ಉಕ್ರೇನ್ ನಿಂದ 15 ವಿಮಾನಗಳ ಮೂಲಕ 3,352 ಭಾರತೀಯರ ಸ್ಥಳಾಂತರ: ಭಾರತೀಯ ವಿದೇಶಾಂಗ ಸಚಿವಾಲಯ ಹೊಸದಿಲ್ಲಿ(reporterkarnataka.com): ಉಕ್ರೇನ್ ನಲ್ಲಿ ಸಿಲುಕಿರುವ 3.352 ಭಾರತೀಯರನ್ನು15 ವಿಮಾನಗಳ ಮೂಲಕ ಸುರಕ್ಷಿತವಾಗಿ ಸ್ವದೇಶಕ್ಕೆ ಕರೆತರಲಾಗಿದೆ ಎಂದು ಭಾರತೀಯ ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ. ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಭಾರತೀಯ ವಿದೇಶಾಂಗ ಸಚಿವಾಲಯ ವಕ್... ಧರ್ಮಸ್ಥಳಕ್ಕೆ ಚಿಕ್ಕಮಗಳೂರಿನಿಂದ ಪಾದಯಾತ್ರೆಯಲ್ಲಿ ಬಂದ ವ್ಯಕ್ತಿ ನೇತ್ರಾವತಿಯಲ್ಲಿ ಮುಳುಗಿ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರಿನಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಬಂದ ವ್ಯಕ್ತಿ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಧರ್ಮಸ್ಥಳದ ನೇತ್ರಾವತಿಯಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರ ಸಮೀಪದ ಗೌದನ... ಉಕ್ರೇನ್: ಕೊಡಗಿನ 10ಕ್ಕೂ ಅಧಿಕ ವಿದ್ಯಾರ್ಥಿಗಳು ಸಂಕಷ್ಟದಲ್ಲಿ; ಮೆಟ್ರೋದ ನೆಲ ಮಾಳಿಗೆಯಲ್ಲಿ ಬದುಕು! ಮಡಿಕೇರಿ(reporterkarnataka.com): ಯುದ್ಧಗ್ರಸ್ತ ಉಕ್ರೇನ್ನಲ್ಲಿ, ಶಿಕ್ಷಣಕ್ಕಾಗಿ ತೆರಳಿರುವ ಕೊಡಗು ಜಿಲ್ಲೆಯ 10ಕ್ಕೂ ಅಧಿಕ ವಿದ್ಯಾರ್ಥಿಗಳು ಸ್ವದೇಶಕ್ಕೆ ಮರಳಲಾಗದೆ ಸಂಕಷ್ಟಕ್ಕೆ ಸಿಲುಕಿದ್ದು, ವಾಪಸ್ ಕರೆದು ತರುವ ಕುರಿತು ಕೇಂದ್ರ ಸರಕಾರ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ. ಯುದ್ಧ ಆರಂ... ಉಕ್ರೇನ್ – ರಷ್ಯಾ ಯುದ್ಧ : ಸಾವಿರಕ್ಕೂ ಅಧಿಕ ಸೈನಿಕರ ಸಾವು; ಸಂಕಷ್ಟದಲ್ಲಿ ನಾಗರಿಕರು ಮಾಸ್ಕೋ(reporterkarnataka.com): ರಷ್ಯಾ-ಉಕ್ರೇನ್ ನಡುವಿನ ಭೀಕರ ಕದನದಿಂದ ಎರಡು ದೇಶದಲ್ಲಿ ಅಪಾರ ಪ್ರಮಾಣದ ಸಾವು – ನೋವು ಉಂಟಾಗಿದ್ದು, ರಷ್ಯಾದ ಸಾವಿರಕ್ಕೂ ಅಧಿಕ ಸೈನಿಕರು ಸಂಘರ್ಷದಲ್ಲಿ ಸಾವನ್ನಪ್ಪಿದ್ದಾರೆಂದು ಉಕ್ರೇನ್ ರಕ್ಷಣಾ ಸಚಿವಾಲಯ ತಿಳಿಸಿದೆ. ರಷ್ಯಾ ಅಧ್ಯಕ್ಷ ಪುಟಿನ್ ಉಕ್ರೇನ್... ರಷ್ಯಾ-ಉಕ್ರೇನ್ ಯುದ್ಧ ; ಉಕ್ರೇನ್ನಲ್ಲಿ ಸಿಲುಕಿರುವ ಮಂಗಳೂರಿನ ಇಬ್ಬರು ವಿದ್ಯಾರ್ಥಿಗಳು ! ಮಂಗಳೂರು ReporterKarnataka.com ಮಂಗಳೂರಿನ ದೇರೇಬೈಲ್ ನಿವಾಸಿ ಅನೈನಾ ಅನ್ನ ಅವರು ಉಕ್ರೇನ್ನಲ್ಲಿ ಸಿಲುಕಿಕೊಂಡಿದ್ದು, ಉಕ್ರೇನ್ನ ಖಾರ್ಕಿವ್ ನಗರದ ಗಡಿ ಭಾಗದಲ್ಲಿ ನೆಲೆಸಿರೋ ಅನೈನಾ ಮಂಗಳೂರಿನಲ್ಲಿರೋ ತಾಯಿ ಸಂಧ್ಯಾ ಜೊತೆ ಫೋನ್ ಕರೆಯಲ್ಲಿ ಮಾತನಾಡಿದ್ದಾರೆ. ಸದ್ಯ ಉಕ್ರೇನ್ನಲ್ಲಿ ಸುರಕ್... ರಷ್ಯಾ- ಉಕ್ರೇನ್ ಮಧ್ಯೆ ಯುದ್ಧ ಆರಂಭ: ವಾಯು ನೆಲೆಗಳ ಮೇಲೆ ದಾಳಿ; ಎಲ್ಲ ಶಾಂತಿ ಮಾತುಕತೆ ವಿಫಲ ಮಾಸ್ಕೋ(reporterkarnataka.com): ರಷ್ಯಾ ಮತ್ತು ಉಕ್ರೇನ್ ನಡುವೆ ಯುದ್ಧ ಆರಂಭವಾಗಿದೆ. ರಷ್ಯಾ ನಾಲ್ಕೂ ದಿಕ್ಕುಗಳಿಂದ ಉಕ್ರೇನ್ ಮೇಲೆ ಪೂರ್ಣ ಪ್ರಮಾಣದ ದಾಳಿ ಆರಂಭಿಸಿದೆ. ಇದರೊಂದಿಗೆ ಎಲ್ಲ ಶಾಂತಿ ಮಾತುಕತೆ ವಿಫಲವಾಗಿದೆ. ಉಕ್ರೇನ್ ಬೆಂಬಲಿಸಿ, ರಷ್ಯಾದ ವಿರುದ್ಧ ನಿಂತರೆ, ಮಾಸ್ಕೋದ ತೀಕ್ಷ್... ಹಿರಿಯಡಕ: ಪರೀಕ್ಷೆಯ ಭಯದಿಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ನೇಣಿಗೆ ಶರಣು ಹಿರಿಯಡ್ಕ(reporterkarnataka.com): ಪರೀಕ್ಷೆಯ ಭಯದಿಂದ ಬಾಲಕನೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ತಾಲೂಕಿನ ಬೊಮ್ಮರಬೆಟ್ಟು ಗ್ರಾಮದ ಕಾಜರಗುತ್ತು ರಸ್ತೆ ಎಂಬಲ್ಲಿ ನಡೆದಿದೆ. ಬೊಮ್ಮರಬೆಟ್ಟು ಗ್ರಾಮದ ಕಾಜರಗುತ್ತು ರಸ್ತೆಯ ಕುಕ್ಕುದಕಟ್ಟೆ ನಿವಾಸಿ ಜಿಸಾನ್ ಆತ್ಮಹತ್ಯೆಗೆ... ಹೊಸ ಬೆಂಗ್ರೆ: ಸೀತಾನದಿಯಲ್ಲಿ ಮೀನುಗಾರಿಕೆ ಮಾಡುತ್ತಿದ್ದ ವೇಳೆ ನೀರಿಗೆ ಬಿದ್ದು ಮೀನುಗಾರ ಸಾವು ಕೋಟ(reporterkarnataka.com): ಸೀತಾನದಿಯಲ್ಲಿ ನಾಡದೋಣಿಯಲ್ಲಿ ಮೀನುಗಾರಿಕಾ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲುಜಾರಿ ನೀರಿಗೆ ಬಿದ್ದು ಮೀನುಗಾರನೋರ್ವ ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಕೋಡಿ ಕನ್ಯಾನ ಗ್ರಾಮದ ಹೊಸ ಬೆಂಗ್ರೆ ಎಂಬಲ್ಲಿ ನಡೆದಿದೆ. ಕೋಡಿ ಕನ್ಯಾನ ಗ್ರಾಮದ ಹೊಸ ಬೆಂಗ್ರೆ ನಿವ... ಉಡುಪಿ: ಬಾವಿಗೆ ಬಿದ್ದ ಮೂರು ಕುರಿಗಳ ರಕ್ಷಣೆ; ಅಗ್ನಿಶಾಮಕದಳದ ಸಿಬ್ಬಂದಿಗಳ ಕಾರ್ಯಾಚರಣೆ ಉಡುಪಿ(reporterkarnataka.com): ನಗರದ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಸಮೀಪ ಬಾವಿಗೆ ಬಿದ್ದ ಮೂರು ಕುರಿಗಳನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣೆ ಮಾಡಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ. ಇಲ್ಲಿನ ಮನೆಯೊಂದರ ಬಾವಿಯಲ್ಲಿ ಮೂರು ಕುರಿಗಳು ಬಾವಿಗೆ ಬಿದ್ದಿದ್ದು, ಈ ಬಗ್ಗೆ ಮಾಹಿತಿ ಪಡೆದ ಅ... ಆರ್ ಜೆ ರಚನಾ ಇನ್ನಿಲ್ಲ: ಪಟ ಪಟ ಮಾತಿನ ಮೂಲಕ ಜನರ ಮನ ಗೆದ್ದಿದ್ದ ಮಾತಿನ ಮಲ್ಲಿ ಮಂಗಳೂರು(reporterkarnataka.com): ರೇಡಿಯೋ ಮಿರ್ಚಿಯಲ್ಲಿ ಹಲವು ವರ್ಷ ರೆಡಿಯೋ ಜಾಕಿಯಾಗಿ ಎಫ್ ಎಂ ಪ್ರಿಯರಿಗೆ ಚಿರಪರಿಚಿತರಾಗಿದ್ದ ಆರ್ ಜೆ ರಚನಾ(39) ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. 'ಮಾತಿನ ಮಲ್ಲಿ' ಎಂದೇ ಖ್ಯಾತರಾಗಿದ್ದ ರಚನಾ ಅವರು ಮಾತಿನ ಮೂಲಕವೇ ಯುವ ಜನರ ಮನಸ್ಸು ಗೆದ್ದಿದ್ದ... « Previous Page 1 …220 221 222 223 224 … 270 Next Page » ಜಾಹೀರಾತು