Shivamogga | ಗುಡ್ಡ ಕುಸಿಯುವ ಭೀತಿ: ಶಿವಮೊಗ್ಗ- ತೀರ್ಥಹಳ್ಳಿ ಸಂಪರ್ಕದ ಭಾರತೀಪುರ ಫ್ಲೈ ಓವರ್ ಒಂದು ಭಾಗ ಬಂದ್ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ info.reporterkarnataka@gmail.com ಕೋಟಿ ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಯಾಗಿದ್ದ ಭಾರತೀಪುರ ಫ್ಲೈ ಓವರ್ ಈಗ ಒಂದು ಭಾಗ ಸಂಚಾರ ಬಂದ್ ಮಾಡಲಾಗಿದೆ. ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆ ಬರುವಾಗ ಎಡ ಭಾಗದಲ್ಲಿ ಬ್ಯಾರಿಕೆಡ್ ಹಾಕಿ ಸಂಚಾರ ಬಂದ್ ಮಾಡಲಾಗಿ... ಕಾರಿನಲ್ಲಿ ಅಕ್ರಮ ಗೋ ಸಾಗಾಟ ಯತ್ನ: ದನಗಳ್ಳರ ಬೆನ್ನಟ್ಟಿದ ಪೊಲೀಸರು; ರಾಡ್ ನಿಂದ ಹಲ್ಲೆಗೆ ಯತ್ನ; ಇಬ್ಬರ ಬಂಧನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಹಳುವಳ್ಳಿ ಗ್ರಾಮದಲ್ಲಿ ಝೈಲೋ ಕಾರಿನಲ್ಲಿ ಹಸುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ತಂಡವನ್ನು ತಡೆಯಲೆತ್ನಿಸಿದಾಗ ದುಷ್ಕರ್ಮಿಗಳು ಪೊಲೀಸರ ಮೇಲೆ ರಾಡ್ ನಿಂದ ದಾಳಿಗೆ ಯತ್ನಿಸಿದ್ದು,... Kodagu | ಪರಪ್ಪನ ಅಗ್ರಹಾರ ಜೈಲಿನೊಳಗೇ ವಿಧ್ವಂಸಕ ಕೃತ್ಯಕ್ಕೆ ಸಂಚು: ಮಾಸ್ಟರ್ ಮೈಂಡ್ ತಡಿಯಂಡವಿಡೆ ನಸೀರ್? ಕೋವರ್ ಕೊಲ್ಲಿ ಇಂದ್ರೇಶ್ ಬೆಂಗಳೂರು info.reporterkarnataka@gmail.com ಜೈಲಿನಿಂದಲೇ ಕರ್ನಾಟಕ ಸೇರಿ ದೇಶದ ವಿವಿಧೆಡೆ ಉಗ್ರ ಕೃತ್ಯಕ್ಕೆ ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮತ್ತು ಕೋಲಾರದ 5 ಕಡೆ ದಾಳಿ ನಡೆಸಿದ್ದ ರಾಷ್ಟ್ರೀಯ ತನಿಖಾ ದಳ (ಎನ್ಐಎ)ಪರಪ್ಪನ ಅಗ್ರಹ... ಕೊಡಗಿನಲ್ಲಿ ಬಂದೂಕು ಸೌಲಭ್ಯ ದುರುಪಯೋಗ: ಲೈಸೆನ್ಸ್ಗಾಗಿ ನಕಲಿ ದಾಖಲೆ ಸೃಷ್ಟಿ; ಒಂದೇ ಜಾಗದ ಹೆಸರಿನಲ್ಲಿ ಇಬ್ಬರಿಗೆ ಪರವಾನಗಿ! ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೊಡಗು ಜಿಲ್ಲೆಯಲ್ಲಿ ಜಮ್ಮ ಜಾಗದ ಹೆಸರಿನಲ್ಲಿ ಬಂದೂಕು ಪರವಾನಗಿ ಪಡೆಯುವ ಅಕ್ರಮ ಪ್ರಕರಣ ಬೆಳಕಿಗೆ ಬಂದಿದೆ. ಜಮ್ಮ ಜಾಗದ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಬಂದೂಕು ಪರವಾನಗಿ ಪಡೆದಿರುವುದು ಪತ್ತೆಯಾಗಿದೆ. ಪೊಲೀಸರ... Chikkamagaluru | ಸಾಯಲೆಂದ ಕೆರೆಗೆ ಹಾರಿ ಬದುಕಲೆಂದು ಆಂಜನೇಯನ ಕೂಗಿದ ಗೃಹಿಣಿ!: ಸ್ಥಳೀಯ ಹುಡ್ಗರಿಂದ ಮಹಿಳೆಯ ರಕ್ಷಣೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸಾಯಲೆಂದು ನಿರ್ಧರಿಸಿ ನೀರಿಗೆ ಹಾರಿ ನಂತರ ಬದುಕಿಸುವಂತೆ ಆಂಜನೇಯನನ್ನು ಬೇಡುತ್ತಿದ್ದ ಮಹಿಳೆಯನ್ನು ಸ್ಥಳೀಯರು ಹುಡ್ಗರು ರಕ್ಷಿಸಿದ ಘಟನೆ ಚಿಕ್ಕಮಗಳೂರು ತಾಲೂಕಿನ ಅಲ್ಲಂಪುರ ಗ್ರಾಮದಲ್ಲಿ ನಡೆದಿದೆ. ... Home Minister | ಗೃಹ ಸಚಿವ ಡಾ. ಪರವೇಶ್ವರ್ ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಭೇಟಿ; ವಿಶೇಷ ಪೂಜೆ ಸಲ್ಲಿಕೆ ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಪತ್ನಿ ಕನ್ನಿಕಾ ಪರಮೇಶ್ವರಿ ಅವರೊಂದಿಗೆ ಇಂದು ಬೆಳಗ್ಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಗೃಹ ... ತೀರ್ಥಹಳ್ಳಿ: ಟಿಂಬರ್ ಲೋಡ್ ಮಾಡುವಾಗ ತಲೆ ಮೇಲೆ ಬಿದ್ದ ಮರದ ದಿಮ್ಮಿ ಬಿದ್ದು ವ್ಯಕ್ತಿ ಸಾವು ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಟಿಂಬರ್ ಲೋಡ್ ಕೆಲಸಕ್ಕೆಂದು ಹೋಗಿದ್ದ ವೇಳೆಯಲ್ಲಿ ಮರದ ದಿಮ್ಮಿಗಳನ್ನು ಮೇಲಿನಿಂದ ಕೆಳಗೆ ತಂದು ಹಾಕುತ್ತಿರುವಾಗ ಕಾಲು ಜಾರಿ ಬಿದ್ದ ಕಾರಣದಿಂದ ಮರದ ದಿಮ್ಮಿ ಮೈಮೇಲೆ ಮೇಲೆ ಬಿದ್ದ ಪರಿಣಾಮ ಓರ್ವ ವ್ಯಕ್ತಿ... ಕೊಡಗಿನಲ್ಲಿ ಮುಂದುವರೆದ ಆನೆ -ಮಾನವ ಸಂಘರ್ಷ: ಒಂದು ಬಲಿ; ಮತ್ತೊಬ್ಬನ ಮೇಲೂ ದಾಳಿ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ದಕ್ಷಿಣ ಕೊಡಗಿನಲ್ಲಿ ಸೈಕ್ಲಿಂಗ್ ಮಾಡುತ್ತಿದ್ದ ವ್ಯಕ್ತಿ ಒಬ್ಬನ ಮೇಲೆ ಆನೆ ದಾಳಿ ನಡೆಸಿ ಸೈಕಲ್ ಸಂಪೂರ್ಣ ನಜ್ಜುಗುಜ್ಜು ಆಗಿ ಸವಾರ ಪರಾಗಿರುವ ಬೆನ್ನಲ್ಲೇ ಅದೇ ಮಾರ್ಗದಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬ ಬಲಿಯಾಗಿದ್ದಾನೆ... Bantwal | ಸುಜೀರು: ಪ್ರಿಯತಮೆಗೆ ಗಂಭೀರ ಹಲ್ಲೆ ನಡೆಸಿದ ಪ್ರೇಮಿ ನೇಣಿಗೆ ಶರಣು: 8 ವರ್ಷಗಳ ಪ್ರೀತಿಗೆ ತೆರೆ ಜಯಾನಂದ ಪೆರಾಜೆ ಬಂಟ್ವಾಳ info.reporterkarnataka@gmail.com ಪ್ರೇಮಿಯೊಬ್ಬ ಪ್ರಿಯತಮೆಗೆ ಹಲ್ಲೆ ಮಾಡಿ ಬಳಿಕ ನೇಣಿಗೆ ಶರಣಾದ ಘಟನೆ ತಾಲೂಕಿನ ಪುದು ಗ್ರಾಮದ ಸುಜೀರು ದೈಯಡ್ಕ ಎಂಬಲ್ಲಿ ಸೋಮವಾರ ಮಧ್ಯಾಹ್ನದ ವೇಳೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕೊಡ್ಮಾಣ್ ಗ್ರಾಮದ ಕಾಂಜೀಲಕ... Kodagu | ವಿರಾಜಪೇಟೆ: ಕಾಫಿ ತೋಟಕ್ಕೆ ನುಗ್ಗಿದ ಕೆಎಸ್ಸಾರ್ಟಿಸಿ ಬಸ್; ಪ್ರಯಾಣಿಕರು ಪಾರು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೆಎಸ್ಸಾರ್ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಕಾಫಿ ತೋಟಕ್ಕೆ ನುಗ್ಗಿದ್ದು, ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಡಿಕೇರಿಯಿಂದ ವಿರಾಜಪೇಟೆ ಮಾರ್ಗವಾಗಿ ಬೆಂಗಳೂರು-ಕೋಲಾರ ಕಡೆಗೆ ತೆರ... « Previous Page 1 …19 20 21 22 23 … 261 Next Page » ಜಾಹೀರಾತು