ಕುಂದಾಪುರ: ಲಾಡ್ಜ್ ನಲ್ಲಿ ನೇಣು ಬಿಗಿದುಕೊಂಡು ಮುದೋಳದ ಯುವಕ ಆತ್ಮಹತ್ಯೆ ಕುಂದಾಪುರ(reporterkarnataka.com): ಕುಂದಾಪುರದ ಶಾಸ್ತೀ ಪಾರ್ಕ್ನಲ್ಲಿರುವ ಶುಭಲಕ್ಷ್ಮೀ ಲಾಡ್ಜ್ ನಲ್ಲಿ ವ್ಯಕ್ತಿಯೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.22ರಂದು ನಡೆದಿದೆ. ಮೃತನನ್ನು ಬಾಗಲಕೋಟೆ ಜಿಲ್ಲೆಯ ಮುದೋಳ ನಿವಾಸಿ ಸುಭಾಸ ಪಾಟೀಲ(20) ನೇಣಿಗೆ ಶರಣಾದ ವ್ಯಕ್ತಿ. ಈತ ... ಬ್ರಹ್ಮಾವರ: ಎರಡು ಪ್ರತ್ಯೇಕ ಘಟನೆಯಲ್ಲಿ ಇಬ್ಬರು ನಾಪತ್ತೆ ಬ್ರಹ್ಮಾವರ(reporterkarnataka.com): ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ ಕೋಡಿಕನ್ಯಾನ ನಿವಾಸಿ ಉದಯ ಕಾಂಚನ್ (43) ಎಂಬ ವ್ಯಕ್ತಿಯು ಸೆಪ್ಟಂಬರ್ 17 ರಂದು ಸಂಜೆ 7 ಗಂಟೆಯ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 6 ಅಡಿ ಎತ್ತರ, ಕಪ್ಪು ಮೈಬಣ್ಣ, ಕೋಲು ಮುಖ, ... ಉಡುಪಿ: ಕಾಲೇಜು ವಿದ್ಯಾರ್ಥಿನಿ ನಾಪತ್ತೆ; ಮಾಹಿತಿ ನೀಡಲು ಪೊಲೀಸರ ಕೋರಿಕೆ ಉಡುಪಿ(reporterkarnataka.com): ಪುತ್ತೂರು ಗ್ರಾಮದ ವಿಷ್ಣುಮೂರ್ತಿ ನಗರ ನಿವಾಸಿ ನಿಶಾ ಎನ್ ಎಸ್ ಆಮೀನ್ (21) ಎಂಬ ಯುವತಿಯು ಸೆಪ್ಟಂಬರ್ 20ರಂದು ಬೆಳಗ್ಗೆ 8 ಗಂಟೆಯ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 2 ಇಂಚು ಎತ್ತರ, ದಪ್ಪ ಮೈಕಟ್ಟು, ಗೋಧಿ ... ಮಲಗಿದ್ದವರ ಮೇಲೆ ಟ್ರಕ್ ಹರಿದು 4 ಮಂದಿ ಸ್ಥಳದಲ್ಲೇ ಸಾವು: ಇಬ್ಬರು ಗಂಭೀರ ಹೊಸದಿಲ್ಲಿ(reporterkarnataka.com): ದೆಹಲಿಯ ಸೀಮಾಪುರಿ ಪ್ರದೇಶದಲ್ಲಿ ಬುಧವಾರ ರಸ್ತೆ ವಿಭಜಕದಲ್ಲಿ ಮಲಗಿದ್ದ 6 ಮಂದಿಯ ಮೇಲೆ ಅಪರಿಚಿತ ಟ್ರಕ್ ಒಂದು ಹರಿದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿ, ಇತರ ಇಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ. ಕರೀಮ್ (52), ಚೋಟೆ ಖಾನ್ಸ್ (25), ಶಾ ಆಲಂ (3... ಚಾಮರಾಜನಗರ: 50 ಸಾವಿರದಾಸೆಗೆ ಮಗು ಮಾರಾಟ; ದಂಪತಿ ಬಂಧನ ಚಾಮರಾಜನಗರ(reporterkarnataka.com): ಹಣದಾಸೆಗೆ ಮಗುವನ್ನು ಮಾರಾಟ ಮಾಡಿದ್ದ ಪ್ರಕರಣಕ್ಕೆ ಸಂಬoಧಿಸಿ ಮಗುವಿನ ಪೋಷಕರನ್ನು ನಗರ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಸಪ್ಪ (35) ಮತ್ತು ಆತನ ಪತ್ನಿ ನಾಗವೇಣಿ ಎಂಬಾಕೆಯನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಮತ್ತು ನಗರ ಠಾಣೆಯ ಪೊಲೀಸ... ಚಾರ ಗ್ರಾಪಂ ಕಚೇರಿಯಲ್ಲಿ ಭಾರೀ ಅಗ್ನಿ ದುರಂತ: ಲಕ್ಷಾಂತರ ನಷ್ಟ; ಕಂದಾಯ ದಾಖಲೆ ಭಸ್ಮ ಕಾರ್ಕಳ(reporterkarnataka.com): ಹೆಬ್ರಿ ತಾಲೂಕಿನ ಚಾರ ಗ್ರಾಪಂ ಕಟ್ಟಡದಲ್ಲಿ ಸೋಮವಾರ ರಾತ್ರಿ ಭಾರಿ ಪ್ರಮಾಣದಲ್ಲಿ ಅಗ್ನಿ ಅವಘಡ ಸಂಭವಿಸಿ ಪೀಠೋಪಕಾರಣಗಳು ಕಂಪ್ಯೂಟರ್ ಗಳು ಕಂದಾಯ ದಾಖಲೆಗಳು ಸೇರಿದಂತೆ ಎಲ್ಲವು ಸಂಪೂರ್ಣ ಅಗ್ನಿ ಅಹುತಿಯಾಗಿದೆ. ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದ ಅ... ಶಂಕರನಾರಾಯಣ: ಮನೆಯ ಬಾಗಿಲು ಮುರಿದು ಚಿನ್ನಾಭರಣ, ಬೆಳ್ಳಿ ಕಳವು ಕುಂದಾಪುರ(reporterkarnataka.com): ಮನೆಯ ಬಾಗಿಲು ಮುರಿದು ಒಳಪ್ರವೇಶಿಸಿದ ಕಳ್ಳರು ಸಾವಿರಾರು ರೂ. ಮೌಲ್ಯದ ಚಿನ್ನ ಬೆಳ್ಳಿಯ ಆಭರಣ ಹಾಗೂ ನಗದು ಕಳ್ಳತನ ಮಾಡಿಕೊಂಡು ಹೋಗಿರುವ ಘಟನೆ ಕುಂದಾಪುರ ತಾಲೂಕಿನ ಶಂಕರನಾರಾಯಣ ಗ್ರಾಮದ ಲಕ್ಕೊಳ್ಳಿಯ ನಾಗೇಂದ್ರ ಪ್ರಸಾದ್ ಎಂಬವರ ಮನೆಯಲ್ಲಿ ನಡೆದಿದೆ. ನಾಗೇಂ... ಮಂದಾರ್ತಿ ಉದ್ಯಮಿಗೆ ಆನ್ಲೈನ್ ವಂಚನೆ: 3 ಮಂದಿ ಆರೋಪಿಗಳ ಬಂಧನ ಉಡುಪಿ(reporterkarnataka.com): ಆನ್ ಲೈನ್ ವಂಚನೆ ಪ್ರಕರಣ ದಿನ ಕಳೆದಂತೆ ಹೆಚ್ಚಾಗುತ್ತಿದ್ದಂತೆ ಉಡುಪಿ ಜಿಲ್ಲೆಯ ಮಂದಾರ್ತಿ ಮೂಲದ ಉದ್ಯಮಿಯೋರ್ವರು 3 ಲಕ್ಷ ರೂ. ಕಳೆದುಕೊಂಡ ಘಟನೆ ನಡೆದಿದೆ. ಸಹಾಯ ಪಡೆಯುವ ನೆಪದಲ್ಲಿ ಉದ್ಯಮಿಗೆ ವಂಚನೆ ಮಾಡಲಾಗಿದೆ. ಸೆ.4 ರಂದು ಅನಾಮಧೇಯ ವ್ಯಕ್ತಿಯೊಬ್ಬ ಯುರೋ ಬ... ಬೆಂಗಳೂರು: ಸ್ನೇಹಿತನ ಬೈಕ್ನಲ್ಲಿ ಪಿಕ್ನಿಕ್ಗೆ ಹೋಗಿದ್ದ ಯುವತಿ ರಸ್ತೆ ಅಪಘಾತಕ್ಕೆ ಬಲಿ ಬೆಂಗಳೂರು (reporterkarnataka.com): ಸ್ನೇಹಿತನ ಜತೆ ಬೈಕ್ನಲ್ಲಿ ಪಿಕ್ನಿಕ್ಗೆ ತೆರಳುತ್ತಿದ್ದ ಬೆಂಗಳೂರಿನ ಯುವತಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದ ವಾಪಸಂದ್ರ ಬ್ರಿಡ್ಜ್ ಬಳಿ ನಡೆದಿದೆ. ಬೆಂಗಳೂರು ಮೂಲದ ಯುವತಿ ಚೈತ್ರಾ (19) ಮೃತಪಟ್ಟ ವಿದ್ಯಾರ್ಥಿನಿ. ಬೆಂಗಳೂ... ಮಣಿಪಾಲ ಮಣ್ಣಪಳ್ಳದಲ್ಲಿ ಮೀನು ಹಿಡಿಯಲು ಹೋದ ವ್ಯಕ್ತಿ ಕೆರೆಯಲ್ಲಿ ಮುಳುಗಿ ಸಾವು ಮಣಿಪಾಲ(reporterkarnataka.com):ಗಾಳ ಹಾಕಿ ಮೀನು ಹಿಡಿಯಲು ಹೋದ ವ್ಯಕ್ತಿಯೋರ್ವ ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ಮಣಿಪಾಲ ಮಣ್ಣಪಳ್ಳ ಕೆರೆಯಲ್ಲಿ ಇಂದು ನಡೆದಿದೆ. ಮೃತರನ್ನು ಕುಂದಾಪುರ ನಿವಾಸಿ ಪ್ರಕಾಶ್(35) ಎಂದು ಗುರುತಿಸಲಾಗಿದೆ. ಗಾಳ ಹಾಕಿ ಮೀನು ಹಿಡಿಯುವ ಸಂದರ್ಭದಲ್ಲಿ ಆಯತಪ್ಪಿ ಕೆರೆಗ... « Previous Page 1 …206 207 208 209 210 … 279 Next Page » ಜಾಹೀರಾತು