ಕಾರ್ಕಳ: ಅನಾರೋಗ್ಯಪೀಡಿತ ವ್ಯಕ್ತಿ ತೋಡಿಗೆ ಬಿದ್ದು ಸಾವು ಕಾರ್ಕಳ(reporterkarnataka.com): ಅನಾರೋಗ್ಯದಿಂದ ಕೂಡಿದ್ದ ವ್ಯಕ್ತಿಯೊಬ್ಬರು ತೋಡಿಗೆ ಬಿದ್ದು ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಪಳ್ಳಿ ಬಂದಲ್ಪಾಡಿ ಎಂಬಲ್ಲಿ ನಡೆದಿದೆ . ಉಮೇಶ್ (50) ಎಂಬುವವರು ಮೃತಪಟ್ಟವರು. ಅಸ್ತಮ ಹಾಗು ಫಿಟ್ಸ್ ಕಾಯಿಲೆಯಿಂದ ಬಳಲುತಿದ್ದ ಉಮೇಶ್ ಅವರು ಜ.15 ರಂದು ಹತ್ತಿರ... ಜಗಳೂರು: ಭೀಕರ ರಸ್ತೆ ಅಪಘಾತ; ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು; ಕೂಡ್ಲಿಗಿಯ ಇಬ್ಬರು ಸೇರಿ 7 ಮಂದಿ ಸಾವು ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ದಾವಣಗೆರೆ ಜಿಲ್ಲೆ ಜಗಳೂರು ತಾಲ್ಲೂಕು ರಾಷ್ಟ್ರೀಯ ಹೆದ್ದಾರಿ 56 ಬಂಗಾರಿಗುಡ್ಡದ ಬಳಿ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 7 ಮಂದಿ ಅಸುನೀಗಿದ್ದಾರೆ. ವೇಗವಾಗಿ ಚಲಿಸುತ್ತಿದ್ದ ಇಂಡಿಕಾ ಕಾರು ಡಿವೈಡರ್ಗೆ... ಸುಲಿಗೆ ಪ್ರಕರಣ: ಆಕಾಶಭವನ ಶರಣ್ ಸೇರಿದಂತೆ 4 ಮಂದಿ ಬಂಧನ; ಸಿಸಿಬಿ ಪೊಲೀಸರ ಕಾರ್ಯಾಚರಣೆ ಮಂಗಳೂರು(reporterkarnataka.com) : ಇತ್ತೀಚೆಗಷ್ಟೇ ಜಾಮೀನು ಮೇಲೆ ಬಿಡುಗಡೆಗೊಂಡಿರುವ ಆಕಾಶಭವನ ಶರಣ್ ಹಾಗೂ ಇತರ ನಾಲ್ವರನ್ನು ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕೊಲೆ, ಕೊಲೆ ಯತ್ನ, ಅತ್ಯಾಚಾರ, ದರೋಡೆ ಮುಂತಾದ ಪ್ರಕರಣಗಳಿಗೆ ಸಂಬಂಧಿಸಿದಂತೆ ಶರಣ್... 3ನೇ ಅಲೆಯ ಭಯ: ಶಿಕ್ಷಣ ವ್ಯವಸ್ಥೆಯಲ್ಲಿ ಮುಂಬರುವ ಸವಾಲು ಎದುರಿಸಲು ಮಂಗಳೂರಿನ ರೋಶನಿ ನಿಲಯ ಸಜ್ಜು ಮಂಗಳೂರು(reporterkarnataka.com): ಪ್ರತಿಕೂಲ ಪರಿಸ್ಥಿತಿಯನ್ನು ಪ್ರಯೋಜನವಾಗಿ ಹೇಗೆ ಪರಿವರ್ತಿಸಬಹುದು ಎಂಬ ಬಗ್ಗೆ ಹೊಸ ಬಗೆಯ ಪ್ರಯೋಗ ಮಂಗಳೂರಿನ ರೋಶನಿ ನಿಲಯದ ಸ್ಕೂಲ್ ಆಫ್ ಸೋಶಿಯಲ್ ವರ್ಕ್ ನಲ್ಲಿ ನಡೆಯಿತು. ಕೋವಿಡ್ ಸವಾಲುಗಳ ವಿರುದ್ಧ ಕ್ಯಾಂಪಸ್ಗಳಲ್ಲಿ ನಾವು ಸಿದ್ದರಾಗಬೇಕೆನ್ನುವ ಬಗ್ಗೆ ಚ... ಒಮಿಕ್ರಾನ್ ಆತಂಕ: ದ.ಕ. ಜಿಲ್ಲೆಯ ರಿಕ್ರಿಯೇಷನ್ ಕ್ಲಬ್ ಗಳು ಬಂದ್ ಮಂಗಳೂರು (reporterkarnataka.com): ಕೊರೊನಾ ಪೀಡಿತರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಸೋಂಕು ಹರಡುವಿಕೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಹಾಗೂ ಸಾರ್ವಜನಿಕರ ಹಿತ ದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯಚರಿಸುತ್ತಿರುವ ರಿಕ್ರಿಯೇಷನ್ ಕ್ಲಬ್ ಗಳಲ್ಲಿ ಸಾ... ನ್ಯಾಯಾಧೀಶರ ಭೇಟಿ ವೇಳೆ ಪೊಲೀಸ್ ಠಾಣೆಗೆ ಬಾಗಿಲು: ಇನ್ಸ್ಪೆಕ್ಟರ್ ಸಸ್ಪೆಂಡ್ ಚಾಮರಾಜನಗರ(reporterkarnataka.com): ನಗರದ ಪೊಲೀಸ್ ಠಾಣೆಗೆ ನ್ಯಾಯಾಧೀಶರು ದಿಢೀರ್ ಭೇಟಿ ನೀಡಿದ ಸಂದರ್ಭದಲ್ಲಿ ಬಾಗಿಲು ಮುಚ್ಚಿದ್ದ ಇನ್ಸ್ಪೆಕ್ಟರ್ ಅವರನ್ನು ಅಮಾನತುಗೊಳಿಸಲಾಗಿದೆ. ಚಾಮರಾಜನಗರ ಸಿಇಎನ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ನಂಜಪ್ಪ ಅಮಾನತುಗೊಂಡಿದ್ದಾರೆ. ಚಾಮರಾಜನಗರ ಜೆಎಂಎಫ್ಸಿ ... ಕಾರ್ಕಳ : ನಿಲ್ಲದ ಜಾನುವಾರು ಕಳ್ಳರ ಹಾವಳಿ; ನಿಟ್ಟೆಯಲ್ಲಿ ಮತ್ತೆ 5 ದನಗಳ್ಳತನ ಕಾರ್ಕಳ(reporterkarnataka.com)ನಿಟ್ಟೆ ಗ್ರಾಮದ ಲೆಮಿನಾ ಕ್ರಾಸ್ ದರ್ಖಾಸು ಮನೆಯ ರಾಜೇಶ್ ಆಚಾರ್ಯ ಎಂಬವರ ಮನೆಯ ಹಟ್ಟಿಯಲ್ಲಿ ಜ.10 ರಂದು ಕಟ್ಟಿ ಹಾಕಿದ 5 ದನಗಳನ್ನು ಹರಿತ ಆಯುಧದಿಂದ ಹಗ್ಗವನ್ನು ತುಂಡು ಮಾಡಿ ಕಳವು ಮಾಡಿದ್ದಾರೆ. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಕಳ: ಅಸ್ವಸ್ಥಗೊಂಡಿದ್ದ ಪಿಯು ವಿದ್ಯಾರ್ಥಿನಿ ಮೃತ್ಯು ಕಾರ್ಕಳ(reporterkarnataka.com) : ಅಸ್ವಸ್ಥಗೊಂಡು ಕಾಲೇಜು ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ನೀರೆ ಬಾರೆಜಡ್ಡು ಎಂಬಲ್ಲಿ ನಡೆದಿದೆ. ಶರಣ್ಯ (18)ಮೃತಪಟ್ಟ ವಿದ್ಯಾರ್ಥಿನಿ. ಬೈಲೂರು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿರುವ ವಿದ್ಯಾರ್ಥಿನಿಯ... ಕೊಟ್ಟಾಯಂ: ಅತಿ ದೊಡ್ಡ ವೈಫ್ ಸ್ವ್ಯಾಪಿಂಗ್ ಜಾಲ ಬಯಲು…!; ಹಣ, ಸೆಕ್ಸ್ ಗಾಗಿ ಹೆಂಡತಿಯರನ್ನೇ ಅದಲು ಬದಲು ಮಾಡಿಕೊಳ್ಳುವ ಗ್ಯಾಂಗ್ ತಿರುವನಂತಪುರ(reporterkarnataka.com): ಕೇರಳದಲ್ಲಿ ವೈಫ್ ಸ್ವ್ಯಾಪಿಂಗ್ ಅಥವಾ ಸೆಕ್ಸ್ , ಹಣಗಾಗಿ ಪತ್ನಿಯರನ್ನು ಪರಸ್ಪರ ಹಂಚಿಕೊಳ್ಳುವ ದೊಡ್ಡ ಜಾಲವೊಂದು ಬಯಲಾಗಿ ಇಡೀ ದೇಶಕ್ಕೆ ದೊಡ್ಡ ಶಾಕ್ ನೀಡಿದೆ. ಸಾವಿರಾರು ಮಂದಿ ಇದರಲ್ಲಿ ಭಾಗಿಯಾದ ಬಗ್ಗೆ ಗುಮಾನಿ ಇದೆ. ಬಹುಕಾಲದಿಂದ ವೈಫ್ ಸ್... ಕೋವಿಡ್ ಲಸಿಕೆ ವಿರುದ್ಧ ಪ್ರತಿಭಟನೆ: ಫ್ರಾನ್ಸ್, ಜರ್ಮನಿ, ಆಸ್ಟ್ರಿಯ, ಇಟಲಿಯಲ್ಲಿ ಬೀದಿಗಿಳಿದ ನಾಗರಿಕರು ಪ್ಯಾರಿಸ್(reporterkarnataka.com): ಕೋವಿಡ್ ಲಸಿಕೆ ಕಡ್ಡಾಯಗೊಳಿಸಿರುವುದರ ವಿರುದ್ಧ ಪಶ್ಚಿಮ ಯುರೋಪ್ ನಲ್ಲಿ ಭಾರಿ ಪ್ರತಿಭಟನೆ ವ್ಯಕ್ತವಾಗಿದೆ. ಜನರು ಬೀದಿಗೆ ಇಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಫ್ರಾನ್ಸ್, ಜರ್ಮನಿ, ಆಸ್ಟ್ರಿಯ ಹಾಗೂ ಇಟಲಿಯಲ್ಲಿ ಜನರು ಬೀದಿಗಿಳಿದಿದ್ದಾರೆ. ಫ್ರಾನ್ಸ್... « Previous Page 1 …234 235 236 237 238 … 279 Next Page » ಜಾಹೀರಾತು