ಸುಬ್ರಹ್ಮಣ್ಯ ಪರಾಡ್ಕರ್ ಗೆ ವಿಪ್ರಭೂಷಣ ಪ್ರಶಸ್ತಿ: ನಾಳೆ ಅಶ್ವತ್ಥಪುರದಲ್ಲಿ ಪ್ರದಾನ ಮೂಡುಬಿದರೆ(reporterkarnataka.com): ನಾರಾಯಣಾನಂದ ಸರಸ್ವತಿ ಸ್ವಾಮಿ ಟ್ರಸ್ಟ್ ವತಿಯಿಂದ ನೀಡಲಾಗುವ ವಿಪ್ರ ಭೂಷಣ ಪ್ರಶಸ್ತಿ ಈ ಬಾರಿ ವೇದಮೂರ್ತಿ ಸುಬ್ರಹ್ಮಣ್ಯ ಭಟ್ ಪರಾಡ್ಕರ್ ಅವರಿಗೆ ಲಭಿಸಿದೆ. ಮೇ 5ರಂದು ಸಂಜೆ 4 ಗಂಟೆಗೆ ಅಶ್ವತ್ಥಪುರ ಶ್ರೀಸೀತಾರಾಮಚಂದ್ರ ದೇವಸ್ಥಾನದಲ್ಲಿ ನಡೆಯುವ... ವೀರಾಜಪೇಟೆ: ವಿದ್ಯುತ್ ಸ್ಪರ್ಶಿಸಿ ಯುವ ಕಾರ್ಮಿಕ ದಾರುಣ ಸಾವು ವೀರಾಜಪೇಟೆ(reporterkarnataka.com): ಮರ ಕಪಾತು ಮಾಡುವ ಸಂದರ್ಭ ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೊಬ್ಬ ಸಾವಿಗೀಡಾದ ಘಟನೆ ವೀರಾಜಪೇಟೆಯಲ್ಲಿ ನಡೆದಿದೆ. ಪಣಿ ಯರವರ ತೋಲ (38) ಎಂಬವರೇ ಸಾವಿಗೀಡಾದ ಕಾರ್ಮಿಕ. ವೀರಾಜಪೇಟೆ ಸಮೀಪದ ಆರ್ಜಿ ಗ್ರಾಮದ ಕಬ್ಬಚ್ಚಿರ ಅಯ್ಯಪ್ಪ ಎಂಬವರ ಕಾಫಿ ತೋಟದಲ್ಲಿ ಮರ ... ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್: ಸಮಾಜ ಸೇವಕಿ ಪ್ರತಿಭಾ ಶೆಟ್ಟಿ ಅವರಿಗೆ ಸನ್ಮಾನ ಮಂಗಳೂರು(reporterkarnataka.com): ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಮಂಗಳೂರು ಲೀಜನ್ ವತಿಯಿಂದ ಸಮಾಜ ಸೇವಕಿ ಪ್ರತಿಭಾ ಶೆಟ್ಟಿಯವರ 50ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ವಿಶೇಷ ಕಾರ್ಯಕ್ರಮ ಆಚರಿಸಲಾಯಿತು. ಈ ಸಂದರ್ಭದಲ್ಲಿ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಎಸ್ ಸಿಐ ಮಂಗಳೂರು ಲೇ... ತಲಾಖ್ ನಿಷೇಧ, ವಿಚ್ಛೇದನಕ್ಕೆ ಏಕರೂಪದ ಕಾನೂನಿಗಾಗಿ ಸುಪ್ರೀಂಗೆ ಮುಸ್ಲಿಂ ಮಹಿಳೆ ಮನವಿ ಹೊಸದಿಲ್ಲಿ(reporterkarnataka.com): ತಲಾಖ್-ಇ-ಹಸನ್ (ತಲಾಖ್) ಮತ್ತು ಇತರ ಎಲ್ಲಾ ರೀತಿಯ ಏಕಪಕ್ಷೀಯ ಹೆಚ್ಚುವರಿ-ನ್ಯಾಯಾಂಗ ತಲಾಖ್ ಅನ್ನು ಅಸಾಂವಿಧಾನಿಕ ಮತ್ತು ಅಸಿಂಧು ಎಂದು ಘೋಷಿಸಲು ಸುಪ್ರೀಂ ಕೋರ್ಟ್ನಲ್ಲಿ ಮುಸ್ಲಿಂ ಮಹಿಳೆಯೊಬ್ಬರು ಮನವಿ ಸಲ್ಲಿಸಿದ್ದಾರೆ. ವಿಚ್ಛೇದನಕ್ಕೆ ಸಂಬಂಧಿಸಿದಂತ... ಮೈಸೂರು: ಗಾಂಜಾ ಮಾರಾಟ; 3 ಮಂದಿ ಆರೋಪಿಗಳ ಬಂಧನ ಮೈಸೂರು(reporterkarnataka.com): ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಮೂವರನ್ನು ಮೈಸೂರಿನ ಉದಯಗಿರಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಅಜ್ಮಲ್ ಖಾನ್(40), ಸೈಯದ್ ಆಸಿಫ್(33) ಹಾಗೂ ವಾಹಿದ್ ಪಾಷಾ(31) ಬಂಧಿತರು. ಬಂಧಿತರಿoದ 30 ಸಾವಿರ ಮೌಲ್ಯದ 1 ಕೆ.ಜಿ.750 ಗ್ರಾಂ ತೂಕದ ಗಾಂಜಾ ವಶಪಡ... ಕೂಡ್ಲಿಗಿ: ಕಾಡಿಗೆ ಬೆಂಕಿ; 5 ಎಕರೆ ಅರಣ್ಯ ಪ್ರದೇಶಕ್ಕೆ ಆವರಿಸಿದ ಬೆಂಕಿ ಕೆನ್ನಾಲೆಗೆ; ಅರಣ್ಯ ಇಲಾಖೆ ನಿರ್ಲಕ್ಷ್ಯ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ತಾಲೂಕು ಕಕುಪ್ಪಿ ಅರಣ್ಯ ಪ್ರದೇಶವಾದ ಕಾಟ್ರಳ್ಳಿ ಗ್ರಾಮಕ್ಕೆ, ಹೊಂದಿಕೊಂಡಿರುವ ಅರಣ್ಯ ಪ್ರದೇಶಕ್ಕೆ ಬೆಂಕಿ ಬಿದ್ದಿದ್ದು, ಸುಮಾರು 5 ಎಕರೆಯಷ್ಟು ಅರಣ್ಯ, ಬೆಂಕಿಯಿಂದ ಆವರಿಸಲ್ಪಟ್ಟಿದೆ ಎದು ಪ... ಪಿಎಸ್ ಐ ನೇಮಕಾತಿ ಹಗರಣ: ಮೊದಲ Rank ಪಡೆದ ರಚನಾ ವಿರುದ್ಧವೂ ಸಿಐಡಿಯಿಂದ ಕೇಸು ದಾಖಲು ಬೆಂಗಳೂರು(reporterkarnataka.com): ಕಡು ಬಡತನದಲ್ಲಿ ಓದಿ ಪಿಎಸ್ ಐ ನೇಮಕಾತಿಯಲ್ಲಿ ಪಾಸ್ ಆಗಿ, ಹುದ್ದೆ ಪಡೆದಿದ್ದೇನೆ ಎಂದು ಪ್ರತಿಭಟನೆಯಲ್ಲಿ ಕಣ್ಣೀರ ಕತೆ ಹೇಳಿದ್ದ ಮೊದಲ Rank ಬಂದಿದ್ದ ರಚನಾ ವಿರುದ್ಧವೂ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಕಳೆದ ಏ.30ರಂದು ಫ್ರೀಡಂ ಪಾರ್... ಕುಶಾಲನಗರ: ಟ್ರ್ಯಾಕ್ಟರ್ ಮಗುಚಿ ವಿದ್ಯಾರ್ಥಿ ಸಾವು ಕುಶಾಲನಗರ(reporterkarnataka.com): ಟ್ರ್ಯಾಕ್ಟರ್ ಮಗುಚಿ ಯುವಕ ಸಾವನ್ನಪ್ಪಿದ ಘಟನೆ ಇಲ್ಲಿಗೆ ಸಮೀಪದ ಭುವನಗಿರಿ ಬಳಿ ನಡೆದಿದೆ. ಭುವನಗಿರಿಯ ನಾಗರಾಜ್ ಎಂಬವರ ಪುತ್ರ ಶಿವರಾಜು ( 21)ಮೃತ ಯುವಕ . ಕುಶಾಲನಗರ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಯಾಗಿರುವ ಶಿವರಾಜು ಕೂಡಿಗೆಯ ಶಶಿಧರ್ ಎಂಬವರಿಗೆ... ಹುಬ್ಬಳ್ಳಿ ಗಲಭೆ ಪ್ರಕರಣದ ಪ್ರಮುಖ ಆರೋಪಿ ಆರೀಫ್ ಆತ್ಮಹತ್ಯೆಗೆ ಯತ್ನ : ಕಿಮ್ಸ್ ಆಸ್ಪತ್ರೆಗೆ ದಾಖಲು ಹುಬ್ಬಳ್ಳಿ(reporterkarnataka.com): ಹುಬ್ಬಳ್ಳಿ ತಡರಾತ್ರಿ ಗಲಭೆ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಪ್ರಮುಖ ಆರೋಪಿ ಮೊಹಮ್ಮದ್ ಆರೀಫ್ ಟರ್ಪಂಟೈನ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಆರೋಪಿಯು ಕಾಲಿಗೆ ಗಾಯವಾಗಿದೆ. ಟರ್ಪಂಟೈನ್ ಬೇಕೆಂದು ತರಿಸಿಕೊಂಡು ಟರ್ಪಂಟೈನ್ ಕುಡಿದು ಆತ್... ಎಮ್ಮೆಕೆರೆ ಮೈದಾನದಲ್ಲಿ ರೌಡಿ ಶೀಟರ್ ಹತ್ಯೆ ; ಕೊಲೆಗೆ ಕಾರಣವಾದ ಹಳೆ ದ್ವೇಷ ? ಮಂಗಳೂರು (ReporterKarnataka.Com):ಎಮ್ಮೆಕೆರೆ ಮೈದಾನದಲ್ಲಿ ರೌಡಿ ಶೀಟರ್ ಯುವಕನೊಬ್ಬನನ್ನು ಬರ್ಬರವಾಗಿ ಕಡಿದು ಕೊಲೆ ಮಾಡಿರುವ ಘಟನೆ ಗುರುವಾರ ನಡೆದಿದೆ. ಪಾಂಡೇಶ್ವರ ಠಾಣೆಯಲ್ಲಿ ರೌಡಿ ಶೀಟರ್ ಆಗಿರುವ ಕಕ್ಕೆ ರಾಹುಲ್ (26) ಕೊಲೆಯಾದ ವ್ಯಕ್ತಿ. ಎಮ್ಮೆಕೆರೆ ಬಳಿ ಕೋಳಿ ಅಂಕ ನಡೆಯುತ್ತಿದ್ದ ಸಂದರ್... « Previous Page 1 …240 241 242 243 244 … 301 Next Page » ಜಾಹೀರಾತು