ಅಥಣಿ: ಎರಡು ಬೈಕ್ ನಡುವೆ ಭೀಕರ ಅಪಘಾತ; ಒಬ್ಬ ಸಾವು, ಇನ್ನೋರ್ವ ಗಂಭೀರ ಗಾಯ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಸಂಬರಗಿ ಗ್ರಾಮದಲ್ಲಿ ಎರಡು ಬೈಕ್ ಮಧ್ಯೆ ನಡೆದ ಅಫಘಾತದಲ್ಲಿ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.ಸಂಬರಗಿ ಶಿರೂರ ರಸ್ತೆಯಲ್ಲಿ ಈ ಭೀಕರ ರಸ್ತೆ ಅಪಘಾತ ನಡೆದಿದೆ. ಸಾವನ್ನಪ್ಪಿದವರನ್ನು ದಿಲೀಪ್ ಮಾನೆ (58) ಎಂದು ಗ... ತಂಬಾಕು ಮಾರಾಟ: ಪಾಲಿಕೆ ಅಧಿಕಾರಿಗಳ ತಂಡದಿಂದ ದಿಢೀರ್ ಕಾರ್ಯಾಚರಣೆ; 32 ಪ್ರಕರಣ ದಾಖಲು ಮಂಗಳೂರು(reporterkarnataka.com) ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳ ತಂಡ ಸೋಮವಾರ ನಗರದ ವಿವಿಧೆಡೆ ಅಂಗಡಿಗಳ ಮೇಲೆ ದಿಢೀರ್ ದಾಳಿ ನಡೆಸಿ 32 ಪ್ರಕರಣಗಳನ್ನು ದಾಖಲಿಸಿವೆ. ಏಕಕಾಲದಲ್ಲಿ ನಗರದ ಬಿಜೈ ಹಾಗೂ ಕೆಎಸ್ಸಾರ್ಟಿಸಿ ಬಸ್ ಸ್ಟಾಂಡ್ ಮುಂಭ... ಅಥಣಿ 110 ಕೆವಿ ವಿದ್ಯುತ್ ಸ್ಟೇಶನ್ ನಲ್ಲಿ ಅಗ್ನಿ ಅನಾಹುತ: ಆಕಾಶದೆತ್ತರಕ್ಕೆ ಹಬ್ಬಿದ ದಟ್ಟ ಹೊಗೆ; ವಿದ್ಯುತ್ ಸರಬರಾಜು ವ್ಯತ್ಯಯ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಜಿಲ್ಲೆಯ ಅಥಣಿ ಶಿವಯೋಗಿ ನಗರದಲ್ಲಿರುವ ಮಿನಿ ವಿಧಾನಸೌಧ ಸಮೀಪ 110 ಕೆವಿ ವಿದ್ಯುತ್ ಸ್ಟೇಶನ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅನಾಹುತ ಸಂಭವಿಸಿದ್ದು, ಅಗ್ನಿ ಶಾಮಕ ದಳದಿಂದ ಬೆಂಕಿಯನ್ನು ನಿಯಂತ್ರಿಸಲಾಯಿತು. ... ಬಂಟ್ವಾಳ ಫೈ ಓವರ್ ಅಡಿಯಲ್ಲಿ ಅನಾಥ ಕಾರು ಪತ್ತೆ: ‘ಸ್ಯಾಂಟ್ರೋ ರವಿ’ಗೆ ಸೇರಿದ್ದು ಎಂಬ ಶಂಕೆ ಬಂಟ್ವಾಳ :reporterkarnataka.com: ಕಳೆದ ಕೆಲವು ದಿನಗಳಿಂದ ಟೊಯೋಟಾ ಇನೋವಾ ಕಾರೊಂದು ವಾರಿಸುದಾರರಿಲ್ಲದೆ ಬಿಸಿರೋಡಿನಲ್ಲಿ ಅನಾಥವಾಗಿದ್ದು, ಸಾರ್ವಜನಿಕ ವಲಯದಲ್ಲಿ ಈ ಕಾರಿನ ಬಗ್ಗೆ ಸಾಕಷ್ಟು ಸಂಶಯಗಳು ಮೂಡಿದೆ. ಬಿ ಸಿ ರೋಡಿನ ಭಾರತ್ ಸ್ಟೋರ್ ಮುಂಭಾಗದಲ್ಲಿ ಫೈ ಓವರ್ ನ ಅಡಿಭಾಗದಲ್ಲಿ ಕೆ ಎಲ್ ದಾಖ... ಕಳಸ ಪಿಯು ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಆರೋಪಿ ಪ್ರಿಯಕರನ ಬಂಧನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporter Karnataka@gmail.ಕಾಂ ಪ್ರೇಮ ವೈಫಲ್ಯದಿಂದ ಮನನೊಂದು ಕಳಸ ಪದವಿಪೂರ್ವ ಕಾಲೇಜಿನ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನಿತೇಶ್ ನನ್ನು ಚಿಕ್ಕಮಗಳೂರು ಬಸ್ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರ... ಬೆಳಗಾವಿಯ ಕಾಗವಾಡ: ಟಿಪ್ಪರ್- ಬೈಕ್ ಡಿಕ್ಕಿ; ಮಗ ಸಾವು; ತಾಯಿಗೆ ಗಂಭೀರ ಗಾಯ ರಾಹುಲ್ ಅಥಣಿ ಬೆಳಗಾವಿ info.reporter Karnataka@gmail.com ಕಾಗವಾಡ : ಬೈಕ್, ಟಿಪ್ಪರಿಗೆ ಡಿಕ್ಕಿ ಹೊಡೆದ ಪರಿಣಾಮ ಮಗ ಸ್ಥಳದಲ್ಲೇ ಮೃತಪಟ್ಟರೆ, ತಾಯಿ ಗಂಭೀರ ಗಾಯಗೊಂಡ ಘಟನೆ ಕಾಗವಾಡದ ಜವಾಹರ ನಗರದಲ್ಲಿ ನಡೆದಿದೆ. ಇಚಲಕರಂಜಿಯ ಅರಿಫ್ ಮೋಮಿನ(24), ಜವಾಹರ ನಗರ ಸ್ಥಳದಲ್ಲಿ ದುರ್ಮರಣ ಹೊಂದಿ... ನೇಪಾಳದ 72 ಪ್ರಯಾಣಿಕರಿದ್ದ ವಿಮಾನ ಪತನ: ಕನಿಷ್ಠ 13 ಮಂದಿ ಮೃತ್ಯು; ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಶಂಕೆ ಕಟ್ಮಂಡು(reporterkarnataka.com): ಪೋಖರಾ ವಿಮಾನ ನಿಲ್ದಾಣದಲ್ಲಿ 72 ಪ್ರಯಾಣಿಕರಿದ್ದ ವಿಮಾನ ವೊಂದು ಇಂದು ಪತನಗೊಂಡಿದೆ. ಏತಿ ಏರ್ ಲೈನ್ಸ್ ನಿರ್ವಹಿಸುತ್ತಿದ್ದ ಎಟಿಆರ್ -72 ವಿಮಾನವು ಕಸ್ಕಿ ಜಿಲ್ಲೆಯ ಪೋಖರಾದಲ್ಲಿ ಭಾನುವಾರ ಪತನಗೊಂಡಿದ್ದು, ಕನಿಷ್ಠ 13 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ... ಪ್ರೀತಿಸಿ ವಂಚನೆ: ಅಪ್ರಾಪ್ತ ಬಾಲಕಿ ಆತ್ಮಹತ್ಯೆಗೆ ಶರಣು; ಆರೋಪಿ ಬಿಜೆಪಿ ಕಾರ್ಯಕರ್ತನ ಬಂಧನಕ್ಕೆ ಪೊಲೀಸರು ಹಿಂದೇಟು? ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಳಸ ಪದವಿಪೂರ್ವ ಕಾಲೇಜಿನ ಅಪ್ರಾಪ್ತ ವಯಸ್ಸಿನ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದು, ಪ್ರೇಮಿಸಿದ ಯುವಕ ವಂಚಿಸಿದ ಹಿನ್ನೆಲೆಯಲ್ಲಿ ಮುಗ್ಧ ಬಾಲಕಿ ಸಾವಿಗೆ ಶರಣಾಗಿದ್ದಾಳೆ ಎಂದು ತಿಳಿದು ಬಂದಿದೆ. ಸಾವನ್ನಪ್ಪಿದ ತರುಣಿಯನ್... ವಿದ್ಯಾರ್ಥಿಗಳ ತ್ರಿಬಲ್ ರೈಡ್ : ಮೀಯಪದವಿನಲ್ಲಿ ಶಾಲಾ ಬಸ್ಸಿಗೆ ಬೈಕ್ ಡಿಕ್ಕಿ; ಇಬ್ಬರು ವಿದ್ಯಾರ್ಥಿಗಳ ದಾರುಣ ಸಾವು ಕಾಸರಗೋಡು(reporterkarnataka.com) ಜಿಲ್ಲೆಯ ಮಂಜೇಶ್ವರ ಬಳಿಯ ಮೀಯಪದವು ಸಮೀಪ ಶಾಲಾ ಬಸ್ಸು ಹಾಗೂ ಬೈಕ್ ಡಿಕ್ಕಿ ಹೊಡೆದು ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೊಬ್ಬ ಗಂಭೀರ ಗಾಯಗೊಂಡಿದ್ದಾನೆ. ಗಾಯಾಳುವನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಶುಕ್ರವಾರ ಬೆಳಿಗ್ಗೆ ... ಮೆಡಿಕಲ್ ಕಾಲೇಜು ಡ್ರಗ್ಸ್ ಜಾಲ: ಮತ್ತೆ 3 ಮಂದಿ ಸೆರೆ: ಬಂಧಿತರ ಸಂಖ್ತೆ 13ಕ್ಕೆ ಏರಿಕೆ ಮಂಗಳೂರು(reporterkarnataka.com): ನಗರದಲ್ಲಿ ಮೆಡಿಕಲ್ ಕಾಲೇಜು ವೈದ್ಯರು ಹಾಗೂ ವೈದ್ಯ ವಿದ್ಯಾರ್ಥಿ ಗಳ ಡ್ರಗ್ಸ್ ಜಾಲಕ್ಕೆ ಸಂಬಂಧಿಸಿದಂತೆ ಮತ್ತೆ 3 ಮಂದಿಯನ್ನು ಬಂಧಿಸಲಾಗಿದ್ದು, ಬಂಧಿತರ ಸಂಖ್ಯೆ 13ಕ್ಕೆ ಏರಿದೆ. ಡ್ರಗ್ಸ್ ಜಾಲದ ಜಾಡು ಹಿಡಿದು ಹೊರಟಿರುವ ಕಮಿಷನರೇಟ್ ವ್ಯಾಪ್ತಿಯ ಪೊಲೀಸರ ತಂಡ... « Previous Page 1 …225 226 227 228 229 … 309 Next Page » ಜಾಹೀರಾತು