ಚಾರ ಗ್ರಾಪಂ ಕಚೇರಿಯಲ್ಲಿ ಭಾರೀ ಅಗ್ನಿ ದುರಂತ: ಲಕ್ಷಾಂತರ ನಷ್ಟ; ಕಂದಾಯ ದಾಖಲೆ ಭಸ್ಮ ಕಾರ್ಕಳ(reporterkarnataka.com): ಹೆಬ್ರಿ ತಾಲೂಕಿನ ಚಾರ ಗ್ರಾಪಂ ಕಟ್ಟಡದಲ್ಲಿ ಸೋಮವಾರ ರಾತ್ರಿ ಭಾರಿ ಪ್ರಮಾಣದಲ್ಲಿ ಅಗ್ನಿ ಅವಘಡ ಸಂಭವಿಸಿ ಪೀಠೋಪಕಾರಣಗಳು ಕಂಪ್ಯೂಟರ್ ಗಳು ಕಂದಾಯ ದಾಖಲೆಗಳು ಸೇರಿದಂತೆ ಎಲ್ಲವು ಸಂಪೂರ್ಣ ಅಗ್ನಿ ಅಹುತಿಯಾಗಿದೆ. ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದ ಅ... ಶಂಕರನಾರಾಯಣ: ಮನೆಯ ಬಾಗಿಲು ಮುರಿದು ಚಿನ್ನಾಭರಣ, ಬೆಳ್ಳಿ ಕಳವು ಕುಂದಾಪುರ(reporterkarnataka.com): ಮನೆಯ ಬಾಗಿಲು ಮುರಿದು ಒಳಪ್ರವೇಶಿಸಿದ ಕಳ್ಳರು ಸಾವಿರಾರು ರೂ. ಮೌಲ್ಯದ ಚಿನ್ನ ಬೆಳ್ಳಿಯ ಆಭರಣ ಹಾಗೂ ನಗದು ಕಳ್ಳತನ ಮಾಡಿಕೊಂಡು ಹೋಗಿರುವ ಘಟನೆ ಕುಂದಾಪುರ ತಾಲೂಕಿನ ಶಂಕರನಾರಾಯಣ ಗ್ರಾಮದ ಲಕ್ಕೊಳ್ಳಿಯ ನಾಗೇಂದ್ರ ಪ್ರಸಾದ್ ಎಂಬವರ ಮನೆಯಲ್ಲಿ ನಡೆದಿದೆ. ನಾಗೇಂ... ಮಂದಾರ್ತಿ ಉದ್ಯಮಿಗೆ ಆನ್ಲೈನ್ ವಂಚನೆ: 3 ಮಂದಿ ಆರೋಪಿಗಳ ಬಂಧನ ಉಡುಪಿ(reporterkarnataka.com): ಆನ್ ಲೈನ್ ವಂಚನೆ ಪ್ರಕರಣ ದಿನ ಕಳೆದಂತೆ ಹೆಚ್ಚಾಗುತ್ತಿದ್ದಂತೆ ಉಡುಪಿ ಜಿಲ್ಲೆಯ ಮಂದಾರ್ತಿ ಮೂಲದ ಉದ್ಯಮಿಯೋರ್ವರು 3 ಲಕ್ಷ ರೂ. ಕಳೆದುಕೊಂಡ ಘಟನೆ ನಡೆದಿದೆ. ಸಹಾಯ ಪಡೆಯುವ ನೆಪದಲ್ಲಿ ಉದ್ಯಮಿಗೆ ವಂಚನೆ ಮಾಡಲಾಗಿದೆ. ಸೆ.4 ರಂದು ಅನಾಮಧೇಯ ವ್ಯಕ್ತಿಯೊಬ್ಬ ಯುರೋ ಬ... ಬೆಂಗಳೂರು: ಸ್ನೇಹಿತನ ಬೈಕ್ನಲ್ಲಿ ಪಿಕ್ನಿಕ್ಗೆ ಹೋಗಿದ್ದ ಯುವತಿ ರಸ್ತೆ ಅಪಘಾತಕ್ಕೆ ಬಲಿ ಬೆಂಗಳೂರು (reporterkarnataka.com): ಸ್ನೇಹಿತನ ಜತೆ ಬೈಕ್ನಲ್ಲಿ ಪಿಕ್ನಿಕ್ಗೆ ತೆರಳುತ್ತಿದ್ದ ಬೆಂಗಳೂರಿನ ಯುವತಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದ ವಾಪಸಂದ್ರ ಬ್ರಿಡ್ಜ್ ಬಳಿ ನಡೆದಿದೆ. ಬೆಂಗಳೂರು ಮೂಲದ ಯುವತಿ ಚೈತ್ರಾ (19) ಮೃತಪಟ್ಟ ವಿದ್ಯಾರ್ಥಿನಿ. ಬೆಂಗಳೂ... ಮಣಿಪಾಲ ಮಣ್ಣಪಳ್ಳದಲ್ಲಿ ಮೀನು ಹಿಡಿಯಲು ಹೋದ ವ್ಯಕ್ತಿ ಕೆರೆಯಲ್ಲಿ ಮುಳುಗಿ ಸಾವು ಮಣಿಪಾಲ(reporterkarnataka.com):ಗಾಳ ಹಾಕಿ ಮೀನು ಹಿಡಿಯಲು ಹೋದ ವ್ಯಕ್ತಿಯೋರ್ವ ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ಮಣಿಪಾಲ ಮಣ್ಣಪಳ್ಳ ಕೆರೆಯಲ್ಲಿ ಇಂದು ನಡೆದಿದೆ. ಮೃತರನ್ನು ಕುಂದಾಪುರ ನಿವಾಸಿ ಪ್ರಕಾಶ್(35) ಎಂದು ಗುರುತಿಸಲಾಗಿದೆ. ಗಾಳ ಹಾಕಿ ಮೀನು ಹಿಡಿಯುವ ಸಂದರ್ಭದಲ್ಲಿ ಆಯತಪ್ಪಿ ಕೆರೆಗ... ಮಗಳು ಜಾನಕಿ ಖ್ಯಾತಿಯ ನಟ ರವಿಪ್ರಸಾದ್ ಮಂಡ್ಯ ಇನ್ನಿಲ್ಲ: ಹುಟ್ಟೂರಿನಲ್ಲಿ ಅಂತ್ಯ ಸಂಸ್ಕಾರ ಬೆಂಗಳೂರು(reporterkarnataka.com):ಸ್ಯಾಂಡಲ್ ವುಡ್ ಹಾಗೂ ಕಿರುತೆರೆ ಧಾರಾವಾಹಿಗಳಲ್ಲಿ ಖ್ಯಾತಿ ಪಡೆದಿದ್ದ ಹಿರಿಯ ಕಲಾವಿದ ರವಿಪ್ರಸಾದ್ ಮಂಡ್ಯ ಅಕಾಲಿಕ ನಿಧನ ಹೊಂದಿದ್ದಾರೆ. ನಟ ರವಿಪ್ರಸಾದ್ ಮಂಡ್ಯ ಅವರು ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು. ಹೆಚ್ಚಿನ ಚಿಕಿತ್ಸೆಗೆ ಅವರನ್ನು ಬೆಂಗಳೂರಿನ... ಕಡಬ: ಮಾವನಿಂದಲೇ ಬಾಲಕಿ ಮೇಲೆ ಅತ್ಯಾಚಾರ; ಪೋಕ್ಸೋ ಕಾಯ್ದೆಯಡಿ ಆರೋಪಿ ಸೆರೆ ಕಡಬ(reporterkarnataka.com): ಮಾವನೇ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಗರ್ಭ ವತಿ ಮಾಡಿದ ಆಘಾತಕಾರಿ ಘಟನೆ ಕಡಬ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ಆರೋಪಿಯು ತನ್ನ ಸಂಬಂಧಿಕಳಾದ 17 ವರ್ಷದ ಬಾಲಕಿಯ ಮೇಲೆ ಮನೆಯಲ್ಲಿ ಕಳೆದ ಫೆಬ್ರವರಿ ತಿಂಗಳಿನಿಂದ ಅತ್ಯಾಚಾರ ಮಾಡುತ್ತಿದ್ದ ಎನ್ನಲ... ಕೊಚ್ಚಿ; ದುಬೈಯಿಂದ ಸಂಚರಿಸುತ್ತಿದ್ದ ವಿಮಾನದಲ್ಲಿ ಪ್ರಜ್ಞಾಹೀನರಾದ ಮಹಿಳೆ ಮೃತ್ಯು ಕೊಚ್ಚಿ(reporterkarnataka.com): ದುಬೈನಿಂದ ಕೊಚ್ಚಿಗೆ ತೆರಳುತ್ತಿದ್ದ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಪ್ರಜ್ಞಾಹೀನರಾಗಿ ಸಾವನ್ನಪ್ಪಿದ ದಾರುಣ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಮಿನಿ(56) ಮಹಿಳೆ ಎಂದು ಗುರುತಿಸಲಾಗಿದೆ. ಇವರು ವಿಮಾನದ ಮೂಲಕ ದುಬೈನ... ಹದಿಹರೆಯದ ಯುವತಿ ಮೇಲೆ ಅತ್ಯಾಚಾರ: ಆರೋಪಿ, ತಾಯಿ ವಿರುದ್ಧ ಪ್ರಕರಣ ದಾಖಲು ನಾಗಪುರ(reporterkarnataka.com): ಯುವತಿಯ ಮೇಲೆ ಅತ್ಯಾಚಾರ ಪ್ರಕರಣ ಸಂಬಂಧಿಸಿದಂತೆ ಯುವಕ ಹಾಗೂ ಆತನ ತಾಯಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಸಂಬಂಧದ ಆಮಿಷವೊಡ್ಡಿ ಹದಿಹರೆಯದ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಮಧ್ಯಪ್ರದೇಶದ 22 ವರ್ಷದ ಯುವಕನ ವಿರುದ್ಧ ಹಾಗೂ ಮತ್ತೋರ್ವ ಪುರುಷನ ಜತೆ ಲೈಂಗಿಕ ಸಂಬಂ... ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ: ಕುಂದಾಪುರದಲ್ಲಿ ನದಿಗೆ ಹಾರಿದ ವಿದ್ಯಾರ್ಥಿಯ ಮೃತದೇಹ ಪತ್ತೆ ಕುಂದಾಪುರ(reporterkarnataka.com): ನೀಟ್ ಪರೀಕ್ಷೆಯಲ್ಲಿ ನಿರೀಕ್ಷೆಗಿಂತ ಕಡಿಮೆ ಅಂಕ ಬಂತೆಂದು ಕುಂದಾಪುರದಲ್ಲಿ ನದಿಗೆ ಹಾರಿದ ವಿದ್ಯಾರ್ಥಿಯ ಮೃತದೇಹ ಬೈಂದೂರು ತಾಲೂಕಿನ ನಾವುಂದ ಸಮುದ್ರ ತೀರದಲ್ಲಿ ಇಂದು ಪತ್ತೆಯಾಗಿದೆ. ಕುಂದಾಪುರದ ವಡೇರಹೋಬಳಿ ಜೆಎಲ್ಬಿ ರಸ್ತೆಯ ನಿವಾಸಿ ರಘುವೀರ್ ಶೆಟ್ಟಿ ಅವರ ಪ... « Previous Page 1 …229 230 231 232 233 … 302 Next Page » ಜಾಹೀರಾತು