ಮುಸ್ಲಿಮರಿಗೆ ಮೀಸಲಾತಿ ಇಲ್ಲ: ಲೋಕಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ ನವದೆಹಲಿ(reporterkarnaraka.com): ಮಹಿಳೆಯರಿಗೆ ಶೇ. 33 ಮೀಸಲಾತಿ ನೀಡುತ್ತಿದ್ದೇವೆ ಎಂದರೆ ಮುಸ್ಲಿಮರಿಗೂ ಮೀಸಲಾತಿ ನೀಡುತ್ತಿದ್ದೇವೆ ಎಂದು ಅರ್ಥವಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೇಳಿದರು. ಲೋಕಸಭೆಯಲ್ಲಿ ಇಂದು ಮಹಿಳಾ ಮೀಸಲಾತಿ ಹಾಗೂ ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗಳ ಮೇಲಿನ ಚರ್... ನಂಜನಗೂಡು ಶ್ರೀಕಂಠೇಶ್ವರ ಸ್ವಾಮಿ ದೇವಾಲಯದ ಹುಂಡಿ ಎಣಿಕೆ: ಒಂದೇ ತಿಂಗಳಲ್ಲಿ 2.11 ಕೋಟಿಗೂ ಅಧಿಕ ಆದಾಯ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ರಾಜ್ಯದ ಪ್ರತಿಷ್ಠಿತ ದೇವಾಲಯಗಳಲ್ಲಿ ಒಂದಾದ ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ಹುಂಡಿಗಳ ಎಣಿಕೆ ನಡೆದಿದ್ದು, ಒಂದು ತಿಂಗಳಲ್ಲಿ ಸುಮಾರು ಎರಡು ಕೋಟಿಗೂ ಹೆಚ್ಚು ದಾಖಲೆ ಮೊತ್ತದ ಆದಾಯ ಗಳಿಸಿದೆ. ಶ... ಕರ್ನಾಟಕದ ಅಭಿವೃದ್ಧಿಗೆ ಸಿಎಂ 18 ಸೂತ್ರ: ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಹಕ್ಕೊತ್ತಾಯ ಬೆಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಮಂಡ್ಯದ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ್ದಾರೆ. ಇದಕ್ಕೂ ಮುನ್ನ ಬೆಂಗಳೂರಿನ ಹೆಚ್ಎಎಲ್ (HAL) ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವಾಗತಿಸಿದರು, ಈ ವೇಳೆ ರಾಜ್ಯದ ಜ್ವಲಂತ ಸಮಸ್ಯೆ... ಅಂಬೇಡ್ಕರ್ ಜಯಂತಿ ಮೆರವಣಿಗೆ ಮೇಲೆ ಕುಡುಕ ಚಾಲಕನಿಂದ ಕಾರು ಚಲಾವಣೆ: ಬಾಲಕಿ ಸ್ಥಳದಲ್ಲೇ ಸಾವು; 7 ಮಂದಿಗೆ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಅಂಬೇಡ್ಕರ್ ಜಯಂತಿ ಮೆರವಣಿಗೆ ವೇಳೆ ಕುಡುಕ ಕಾರು ಚಾಲಕ ಮೆರವಣಿಗೆಯಲ್ಲಿದ್ದವರ ಮೇಲೆ ಕಾರು ಚಾಲನೆ ಮಾಡಿದ ಪರಿಣಾಮ 7 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇತರ 7 ಮಂದಿ ಗಾಯಗೊಂಡಿದ್ದಾರೆ. ಚಿಕ್ಕಮಗಳೂರ... Mandya | ಆದಿ ಚುಂಚನಗಿರಿಯಲ್ಲಿ ಕಾಲ ಭೈರವನಿಗೆ ಪ್ರಧಾನಿ ನರೇಂದ್ರ ಮೋದಿ ಪೂಜೆ ಸಲ್ಲಿಕೆ ಗಿರಿಧರ್ ಕೊಂಪುಳಿರ ಮಂಡ್ಯ info.reporterkarnataka@gmail.com ಪ್ರಧಾನಿ ನರೇಂದ್ರ ಮೋದಿ ಭೈರವೈಕ್ವ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕಾಗಿ ಆದಿಚುಂಚನಗಿರಿ ಮಠಕ್ಕೆ ಆಗಮಿಸಿದ್ದು ಮಠಾಧೀಶರಾದ ನಿರ್ಮಲಾನಂದ ಸ್ವಾಮೀಜಿ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವ ಚೆಲು... Mangaluru | ಸುಳ್ಯ ಸಮೀಪ ತೊಟದ ಬಾವಿಗೆ ಬಿದ್ದ ಮರಿಯಾನೆ ರಕ್ಷಣೆ ಸುಳ್ಯ(reporterkarnataka.com): ಸುಳ್ಯ ಸಮೀಪದ ಪೆರಾಜೆ ಕಲ್ಚರ್ಪೆ ಬಳಿ ಭಾನುವಾರ ರಾತ್ರಿ ಕಾಡಾನೆಯೊಂದು ಬಾವಿಗೆ ಬಿದ್ದಿದ್ದು, ಅದನ್ನು ರಕ್ಷಣೆ ಮಾಡಲಾಯಿತು. ಕಲ್ಚರ್ಪೆಯ ದಮಯಂತಿ ಅವರ ಮನೆಯ ಸಮೀಪದ ತೊಟದ ಬಳಿ ಬಾವಿ ಇತ್ತು. ಈ ಬಾವಿಯು ಸುಮಾರು 16 ಅಡಿಗಳಷ್ಟು ಆಳವಿದ್ದು, ಅದರ ನೀರು ಬೇಸಿಗೆಯಲ್ಲಿ ... ಕರ್ನೂಲ್ನಲ್ಲಿ ಭೀಕರ ರಸ್ತೆ ಅಪಘಾತ: ಸಾಫ್ಟ್ವೇರ್ ಇಂಜಿನಿಯರ್ ಸುಳ್ಯದ ಯುವತಿ ದಾರುಣ ಸಾವು ಹೈದರಾಬಾದ್(reporterkarnataka.com):ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಆದೋನಿ ಶಿವಾನಿ ಶಿರಗುಪ್ಪ ರಸ್ತೆಯಲ್ಲಿ ಶನಿವಾರ ರಾತ್ರಿ ನಡೆದ ಭೀಕರ ರಸ್ತೆ ಅಘಾತದಲ್ಲಿ ಸುಳ್ಯದ ನಿವಾಸಿ ಯುವತಿಯೊಬ್ಬರು ಮೃತಪಟ್ಟಿದ್ದಾರೆ. ಸಾಫ್ಟ್ವೇರ್ ಇಂಜಿನಿಯರ್ ಆಗಿರುವ ಕಂದಡ್ಕ ನಿವಾಸಿ ನಿವಾಸಿ ಕ್ಷಿಪ್ರ ಮೃತಪಟ್ಟ ದು... ಸಂಗೀತ ಲೋಕದ ಮಹಾನ್ ಗಾಯಕಿ ಆಶಾ ಬೋಸ್ಲೆ ಇನ್ನಿಲ್ಲ ಮುಂಬೈ(reporterkarnataka.com): ಭಾರತೀಯ ಚಲನಚಿತ್ರ ಸಂಗೀತದ ಜೀವಂತ ದಂತಕಥೆಯಾದ ಗಾಯಕಿ ಆಶಾ ಭೋಸ್ಲೆ ಅವರು ಭಾನುವಾರ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧನರಾದರು. ಹೃದಯ ಮತ್ತು ಉಸಿರಾಟದ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಬಹು ಅಂಗಾಂಗ ವೈಫಲ್ಯಕ್ಕೆ ಒಳಗಾಗಿ ಶನಿವಾರ ಅವರನ್ನು ಆಸ್ಪತ್ರೆಗೆ ದಾಖಲ... ಡಿಜೆ ಹಳ್ಳಿ ಬೆಂಕಿ ಅವಘಡ: ನಿಂತಲ್ಲೇ 6 ಹಸುಗಳ ಸಜೀವ ದಹನಕ್ಕೆ ಕಾರಣವಾದ ಆರೋಪಿ ಇರ್ಫಾನ್ ಪಾಷ ಸೆರೆ ಬೆಂಗಳೂರು(reporterkarnataka.com): ಬೆಂಗಳೂರಿನ ಡಿಜೆ ಹಳ್ಳಿಯಲ್ಲಿ ಕಿಡಿಗೇಡಿಯೊಬ್ಬ ಹಚ್ಚಿದ ಬೆಂಕಿಯಿಂದಾಗಿ 6 ಅಮಾಯಕ ಹಸುಗಳು ಸಜೀವ ದಹನವಾಗಿವೆ. ನಾಯಿಗಳನ್ನು ಹೆದರಿಸಲು ಕಸಕ್ಕೆ ಬೆಂಕಿ ಹಚ್ಚಿದ್ದಾಗಿ ಆರೋಪಿ ಹೇಳಿಕೆ ನೀಡಿದ್ದು, ಪೊಲೀಸರು ಸಿಸಿಟಿವಿ ಆಧಾರದ ಮೇಲೆ ಈ ಕೃತ್ಯದ ಹಿಂದಿನ ನಿಜವಾದ ಉದ್ದ... ಸೆಲ್ಫಿ ಕ್ರೇಜ್ಗೆ 3 ಬಾಲಕಿಯರು ಬಲಿ: ಜಲಪಾತದಲ್ಲಿ ಫೋಟೋ ತೆಗೆಯುವಾಗ ದುರಂತ ಹೈದರಾಬಾದ್ (reporterkarnataka.com):ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯಲ್ಲಿ ನೀರಿನಲ್ಲಿ ಈಜಾಡುತ್ತಿದ್ದಾಗಲೇ ಮೂವರು ಹದಿಹರೆಯದ ಬಾಲಕಿಯರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಆಘಾತಕಾರಿ ವಿಚಾರವೆಂದರೆ ಇವರ ಕೊನೆಕ್ಷಣಗಳು ಕ್ಯಾಮರಾದಲ್ಲಿ ಸೆರೆಯಾಗಿವೆ. ನೀರಿನಲ್ಲಿ ಫೋಟೋ ತೆಗೆ... « Previous Page 1 …19 20 21 22 23 … 311 Next Page » ಜಾಹೀರಾತು