ಮೈಸೂರು: ಅನಿಲ ಸೋರಿಕೆಯಿಂದ 20 ಮಂದಿ ಅಸ್ವಸ್ಥ; ರಸ್ತೆ ಬಂದ್, ಸಾರ್ವಜನಿಕರ ಪ್ರವೇಶ ನಿಷೇಧ ಮೈಸೂರು(reporterkarnataka.com): ಮೈಸೂರು ಸಮೀಪದ ವಾಣಿ ವಿಲಾಸ ನೀರು ಸರಬರಾಜು ಕ್ಲೋರಿನ್ ಘಟಕದಲ್ಲಿ ನಡೆದ ಅನಿಲ ಸೋರಿಕೆಯಿಂದಾಗಿ ಕನಿಷ್ಠ 20 ಮಂದಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಂಗಳವಾರ ಸಂಜೆ ಸುಮಾರು 4 ಗಂಟೆಗೆ ಈ ದುರಂತ ನಡೆದಿದ್ದು, ಇದರಿಂದಾಗಿ 20ಕ್ಕೂ ಮಿಕ್ಕಿದವರು ಅಸ್ವ... ಮಂಗಳೂರು: ಚಿಕ್ಕಮ್ಮನ ಮನೆಗೆ ಜಾತ್ರೆಗೆಂದು ಬಂದ ಯುವಕ ನೇಣು ಬಿಗಿದು ಆತ್ಮಹತ್ಯೆ ತೊಕ್ಕೊಟ್ಟು (reporterkarnataka.com): ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಪ್ರಕಾಶ್ ನಗರ ಎಂಬಲ್ಲಿ ಭಾನುವಾರ ನಡೆದಿದೆ. ಪಿಲಾರು ಜಾತ್ರೆಗೆಂದು ಚಿಕ್ಕಮ್ಮನ ಮನೆಗೆ ಬಂದಿದ್ದ ಪಡೀಲ್ ನಿವಾಸಿ ಸೌರವ್ (21) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂ... ಮೂಡಿಗೆರೆ: ಮುಂದುವರಿದ ಅಗ್ನಿ ದುರಂತ; ಮತ್ತೆ ಕಾಫಿ ತೋಟಕ್ಕೆ ಬೆಂಕಿ; 2 ದಿನಗಳಲ್ಲಿ 10ಕ್ಕೂ ಹೆಚ್ಚು ಪ್ರಕರಣ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲೂಕಿನ ಕುಂಬರಡಿ ಯಲ್ಲಿ ಕಾಫಿ ತೋಟಕ್ಕೆ ಬೆಂಕಿ ತಗುಲಿದ್ದು, ಭಾರಿ ಪ್ರಮಾಣದಲ್ಲಿ ನಷ್ಟ ಉಂಟಾಗಿದೆ. ಹರೀಶ್ ಅವರಿಗೆ ಸೇರಿದ ಕಾಫಿ ತೋಟಕ್ಕೆ ಬೆಂಕಿ ಬಿದ್ದಿದೆ. ಕಾಫಿ ಜತೆಗೆ ... ಪೋಲೆಂಡ್ ತಲುಪಿದ ಗೋಣಿಕೊಪ್ಪದ ಶೀತಲ್ ಸಂಪತ್: ಯುದ್ಧಪೀಡಿತ ಉಕ್ರೇನ್’ನಿಂದ ಪಯಣ ಮಡಿಕೇರಿ(reporterkarnataka.com): ಯುದ್ಧಗ್ರಸ್ತ ಯುಕ್ರೇನ್ ದೇಶದ ಕಾರ್ವೀಕ್ ಪಟ್ಟಣದಲ್ಲಿ ವಿದ್ಯಾಭ್ಯಾಸಕ್ಕಾಗಿ ತೆರಳಿದ್ದ ಜಿಲ್ಲೆಯ ಯುವತಿ ಸುರಕ್ಷಿತವಾಗಿ ಪಕ್ಕದ ದೇಶದ ಪೋಲೆಂಡ್’ನ್ನು ತಲುಪಿದ್ದಾರೆ. ಗೋಣಿಕೊಪ್ಪ ನಿವಾಸಿ ಪ್ರಸ್ತುತ ಕತಾರ್’ನಲ್ಲಿರುವ ಬಲ್ಲಡಿಚಂಡ ಸಂಪತ್ ಅವರ ಪುತ್ರ... ಗುಂಡ್ಲುಪೇಟೆ: ಕಲ್ಲು ಕ್ವಾರಿಯಲ್ಲಿ ಗುಡ್ಡ ಕುಸಿತ; 6 ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ ಚಾಮರಾಜನಗರ( reporterkarnataka.com); ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿ ಸಮೀಪದ ಬಿಳಿ ಕಲ್ಲು ಕ್ವಾರಿಯಲ್ಲಿ ಗುಡ್ಡ ಕುಸಿತದ ದುರ್ಘಟನೆ ನಡೆದಿದೆ. ಘಟನೆಯಲ್ಲಿ 6 ಮಂದಿ ಕಾರ್ಮಿಕರು ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಹಲವರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿ... ಪತಿ-ಪತ್ನಿ ಮಧ್ಯೆ ಮನಸ್ತಾಪ: ಗಂಡ ನೇಣಿಗೆ ಶರಣು; ಅಂತ್ಯ ಸಂಸ್ಕಾರಕ್ಕೂ ಬಾರದ ಸತಿ!! ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಗಂಡ ಹೆಂಡಿರು ಜಗಳ ಉಂಡು ಮಲಗುವ ತನಕ ಎಂಬ ಗಾದೆ ಮಾತಿದೆ. ಆದರೆ ಇಲ್ಲೊಬ್ಬ ಗಂಡ ಪತ್ನಿಯ ವಿಷಯದಲ್ಲಿ ಮನನೊಂದ ನೇಣಿಗೆ ಶರಣಾದ ದಾರುಣ ಘಟನೆ ನಡೆದಿದೆ. ಅಥಣಿ ತಾಲೂಕಿನ ತಾಂವಶಿ ಗ್ರಾಮದ ಸುನೀಲ ಅರ್ಜುನ್ ಹೊಕ್ಕುಂಡಿ"(26) ಆತ್ಮಹತ... ಮರೆಯಾದ ಕ್ರಿಕೆಟ್ ದಂತಕಥೆ ; ಹೃದಯಾಘಾತದಿಂದ ಜಗತ್ತಿಗೆ ಗುಡ್ ಬೈ ಹೇಳಿದ ಮ್ಯಾಜಿಕ್ ಸ್ಪಿನ್ನರ್ ಶೇನ್ ವಾರ್ನ್ ಆಸ್ಟ್ರೇಲಿಯಾದ ಲೆಜೆಂಡರಿ ಲೆಗ್ ಸ್ಪಿನ್ನರ್ ಶೇನ್ ವಾರ್ನ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಥೈಲ್ಯಾಂಡ್ನಲ್ಲಿದ್ದ ಶೇನ್ ವಾರ್ನ್ ಇದ್ದಕ್ಕಿದ್ದಂತೆ ಅನುಮಾನಾಸ್ಪದ ಸ್ಥಿತಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಆಸ್ಟ್ರೇಲಿಯನ್ ನ್ಯೂಸ್ ಚಾನೆಲ್ ಫಾಕ್ಸ್ ಸ್ಪೋರ್ಟ್ ವರದಿ ಮಾಡಿದೆ. ವಾರ್ನ್ ಅ... ಮಂಗಳಾ ಬಾಡ್ಮಿಂಟನ್ ಅಸೋಸಿಯೇಶನ್ ಕೆಲಸ ಶ್ಲಾಘನೀಯ: ಎ. ಸದಾನಂದ ಶೆಟ್ಟಿ ಮಂಗಳೂರು(reporterkarnataka.com): ಬಾಡ್ಮಿಂಟನ್ ಕ್ರೀಡೆಗಾಗಿ ದುಡಿಯುತ್ತಿರುವ ಮಂಗಳಾ ಬಾಡ್ಮಿಂಟನ್ ಅಸೋಸಿಯೇಶನ್ನಂತಹ ಸಂಘಟನೆ ಇಡೀ ರಾಜ್ಯದಲ್ಲಿಯೇ ಇಲ್ಲ. ಗ್ರಾಮೀಣ ಸೇರಿದಂತೆ ನಗರದ ಕ್ರೀಡಾಪಟುಗಳಿಗೆ ಬೆಳೆಸುವ ಕೆಲಸ ಶ್ಲಾಘನೀಯ ಎಂದು ಮಂಗಳೂರಿನ ಶ್ರೀದೇವಿ ಗ್ರೂಪ್ ಆಫ್ ಎಜುಕೇಶನಲ್ ಇನ್ಸ್ಸ್ಟಿಟ್ಯ... ರಾಜ್ಯ ಬಜೆಟ್: ಈ ಬಾರಿ ಯಾವುದೇ ತೆರಿಗೆ ಹೆಚ್ಚಳವಿಲ್ಲ; ಯಾವ ಜಿಲ್ಲೆಗಳಿಗೆ ಏನೇನು ಇದೆ? ಬೆಂಗಳೂರು(reporterkarnataka.com) ರಾಜ್ಯದ ಜನತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುಡ್ ನ್ಯೂಸ್ ನೀಡಿದ್ದಾರೆ ತೆರಿಗೆ ಹೆಚ್ಚಳದಿಂದ ತತ್ತರಿಸಿರುವ ಜನತೆಗೆ ಈ ಬಾರಿಯ ಬೊಮ್ಮಾಯಿ ಅವರ ಚೊಚ್ಚಲ ಬಜೆಟ್ ನಲ್ಲಿ ಯಾವುದೇ ತೆರಿಗೆ ಹೆಚ್ಚಳ ಪ್ರಸ್ತಾಪ ಮಾಡಿಲ್ಲ. ವಿಧಾನಸಭೆಯಲ್ಲಿ ಇಂದು ಮಧ್ಯ... ಮೂಡಿಗೆರೆ: ಬಾಳೂರು ಮೀಸಲು ಅರಣ್ಯ ವ್ಯಾಪ್ತಿಯ ದೇವನ ಗುಲ್ ಕಾಡಿನಲ್ಲಿ ಭಾರಿ ಬೆಂಕಿ ಅನಾಹುತ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಬಾಳೂರು ಮೀಸಲು ಅರಣ್ಯ ವ್ಯಾಪ್ತಿಯ ದೇವನ ಗುಲ್ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಕೆನ್ನಾಲಗೆಗೆ ಹತ್ತಾರು ಎಕರೆ ಅರಣ್ಯ ಅಗ್ನಿಗಾಹುತಿಯಾಗಿದೆ. ನೂರಾರು ಮ... « Previous Page 1 …219 220 221 222 223 … 270 Next Page » ಜಾಹೀರಾತು