ಬಾಣಂತಿಯರಿಗೆ ಬದುಕುವ ಗ್ಯಾರಂಟಿ ನೀಡಿ, ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಕೊಡಿ: ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹ *ಜನವರಿ 4ರಂದು ಕಲಬುರ್ಗಿಯಲ್ಲಿ ಬೃಹತ್ ಪ್ರತಿಭಟನೆ, ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಲಿ* ಬೆಂಗಳೂರು(reporterkarnataka.com): ಕಾಂಗ್ರೆಸ್ ನಾಯಕರು ಮಹಿಳೆಯರಿಗೆ 2 ಸಾವಿರ ರೂ. ನೀಡುವ ಬದಲು, ಬಾಣಂತಿಯರ ಬದುಕಿಗೆ ಗ್ಯಾರಂಟಿ ನೀಡಿದರೆ ಸಾಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರ... ಗ್ಯಾಸ್ ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ನೆಲಸಮ; ಕೂಲಿಗೆ ಹೋಗಿದ್ರಿಂದ ಯಜಮಾನ ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮನೆಯಲ್ಲಿದ್ದ ಸಿಲಿಂಡರ್ ಸ್ಫೋಟದಿಂದ ಮನೆ ಸಂಪೂರ್ಣ ನೆಲಸಮವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಗಬ್ಗಲ್ ಸಮೀಪದ ಕಂಬಳಿಹಾರ ಗ್ರಾಮದಲ್ಲಿ ನಡೆದಿದೆ. ಮನೆ ಮಾಲೀಕ ಬಸಯ್ಯ ಹಿರೇಮಠ್ ಕೂಲಿಗೆ ಹೋಗಿದ... ಹೊಸ ವರ್ಷಕ್ಕೆ ಸಿಹಿಸುದ್ದಿ; ವೈಜಾಗ್ ಸ್ಟೀಲ್ ಕಾರ್ಖಾನೆಗೆ ಮರುಜೀವ; ಪಿಎಂಒ ಜತೆ ಕೇಂದ್ರದ ಉಕ್ಕು ಸಚಿವ ಕುಮಾರಸ್ವಾಮಿ ಮಾತುಕತೆ *ಹೊಸ ವರ್ಷದ ಆರಂಭದಲ್ಲಿಯೇ ವೈಜಾಗ್ ಸ್ಟೀಲ್ ಕಾರ್ಖಾನೆ ಪುನಶ್ಚೇತನ ಯೋಜನೆ* *ವಿಕಸಿತ ಭಾರತ 2047; ಪ್ರಧಾನಿಗಳ ಗುರಿ ಮುಟ್ಟಲು ವೈಜಾಗ್ ಸ್ಟೀಲ್ ಕಾರ್ಖಾನೆಗೆ ಕಾಯಕಲ್ಪ ಎಂದ ಕೇಂದ್ರ ಸಚಿವರು* ಹೊಸದಿಲ್ಲಿ(reporterkarnataka.com): ಬಹುತೇಕ ಖಾಸಗೀಕರಣದ ಹೊಸ್ತಿಲಲ್ಲಿದ್ದ ಭಾರತೀಯ ರಾಷ್ಟ್ರೀಯ ಉ... ನಂಜನಗೂಡು: ಭೀಮ ಕೋರೆ ಗಾಂವ್ ವಿಜಯೋತ್ಸವದ ಅಂಗವಾಗಿ ಜನಜಾಗೃತಿ ಸಮಾವೇಶದ ಪೋಸ್ಟರ್ ಬಿಡುಗಡೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com 2007ನೇ ಭೀಮ ಕೊರೆಗಾಂವ್ ವಿಜಯೋತ್ಸವದ ಅಂಗವಾಗಿ ಜನಜಾಗೃತಿ ಸಮಾವೇಶವನ್ನು ಇದೇ ಜನವರಿ 12 ಭಾನುವಾರದಂದು ನಂಜನಗೂಡಿನ ಅಂಬೇಡ್ಕರ್ ಭವನದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಗರ್ಲೆ... ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್-3: ಕಡಲನಗರಿ ಮಂಗಳೂರಿನಲ್ಲಿ ಜನವರಿ 18ರಿಂದ ಸಂಭ್ರಮ . ಮಂಗಳೂರು(reporterkarnataka.com): ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನ ಹಾಗೂ ಮಂಗಳೂರು ನಗರ ದಕ್ಷಿಣ ಶಾಸಕ ಡಿ.ವೇದವ್ಯಾಸ ಕಾಮತ್ ಅವರ ನೇತೃತ್ವದ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಜಿಲ್ಲಾಡಳಿತದ ಸಹಕಾರದೊಂದಿಗೆ ಬಹು ನಿರೀಕ್ಷಿತ ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್-3 ಇದೇ 2... ಹೊಸ ವರ್ಷ ಆಚರಣೆಗೆ ಕಾಫಿನಾಡು ಕಾತರ: ಜಿಲ್ಲಾಡಳಿತದಿಂದ ಮಾರ್ಗಸೂಚಿ ಬಿಡುಗಡೆ *ಈಗಾಗಲೇ ಪ್ರವಾಸಿಗರಿಂದ ತುಂಬಿರೋ ಕಾಫಿನಾಡು ಚಿಕ್ಕಮಗಳೂರು* *31ರ ಸಂಜೆ 6 ರಿಂದ 1ರ ಬೆಳಗ್ಗೆ 6ರವರೆಗೆ ಪ್ರವಾಸಿ ತಾಣಗಳಿಗೆ ಸಂಪೂರ್ಣ ನಿರ್ಬಂಧ* *ರಾಜ್ಯದ ಅತ್ಯಂತ ಎತ್ತರ ಪ್ರದೇಶವಾದ ಮುಳ್ಳಯ್ಯನಗಿರಿ, ದತ್ತಪೀಠ, ದೇವರಮನೆ ಸೇರಿದಂತೆ ಝರಿ ಫಾಲ್ಸ್ , ಮಾಣಿಕ್ಯಧಾರ ಫಾಲ್ಸ್ ನ ಪ್ರಮುಖ ಪ್ರವಾಸ... ಮಂಗಳೂರು ಇಂಟರ್ ನ್ಯಾಷನಲ್ ಏರ್ ಪೋರ್ಟ್: ವಿಮಾನ ಸಂಚಾರ ಮತ್ತು ಪ್ರಯಾಣಿಕರ ಸಂಖ್ಯೆಯಲ್ಲಿ ಹೊಸ ದಾಖಲೆ ಮಂಗಳೂರು(reporterkarnataka.com): ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು 2024 ರ ಜನವರಿ 1 ರಿಂದ ಬೆಳವಣಿಗೆ ಮತ್ತು ನಾವೀನ್ಯತೆಯ ಅತ್ಯದ್ಭುತ ವರ್ಷವನ್ನು ಕಂಡಿದೆ. ವಿಮಾನ ನಿಲ್ದಾಣವು ಪ್ರಯಾಣಿಕರ ಅನುಭವ ಮತ್ತು ಕಾರ್ಯಾಚರಣಾ ದಕ್ಷತೆಯನ್ನು ಸುಧಾರಿಸಲು ತನ್ನ ಬದ್ಧತೆಯನ್ನು ಪ್ರತಿಬಿಂಬಿಸುವ ಪ... ಮಂಡ್ಯ: ಅಪ್ರಾಪ್ತ ವಯಸ್ಸಿನ ಪ್ರಿಯತಮೆ ಮನೆ ಎದುರು ಯುವಕ ಸ್ಫೋಟಿಸಿಕೊಂಡು ಆತ್ಮಹತ್ಯೆ ಮಂಡ್ಯ(reporterkarnataka.com): ಪಾಗಲ್ ಪ್ರೇಮಿಯೊಬ್ಬ ತಾನು ಪ್ರೀತಿಸುತ್ತಿದ್ದ ಅಪ್ರಾಪ್ತೆ ಮನೆ ಎದುರು ಜಿಲೆಟಿನ್ ಸ್ಫೋಟಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಮಂಡ್ಯ ಸಮೀಪದ ನಾಗಮಂಗಲ ಬಳಿಯ ಗ್ರಾಮವೊಂದರಲ್ಲಿ ಶನಿವಾರ)ರಾಮಚಂದ್ರು(21)ಎಂಬಾತ ಜಿಲೆಟಿನ್ ಸ್ಫೋಟಿ... ಖರ್ಗೆ ಕುಟುಂಬಕ್ಕೆ ಅಂಬೇಡ್ಕರ್ ಸಂವಿಧಾನ ಅನ್ವಯ ಆಗುವುದಿಲ್ಲವೇ?: ಪ್ರತಿಪಕ್ಷ ನಾಯಕ ಆರ್. ಅಶೋಕ್ ಪ್ರಶ್ನೆ ಬೆಂಗಳೂರು(reporterkarnataka.com): ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆಗೆ ಸಚಿವ ಪ್ರಿಯಾಂಕ್ ಖರ್ಗೆ ಕೂಡ ಕಾರಣ. ಊರಿಗೆಲ್ಲಾ ಉಪದೇಶ ಮಾಡುವ ಪ್ರಿಯಾಂಕ್ ಖರ್ಗೆ ಮೊದಲು ರಾಜೀನಾಮೆ ಕೊಟ್ಟು ನೈತಿಕತೆ ಪ್ರದರ್ಶನ ಮಾಡಲಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ. ಈ ಕುರಿತು ಅವರು ಪತ್... ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ರದ್ದು; ರಾಜ್ಯದಲ್ಲಿ ಒಂದು ವಾರ ಶೋಕಾಚರಣೆ: ಡಿಸಿಎಂ ಡಿ.ಕೆ.ಶಿವಕುಮಾರ್ ಬೆಳಗಾವಿ(reporterkarnataka.com): ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಶುಕ್ರವಾರ ನಡೆಯಬೇಕಿದ್ದ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ರದ್ದು ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಬೆಳಗಾವಿಯ ಸರ್ಕಿಟ್ ಹೌಸ್ ಅಲ್ಲಿ ಗುರು... « Previous Page 1 …20 21 22 23 24 … 226 Next Page » ಜಾಹೀರಾತು