ಮೇರು ಕಲಾವಿದ, ಮಾತಿನ ಮಾಂತ್ರಿಕ, ಮಾಜಿ ಶಾಸಕ ಕುಂಬಳೆ ಸುಂದರ ರಾವ್ ಇನ್ನಿಲ್ಲ ಮಂಗಳೂರು(reporterkarnataka.com): ಮೇರು ಕಲಾವಿದ, ಪ್ರಸಿದ್ಧ ಅರ್ಥದಾರಿ, ಮಾಜಿ ಶಾಸಕ ಕುಂಬಳೆ ಸುಂದರ್ ರಾವ್(88) ಬುಧವಾರ ಮುಂಜಾನೆ ನಿಧನರಾದರು ಅವರು ಪತ್ನಿ, ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. ಸುಂದರ ರಾವ್ ಅವರ ಅಂತ್ಯ ಸಂಸ್ಕಾರ ನಾಳೆ ನೆರವೇರಲಿದೆ. ಪಾರ್ಥಿವ ಶರೀ... ಬೈಂದೂರು: ಜಾತಿ ನಿಂದನೆ ಪ್ರಕರಣ; ಕಂಬದಕೋಣೆ ಅರ್ಚಕರ ವಿರುದ್ಧ ಪ್ರಕರಣ ದಾಖಲು ಬೈಂದೂರು(reporterkarnataka.com): ಜಾತಿ ನಿಂದನೆ ಮಾಡಿದ ಹಾಗೂ ಪೂಜೆಯ ವಿಚಾರದಲ್ಲಿ ಅರ್ಚಕರ ವಿರುದ್ಧ ಪ್ರಕರಣವೊಂದು ಕಂಬದ ಕೋಣೆಯ ಕೊಕ್ಕೇಶ್ವರ ದೇವಾಲಯದಲ್ಲಿ ನಡೆದಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೆ.28ರಂದುಕಂಬದ ಕೋಣೆಯ ಕೊಕ್ಕೆಶ್ವರ ದೇವಾಲಯಕ್ಕೆ ಹೊದ ಸಂದರ... ಕಡೂರು: ವಿದ್ಯಾರ್ಥಿನಿ ಜತೆ ಅಸಭ್ಯ ವರ್ತನೆ; ಕ್ಯಾಬ್ ಚಾಲಕನ ಕಟ್ಟಿ ಹಾಕಿ ಥಳಿಸಿದ ಗ್ರಾಮಸ್ಥರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ವಿದ್ಯಾರ್ಥಿನಿ ಜತೆ ಅನುಚಿತವಾಗಿ ವರ್ತಿಸಿದ ಕ್ಯಾಬ್ ಚಾಲಕನೊರ್ವನನ್ನು ಕಂಬಕ್ಕೆ ಕಟ್ಟಿ ಥಳಿಸಿದ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಣಣದ ಸಿದ್ದರಹಳ್ಳಿಯಲ್ಲಿ ನಡೆದಿದೆ. ಗ್ರಾಮಸ್ಥರಿಂದ ಚಾಲಕ ರಾಜಪ್ಪನನ್ನ ಕ... ಬೆಂಗಳೂರು: ಮನೆಕೆಲಸದಾಕೆ ಜತೆ ಲೈಂಗಿಕ ಕ್ರಿಯೆ ನಡೆಸುತ್ತಿದ್ದಾಗಲೇ ಹೃದಯಾಘಾತಕ್ಕೆ ವೃದ್ಧ ಸಾವು ಬೆಂಗಳೂರು(reporterkarnataka.com):: ಮನೆಗೆಲಸದಾಕೆ ಜತೆ ಲೈಂಗಿಕ ಕ್ರಿಯೆ ನಡೆಸುತ್ತಿರುವಾಗಲೇ ವೃದ್ದರೊಬ್ಬರು ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ ಘಟನೆ ಸಿಲಿಕಾನ್ ಸಿಟಿಯ ಪುಟ್ಟೇನಹಳ್ಳಿಯಲ್ಲಿ ನಡೆದಿದೆ. ಮೃತಪಟ್ಟ ವೃದ್ಧರನ್ನು ಬಾಲಸುಬ್ರಮಣಿಯನ್ (67) ಎಂದು ಗುರುತಿಸಲಾಗಿದೆ. ಇದರೊಂದಿಗೆ ಪುಟ್ಟೇನ... ಮೂಡಿಗೆರೆ: ಚಲಿಸುತ್ತಿದ್ದ ಆಟೋಗೆ ಹಿಂಬದಿಯಿಂದ ಕಾರು ಡಿಕ್ಕಿ; 3 ಮಂದಿ ಆಸ್ಪತ್ರೆಗೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಚಲಿಸುತ್ತಿದ್ದ ಆಟೋರಿಕ್ಷಾವೊಂದಕ್ಕೆ ಹಿಂಭಾಗದಿಂದ ಕಾರು ಡಿಕ್ಕಿ ಹೊಡೆದಿದ್ದು, ಆಟೋದಲ್ಲಿದ್ದ 3 ಮಂದಿ ಗಾಯಗೊಂಡಿದ್ದಾರೆ. ಅಪಘಾತದ ರಭಸಕ್ಕೆ ಎರಡು ವ... ಅಪ್ರಾಪ್ತೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಪೋಕ್ಸೋ ಪ್ರಕರಣದಡಿ ಆರೋಪಿ ಬಂಧನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka.com ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ಮೂಡಿಗೆರೆ ತಾಲ್ಲೂಕಿನ ಬಣಕಲ್ ಹೋಬಳಿಯ ಸಬ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದ್ದು, ಆರೋಪಿ ಯುವಕನನ್ನು ಪೋಕ್ಸೋ ಪ್ರಕರಣದಡಿ ಬಂಧಿಸಲಾಗಿದೆ. ಸಂಬಂಧಿಕನಾದ ಸುಂ... ಶಿರೂರು; ಯಕ್ಷಗಾನ ಕಲಾವಿದನ ಮನೆಯ ಬೀಗ ಒಡೆದು ಚಿನ್ನಾಭರಣ ಕಳವು: ಫೇಸ್ ಬುಕ್ ಗೆಳೆಯನ ಕೃತ್ಯ ಕುಂದಾಪುರ(reporterkarnataka.com); ಫೇಸ್ ಬುಕ್ ಮೂಲಕ ಪರಿಚಯಗೊಂಡ ಸ್ನೇಹಿತನೊಬ್ಬ ಯಕ್ಷಗಾನ ಕಲಾವಿದನ ಮನೆಯ ಬೀಗ ಒಡೆದು ಸಾವಿರಾರು ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ ಬೈಂದೂರು ತಾಲೂಕಿನ ಶಿರೂರು ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಶಿರೂರು ಗ್ರಾಮದ ಮೇಲ್ಪೇಟೆ ನಿವಾಸಿ ಸಂತೋಷ ಮ... ಮಂಗಳೂರು ಆಟೋ ಬ್ಲಾಸ್ಟ್ ಆರೋಪಿಯ ಮಾಹಿತಿ ಲಭ್ಯ: ಶಿವಮೊಗ್ಗ ತುಂಗಾ ಸ್ಫೋಟಕ್ಕೆ ನಂಟು ಮಂಗಳೂರು(reporterkarnataka.com): ನಗರದ ನಾಗೂರಿ ಬಳಿ ಶನಿವಾರ ಮುಸ್ಸಂಜೆ ವೇಳೆ ನಡೆದ ಆಟೋರಿಕ್ಷಾ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಮಾಹಿತಿ ಲಭಿಸುತ್ತಿದ್ದು, ಶಿವಮೊಗ್ಗ ತುಂಗಾ ನದಿ ದಡದಲ್ಲಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ಕುಖ್ಯಾತ ಕ್ರಿಮಿನಲ್ ಶಾರೀಕ್ ಎಂಬಾತನೇ ಆಟ... ಮಂಗಳೂರು ಆಟೋ ಸ್ಫೋಟಕ್ಕೂ ಆಧಾರ್ ಕಾರ್ಡ್ ವ್ಯಕ್ತಿಗೂ ಸಂಬಂಧವಿಲ್ಲವಂತೆ: ಪ್ರೇಮ್ರಾಜ್ ಹುಟಗಿ ರೈಲ್ವೆ ಸಿಬ್ಬಂದಿ ಮಂಗಳೂರು(reporterkarnataka.com): ನಗರದ ನಾಗುರಿ ಬಳಿ ಚಲಿಸುತ್ತಿದ್ದ ಆಟೋರಿಕ್ಷಾದಲ್ಲಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳದಲ್ಲಿ ಪತ್ತೆಯಾದ ಆಧಾರ್ ಕಾರ್ಡ್ ನ ವ್ಯಕ್ತಿಗೂ ಸ್ಫೋಟಕ್ಕೂ ಯಾವುದೇ ಸಂಬಂಧವಿಲ್ಲ ಎಂದು ತಿಳಿದು ಬಂದಿದೆ. ಆಟೊದಲ್ಲಿ ತುಮಕೂರಿನಲ್ಲಿ ಕೆಲಸ ಮಾಡುತ್ತಿರು... ಅಥಣಿ: ಆಕಸ್ಮಿಕ ಬೆಂಕಿ ಅವಘಡ; ಸುಮಾರು 21 ಎಕರೆ ಕಬ್ಬು ಹಾನಿ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಆಕಸ್ಮಿಕ ಬೆಂಕಿ ಅವಘಡದಿಂದ ಸುಮಾರು 21 ಎಕರೆದಷ್ಟು ರೈತರ ಕಬ್ಬು ಹಾನಿಯಾದ ಘಟನೆ ನಡೆದಿದೆ. ಅಥಣಿ ಗ್ರಾಮೀಣ ಭಾಗದ ಹುಲಗಬಾಳಿ ರಸ್ತೆ ಹತ್ತಿರ ಇರುವ ಕ್ಲಬ್ ರೋಡ್ ಬಳಿ ಬೆಂಕಿ ಅವಘಡ ಸಂಭವಿಸಿದೆ. ಕಲ್ಲಪ್ಪ ಮುರಗೆಪ್ಪಾ ಕಲ್ಲೋ... « Previous Page 1 …231 232 233 234 235 … 309 Next Page » ಜಾಹೀರಾತು