ದಕ್ಷಿಣದ ಭಾರತದ ಲೋಕಸಭಾ ಸ್ಥಾನಗಳ ಕಡಿತ ಇಲ್ಲ: ಕೇರಳದಲ್ಲಿ ಪ್ರಧಾನಿ ಮೋದಿ ಮಹತ್ವದ ಹೇಳಿಕೆ ಟಿಐ ತಿರುವಳ್ಳ(reporterkarnataka.com): ಲೋಕಸಭಾ ಕ್ಷೇತ್ರಗಳ ಮರು ವಿಂಗಡಣೆಯಿಂದ ದಕ್ಷಿಣದ ರಾಜ್ಯಗಳಿಗೆ ಅನ್ಯಾಯವಾಗುತ್ತದೆ ಎಂದು ಕರ್ನಾಟಕ, ತಮಿಳುನಾಡು ಸೇರಿದಂತೆ ದಕ್ಷಿಣದ ರಾಜ್ಯಗಳು ಆತಂಕ ವ್ಯಕ್ತಪಡಿಸುತ್ತಿರುವ ನಡುವೆಯೇ, 'ಜನಸಂಖ್ಯೆಯನ್ನು ಯಶಸ್ವಿಯಾಗಿ ನಿಯಂತ್ರಿಸಿರುವ ದಕ್ಷಿಣ ಭಾರತದ ರಾಜ್ಯಗ... ಮಡಿಕೇರಿ | ಒಂದೇ ಗ್ರಾಮದಲ್ಲಿ ಎರಡು ಪ್ರತ್ಯೇಕ ಅಪಘಾತ; ಓರ್ವ ಸಾವು; ಹಲವರಿಗೆ ಗಾಯ ಮಡಿಕೇರಿ(reporterkarnataka.com): ಮಡಿಕೇರಿ ತಾಲ್ಲೂಕಿನ ಹಾಕತ್ತೂರು - ಮರಗೋಡು ರಸ್ತೆಯಲ್ಲಿ ಕಳೆದ ರಾತ್ರಿ ಎರಡು ಅಪಘಾತಗಳು ಸಂಭವಿಸಿದ್ದು ಮರಗೋಡು ಸಮೀಪ ಚೆಲ್ಲಂಗೋಡು ಸೇತುವೆ ಬಳಿ ತಿರುವಿನಲ್ಲಿ ಮಿನಿ ಬಸ್ ಒಂದು ಚಾಲಕನ ನಿಯಂತ್ರಣ ಕಳೆದುಕೊಂಡು ನಿಲ್ಲಿಸಿದ್ದ ಕ್ರೆಟಾ ಕಾರಿನ ಮೇಲೆ ಬಿದ್ದಿದ್ದು ಎರ... ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ: ಆಸ್ಪತ್ರೆ ದಾಖಲು ಬೆಂಗಳೂರು(reporterkarnataka.com): ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್.ಸಂತೋಷ್ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಶುಕ್ರವಾರ ನಗರದ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಆಯೋಜಿಸಿದ್ದ ಮಾಜಿ ಸಚಿವ ಪಿ.... ತಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗೆಗ್ಗೆ ತೆರಳಿದ್ದ ಕೇರಳದ ಯುವತಿ ನಾಪತ್ತೆ *ಪೊಲೀಸ್, ಅರಣ್ಯ ಇಲಾಖೆ ಮತ್ತು ಗ್ರಾಮಸ್ಥರು ಸೇರಿದಂತೆ* *4 ತಂಡಗಳಿಂದ ಬಿರುಸಿನ ಶೋಧ ಕಾರ್ಯ* ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೊಡಗು ಜಿಲ್ಲೆಯ ಕಕ್ಕಬ್ಬೆ ಬಳಿಯ ತಡಿಯಂಡಮೋಳ್ ಬೆಟ್ಟದಲ್ಲಿ ಟ್ರೆಕ್ಕಿಂಗ್ಗೆ ತೆರಳಿದ್ದ ಕೇರಳ ಮೂಲದ ಯುವತಿ ನಾಪತ್... ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಹೈಕೋರ್ಟ್ ಬಿಗ್ ಶಾಕ್: ಬ್ಯಾಗ್ ಹಗರಣದ ತನಿಖೆಗೆ ಆದೇಶ ಬೆಂಗಳೂರು(reporterkarnataka.com): ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಕರ್ನಾಟಕ ಹೈಕೋರ್ಟ್ನಲ್ಲಿ ತೀವ್ರ ಹಿನ್ನಡೆಯಾಗ... ಹಾವೇರಿ ಬಸ್ ನಿಲ್ದಾಣದಲ್ಲಿ ನಿಂತಿದ್ದವರ ಮೇಲೆ ನುಗ್ಗಿದ ಬಸ್; 2 ವರ್ಷದ ಮಗು ಸಾವು, ನಾಲ್ವರಿಗೆ ಗಾಯ ಹಾವೇರಿ(reporterkarnataka.com): ನಗರದ ಎನ್ಡಬ್ಲ್ಯುಕೆಆರ್ಟಿಸಿ ಬಸ್ ನಿಲ್ದಾಣದಲ್ಲಿ ಘೋರ ಅಪಘಾತ ಸಂಭವಿಸಿದೆ. ಚಾಲಕನ ಅತಿಯಾದ ವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯಿಂದಾಗಿ ಪ್ಲಾಟ್ಫಾರ್ಮ್ ಮೇಲೆ ನಿಂತಿದ್ದವರ ಮೇಲೆ ಬಸ್ ನುಗ್ಗಿದ ಪರಿಣಾಮ ಎರಡು ವರ್ಷದ ಪುಟ್ಟ ಮಗು ಮೃತಪಟ್ಟಿದ್ದು, ನಾಲ್ವರು ಗಂಭೀರ... ಪ್ರೊಟೊಕಾಲ್ ಗೊಂದಲ: ಸಿದ್ದಗಂಗಾ ಮಠದ ವೇದಿಕೆಯಲ್ಲೇ ಸಿದ್ದಲಿಂಗ ಶ್ರೀಗಳಿಗೆ ಕೊನೆಯ ಸೀಟು! ತುಮಕೂರು(reporterkarnataka.com): ತುಮಕೂರಿನ ಸಿದ್ದಗಂಗಾ ಮಠದಲ್ಲಿ ಇಂದು ಆಯೋಜಿಸಲಾಗಿರುವ ಡಾ.ಶಿವಕುಮಾರ ಮಹಾಸ್ವಾಮಿಗಳ 119ನೇ ಜಯಂತೋತ್ಸವ ಹಾಗೂ ಗುರುವಂದನಾ ಕಾರ್ಯಕ್ರಮದಲ್ಲಿ ಆಸನ ವ್ಯವಸ್ಥೆಯ ಶಿಷ್ಟಾಚಾರ ದೊಡ್ಡ ಮಟ್ಟದ ಗೊಂದಲಕ್ಕೆ ಕಾರಣವಾಯಿತು. ರಾಷ್ಟ್ರಪತಿಗಳ ಭದ್ರತಾ ಸಿಬ್ಬಂದಿ ಹಾಗೂ ಕೇಂದ್ರ... ಬೆಂಗಳೂರನ್ನೇ ಬೆಚ್ಚಿಬೀಳಿಸಿದ ಕೃತ್ಯ: ಕೆಲಸದಿಂದ ತೆಗೆದ ಸಿಟ್ಟಿಗೆ ಮ್ಯಾನೇಜರ್ ಗೆ ಚಾಕುವಿನಿಂದ ಇರಿದು ಬರ್ಬರ ಹತ್ಯೆ ಬೆಂಗಳೂರು(reporterkarnataka.com):ಕೆಲಸದಿಂದ ತೆಗೆದಿದ್ದಕ್ಕೆ ಆಕ್ರೋಶಗೊಂಡ ವ್ಯಕ್ತಿಯೋರ್ವ, ಕಂಪನಿಯ ಮ್ಯಾನೇಜರ್ನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಭಯಾನಕ ಘಟನೆ ಬೆಂಗಳೂರಿನ ತಿಗಳರಪಾಳ್ಯದಲ್ಲಿ ನಡೆದಿದೆ.ತಿಗಳರಪಾಳ್ಯದ ಪವರ್ ಪ್ಲಾಸ್ಟಿಕ್ ಪ್ರೈವೆಟ್ ಲಿಮಿಟೆಡ್ ಕಂಪನಿಯ ಮ್ಯಾನೇಜರ್ ರಾಹುಲ್(38)... Mysore | ಚಾಮುಂಡಿ ಬೆಟ್ಟದಲ್ಲಿ ಬಿಸಿಲ ಧಗೆ: ಭಕ್ತರ ಕೈಯಿಂದ ತಂಪು ಪಾನೀಯ ಕಸಿಯುತ್ತಿರುವ ವಾನರ ಸೇನೆ ಗಿರಿಧರ್ ಕೊಂಪುಳಿರ ಮೈಸೂರು info.reporterkarnataka@gmail.com ಮೈಸೂರಿನಲ್ಲಿ ಹೆಚ್ಚುತ್ತಿರುವ ಬಿಸಿಲಿನ ತಾಪಕ್ಕೆ ಚಾಮುಂಡಿ ಬೆಟ್ಟದ ಕೋತಿಗಳು ತತ್ತರಿಸಿದ್ದು ತಮ್ಮ ಬಾಯಾರಿಕೆ ನೀಗಿಸಿಕೊಳ್ಳಲು ಪ್ರವಾಸಿಗರಿಂದ ತಂಪು ಪಾನೀಯ ಕಿತ್ತು ಕುಡಿಯುತ್ತಿದ್ದು, ಈ ದೃಶ್ಯಗಳು ವೈರಲ್ ಆಗಿವೆ. ಸಾಮಾನ್... ಜಮೀರ್- ಮಲ್ಲಿಕಾರ್ಜುನ್ ಜಟಾಪಟಿ?: ದಾವಣಗೆರೆ ದಕ್ಷಿಣ ಕ್ಷೇತ್ರ ಕಾಂಗ್ರೆಸ್ ಗೆ ಬಿಸಿ ತುಪ್ಪವಾಗುತ್ತಿದೆಯೇ? ದಾವಣಗೆರೆ(reporterkarnataka.com): ಉಪ ಚುನಾವಣೆ ನಡೆಯಲಿರುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಶಾಮನೂರು ಪರ ಪ್ರಚಾರ ಕಾರ್ಯಕ್ರಮದಲ್ಲಿ ಸಚಿವ ಜಮೀರ್ ಅಹ್ಮದ್ ಪ್ರಚಾರ ನಡೆಸುವ ಸಾಧ್ಯತೆ ಕಡಿಮೆ ಎಂದು ಹೇಳಲಾಗುತ್ತಿದೆ. ಹೀಗಾಗಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕ... « Previous Page 1 …21 22 23 24 25 … 311 Next Page » ಜಾಹೀರಾತು