ಈ ವಾಹನಗಳಿಗೆ ಯಾರು ಸ್ವಾಮಿ ಫೈನ್ ಹಾಕುವುದು.? ಜಪ್ತಿ ಮಾಡ್ತೀರ ಕಮೀಷನರ್ ಸಾಹೇಬ್ರೆ ? ನಿಮ್ಮ ಹೆಸರಲ್ಲೇ ರಿಜಿಸ್ಟ್ರೇಶನ್ ಆಗಿದೆ ನೋಡಿ.! ಮಂಗಳೂರು (ReporterKarnataka.com) ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ಕಳೆದ ಮೂರು ದಿನಗಳಿಂದ ವಿವಿಧ ರೀತಿಯಲ್ಲಿ ವಾಹನದ ಸಂಚಾರಿ ನಿಯಮ ಉಲ್ಲಂಘನೆಗೆ ದಂಡ ಹಾಕುವ ಡ್ರೈವ್ ನಡೆಯುತ್ತಾ ಇದೆ. ಇದರ ನಡುವೆ ಜನರು ಹಲವು ಕಡೆ ರೊಚ್ಚಿಗೆದ್ದಿದ್ದು ಪೋಲಿಸರ ವಾಹನದ ಡೀಟೇಲ್ ಹುಡುಕಿ ನಮ್ಮ ವಾಹನಗಳಿಗೆ ... Shocking | ಕನ್ನಡದ ಖ್ಯಾತ ಕಿರುತೆರೆ ನಟಿ ಸೌಜನ್ಯ ಡೆತ್ನೋಟ್ ಬರೆದಿಟ್ಟು ನೇಣು ಬಿಗಿದು ಆತ್ಮಹತ್ಯೆ ಬೆಂಗಳೂರು (Reporterkarnataka.com) ಕನ್ನಡದ ಖ್ಯಾತ ಕಿರುತೆರೆ ನಟಿ ಸೌಜನ್ಯ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ದೊಡ್ಡಬೆಲೆ ಗ್ರಾಮದಲ್ಲಿ ನಡೆದಿದೆ. ಕೊಡಗು ಜಿಲ್ಲೆಯ ಕುಶಾಲನಗರದ ನಿವಾಸಿಯಾಗಿದ್ದ ಸೌಜನ್ಯ ( 25 ) ಹಲವು ವರ್ಷಗಳಿಂದಲೂ ದೊಡ್ಡಬೆಲೆಯಲ್ಲಿರುವ ಅಪಾರ್ಟ್... ಗದಗ: 3 ಮಂದಿ ಮಕ್ಕಳೊಂದಿಗೆ ನದಿಗೆ ಹಾರಿ ಮಹಿಳೆ: ತಾಯಿ ಮತ್ತು 8ರ ಹರೆಯದ ಹೆಣ್ಣು ಮಗು ಸಾವು ಗದಗ(reporterkarnataka.com): ಮೂವರು ಮಕ್ಕಳೊಂದಿಗೆ ನದಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲೆಯ ರೋಣ ತಾಲೂಕಿನ ಹೊಳೆಆಲೂರು ಗ್ರಾಮದಲ್ಲಿ ಘಟನೆ ನಡೆದಿದೆ. ಘಟನೆಯಲ್ಲಿ 8 ವರ್ಷದ ಹೆಣ್ಣು ಮಗು ಹಾಗೂ ತಾಯಿ ಉಮಾದೇವಿ(45) ಮೃತಪಟ್ಟಿದ್ದಾರೆ. ತಾಯಿ ಕೈಯಿಂದ ತಪ್ಪಿಸಿಕೊಂಡು ಇ... ಬೆಳ್ತಂಗಡಿ: ಎಂಕಾಂ ವಿದ್ಯಾರ್ಥಿನಿ ಆತ್ಮಹತ್ಯೆ; ಡೆತ್ ನೋಟ್ ಆಕೆ ಬರೆದದ್ದು ಏನು…? ಬೆಳ್ತಂಗಡಿ(reporterkarnataka.com) : ಬೆಳ್ತಂಗಡಿ ತಾಲೂಕಿನ ಹುಣ್ಸೆಕಟ್ಟೆ ಎಂಬಲ್ಲಿ ನ ಯುವತಿಯೊಬ್ಬಳು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಹುಣ್ಸೆಕಟ್ಟೆಯ ಸಂಜೀವ ಶೆಟ್ಟಿ ಮತ್ತು ಜಯಂತಿ ದಂಪತಿಗಳ ಪುತ್ರಿ ದೀಕ್ಷಾ(22) ಎಂದು ಗುರುತಿಸಲಾಗಿದ್ದು, ಆತ್ಮಹತ್ಯೆಗೆ ನಿಖರ... ತೀರ್ಥಹಳ್ಳಿ ದಟ್ಟ ಕಾಡಿನಲ್ಲಿ ಸುಟ್ಟ ಕಾರಿನಲ್ಲಿ ಕರಿಕಲಾದ ಮೃತದೇಹ ಪತ್ತೆ; ಕೊಲೆಯೇ ? ಆತ್ಮಹತ್ಯೆಯೇ? ಅಲ್ಲ, ಆಕಸ್ಮಿಕವೇ? ತೀರ್ಥಹಳ್ಳಿ (reporterkarnataka.com): ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಸಾಲೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಮಿಟ್ಲುಗೋಡು ಸಮೀಪದ ದಟ್ಟ ಅರಣ್ಯದಲ್ಲಿ ಸಂಪೂರ್ಣ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾದ ಕಾರಿನಲ್ಲಿ ಇದೀಗ ಮೃತದೇಹ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಸೌದೆ ತರಲ... ಕಾರಿನಲ್ಲಿ ಜತೆಯಾಗಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳ ತಡೆದು ಹಲ್ಲೆ, ಅವಾಚ್ಯ ಪದಗಳಿಂದ ನಿಂದನೆ; 5 ಮಂದಿ ಬಂಧನ ಮಂಗಳೂರು(reporterkarnataka.com): ಜತೆಯಾಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳನ್ನು ತಡೆದು ಹಲ್ಲೆ ನಡೆಸಿ ಅವಾಚ್ಯ ಪದಗಳಿಂದ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಸುರತ್ಕಲ್ ಟೋಲ್ ಬೂತ್ ಬಳಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ದೇರಳಕ... ಗೇಮಿಂಗ್ ಮತ್ತು ಪೊಲೀಸ್ ಕಾನೂನು ತಿದ್ದುಪಡಿ ಮಸೂದೆ:ಫೆಡರೇಶನ್ ಆಫ್ ಇಂಡಿಯನ್ ಫ್ಯಾಂಟಸಿ ಸ್ಪೋರ್ಟ್ಸ್ , ಎಇಜಿಎಫ್ ವಿರೋಧ ಬೆಂಗಳೂರು(reporterkarnataka.com): ಕರ್ನಾಟಕ ಪೋಲಿಸ್ (ತಿದ್ದುಪಡಿ) ಮಸೂದೆ, 2021 ಆನ್ಲೈನ್ ಜೂಜು, ಬೆಟ್ಟಿಂಗ್ ಮತ್ತು ಬಾಜಿಕಟ್ಟುವ ಎಲ್ಲಾ ವಿಧಗಳನ್ನು ("ಬಿಲ್") ನಿಷೇಧಿಸಲು ಗೇಮಿಂಗ್ ಮತ್ತು ಪೊಲೀಸ್ ಕಾನೂನುಗಳನ್ನು ತಿದ್ದುಪಡಿ ಮಾಡಲು ಪ್ರಸ್ತಾಪಿಸಿದೆ. ಈ ಮಸೂದೆಯು, ಸದುದ್ದೇಶದ ಶಾಸನವಾಗಿರುವುದ... ಕೃಷಿ ಕಾಯ್ದೆ ಹಿಂಪಡೆಯುವಂತೆ ಒತ್ತಾಯಿಸಿ ಅಥಣಿ ಬಸವೇಶ್ವರ ಸರ್ಕಲ್ ನಿಂದ ತಹಶೀಲ್ದಾರ ಕಚೇರಿಗೆ ಬೃಹತ್ ಪ್ರತಿಭಟನಾ ಜಾಥಾ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಅಥಣಿ ಪಟ್ಟಣದ ಬಸವೇಶ್ವರ ಸರ್ಕಲ್ ನಿಂದ ತಹಶೀಲ್ದಾರ ಕಚೇರಿ ವರೆಗೆ ಬೃಹತ್ ಪ್ರತಿಭಟನಾ ರ್ಯಾಲಿಯನ್ನು ತಾಲೂಕು ಅಧ್ಯಕ್... Lakkasandra Building Collapse: ಬೆಂಗಳೂರಿನ ಲಕ್ಕಸಂದ್ರದಲ್ಲಿ ಕುಸಿಯಿತು ಮೂರು ಅಂತಸ್ತಿನ ಮನೆ !! ಬೆಂಗಳೂರು (Reporterkarnataka.com) ಬೆಂಗಳೂರಿನ ಲಕ್ಕಸಂದ್ರದಲ್ಲಿ 3 ಅಂತಸ್ತಿನ ಮನೆ ಕುಸಿದಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ. ಮನೆಯಲ್ಲಿ 20ಕ್ಕೂ ಹೆಚ್ಚು ಜನರು ವಾಸವಿದ್ದ ಬಗ್ಗೆ ಮಾಹಿತಿ ಸಿಕ್ಕಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ಹೇಳಲಾಗುತ್ತಿದೆ. ಈ ದೃಶ್ಯವೂ... ನಾಗರಹಾವು ಸಿನಿಮಾ ಮಾದರಿಯಲ್ಲಿಯೇ ಬೆಟ್ಟದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಭಗ್ನಪ್ರೇಮಿಗಳು ರಾಮನಗರ(Reporterkarnataka.com) ಸಾಹಸ ಸಿಂಹ ವಿಷ್ಣುವರ್ಧನ್ ಹಾಗೂ ರೆಬಲ್ಸ್ಟಾರ್ ಅಂಬರೀಶ್ ನಟನೆಯ ನಾಗರಹಾವು ಸಿನಿಮಾ ಮಾದರಿಯಲ್ಲಿಯೇ ಪ್ರೀತಿ ದಕ್ಕದ ಇಬ್ಬರು ಭಗ್ನ ಪ್ರೇಮಿಗಳು ಬೆಟ್ಟದ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದರೆ. ಬೇರೆ ಬೇರೆಯವರನ್ನು ವಿವಾಹವಾಗಿದ್ದ ಭಗ್... « Previous Page 1 …223 224 225 226 227 … 249 Next Page » ಜಾಹೀರಾತು