಬಂದಿಲ್ಲ? ಅಮಿತ್ ಶಾ ಇರುವಾಗಲೇ ಬಿಎಸ್ ವೈ ವೇದಿಕೆ ಇಳಿದು ಹೋಗಿರುವುದು ಯಾಕೆ? ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ರಾಜ್ಯದ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದಾದ ವರುಣಾದಲ್ಲಿ ಮಾಜಿ ಮುಖ್ಯಮಂತ್ರಿ ಕಾಂಗ್ರೆಸ್ ನ ಸಿದ್ದರಾಮಯ್ಯ ಹಾಗೂ ವಸತಿ ಸಚಿವ ಬಿಜೆಪಿಯ ವಿ.ಸೋಮಣ್ಣ ಅವರ ನಡುವೆ ಭಾರೀ ಸ್ಪರ್ಧೆ ಏರ್ಪಟ್ಟಿದೆ. ಮಾಜಿ ಸಿಎ... ಭಾರತಕ್ಕೆ ವಿಶ್ವದ ಮೂಲೆ ಮೂಲೆಗಳಿಂದ ಜೈಕಾರ: ಮುಲ್ಕಿ ನವ ಕರ್ನಾಟಕ ಸಂಕಲ್ಪ ಸಮಾವೇಶದಲ್ಲಿ ಪ್ರಧಾನಿ ಮೋದಿ ಮುಲ್ಕಿ(reporterkarnataka.com): ಕರ್ನಾಟಕದಲ್ಲಿ ಭಯೋತ್ಪಾದನೆಯ ನಿಗ್ರಹಕ್ಕೆ ಬಿಜೆಪಿ ಕ್ರಮಕೈಗೊಳ್ಳುತ್ತಿದೆ. ಆದರೆ, ಕಾಂಗ್ರೆಸ್ ಪಕ್ಷ ಬೆಂಬಲ ನೀಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಮೂಲ್ಕಿ ಸಮೀಪದ ಕೊಲ್ನಾಡಿನಲ್ಲಿ ಬುಧವಾರ ನವ ಕರ್ನಾಟಕ ಸಂಕಲ್ಪ ಸಮಾವೇಶದಲ್ಲಿ ಅವರು ಮಾತನಾಡಿದರು... ಸುರತ್ಕಲ್: ಮಂಗಳೂರು ಉತ್ತರ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಆಲಿ ಪರ ರಾಜಸ್ಥಾನ ಮುಖ್ಯಮಂತ್ರಿ ಗೆಹ್ಲೋಟ್ ರೋಡ್ ಶೋ; ಭಾರಿ ಜನಸ್ತೋಮ ಸುರತ್ಕಲ್(reporterkarnataka.com): ಮಂಗಳೂರು ಉತ್ತರ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಆಲಿ ಅವರ ಪರವಾಗಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮಂಗಳವಾರ ಸುರತ್ಕಲ್ ನಲ್ಲಿ ಅಪಾರ ಜನಸ್ತೋಮದ ನಡುವೆ ರೋಡ್ ಶೋ ನಡೆಸಿದರು. ಕಾನದಿಂದ ಆರಂಭಗೊಂಡ ರೋಡ್ ಶೋ ಸುರತ್ಕಲ್ ಜಂಕ್ಷನ್ ನಲ್ಲಿ ಸಮಾಪ್ತಿಗೊಂಡಿ... ಕಾಂಗ್ರೆಸ್ ಓಟ್ ಕೇಳೋಕೆ ಬಂದ್ರೆ “ನಾಯಿ ಬಿಡ್ತೀವಿ”: ಬಜರಂಗದಳ ಮನೆಯಲ್ಲಿ ಎಚ್ಚರಿಕೆ ಬೋರ್ಡ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporter Karnataka@gmail.com ಮಲೆನಾಡ ಮನೆಗಳ ಮುಂದೆ ಕಾಂಗ್ರೆಸ್ಸಿಗರು ಮತ ಕೇಳಲು ಬಂದರೆ ಅವರ ಮೇಲೆ ನಾಯಿ ಬಿಡಲಾಗುವುದು ಎಚ್ಚರ ಎಂಬ ಬೋರ್ಡ್ ಹಾಕಿ ಕಾಂಗ್ರೆಸ್ಸಿನ ಪ್ರಣಾಳಿಕೆಗೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದಾರೆ. ಕಾಂಗ್ರ... ಬಿಜೆಪಿ ಆಡಳಿತದಲ್ಲಿ ಸ್ಮಾರ್ಟ್ ಸಿಟಿ ಅನುದಾನ ದುರ್ಬಳಕೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರೋಪ ಮಂಗಳೂರು(reporterkarnataka.com): ಮಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೊ ಅವರು ಕೆಎಎಸ್ ಅಧಿಕಾರಿ ಆಗಿದ್ದವರು. ತಮ್ಮದೇ ಸಂಪರ್ಕ ಬಳಸಿಕೊಂಡು ಮಂಗಳೂರು ನಗರಕ್ಕೆ ಸ್ಮಾರ್ಟ್ ಸಿಟಿ ಮತ್ತು ಜಲಸಿರಿ ಯೋಜನೆ ತಂದವರು. ಆದರೆ, ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ದೊರೆತ... « Previous Page 1 …204 205 206 207 208 … 301 Next Page » ಜಾಹೀರಾತು