ಮುಳ್ಳಯ್ಯನಗಿರಿ: ಶಾಲಾ ಮಕ್ಕಳಿದ್ದ ಜೀಪ್ ಪಲ್ಟಿ; 6 ವಿದ್ಯಾರ್ಥಿಗಳಿಗೆ ಗಾಯ; ಆಸ್ಪತ್ರೆಗೆ ದಾಖಲು ಸಂತೋಪ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮುಳ್ಳಯ್ಯನಗಿರಿ ರಸ್ತೆಯಲ್ಲಿ ಶಾಲಾ ಮಕ್ಕಳ ಜೀಪ್ ಪಲ್ಟಿಯಾದ ಪರಿಣಾಮ 6 ಮಕ್ಕಳಿಗೆ ಸಣ್ಣ-ಪುಟ್ಟ ಗಾಯವಾಗಿದ್ದು,ವಆಸ್ಪತ್ರೆಗೆ ದಾಖಲಿಸಲಾಗಿದೆ. ಕೇರಳದಿಂದ ಬಸ್ ಮಾಡಿಕೊಂಡು ಮಕ್ಕಳನ್ನು ಶಾಲಾ ಪ್ರವಾಸಕ್ಕೆ ಕರೆದು ತರಲಾಗ... ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ಮಸೂದೆ ವಿರೋಧಿಸುತ್ತಾರೆ: ಸಿಎಂ ಸಿದ್ದರಾಮಯ್ಯ *ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ ನೋಡಿಕೊಳ್ಳುತ್ತಿದ್ದಾರೆ?*ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ* ಮೈಸೂರು(reporterkarnataka.com): ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ವಿರೋಧಿಸುತ್ತಾರೆ. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ... Kodagu | ಸುರಕ್ಷಿತ ಸಹಜ ಹೆರಿಗೆ: ರಾಜ್ಯಮಟ್ಟದಲ್ಲಿ ಕೊಡಗು ಜಿಲ್ಲೆಗೆ 2ನೇ ಸ್ಥಾನ *ಜಿಲ್ಲೆಯಲ್ಲಿ ಮಡಿಕೇರಿ ಜಿಲ್ಲಾಸ್ಪತ್ರೆ ಪ್ರಥಮ* *ಗೋಣಿಕೊಪ್ಪಲು ಸಮುದಾಯ ಆರೋಗ್ಯ ಕೇಂದ್ರಕ್ಕೆ ದ್ವಿತೀಯ ಸ್ಥಾನ* ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ರಾಜ್ಯದ ಸರ್ಕಾರಿ ಆಸ್ಪತ್ರೆಯಲ್ಲಿ ಸಹಜ ಹೆರಿಗೆಯಲ್ಲಿ ಕೊಡಗು ಜಿಲ್ಲೆ ಎರಡನೇ ಸ್ಥಾನ ಪಡ... ಬೆಂಗಳೂರು ಕೂಲ್ ಕೂಲ್: ಶೀತ ಮಾರುತದಿಂದ ತತ್ತರಿಸಿದ ರಾಜಧಾನಿ ಜನತೆ: ಉತ್ತರ ಕರ್ನಾಟಕದಲ್ಲೂ ಗಡಗಡ ಚಳಿ ಬೆಂಗಳೂರು(reporterkarnataka.com): ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಶೀತ ಮಾರುತ ತೀವ್ರಗೊಂಡಿದ್ದು, ಇನ್ನೆರಡು ದಿನ ಮುಂದುವರಿಯುವ ಸಾಧ್ಯತೆಗಳಿವೆ. ಬೆಂಗಳೂರಿನಲ್ಲಿ ಇಂದು ಮುಂಜಾನೆ ದಟ್ಟವಾದ ಮಂಜು ಕವಿದಿದ್ದು, ಬೆಳಗ್ಗಿನ ಪ್ರಯಾಣದ ಮೇಲೆ ಪರಿಣಾಮ ಬ... ಸಿಎಂ ಮತ್ತು ನನ್ನನ್ನು ಸೂಕ್ತ ಸಮಯದಲ್ಲಿ ಕರೆಯುವುದಾಗಿ ಹೈಕಮಾಂಡ್ ತಿಳಿಸಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ *ಅವರು ಕರೆದಾಗ ನಾನು, ಸಿಎಂ ಇಬ್ಬರೂ ಹೋಗುತ್ತೇವೆ. ನಾನು ಕದ್ದುಮುಚ್ಚಿ ದೆಹಲಿಗೆ ಹೋಗುವುದಿಲ್ಲ* *ನದಿ ಜೋಡಣೆ ಕುರಿತು ಕೇಂದ್ರ ಸಚಿವರ ಸಭೆಯಲ್ಲಿ ಭಾಗವಹಿಸಲು ಮಂಗಳವಾರ ದೆಹಲಿಗೆ ಪ್ರಯಾಣ* *ರಾಜ್ಯದ ಯೋಜನೆಗಳ ಬಗ್ಗೆ ಚರ್ಚೆ, ಕೇಂದ್ರ ಅರಣ್ಯ ಹಾಗೂ ನಗರಾಭಿವೃದ್ಧಿ ಸಚಿವರ ಭೇಟಿಗೂ ಸಮಯ ಕೇಳಿರ... ಕಳಸ ಬಳಿ ಖಾಸಗಿ ಬಸ್ ಪಲ್ಟಿ: ಹಲವರಿಗೆ ಗಾಯ; ಕುದುರೆಮುಖಕ್ಕೆ ಟ್ರೆಕ್ಕಿಂಗ್ಗೆ ತೆರಳುತ್ತಿದ್ದಾಗ ದುರ್ಘಟನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬೆಂಗಳೂರಿನಿಂದ ಕುದುರೆಮುಖ ಟ್ರೆಕ್ಕಿಂಗ್ಗೆ ತೆರಳುತ್ತಿದ್ದ ಸುಮಾರು 48 ಮಂದಿಯನ್ನು ಹೊತ್ತೊಯ್ಯುತ್ತಿದ್ದ ಬಸ್ ಕಳಸ ಸಮೀಪದ ಕಚಗಾನೆ ತಿರುವಿನಲ್ಲಿ ಪಲ್ಟಿಯಾದ ಘಟನೆ ಇಂದು ಮುಂಜಾನೆ ನಡೆದಿದೆ. ಅಪಘಾತದಲ್ಲಿ ಗಾಯಗೊಂಡ ... ಸುಟ್ಟು ಕರಕಲಾದ ಕೇರಳದ ಸರಕಾರಿ ಬಸ್; ಅದೃಷ್ಟವಶಾತ್ ಪ್ರಯಾಣಿಕರು ಪಾರು ಗಿರಿಧರ್ ಕೊಂಪುಳಿರ ಮೈಸೂರು info.reporterkarnataka@gmail.com ಚಲಿಸುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಕರುಕಲಾದ ಘಟನೆ ನಂಜನಗೂಡಿನ ಹೊಸಹಳ್ಳಿ ಗ್ರಾಮದ ಗೇಟ್ ಬಳಿ ನಡೆದಿದೆ. ಬಸ್ ನಲ್ಲಿದ್ದ 40ಕ್ಕೂ ಹೆಚ್ಚು ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣ... ಗ್ಯಾರಂಟಿಗಳಿಗೆ ದಲಿತರ 39 ಸಾವಿರ ಕೋಟಿ ರೂಪಾಯಿ ಬಳಕೆ: ಸಚಿವ ಮಹದೇವಪ್ಪ ರಾಜೀನಾಮೆಗೆ ಛಲವಾದಿ ಒತ್ತಾಯ ಬೆಳಗಾವಿ(reporterkarnataka.com): ದಲಿತರ ಉದ್ಧಾರ ಮಾಡದೇ ವಂಚನೆಗೆ ಕಾರಣರಾದ ಸಚಿವ ಮಹದೇವಪ್ಪ ಅವರು ತಕ್ಷಣ ರಾಜೀನಾಮೆ ಕೊಡಬೇಕೆಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಒತ್ತಾಯಿಸಿದ್ದಾರೆ. ಮಾಧ್ಯಮಗೋಷ್ಠಿಯಲ್ಲಿ ಇಂದು ಇಲ್ಲಿ ಮಾತನಾಡಿದ ಅವರು, ಸಚಿವ ಮಹದೇವಪ್ಪ ಅವರು ದಲಿತ ವಿರ... ಧರ್ಮಸ್ಥಳ ಪ್ರಕರಣ: ಸಾಕ್ಷಿ ದೂರುದಾರ ಚಿನ್ನಯ್ಯ ಬಿಡುಗಡೆ: ಶಿವಮೊಗ್ಗ ಜೈಲಿನಿಂದ ಬಂಧಮುಕ್ತಿ ಶಿವಮೊಗ್ಗ(reporterkarnataka.com): ಧರ್ಮಸ್ಥಳ ಗ್ರಾಮದಲ್ಲಿ ಈ ಹಿಂದೆ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ಸಾಕ್ಷಿ ದೂರುದಾರ ಚಿನ್ನಯ್ಯ ಅವರನ್ನು ಶಿವಮೊಗ್ಗ ಜೈಲಿನಿಂದ ಗುರುವಾರ ಬೆಳಿಗ್ಗೆ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಗೊಳಿಸ... Kodagu | ಚೆಟ್ಟಳ್ಳಿಯಲ್ಲಿ ಉರುಳಿಗೆ ಸಿಲುಕಿ ಹುಲಿ ದಾರುಣ ಸಾವು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಸುಮಾರು 5 ವರ್ಷದ ಹುಲಿಯೊಂದು ಉರುಳಿಗೆ ಸಿಲುಕಿ ಸಾವನಪ್ಪಿರುವ ಘಟನೆ ಚೆಟ್ಟಳ್ಳಿಯಲ್ಲಿ ನಡೆದಿದೆ. ಕುಶಾಲನಗರ ತಾಲ್ಲೂಕು ಚೇರಳ-ಶ್ರೀಮಂಗಲ ಗ್ರಾಮದ ಅಪ್ಪಯ್ಯ ಎಂಬುವರ ಕಾಫಿ ತೋಟದ ಬೇಲಿ ಬದಿಯಲ್ಲಿ ಮದ್ಯ ವಯಸ್ಸಿನ ಈ ಹುಲಿಯ ಕತ್... « Previous Page 1 …22 23 24 25 26 … 294 Next Page » ಜಾಹೀರಾತು