ಮುಳ್ಳಯ್ಯನಗಿರಿಯಲ್ಲಿ ಬೆಟ್ಟ ಹತ್ತಿಸಲು ಇರುವ ಜೀಪ್ ಪಯಣ ನಿಮ್ಮ ಜೀವಕ್ಕೆ ಮುಳ್ಳಾಗಬಹುದು ಹುಷಾರ್.!! info.reporterkarnataka@gmail.com ಕಾಫಿ ನಾಡು ಚಿಕ್ಕಮಗಳೂರಿನ ಪ್ರಮುಖ ಪ್ರೇಕ್ಷಣೀಯ ಸ್ಥಳಗಳಲ್ಲಿ ಮುಳ್ಳಯ್ಯನಗಿರಿ ಕೂಡ ಒಂದು. ಇಲ್ಲಿ ಪ್ರವಾಸಿಗರ ವಾಹನಗಳನ್ನು ಕೆಳಗಿನ ದೇವಾಲಯದ ಪಕ್ಕ ಇಟ್ಟ ಬಳಿಕ ಬೆಟ್ಟದ ತುದಿ ಅಂದರೆ ಶ್ರೀ ಗುರು ಮೇಲುಗದ್ದಿಗೆ ಮುಳ್ಳಪ್ಪ ಸ್ವಾಮಿ ಮಠದ ಮೆಟ್ಟಿಲು ಆರಂಭ ಆಗುವ... Attention | ವಾರಾಂತ್ಯದಲ್ಲಿ ಜಿಲ್ಲೆಯ ಪ್ರಮುಖ ದೇವಾಲಯಗಳಿಗೆ ಪ್ರವೇಶ ನಿರ್ಬಂಧ ; ಪ್ರವಾಸಿಗರಿಗೆ ವಸತಿಗೃಹಗಳಲ್ಲಿ ವಾಸ್ತವ್ಯಕ್ಕೂ ಕಟ್ಟುನಿ... ಮಂಗಳೂರು (reporterkarnataka.com): ಕೋವಿಡ್-19 ಸಂಭಾವ್ಯ 3 ನೇ ಅಲೆಯನ್ನು ಸಮರ್ಪಕವಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತವು ಇನ್ನೂ ಹೆಚ್ಚಿನ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದು, ದೇಗುಲಗಳಿಗೆ ವಾರಾಂತ್ಯದಲ್ಲಿ ಭಕ್ತಾದಿಗಳ ಪ್ರವೇಶಕ್ಕೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ. ವಾರಾಂ... ವಾರ್ಡ್ ಸಮಿತಿ ರಚನೆಯಲ್ಲಿ ಕಾನೂನು ಉಲ್ಲಂಘನೆ; ಪಾಲಿಕೆ ಕಮಿಷನರ್ ಬಿಜೆಪಿ ಕೈಗೊಂಬೆ: ಮಾಜಿ ಶಾಸಕ ಲೋಬೊ ಆರೋಪ ಮಂಗಳೂರು(reporterkarnataka news): ಮಂಗಳೂರು ಮಹಾನಗರ ಪಾಲಿಕೆಯ ವಾರ್ಡ್ ಸಮಿತಿಗಳಲ್ಲಿ ಬಿಜೆಪಿ ಸದಸ್ಯರಿಗೆ ಮಣೆ ಹಾಕಲಾಗಿದೆ. ಪಾಲಿಕೆ ಕಮಿಷನರ್ ಕಾನೂನು ಪಾಲಿಸುವಲ್ಲಿ ವಿಫಲರಾಗಿದ್ದು, ಶಾಸಕರ ಕೈಗೊಂಬೆ ತರಹ ವರ್ತಿಸಿದ್ದಾರೆ. ಅವರು ಐಎಎಸ್ ಅಧಿಕಾರಿಯಾ ಅಥವಾ ಬಿಜೆಪಿ ಅಡಿಯಾಳಾ? ಎಂಬುದು ಸ್ಪಷ... ಸಂಪುಟ ರಚನೆ ಬೆನ್ನಲ್ಲೇ ಅಸಮಾಧಾನ ಸ್ಫೋಟ: ಒಲೈಕಾರ್, ರಾಜು ಗೌಡ, ಹಾಲಾಡಿ ಬೆಂಬಲಿಗರಿಂದ ಪ್ರತಿಭಟನೆ; ರಸ್ತೆಯಲ್ಲಿ ಹೊರಳಾಡಿದ ಕಾರ್ಯಕರ್ತರು !! ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಚೊಚ್ಚಲ ಸಂಪುಟದ ಸಚಿವರುಗಳು ಬುಧವಾರ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಇತ್ತ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಶಾಸಕರಾದ ರಾಜು ಗೌಡ, ನೆಹರೂ ಒಲೈಕಾರ್, ಹಾಲಾಡಿ ಶ್ರೀನಿವಾಸ ಶೆಟ್ಟಿ ಮುಂತಾದವರ ... ಉಳ್ಳಾಲ: ಮಾಜಿ ಶಾಸಕರ ಪುತ್ರನ ನಿವಾಸಕ್ಕೆ ಎನ್ಐಎ ದಾಳಿ;ಐಸಿಸ್ ಸಂಘಟನೆಯ ಜತೆ ಸಂಪರ್ಕ ಶಂಕೆ ಮಂಗಳೂರು(reporterkarnataka.com) : ಮಂಗಳೂರು(ಉಳ್ಳಾಲ)ಕ್ಷೇತ್ರದ ಮಾಜಿ ಶಾಸಕರೊಬ್ಬರ ಪುತ್ರನ ಮನೆಯ ಮೇಲೆ ಬುಧವಾರ ಎನ್ ಐಎ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಐಸಿಸ್ ಸಂಘಟನೆಯ ಜತೆ ಇದೆಯೆನ್ನಲಾದ ನಂಟಿನ ಆರೋಪದ ಕುರಿತು ತನಿಖೆ ನಡೆಸುತ್ತಿದ್ದಾರೆ. ಮಾಜಿ ಶಾಸಕ ಬಿ.ಎಂ. ಇದಿನಬ್ಬ ಪುತ್ರ ಬಿ... ಮೋಜಿನಾಟ ಪ್ರಾಣವನ್ನೇ ಕಸಿಯಿತು: ಸ್ನೇಹಿತರ ಜತೆ ಆರ್ಬಿ ಫಾಲ್ಸ್ ನಲ್ಲಿ ಈಜಲು ತೆರಳಿದ ವಿದ್ಯಾರ್ಥಿನಿ ನೀರು ಪಾಲು ಕಾರ್ಕಳ(reporterkarnataka.com): ಸ್ನೇಹಿತರೊಂದಿಗೆ ನಿಟ್ಟೆ ಸಮೀಪದ ಆರ್ಬಿ ಫಾಲ್ಸ್ ಗೆ ಈಜಲು ತೆರಳಿದ ಕಾರ್ಕಳ ಕಾಲೇಜೊಂದರ ವಿದ್ಯಾರ್ಥಿನಿ ನೀರುಪಾಲಾದ ದಾರುಣ ಘಟನೆ ಸೋಮವಾರ ನಡೆದಿದೆ. ಮಂಗಳೂರಿನ ವರ್ಷಿತಾ(19) ತನ್ನ ಇಬ್ಬರು ಸ್ನೇಹಿತರ ಜತೆ ಆರ್ಬಿ ಫಾಲ್ಸ್ ಗೆ ತರಳಿದ್ದಳು. ಈಜಲು ಚೆನ್ನಾಗಿ ಬರ... ಕೊರೊನಾ: ಕಾಸರಗೋಡಿಗೆ ಸರಕಾರಿ, ಖಾಸಗಿ ಬಸ್ ಸಂಚಾರವಿಲ್ಲ: ನಳಿನ್ ಕುಮಾರ್ ಕಟೀಲ್ ಮಂಗಳೂರು (reporterkarnataka news): ನೆರೆಯ ಕೆರಳದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ತೀವ್ರಗೊಂಡಿರುವ ಹಿನ್ನಲೆಯಲ್ಲಿ ಜಿಲ್ಲೆಯಿಂದ ಕಾಸರಗೋಡುಗೆ ಸಂಚರಿಸುವ ಸರ್ಕಾರಿ ಹಾಗೂ ಖಾಸಗಿ ಬಸ್ಗಳನ್ನು ಆಗಸ್ಟ್ 1 ರಿಂದ ಒಂದು ವಾರದ ಕಾಲ ಸ್ಥಗಿತಗೊಳಿಸಲಾಗುವುದು ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿ... Good News| ಕಡೆಗೂ ಮರವೂರು ಹಳೆ ಸೇತುವೆ ಸಂಚಾರಕ್ಕೆ ಅಸ್ತು, ಘನ ವಾಹನಗಳ ಸಂಚಾರಕ್ಕೂ ಗ್ರೀನ್ ಸಿಗ್ನಲ್ ಮಂಗಳೂರು(reporterkarnataka.com) ಚಿತ್ರಗಳು : ಪ್ರಸಾದ್ ಕೊಳಂಬೆ ಮಂಗಳೂರು ನಗರದ ಪ್ರಮುಖ ಸಂಪರ್ಕ ಕೊಂಡಿ ನವೀಕೃತ ಮರವೂರು ಸೇತುವೆಯ ಉದ್ಘಾಟನಾ ಕಾರ್ಯಕ್ರಮ ಶುಕ್ರವಾರ ಮಧ್ಯಾಹ್ನ ನಡೆಯಿತು. ಶಾಸಕ ಉಮಾನಾಥ ಕೋಟ್ಯಾನ್, ಮುಗ್ರೋಡಿ ಕನ್ಸ್ಟ್ರಕ್ಷನ್ ಮಾಲೀಕ ಮುಗ್ರೋಡಿ ಸುಧಾಕರ್ ಶೆಟ್ಟಿ, ಸ್ಥಳ... ಬೈಕ್ -ಸ್ಕೂಟರ್ ನಡುವೆ ಭೀಕರ ಅಪಘಾತ: ರಸ್ತೆಗೆಸೆಯಲ್ಪಟ್ಟ ತರುಣನ ಮೇಲೆ ಬಸ್ ಹರಿದು ಮೃತ್ಯು ಮಂಗಳೂರು(reporterkarnataka news); ನಗರದ ಹೊರವಲಯದ ಮಡಿಪು ಪೆಟ್ರೋಲ್ ಪಂಪ್ ಬಳಿ ಗುರುವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟಿದ್ದಾನೆ. ಓವರ್ ಟೇಕ್ ಮಾಡುವ ಭರದಲ್ಲಿ ಬೈಕ್ ಮತ್ತು ಸ್ಕೂಟರ್ ಪರಸ್ಪರ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ರಸ್ತೆಗೆಸೆಯಲ್ಪಟ್ಟ ವಿದ್ಯಾರ್ಥಿ ಜವ... ಸಿಎಂ ಬೆಂಗಾವಲು ಕಾರಿಗೆ ಡಿಕ್ಕಿಯಾದ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಕಾರು ಹುಬ್ಬಳ್ಳಿ (ReporterKarnataka.com) ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಇಂದು ಮಧ್ಯಾಹ್ನ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬೆಂಗಾವಲು ಕಾರಿಗೆ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಕಾರು ಡಿಕ್ಕಿಯಾಗಿದೆ. ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಮುಖ್ಯಮಂತ್ರಿಯವರು ತಲುಪಿದಾಗ ಶಿವರಾಮ್ ಹ... « Previous Page 1 …213 214 215 216 217 … 226 Next Page » ಜಾಹೀರಾತು