ಸಿಎಂ ಬೆಂಗಾವಲು ಕಾರಿಗೆ ಡಿಕ್ಕಿಯಾದ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಕಾರು ಹುಬ್ಬಳ್ಳಿ (ReporterKarnataka.com) ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಇಂದು ಮಧ್ಯಾಹ್ನ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬೆಂಗಾವಲು ಕಾರಿಗೆ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಕಾರು ಡಿಕ್ಕಿಯಾಗಿದೆ. ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಮುಖ್ಯಮಂತ್ರಿಯವರು ತಲುಪಿದಾಗ ಶಿವರಾಮ್ ಹ... ವಿದ್ಯುತ್ ಅವಘಡ: ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಸುಮಾರು 3 ಎಕರೆ ಕಬ್ಬು ಭಸ್ಮ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಬೆಂಕಿ ತಗುಲಿದ ಸುಮಾರು 3 ಎಕರೆ ಕಬ್ಬು ಬೆಳೆ ನಾಶವಾಗಿದೆ. ರಾಜ್ಯ ಹೆದ್ದಾರಿ 31 ಹೊಂದಿಕೊಂಡಿರು ಕರೇಪ್ಪ ಮಾಯಪ್ಪ ಬಾಗಿ ಎಂಬುವವರ ಗದ್ದೆಯಲ್ಲಿ ಸುಮಾರು 12 ಗಂಟೆಗೆ ಬೆಂಕಿ ಕಾಣಿಸಿಕೊಂಡಿತು... ಚಿತ್ರದುರ್ಗದಲ್ಲಿ ಬಾಲಕಿಯ ಅತ್ಯಾಚಾರ ನಡೆಸಿ ಕೊಲೆ: ಹುಬ್ಬಳ್ಳಿಯಲ್ಲಿ ಪ್ರತಿಭಟನೆ, 20 ಲಕ್ಷ ರೂ. ಪರಿಹಾರಕ್ಕೆ ಆಗ್ರಹ ಹುಬ್ಬಳ್ಳಿ(reporterkarnatakanews): ಚಿತ್ರದುರ್ಗದ ಭರಮಸಾಗರ ತಾಲೂಕಿನ ಇಸಮುದ್ರ ಗ್ರಾಮದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈದ ಪ್ರಕರಣವನ್ನು ಖಂಡಿಸಿ ಧಾರವಾಡದ ಕರ್ನಾಟಕ ದಲಿತ ವಿಮೋಚನಾ ಸಮಿತಿ ವತಿಯಿಂದ ಹುಬ್ಬಳ್ಳಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಬಯಲು ಶೌಚಾ... BIG BREAKING | ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಆಯ್ಕೆ : ಶಾಸಕಾಂಗ ಸಭೆಯಲ್ಲಿ ನಿರ್ಧಾರ ಬೆಂಗಳೂರು (Reporter Karnataka.com) ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಶಿಗ್ಗಾವಿ ಶಾಸಕ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ ಎನ್ನುವ ಮಾಹಿತಿ ಹೊರಬಿದ್ದಿದೆ. ಮಂಗಳವಾರ ರಾತ್ರಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಬೊಮ್ಮಾಯಿ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆ... ನೂತನ ಸಂಪುಟ: ಕಾರ್ಕಳದ ಸುನಿಲ್, ಹಾಸನದ ಪ್ರೀತಂ ಗೌಡ ಸೇರಿದಂತೆ 12 ಹೊಸ ಮುಖ?: ಹಾಗಾದರೆ ಹಳೆಬರಲ್ಲಿ ಯಾರಿಗೆಲ್ಲ ಕೊಕ್? ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಯಡಿಯೂರಪ್ಪ ರಾಜೀನಾಮೆ ಬಳಿಕ ಹೊಸ ಮುಖ್ಯಮಂತ್ರಿ ಹಾಗೂ ಸಂಪುಟದ ಕುರಿತು ಚರ್ಚೆ ಆರಂಭವಾಗಿದೆ. ಸಿಎಂ ಪಟ್ಟಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಂದ ಆರಂಭಗೊಂಡು ಮುರುಗೇಶ್ ನಿರಾಣಿ ವರೆ... ಯಡಿಯೂರಪ್ಪ ರಾಜೀನಾಮೆ: ತಕ್ಷಣ ಸರಕಾರಿ ಕಾರು ತ್ಯಜಿಸಿ ಬಾಡಿಗೆ ವಾಹನವೇರಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ ಬೆಂಗಳೂರು(reporterkarnataka news); ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪರವರು ರಾಜೀನಾಮೆ ಘೋಷಿಸಿದ ಬೆನ್ನಲ್ಲೇ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸರಕಾರಿ ಕಾರು ತ್ಯಜಿಸಿ ಬಾಡಿಗೆ ವಾಹನದಲ್ಲಿ ತೆರಳಿದರು. ಪತ್ರಕರ್ತರ ಪ್ರಶ್ನೆಗೆ ಉತ್ತರಿಸಲು ನಯವಾಗಿ ನಿರಾಕರಿಸಿದ... ಹೈವೆ ಪಕ್ಕದ ಮದ್ಯದಂಗಡಿಗಳಿಗೆ ಇಲ್ಲ ಇನ್ನು ಮುಂದೆ ಅನುಮತಿ : ಸುಪ್ರೀ ಕೋರ್ಟ್ ಆದೇಶ ReporterKarnataka.com ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಅಕ್ಕಪಕ್ಕದಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿ ಸುಪ್ರೀಂಕೋರ್ಟ್ ಸೋಮವಾರ ಆದೇಶ ಹೊರಡಿಸಿದೆ. ಇನ್ನುಮುಂದೆ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳಲ್ಲಿ ಮದ್ಯದಂಗಡಿಗಳನ್ನು ತೆರೆಯಲು ಯಾವುದೇ ಕಾರಣಕ್ಕೂ ಪರವಾನಗಿ ನೀಡಬಾರದು ಎಂದ... ವಿದಾಯ ಭಾಷಣದಲ್ಲಿ ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರರ ನೆನಪಿಸಿಕೊಂಡ ಯಡಿಯೂರಪ್ಪ ! ಬೆಂಗಳೂರು(reporterkarnataka news): ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೋಮವಾರ ತನ್ನ ವಿದಾಯ ಭಾಷಣದಲ್ಲಿ ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಅವರನ್ನು ನೆನೆಸಿಕೊಂಡರು. 1985ರಲ್ಲಿ ರಾಜ್ಯ ವಿಧಾನಸಭೆಗೆ ನಡೆದ ಮಧ್ಯಂತರ ಚುನಾವಣೆಯಲ್ಲಿ ಇಡೀ ರಾಜ್ಯದಿಂದ ಕೇವಲ ಇಬ್ಬರು ಶಾಸಕರು ಆಯ್ಕೆ... Big Breaking | ಯಡಿಯೂರಪ್ಪ ರಾಜೀನಾಮೆ ಘೋಷಣೆ; ಸಾಧನಾ ಸಮಾವೇಶದಲ್ಲಿ ಭಾವುಕರಾದ ಬಿಎಸ್ವೈ ಬೆಂಗಳೂರು(reoporterkarnataka.com) 2ನೇ ವರ್ಷದ ಬಿಜೆಪಿ ಸಾಧನಾ ಸಮಾವೇಶದಲ್ಲೇ ಮುಖ್ಯಮಂತ್ರಿ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಕಾರ್ಯಕ್ರಮದ ಮುಕ್ತಾಯದ ಬಳಿಕ, ಊಟದ ನಂತರ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡುವುದಾಗಿ ಪಕ್ಷದ ಕಾರ್ಯಕ್ರಮದಲ... ಯಡಿಯೂರಪ್ಪರ ಅಧಿಕಾರದಿಂದ ಕೆಳಗಿಳಿಸಿದರೆ 2023ರ ಚುನಾವಣೆಯಲ್ಲಿ ತಕ್ಕ ಉತ್ತರ: ಮಠಾಧೀಶರ ಎಚ್ಚರಿಕೆ ಬೆಂಗಳೂರು(reporterkarnataka news): ಬಿ.ಎಸ್. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಸಿದರೆ 2023ರ ಚುನಾವಣೆಯಲ್ಲಿ ತಕ್ಕ ಉತ್ತರ ನೀಡುವುದಾಗಿ ಮಠಾಧೀಶರು ಎಚ್ಚರಿಕೆ ನೀಡಿದ್ದಾರೆ. ಪ್ಯಾಲೇಸ್ ಗ್ರೌಂಡ್ ನಲ್ಲಿ ಭಾನುವಾರ ನಡೆದ ಮಠಾಧೀಶರ ಮಹಾ ಸಮಾವೇಶದಲ್ಲಿ ಅಲ್ಲಿ ನೆರೆದ ನೂರಾರು ಮ... « Previous Page 1 …249 250 251 252 253 … 261 Next Page » ಜಾಹೀರಾತು