ಮಂಗಳೂರು ಶೂಟ್ ಔಟ್: ಅಪ್ಪ ಹಾರಿಸಿದ ಗುಂಡು ತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದ ಪುತ್ರ ಸಾವು ಮಂಗಳೂರು(reporterkarnataka.com) : ನಗರದ ಮೋರ್ಗನ್ ಗೇಟ್ ನ ವೈಷ್ಣವಿ ಎಕ್ಸ್ ಪ್ರೆ ಸ್ ಕಾರ್ಗೋ ಪ್ರೈ.ಲಿ. ಸಂಸ್ಥೆಯ ಮಾಲೀಕ ರಾಜೇಶ್ ಪ್ರಭು ತನ್ನ ಕೆಲಸದವರಿಗೆ ಹಾರಿಸಿದ ಗುಂಡು ತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದ ಅವರ ಪುತ್ರ ಚಿಕಿತ್ಸೆ ಫಲಕಾರಿಯಾಗದೆ ಇಂದು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾ... ಫೀಸಿಗಾಗಿ ಬಾಯಿಬಿಟ್ಟ ಖಾಸಗಿ ಕಾಲೇಜು : ಕಿರುಕುಳ ತಾಳಲಾರದೆ ಕೊಲಾಸೋ ನರ್ಸಿಂಗ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಮಂಗಳೂರು(reporterkarnatka.com): ಕಾಲೇಜು ಶುಲ್ಕ ಪಾವತಿಸುವಂತೆ ಆಡಳಿತ ಮಂಡಳಿ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ಬಿಎಸ್ಸಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾದ ಘಟನೆ ನಗರದಲ್ಲಿ ನಡೆದಿದೆ. ನಗರದ ಕದ್ರಿಯಲ್ಲಿರುವ ಕೊಲಾಸೋ ನರ್ಸಿಂಗ್ ಕಾಲೇಜಿನ ಹಾಸ್ಟೆಲ್ನಲ್ಲಿ ನೀನಾ ಸ... ಮಂಗಳೂರಿನಲ್ಲೊಂದು ಶೂಟ್ ಔಟ್ ಪ್ರಕರಣ: ಕೆಲಸದಾಳುವಿಗೆ ಹೊಡೆದ ಗುಂಡು ಪುತ್ರನ ತಲೆ ಬಿತ್ತು! ಮಂಗಳೂರು(reporterkarnataka.com) : ನಗರದ ಮೋರ್ಗನ್ ಗೇಟ್ ವೈಷ್ಣವಿ ಎಕ್ಸ್ ಪ್ರೆ ಸ್ ಕಾರ್ಗೋ ಪ್ರೈ.ಲಿ. , ಸಂಸ್ಥೆಯ ಮಾಲಕ ರಾಜೇಶ್ ಪ್ರಭು ಬಳಿ ಕೆಲಸದವರೊಬ್ಬರು ಸಂಬಳ ಕೇಳಲು ಬಂದಿದ್ದು, ಸಿಟ್ಟಿಗೆದ್ದ ರಾಜೇಶ್ ಪ್ರಭು ತನ್ನ ಬಳಿ ಇದ್ದ ಪಿಸ್ತೂಲ್ ತೆಗೆದು ಹಾರಿದ ಗುಂಡು ತಪ್ಪಿ ಅವರ ಮಗನ ತಲೆಗೆ ಬಿದ್... ರಾಜ್ಯದ ಎ ಗ್ರೇಡ್ ದೇವಾಲಯಗಳಲ್ಲಿ ವಸ್ತ್ರ ಸಂಹಿತೆ ಜಾರಿ: ಬರ್ಮುಡಾ ನಿಷೇಧ; ಎಷ್ಟು ದೇಗುಲಗಳಲ್ಲಿ ಅನುಷ್ಠಾನ? ಬೆಂಗಳೂರು(reporterkarnataka.com): ರಾಜ್ಯ ಸರ್ಕಾರದ ಎ ಗ್ರೇಡ್ ದೇವಾಲಯಗಳಲ್ಲಿ ಆರಂಭಿಕ ಹಂತದಲ್ಲಿ ಅಕ್ಟೋಬರ್ 3ರಿಂದ ಜಾರಿಗೆ ಬರುವಂತೆ, ವಸ್ತ್ರ ಸಂಹಿತೆಯನ್ನು ಜಾರಿ ತರುವುದಕ್ಕೆ ಧಾರ್ಮಿಕ ಪರಿಷತ್ ಮುಂದಾಗಿದ್ದು, ಮೊದಲ ಹಂತದಲ್ಲಿ ರಾಜ್ಯದ 216 ದೇವಸ್ಥಾನಗಳಲ್ಲಿ ಈ ನಿಯಮವನ್ನು ಜಾರಿಗೆ ತರಲು ಮುಂದ... ಸರ್ವರ್ ಸಮಸ್ಯೆ: ಫೇಸ್ಬುಕ್, ವಾಟ್ಸಾಪ್, ಇನ್ಟ್ಟಾಗ್ರಾಂ ಜಾಲತಾಣಗಳಿಂದ ಜಾಗತಿಕ ಆರ್ಥಿಕ ನಷ್ಟ ಎಷ್ಟು ಗೊತ್ತೇ ? ವಾಷಿಂಗ್ಟನ್(reporterkarnataka.com) : ಫೇಸ್ಬುಕ್, ಇನ್ಸ್ತಗ್ರಮ್, ವಾಟ್ಸಾಪ್ ಗಳಿಗೆ ಸಂಬಂಧಿಸಿದಂತೆ ಸರ್ವರ್ ಕೆಲವು ತಾಸು ಡೌನ್ ಆಗಿದ್ದು, ಪರ್ಸನಲ್ ಮೆಸೇಜಿಂಗ್ ಹಾಗೂ ಸೋಷಿಯಲ್ ಕಮ್ಯುನಿಕೇಷನ್ ಎರಡೂ ಸಾಧ್ಯವಾಗುತ್ತಿರಲಿಲ್ಲ. ಸದ್ಯ ಇವುಗಳಿಗೆ ಪರ್ಯಾಯವಾಗಿ ಡಿಜಿಟಲ್ ಬಳಕೆದಾರರು ಟ್ವಿಟರ್ , ಟ... ಕುಂಬಳೆ ಸಮೀಪ ಕ್ಷುಲ್ಲಕ ಜಗಳ: ಒಬ್ಬನಿಂದ 6 ಮಂದಿಗೆ ಚೂರಿ ಇರಿತ; ಮೂವರಿಗೆ ತೀವ್ರ ಗಾಯ ಕುಂಬಳೆ(reporterkarnataka.com): ಇಲ್ಲಿಗೆ ಸಮೀಪದ ಬಂಬ್ರಾಣ ಅಂಡಿತ್ತಡ್ಕ ಎಂಬಲ್ಲಿ ಕ್ಷುಲ್ಲಕ ಕಾರಣಕ್ಕೆ ಕ್ರೋಧಗೊಂಡ ವ್ಯಕ್ತಿಯೊಬ್ಬರು 6 ಮಂದಿಗೆ ಚೂರಿಯಿಂದ ಇರಿದ ಭಯಾನಕ ಘಟನೆ ನಡೆದಿದೆ. ಇರಿತಕ್ಕೊಳಗಾದವರಲ್ಲಿ 3 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಬಂಬ್ರಾಣದ ಕಿರಣ್ , ಕುದ್ರೆಪಾಡಿಯ ಗುರುರ... ಉಡುಪಿ ತಾಪಂ ಮಾಜಿ ಉಪಾಧ್ಯಕ್ಷ ರಾಜಾರಾಂ ಪೂಜಾರಿ ನಾಪತ್ತೆ; ಕೋಟ ಠಾಣೆಗೆ ದೂರು ಕೋಟ(reporterkarnataka.com) : ಸಾಸ್ತಾನ ನಿವಾಸಿ ರಾಜಾರಾಂ ಪೂಜಾರಿ(59) ಎಂಬವರು ಕಳೆದ ಅಗಸ್ಟ್ 25 ರಿಂದ ನಾಪತ್ತೆಯಾಗಿರುವ ಬಗ್ಗೆ ಪತ್ನಿ ಸುನೀತಾ ರಾಜಾರಾಂ ಕೋಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸಾಸ್ತಾನ ರಾಜಾರಾಂ ಪೂಜಾರಿ ಅವರು ಉಡುಪಿ ತಾಪಂ ಮಾಜಿ ಉಪಾಧ್ಯಕ್ಷರಾಗಿದ್ದಾರೆ. ಉರ್ವ ಠಾಣೆ ಹೆಡ್ ಕಾನ್ ಸ್ಟೇಬಲ್ ಸಿದ್ಧಾರ್ಥ್ ಹೃದಯಾಘಾತಕ್ಕೆ ಬಲಿ ಮಂಗಳೂರು(reporterkarnataka.com): ನಗರದ ಉರ್ವ ಠಾಣೆಯಲ್ಲಿ ಹೆಡ್ ಕಾನ್ ಸ್ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಸಿದ್ದಾರ್ಥ್ ಜೆ. (41) ಶನಿವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಪುತ್ತೂರಿನ ಈಶ್ವರಮಂಗಲದವರಾದ ಸಿದ್ದಾರ್ಥ್ ಶುಕ್ರವಾರ ರಾತ್ರಿ ಕರ್ತವ್ಯದಲ್ಲಿದ್ದ ವೇಳೆ ಆರೋಗ್ಯದಲ್ಲಿ ಸಮಸ... ಗಂಗೊಳ್ಳಿ; ಮೋಟಾರು ಸೈಕಲ್ ಕದಿಯುತ್ತಿದ್ದ ಅಂತರ್ಜಿಲ್ಲಾ ಯುವ ಕಳ್ಳರ ಬಂಧನ ಬೈಂದೂರು(reporterkarnataka.com): ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಗಂಗೊಳ್ಳಿಯಲ್ಲಿ ಮೋಟಾರು ಸೈಕಲ್ ಕದಿಯುತ್ತಿದ್ದ ಕಳ್ಳರಿಬ್ಬರನ್ನು ಬೈಂದೂರು ಪೋಲಿಸರು ಬಂಧಿಸಿದ್ದಾರೆ. ಫಕ್ರುದ್ದೀನ್(22) ಹಾಗೂ ಕಿರಣ ಶರಣಪ್ಪ ಕುಂಬಾರ (19) ಬಂಧಿತ ಆರೋಪಿಗಳು, ಇಬ್ಬರು ಆರೋಪಿಗಳು ನರಗುಂದ ಮೂಲದವರು ಎಂದ... ತೀರ್ಥಹಳ್ಳಿ ಕಾಡಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಕಾರು, ಶವ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : 5 ಮಂದಿ ಬಂಧನ; ಹಾಗಾದರೆ ಆ ಕೊಲೆಗಾರರು ಯಾರು? ತೀರ್ಥಹಳ್ಳಿ(reporterkarnataka.com): ದಟ್ಟ ಕಾಡಿನ ನಡುವೆ ಸುಟ್ಟ ಸ್ಥಿತಿಯಲ್ಲಿ ಕಾರು ಹಾಗೂ ಕರಕಲಾದ ಶವ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಮೃತ ವ್ಯಕ್ತಿಯ ಮಕ್ಕಳು, ಪತ್ನಿ ಸೇರಿ ಐವರನ್ನು ಬಂಧಿಸಲಾಗಿದೆ. ಮೃತ ವ್ಯಕ್ತಿಯನ್ನು ಸಾಗರ ತಾಲೂಕಿನ ಆಚಾಪುರ ಗ್ರಾಮದ ಮುಸ್ಲಿಂಪೇಟೆಯ ... « Previous Page 1 …222 223 224 225 226 … 249 Next Page » ಜಾಹೀರಾತು