ಬೆಂಗಳೂರಲ್ಲಿ BA.10, BA.2,12 ಕೊರೊನಾ ಹೊಸ ರೂಪಾಂತರಿ ವೈರಸ್ ಪತ್ತೆ; ಮತ್ತೆ ಮಾಸ್ಕ್ ಗೆ ಮೊರೆ ಬೆಂಗಳೂರು(reporterkarnataka.com): ರಾಜ್ಯದಲ್ಲಿ ಮತ್ತೆ ಕೊರೊನಾ ಹಾವಳಿ ತಲೆ ಎತ್ತುವ ಮುನ್ಸೂಚನೆಗಳಿವೆ. ಬೆಂಗಳೂರಿನಲ್ಲಿ ಕೊರೊನಾ ಹೊಸ ರೂಪಾಂತರಿ ವೈರಸ್ ಪತ್ತೆಯಾಗಿದೆ. ರಾಜಧಾನಿಯಲ್ಲಿ ಬಿಎ.10, ಬಿಎ.2, 12 ಹೊಸ ವೈರಸ್ ಪತ್ತೆಯಾಗಿದೆ ಎಂದು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯ... ಮಂಗಳೂರು : ಹಿಜಾಬ್ ಧರಿಸಿ ಪರೀಕ್ಷಾ ಕೇಂದ್ರಕ್ಕೆ ಬಂದ ವಿದ್ಯಾರ್ಥಿನಿಯರು ; ಪೊಲೀಸರಿಂದ ತಡೆ ಮಂಗಳೂರು (Reporterkarnataka.com) ಮಂಗಳೂರಿನಲ್ಲಿಯೂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಪರೀಕ್ಷಾ ಕೇಂದ್ರಕ್ಕೆ ಬಂದಿರುವಂತಹ ಘಟನೆ ನಡೆದಿದೆ. ಇಬ್ಬರು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಯೇ ಪರೀಕ್ಷಾ ಕೇಂದ್ರಕ್ಕೆ ಬಂದಿದ್ದಾರೆ. ಮಂಗಳೂರಿನ ರಥಬೀದಿಯ ಸರ್ಕಾರಿ ಪಿಯು ಕಾಲೇಜಿಗೆ ಇಬ್ಬರು ವಿ... ಪಾವಂಜೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ: 2 ಮಂದಿ ಸ್ಥಳದಲ್ಲೇ ಸಾವು; ಓರ್ವ ಗಂಭೀರ ಸುರತ್ಕಲ್(reporterkarnataka.com): ಓಮ್ನಿ ಕಾರು ಹಾಗೂ ಖಾಸಗಿ ಎಕ್ಸ್ ಪ್ರೆಸ್ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ಗಂಭೀರ ಗಾಯಗೊಂಡಿರುವ ಘಟನೆ ಮುಲ್ಕಿ ಪೊಲೀಸ್ ಠಾಣೆ ವ್ಯಾಪ್ತಿಯ ಪಾವಂಜೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ರಾತ್ರ... Shocking News: ಅಪ್ರಾಪ್ತ ಬಾಲಕಿ ಮೇಲೆ 80ಕ್ಕೂ ಅಧಿಕ ಕಾಮುಕರಿಂದ ಅತ್ಯಾಚಾರ; ಆರೋಪಿಗಳ ಬಂಧನ ಹೈದರಾಬಾದ್(reporterkarnataka.com): ಇದೊಂದು ನಾಗರಿಕ ಸಮಾಜ ತಲೆತಗ್ಗಿಸುವ ಘಟನೆ. 13 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ 80ಕ್ಕೂ ಅಧಿಕ ಕಾಮುಕರು ಬರೋಬ್ಬರಿ 8 ತಿಂಗಳುಗಳ ಕಾಲ ಸಾಮೂಹಿಕ ಅತ್ಯಾಚಾರ ಎಸಗಿದ ಅಮಾನವೀಯ ಘಟನೆಯೊಂದು ಆಂಧ್ರಪ್ರದೇಶದ ಗುಂಟೂರಿನಲ್ಲಿ ನಡೆದಿದೆ. ಉಪಾಯವಾಗಿ ಬಾಲಕಿ... ಜಂಗಮಸೋವೇನಹಳ್ಳಿ: ನಿದ್ದೆಗೆಡಿಸಿದ ಹುಚ್ಚು ನಾಯಿ ಹಾವಳಿ; ಮಕ್ಕಳು ಸೇರಿ 7 ಜನರ ಮೇಲೆ ದಾಳಿ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ತಾಲೂಕು ಜಂಗಮ ಸೋವೆನಹಳ್ಳಿಯಲ್ಲಿ,ಹುಚ್ಚುನಾಯಿ ಆರೇಳು ಜನರನ್ನ ಕಚ್ಚಿ ಗಾಯಗೊಳಿಸಿರುವ ಘಟನೆ ನಡೆದಿದೆ. ಏ. 20ರಂದು ರಾತ್ರಿ ಮನೆಯಂಗಳದಲ್ಲಿ ಮಲಗಿರೋರ ಮೇಲೆ ನಾಯಿ ಎರಗಿ ದಾಳಿ... ಮಂಗಳೂರು ವಿವಿ: ಹೇಮಾವತಿ ವಿ. ಹೆಗ್ಗಡೆ, ಹರಿಕೃಷ್ಣ ಪುನರೂರು, ದೇವದಾಸ ಕಾಪಿಕಾಡು ಅವರಿಗೆ ಗೌರವ ಡಾಕ್ಟರೇಟ್ ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯದ ಧರ್ಮಸ್ಥಳದಲ ಹೇಮಾವತಿ ವಿ. ಹೆಗ್ಗಡೆ, ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಹಾಗೂ ತುಳು ರಂಗಭೂಮಿ ಕಲಾವಿದ ದೇವದಾಸ್ ಕಾಪಿಕಾಡು ಅವರಿಗೆ ಗೌರವ ಡಾಕ್ಟರೇಟ್ ಪ್ರಕಟಿಸಿದೆ. ಶಿಕ್ಷಣ ಮತ್ತು ಸಾಮಾಜಿಕ ಕ್ಷೇತ್ರ... ಸೈಕಲ್ನಲ್ಲಿ ಆಡುತ್ತಿದ್ದ ಆರು ವರ್ಷದ ಬಾಲಕನ ಮೇಲೆ ಹರಿದ ಟಿಪ್ಪರ್ ; ಬಜಾಲ್ನಲ್ಲಿ ನಡೆದ ದುರ್ಘಟನೆ ಮಂಗಳೂರು(reporterkarnataka.com: ನಗರದ ಬಜಾಲ್ ಕಟ್ಟಪುಣಿ ಎಂಬಲ್ಲಿ ಲಾರಿ ಹರಿದು ಆರು ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಬುಧವಾರ ಸಂಜೆ ಆರು ಗಂಟೆ ವೇಳೆಗೆ ನಡೆದಿದೆ. ಬಜಾಲ್ ಜಲ್ಲಿಗುಡ್ಡೆ ಸಮೀಪದ ಕಟ್ಟಪುಣಿಯ ಕೋರ್ದಬ್ಬು ದೈವಸ್ಥಾನದ ರಸ್ತೆಯಲ್ಲಿ ಘಟನೆ ನಡೆದಿದ್ದು, ಬಾಲಕ ಸೈಕಲ್ ನಲ್ಲಿ ಆಡುತ್ತಿ... ಪ್ರಭಾರ ಎಂಡಿ: ಕುಂಟುತ್ತಿದೆ ಮಂಗಳೂರು ಸ್ಮಾರ್ಟ್ಸಿಟಿ ಬಂಡಿ!: ಉಸ್ತುವಾರಿ ಸಚಿವರೇ, ಶಾಸಕರೇ ಯಾಕೆ ವಿಳಂಬ? ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಸ್ಮಾರ್ಟ್ಸಿಟಿ ಯೋಜನೆಗೆ ಆಯ್ಕೆಯಾದ ಮಂಗಳೂರಿಗೆ ಇದುವರೆಗೆ 590.25 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಇದರಲ್ಲಿ 442.10 ಕೋಟಿ ರೂ. ಖರ್ಚಾಗಿದೆ. ಆದರೆ ಒಟ್ಟು 5... Breaking : ಫುಟ್ಬಾಲ್ ದಂತಕಥೆ ಕ್ರಿಸ್ಟಿಯಾನೋ ರೊನಾಲ್ಡೊ ಗಂಡು ಮಗು ನಿಧನ ! Reporterkarnataka.com ಫುಟ್ಬಾಲ್ನ ಜೀವಂತ ದಂತಕಥೆ ಕ್ರಿಸ್ಟಿಯಾನೋ ರೊನಾಲ್ಡೋ ಅವರ ಗಂಡು ಮಗು ನಿಧನವಾಗಿರುವ ಬಗ್ಗೆ ವರದಿಯಾಗಿದೆ. ಹೌದು, ಲೆಜೆಂಡರಿ ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೊ ಹಾಗೂ ಅವರ ಸಂಗಾತಿ ಜಾರ್ಜಿನಾ ರೋಡ್ರಿಗಸ್ ತಮ್ಮ ಗಂಡು ಮಗುವನ್ನು ಕಳೆದುಕೊಂಡಿರುವ ಬಗ್ಗೆ ಅಧಿಕ... ಫಿಶ್ ಫ್ಯಾಕ್ಟರಿ ತ್ಯಾಜ್ಯ ಟ್ಯಾಂಕ್ ನಿಂದ ವಿಷಾನಿಲ ಸೋರಿಕೆ: ಸಾವಿನ ಸಂಖ್ಯೆ 5ಕ್ಕೆ ಏರಿಕೆ; 3 ಮಂದಿ ಗಂಭೀರ ಮಂಗಳೂರು(reporterkarnataka.com): ಎಸ್ ಇ ಝೆಡ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಫಿಶ್ ಫ್ಯಾಕ್ಟರಿಯ ತ್ಯಾಜ್ಯ ಟ್ಯಾಂಕ್ ನಿಂದ ವಿಷಾನಿಲ ಸೋರಿಕೆಯಾಗಿ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. 3 ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದು ಬಂದಿದೆ. ಭಾನುವಾರ ರಾತ್ರಿ ಈ ಘಟನೆ ನಡೆ... « Previous Page 1 …211 212 213 214 215 … 270 Next Page » ಜಾಹೀರಾತು