ಭಾರತೀಯ ವಾಯುಪಡೆಯ ಮಿರಾಜ್ ಪತನ: ಪೈಲಟ್ ಸುರಕ್ಷಿತವಾಗಿ ಪಾರು; ಮಧ್ಯಪ್ರದೇಶದಲ್ಲಿ ದುರ್ಘಟನೆ ಗ್ವಾಲಿಯರ್(reporterkarnataka.com): ಭಾರತೀಯ ವಾಯುಪಡೆಯ ಮಿರಾಜ್ 2000 ಯುದ್ಧ ವಿಮಾನ ಗುರುವಾರ ಮಧ್ಯಪ್ರದೇಶದ ಭಿಂಡ್ ಜಿಲ್ಲೆಯ ಬಳಿ ಪತನಗೊಂಡಿದ್ದು, ಪೈಲಟ್ ಹೊರಗೆ ಧುಮುಕಿ ಬಚಾವ್ ಆಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೈಲಟ್ ಸುರಕ್ಷಿತವಾಗಿ ಹೊರಹಾಕಲ್ಪಟ್ಟರು ಎಂದು ಭಾರತೀಯ ವಾಯ... ಧರ್ಮಸ್ಥಳ: ಪೊಲೀಸ್ ವಾಹನ ಚಾಲಕನ ಪತ್ನಿ ನೇಣು ಬಿಗಿದು ಆತ್ಮಹತ್ಯೆ; ಕಾರಣ ಇನ್ನೂ ನಿಗೂಢ ಧರ್ಮಸ್ಥಳ(reporterkarnataka.com) : ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಧರ್ಮಸ್ಥಳ ಮುಂಡ್ರುಪ್ಪಾಡಿ ಕೂಟದಕಲ್ಲು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಕೃಷ್ಣಕಾಂತ್ ಪಾಟೀಲ್ ಅವರ ವಾಹನ ಚಾಲಕರಾಗಿದ್ದ ಮೋಹನ್... ರಾಹುಲ್ ವಿರುದ್ಧ ನಳಿನ್ ಹೇಳಿಕೆ: ಕಾರ್ಕಳ, ಹೆಬ್ರಿ ಕಾಂಗ್ರೆಸ್ ನಿಂದ ಖಂಡನಾ ನಿರ್ಣಯ ಅಂಗೀಕಾರ ಕಾರ್ಕಳ(reporterkarnataka.com): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಬಗ್ಗೆ ದುರುದ್ದೇಶಪೂರಿತ ಅವಹೇಳನಕಾರೀ ಹೇಳಿಕೆ ನೀಡಿ ಟೀಕಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ಖಂಡನಾ ನಿರ್ಣಯ ಕೈಗೊಳ್ಳಲಾಯಿತು. ಇಲ್ಲಿನ ಪ್ರಕಾಶ್ ಹೊಟೇಲ್ ಸಭಾಂಗಣದಲ್ಲಿ ಮಾಜಿ ಮುಖ್ಯಮಂತ್ರಿ ಎಂ. ... ಅಕ್ಷರ ಸಂತ ಹರೇಕಳ ಹಾಜಬ್ಬರಿಗೆ ನವೆಂಬರ್ 8ರಂದು ಪದ್ಮಶ್ರೀ ಪ್ರಶಸ್ತಿ ಪ್ರದಾನ: ಗೃಹ ಸಚಿವಾಲಯದಿಂದ ಅಧಿಕೃತ ಪತ್ರ ಮಂಗಳೂರು(reporterkarnataka.com): ಅಕ್ಷರ ಸಂತ ಹರೇಕಳ ಹಾಜಬ್ಬ ಅವರು ನವೆಂಬರ್ 8ರಂದು 2020 ಸಾಲಿನ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಕೇಂದ್ರ ಗೃಹ ಸಚಿವಾಲಯದಿಂದ ಈ ಕುರಿತು ಅಧಿಕೃತ ಪತ್ರ ಅವರಿಗೆ ಬಂದಿದೆ. ಹೊಸದಿಲ್ಲಿಯ ಅಶೋಕ ಹೋಟೆಲ್ ನಲ್ಲಿ ನಡೆಯುವ ಸಮಾರಂಭದಲ್ಲಿ ಹರೇಕಳ ಹಾಜಬ್ಬ ಅ... ನಕ್ಸಲ್ ಜತೆ ಸಂಬಂಧ ಆರೋಪ: ವಿಠಲ ಮಲೆಕುಡಿಯ ನಿರ್ದೋಷಿ; ನ್ಯಾಯಾಲಯ ತೀರ್ಪು: 9 ವರ್ಷಗಳ ಸುದೀರ್ಘ ಕಾನೂನು ಹೋರಾಟ ಮಂಗಳೂರು(reporterkarnataka.com): ನಕ್ಸಲ್ ಜತೆ ಸಂಬಂಧ ಹೊಂದಿರುವ ಆರೋಪದ ಮೇಲೆ ಸುಮಾರು 4 ತಿಂಗಳು ಬಂಧನದಲ್ಲಿದ್ದು, ಜಾಮೀನು ಮೇಲೆ ಬಿಡುಗಡೆಗೊಂಡಿರುವ ವಿಠಲ ಮಲೆಕುಡಿಯ ಅವರನ್ನು ನ್ಯಾಯಾಲಯ ದೋಷಮುಕ್ತಿಗೊಳಿಸಿದೆ. 3ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಗುರುವಾರ ಈ ಕುರಿತು ತೀರ್ಪು ನೀಡಿದೆ. ... ಉಪ್ಪಿನಂಗಡಿ: ನೇತ್ರಾವತಿ ನದಿಗೆ ಹಾರಿ ಗೇರುಕಟ್ಟೆ ನಿವಾಸಿ ವೃದ್ಧ ಆತ್ಮಹತ್ಯೆ ಉಪ್ಪಿನಂಗಡಿ(reporterkarnataka.com): ನೇತ್ರಾವತಿ ನದಿಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆಯ ಮುತ್ತಪ್ಪ ಶೆಟ್ಟಿ (70) ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದು ಬಂದಿದೆ. ಸ್ಥಳೀಯರು ಮುತ್ತಪ್ಪ ಶೆಟ್ಟಿ ಅವರನ್ನು ರಕ್ಷಿಸಲು ಪ... ಚೌತಿಗೂ ಇಲ್ಲ, ದಸರಾಕ್ಕೂ ಇಲ್ಲ: ರಾಜ್ಯದ 13 ಸಾವಿರ ಆರೋಗ್ಯ ಸಿಬ್ಬಂದಿಗಳಿಗೆ 3 ತಿಂಗಳಿಗೊಮ್ಮೆ ಸಂಬಳ!! ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಇಡೀ ರಾಜ್ಯ ಆರೋಗ್ಯಕರವಾಗಿರಬೇಕಾದರೆ ಮೊದಲಿಗೆ ಆರೋಗ್ಯ ಇಲಾಖೆ ಸ್ವಸ್ಥವಾಗಿರಬೇಕು. ಆದರೆ ರಾಜ್ಯದ 13 ಸಾವಿರ ಮಂದಿ ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿಗಳಿಗೆ 3 ತಿಂಗಳಿಗೊಮ್ಮೆ ಸಂಬಳವಾಗುತ್ತದೆ. ... ಕೇರಳದಲ್ಲಿ ಭಾರಿ ಮಳೆಗೆ ಭೂಕುಸಿತ: 3 ಮಂದಿ ಸಾವು; 13ಕ್ಕೂ ಹೆಚ್ಚು ಜನರು ನಾಪತ್ತೆ; ರಸ್ತೆಯಲ್ಲೇ ಪ್ರವಾಹ ತಿರುವನಂತಪುರಂ(reporterkarnataka.com): ಅರಬ್ಬಿ ಸಮುದ್ರದ ಲಕ್ಷದ್ವೀಪ ಭಾಗದಲ್ಲಿ ಹಾಗೂ ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತವಾಗಿದ್ದು, ಇದರಿಂದಾಗಿ ಕೇರಳದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿವೆ. ಕೊಟ್ಟಾಯಂನಲ್ಲಿ ಮಳೆಯಿಂದ ಭೂಕುಸಿತ ಉಂಟಾಗಿದ್... ಇಡೀ ಮಂಗಳೂರು ದಸರಾ ಸಂಭ್ರಮದಲ್ಲಿ ತೇಲುತ್ತಿದ್ದರೆ, ಇತ್ತ ನಡೆದೇ ಬಿಟ್ಟಿತು ಗೆಳೆಯನ ಹತ್ಯೆ: ಯಾಕಾಗಿ ನಡೆಯಿತು ಈ ಕೊಲೆ? ಮಂಗಳೂರು(reporterkarnataka.com): ಇಡೀ ಮಂಗಳೂರು ದಸರಾ ಸಂಭ್ರಮದಲ್ಲಿ ತಲ್ಲೀಣವಾಗಿದ್ದರೆ, ಇತ್ತ ನಗರದ ಒಂದು ಮೂಲೆಯಲ್ಲಿ ಯುವಕನೊಬ್ಬನ ಹತ್ಯೆ ತಣ್ಣಗೆ ನಡೆದೇ ಬಿಟ್ಟಿದೆ. ಗೆಳೆಯನೇ ಈ ಕೊಲೆ ನಡೆಸಿದ್ದಾನೆ ಎಂದು ತಿಳಿದು ಬಂದಿದೆ. 6 ಮಂದಿ ಗೆಳೆಯರ ತಂಡ ದಸರಾ ನಿಮಿತ್ತ ಪಾರ್ಟಿ ಮಾಡಲು ಸೇರಿದ್ದರು.... ಭಾರಿ ಗಾತ್ರದ ಸಮುದ್ರದಲೆ: ಮಲ್ಪೆ ಬೀಚ್ ನಲ್ಲಿ ಸ್ನಾನ ಮಾಡುತ್ತಿದ್ದ ಕೊಪ್ಪಳದ 3 ಮಂದಿ ಪ್ರವಾಸಿಗರ ರಕ್ಷಣೆ ಉಡುಪಿ(reporterkarnataka.com) : ವಾಯುಭಾರ ಕುಸಿತ ಪರಿಣಾಮದಿಂದ ಸಮುದ್ರ ಅಲೆಗಳ ಎತ್ತರವು ಹೆಚ್ಚುತ್ತಿದ್ದು, ಸಮುದ್ರದಲ್ಲಿ ಸ್ನಾನ ಮಾಡುವುದು ಈಜುವುದು ಅಪಾಯಕಾರಿಯಾಗಿ ಪರಿಣಮಿಸಿದೆ. 3 ಮಂದಿ ಪ್ರವಾಸಿಗರನ್ನು ಬಚಾವ್ ಮಾಡಲಾಗಿದೆ. ಉಡುಪಿ ಜಿಲ್ಲೆಯ ಮಲ್ಪೆ ಬೀಚ್ ಗೆ ಪ್ರವಾಸಕ್ಕೆ ಬಂದ ಮೂರು ಜನ ಪ... « Previous Page 1 …219 220 221 222 223 … 249 Next Page » ಜಾಹೀರಾತು