ವಿವಾದಿತ ಹೇಳಿಕೆ ಕುರಿತು ಈಶ್ವರಪ್ಪರ ಕರೆಸಿ ಛೀಮಾರಿ ಹಾಕುವೆ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಹೊಸದಿಲ್ಲಿ(reporterkarnataka.com): ರಾಷ್ಟ್ರಧ್ವಜದ ಬದಲಿಗೆ ಭಗವಾಧ್ವಜವೇ ರಾಷ್ಟ್ರಧ್ವಜ ಆಗಬಹುದು ಎಂದು ವಿವಾದಿತ ಹೇಳಿಕೆ ನೀಡಿದ್ದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ಕರೆಸಿ ಛೀಮಾರಿ ಹಾಕುವುದಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ. ಇಂಡಿಯಾ ಟ... ಸುಳ್ಯ: ಅಸ್ವಸ್ಥಳಾಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿನಿ ಸಾವು: ಬಾಲಕಿ ಇಲಿ ಪಾಷಣ ಸೇವಿಸಿದ್ದಳೇ? ಸುಳ್ಯ(reporterkarnataka.com): ಅಸ್ವಸ್ಥಳಾಗಿ ಆಸ್ಪತ್ರೆಗೆ ದಾಖಲಾಗಿದ್ದ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಸುಳ್ಯದ ಮರ್ಕಂಜದಲ್ಲಿ ನಡೆದಿದೆ. ಸುಳ್ಯ ತಾಲೂಕು ಮರ್ಕಂಜ ಗ್ರಾಮದ ಬೇರಿಕೆ ರಮೇಶ ಎಂಬವರ ಪುತ್ರಿ ಶ್ರಾವ್ಯ (17) ಎಂ... ಬೈಲಹೊಂಗಲ: ಚಲಿಸುತ್ತಿದ್ದ ಟ್ರಾಕ್ಟರ್ ನಿಂದ ಕಬ್ಬು ಸೆಳೆಯಲು ಹೋದ ಬಾಲಕ ಗಂಭೀರ ಗಾಯ ಮಾಯಪ್ಪ ಲೋಖಂಡೆ ಶಿರನಾಳ ವಿಜಯಪುರ info.reporterkarnataka@gmail.com ಬೈಲಹೊಂಗಲ ತಾಲೂಕಿನ ಅಮಟೂರು ಗ್ರಾಮದಲ್ಲಿ ಕಬ್ಬು ಹೇರಿಕೊಂಡು ಹೋಗುತ್ತಿದ್ದ ಟ್ರಾಕ್ಟರ್ ನಿಂದ ಕಬ್ಬಿನ ಗಣಿಕೆಯನ್ನ ಮುರಿಯೋದಕ್ಕೆ ಹೋಗಿ ಟ್ರಾಕ್ಟರ್ ನ ಗಾಲಿಯ ಬಾಯಿಗೆ ಸಿಲುಕಿಬಾಲಕನೊಬ್ಬ ಗಂಭೀರ ಗಾಯಗೊಂಡ ಘಟನೆ ನಡೆದಿದೆ... ಕನ್ನಡದ ಹಿರಿಯ ನಟ ಕಲಾತಪಸ್ವಿ ರಾಜೇಶ್ ವಿಧಿವಶ ಕನ್ನಡ ಚಿತ್ರರಂಗದ ಹಿರಿಯ ನಟ ‘ಕಲಾತಪಸ್ವಿ’ ರಾಜೇಶ್ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟ ರಾಜೇಶ್ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಬೆಳಗಿನ ಜಾವ 2.30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆಂದು ವರದಿಗಳು ತಿಳಿಸಿ... ಹೀಗೊಂದು ಹೇಯ ಕೃತ್ಯ: ಹೆತ್ತಬ್ಬೆಗೆ ಜೀಪ್ನಿಂದ ಗುದ್ದಿಸಿ ಕೊಲೆ ಮಾಡಿದ ದುಷ್ಟ ಪುತ್ರ ಮೈಸೂರು(reporterkarnataka.com): ನಡೆದುಕೊಂಡು ಹೋಗುತ್ತಿದ್ದ ತನ್ನ ತಾಯಿಗೆ ಪುತ್ರನೊಬ್ಬ ಜೀಪ್ ನಿಂದ ಗುದ್ದಿಸಿ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಸೂಳೆಕೋಟೆ (ಹನುಮಂತಪುರ) ಗ್ರಾಮದಲ್ಲಿ ಗುರುವಾರ ನಡೆದಿದೆ. ನಾಗಮ್ಮ(65) ಹತ್ಯೆಯಾದ ತಾಯಿ. ಮೃತಳ ಪುತ್ರ ಹೇಮರಾಜ್(4... ಕಾಡು ಹಂದಿ ಬೇಟೆ: ಅರಣ್ಯ ಇಲಾಖೆ ಸಿಬ್ಬಂದಿಗಳಿಂದ 5 ಮಂದಿ ಬಂಧನ; ಬಂದೂಕು, ಸಜೀವ ಗುಂಡು, ಕತ್ತಿ ವಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಡು ಹಂದಿ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಐವರನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಬಂಧಿಸಿದ್ದಾರೆ. ಲಕ್ಷ್ಮೀಪುರ ಸಮೀಪದ ಲಕ್ಯಾ ಕ್ರಾಸ್ ಬಳಿ ಆಲ್ಟೋ ಕಾರನ್ನು ತಡೆದು ಶೋಧಿಸಿದಾಗ ಕಾಡು ಹಂದಿ ಮಾಂಸ ಪತ್ತೆಯಾಗಿದೆ. ... ತುಂಗಭದ್ರಾ ಹಿನ್ನೀರಿನಿಂದ ಚಿಕ್ಕಕೆರೆಯ ಏರಿಯ ಮೇಲೆ ಕುಡಿಯುವ ನೀರು ಪೈಪ್ ಲೈನ್ ಅಳವಡಿಕೆಗೆ ವಿರೋಧ: ಪ್ರತಿಭಟನೆ ಶಿವಣ್ಣ ಗೋಪಾನಹಳ್ಳಿ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚಿಕ್ಕ ಕೆರೆಯ ಏರಿಯ ಮೇಲೆ ತುಂಗಭದ್ರಾ ಹಿನ್ನೀರಿನಿಂದ ಕುಡಿಯುವ ನೀರು ಪೂರೈಸುವ ಪೈಪ್ ಲೈನ್ ಅಳವಡಿಕೆ ವಿರೋಧಿಸಿ ಪಟ್ಟಣ ಪಂಚಾಯತ್ ಸದಸ್ಯರು ಹಾಗೂ ರೈತರು ಬುಧವಾರ ಪ್ರತಿಭಟನೆ ನಡೆಸಿದರು. ಚಳ್ಳಕೆರೆ ತಾಲೂಕಿ... ಎಲ್ ಐ ಸಿಯಲ್ಲಿ ಕೇಳೋರಿಲ್ಲದೇ ಬಿದ್ದಿದೆ 21 ಸಾವಿರ ಕೋಟಿ ರುಪಾಯಿ: ಕ್ಲೈಮ್ ಮಾಡದ ಹಣವಿದು !! ಹೊಸದಿಲ್ಲಿ(reporterkarnataka.com): ಎಲ್ಐಸಿಯಲ್ಲಿ ಕ್ಲೈಮ್ ಮಾಡದ ಸುಮಾರು 21,500 ಕೋಟಿಗೂ ಹೆಚ್ಚು ನಿಧಿ ಇದೆ. ಹೌದು, ಮಾರುಕಟ್ಟೆ ನಿಯಂತ್ರಕ ಸೆಬಿಗೆ, ಐಪಿಒಗಾಗಿ ಸಲ್ಲಿಸಿದ ಕರಡಿನಲ್ಲಿ ಕಂಪನಿ ಮಾಹಿತಿ ನೀಡಿದೆ. ಸರ್ಕಾರಿ ಸ್ವಾಮ್ಯದ ವಿಮಾ ಕಂಪನಿ ಎಲ್ಐಸಿ ಸೆಪ್ಟೆಂಬರ್ 2021 ವೇಳೆಗೆ 21,539... ನೇಣು ಬಿಗಿದುಕೊಂಡು ಯುವ ಗೃಹಿಣಿ ಆತ್ಮಹತ್ಯೆ: ವರದಕ್ಷಿಣೆ ಕಿರುಕುಳದಿಂದ ಸಾವಾಗಿದೆ ಎಂದು ಪೋಷಕರ ದೂರು ಮೈಸೂರು(reporterkarnataka.com): ಮಹಿಳೆಯೊಬ್ಬಳು ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ಮೈಸೂರಿನ ಜನತಾ ನಗರದಲ್ಲಿ ನಡೆದಿದೆ. ನಂದಿನಿ (26) ಮೃತಳು. ಕಳೆದೆರಡು ವರ್ಷಗಳ ಹಿಂದೆ ಜನತಾನಗರದ ವಿಜಿ ಎಂಬಾತನನ್ನು ಈಕೆ ವಿವಾಹವಾಗಿದ್ದಳು. ದಂಪತಿಗೆ ಹತ್ತು ತಿಂಗಳ ಮಗು ಕೂಡ ಇದೆ. ಮಹಿಳೆಯ ಪತಿ ... ಹಿಜಾಬ್ ವಿವಾದ: ಫೆ. 16ರ ವರೆಗೆ ವಿವಿ,ಪದವಿ ಕಾಲೇಜುಗಳಿಗೆ ರಜೆ ಘೋಷಣೆ; ಮತ್ತೆ ಆನ್ ಲೈನ್ ತರಗತಿ ಬೆಂಗಳೂರು(reporterkarnataka.com); ಹಿಜಾಬ್ ವಿವಾದ ಹಿನ್ನೆಲೆ ಈಗಾಗಲೇ ರಜೆ ಘೋಷಿಸಿರುವ ವಿಶ್ವವಿದ್ಯಾಲಯ ಮತ್ತು ಪದವಿ ಕಾಲೇಜುಗಳಿಗೆ ಫೆ. 16 ರ ವರೆಗೆ ರಜೆಯನ್ನು ವಿಸ್ತರಣೆ ಮಾಡುವಂತೆ ಉನ್ನತ ಶಿಕ್ಷಣ ಇಲಾಖೆ ಆದೇಶ ನೀಡಿದೆ. ಈ ಕುರಿತು ಆದೇಶ ಹೊರಡಿರುವ ಇಲಾಖೆ, ಸಕಾರಿ- ಅನುದಾನಿತ-ಖಾಸಗ... « Previous Page 1 …221 222 223 224 225 … 270 Next Page » ಜಾಹೀರಾತು