ಸಮಾಜವೇ ತಲೆತಗ್ಗಿಸುವಂತೆ ಮಾಡಿದ ಕೃತ್ಯ : ಆರು ವರ್ಷದ ಮಗುವನ್ನೇ ಅತ್ಯಾಚಾರ ಮಾಡಿ ಕೊಂದು ಹಾಕಿದ ದುರುಳರು ತೆಲಂಗಾಣ ಆರು ವರ್ಷದ ಮಗುವನ್ನೇ ಅತ್ಯಾಚಾರ ಮಾಡಿ ಕೊಂದು ಹಾಕಿದ ಹೃದಯ ವಿದ್ರಾವಕ ಘಟನೆ ತೆಲಂಗಾಣದ ಸಾಯಿದ ಬಾದ್ನ ಸಿಂಗರೇನಿ ಕಾಲನಿಯಲ್ಲಿ ನಡೆದಿದೆ. ಪುಟ್ಟ ಮಗುವಿನ ಮುಗ್ಧತೆಗೂ ಕರಗದ ದುರುಳರ ವಿಕೃತ ಮನಸ್ಸು ಈ ಕೃತ್ಯವನ್ನು ಗೈದಿದೆ. ಭಾರತದಲ್ಲಿ ಸತತವಾಗಿ ಈ ರೀತಿಯ ಪ್ರಕರಣಗಳು ಪ್ರತಿದಿನ... ಅಥಣಿ: ಏತ ನೀರಾವರಿ ಜಾಕ್ವೇಲ್ ನಲ್ಲಿ ಮಹಿಳೆಯ ಶವ ಪತ್ತೆ; 3 ದಿನಗಳ ಹಿಂದೆ ನಾಪತ್ತೆಯಾಗಿದ್ದ ಆಕೆ ಮಾಡಿದ್ದು ಏನು? ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com amzn_assoc_ad_type ="responsive_search_widget"; amzn_assoc_tracking_id ="gan1998-21"; amzn_assoc_marketplace ="amazon"; amzn_assoc_region ="IN"; amzn_assoc_placement =""; amzn_assoc_search_t... ಯಾದಗಿರಿ: ಮಹಿಳೆಯ ಬೆತ್ತಲೆಗೊಳಿಸಿ ತಂಡದಿಂದ ಹಲ್ಲೆ; ಮೈಮೇಲೆ ಕೈಹಾಕಿ ವಿಕೃತಿ ಮೆರೆದ ದುಷ್ಕರ್ಮಿಗಳು ಯಾದಗಿರಿ(Reporterkarnataka.com): ಯಾದಗಿರಿ ಜಿಲ್ಲೆಯ ಯಾದಗಿರಿ ಶಹಾಪುರ ಮಾರ್ಗದ ಹೆದ್ದಾರಿಯ ಸಮೀಪ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿ, ಮಾನಭಂಗ ಮಾಡಿದ ಭಯಾನಕ ಘಟನೆ ನಡೆದಿದೆ. amzn_assoc_ad_type ="responsive_search_widget"; amzn_assoc_tracking_id ="gan1998-21";... ಲಾರಿ ಜೀಪ್ ನಡುವೆ ಭೀಕರ ಅಪಘಾತ ; ಮೃತರಾದವರ ಸಂಖ್ಯೆ 8 ಕ್ಕೆ ಏರಿಕೆ ಚಿಕ್ಕಬಳ್ಳಾಪುರ(Reporterkarnataka.com) ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಅಲವಾಟ ಗೇಟ್ ಬಳಿ ಲಾರಿ ಹಾಗೂ ಜೀಪಿನ ನಡುವಿನ ಭೀಕರ ಅಪಘಾತದಲ್ಲಿ ಮೃತರಾದವರ ಸಂಖ್ಯೆ ಎಂಟಕ್ಕೆ ಏರಿದೆ. ಲಾರಿ ಹಾಗೂ ಜೀಪ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಜನ ಸ್ಥಳದಲ್ಲೇ ಮೃತಪಟ್ಟಿದ್ದರು. ಆಸ... ಮೈಸೂರಿನಲ್ಲಿ ದೇವಾಲಯಗಳ ತೆರವು ಕುರಿತು ಬಿಜೆಪಿಯಲ್ಲೇ ಭಿನ್ನಾಭಿಪ್ರಾಯ ; ಪ್ರತಾಪ್ ಸಿಂಹ ಹೇಳಿಕೆಗೆ ಶಾಸಕ ರಾಮದಾಸ್ ಹೇಳಿದ್ದೇನು ಗೊತ್ತಾ.? ಮೈಸೂರು(Reporterkarnataka.com) ಮೈಸೂರು ಜಿಲ್ಲೆಯಾದ್ಯಂತ ಹಿಂದೂ ದೇವಾಲಯಗಳ ತೆರವು ವಿಚಾರದಲ್ಲಿ ಮೈಸೂರು ಸಂಸದ ಪ್ರತಾಪ್ ಸಿಂಹ ನಂಜನಗೂಡಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಈ ಕಾರ್ಯವನ್ನು ವಿರೋಧಿಸಿದರೆ ಶಾಸಕ ಎ.ರಾಮ್ದಾಸ್ ಜಿಲ್ಲಾಡಳಿತವನ್ನು ಡಿಫೆಂಡ್ ಮಾಡುತ್ತಿದ್ದಾರೆ. ನಂಜನಗೂಡಿನಲ್ಲಿ ಪ... ಗಂಗೊಳ್ಳಿ: ವಾಯು ವಿಹಾರಕ್ಕೆ ತೆರಳಿದ್ದ ಆ ತಾಯಿ-ಮಗು ನೀರು ಪಾಲಾದ್ದು ಹೇಗೆ?; ಅಲ್ಲಿ ನಿಜವಾಗಿಯೂ ನಡೆದದ್ದು ಏನು? ಕುಂದಾಪುರ(reporterkarnataka.com): ವಾಯುವಿಹಾರಕ್ಕೆ ತೆರಳಿದ್ದ ತಾಯಿ-ಮಗ ಮೃತಪಟ್ಟ ದಾರುಣ ಘಟನೆ ಕುಂದಾಪುರ ತಾಲೂಕಿನ ಗಂಗೊಳ್ಳಿ ಸಮೀಪದ ಚುಂಗಿಗುಡ್ಡೆ ಎಂಬಲ್ಲಿ ನಡೆದಿದೆ. ಪತ್ರಕರ್ತ ನೋಯೆಲ್ ಚುಂಗಿಗುಡ್ಡೆ ಅವರ ಪತ್ನಿ ರೋಝಿ ರಿಯಾ ಹಾಗೂ ಪುತ್ರ ಶಾನ್ (11) ಹೊಳೆಗೆ ಬಿದ್ದು ಮೃತಪಟ್ಟ ಪಟ್ಟಿದ್ದ... ಕೂಡ್ಲಿಗಿ: ವಾಹನ ಅಪಘಾತದಲ್ಲಿ ಮೃತಪಟ್ಟ ಅಪರಿಚಿತ ವ್ಯಕ್ತಿಯ ಶವ ಪತ್ತೆ; ವಿಳಾಸ ಪತ್ತೆಗೆ ಕೋರಿಕೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ತಾಲೂಕು ಮೊರಬನಳ್ಳಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ50 ಕರೇಕಲ್ ಬಗಡಿಯಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಅಂದಾಜು 45 ವರ್ಷ ಪ್ರಾಯ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ್ದು, ಗುರುತು ಪತ್ತ... ಎರಡು ದೋಣಿಗಳ ನಡುವೆ ಭೀಕರ ಅಪಘಾತ : ನೂರಕ್ಕೂ ಅಧಿಕ ಮಂದಿ ಜಲ ಸಮಾಧಿ ? ಜೊರ್ಹಾತ್ (Reporterkarnataka.com) ಅಸ್ಸಾಂನಲ್ಲಿ ಸಂಭವಿಸಿದ ಭೀಕರ ದೋಣಿ ದುರಂತದಲ್ಲಿ ನೂರಕ್ಕೂ ಅಧಿಕ ಮಂದಿ ಜಲಸಮಾಧಿಯಾಗಿರಬಹುದೆಂದು ಶಂಕಿಸಲಾಗಿದೆ.ಬ್ರಹ್ಮಪುತ್ರ ನದಿಯಲ್ಲಿ 2 ಬೋಟ್ಗಳು ಡಿಕ್ಕಿ ಹೊಡೆದ ಪರಿಣಾಮ ನೂರಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದು, ನದಿಯಲ್ಲಿ ಶೋಧ ಕಾರ್ಯಾಚರಣೆ ಮುಂ... ಭಯೋತ್ಪಾದಕ ತಾಲಿಬಾನ್ ಸರಕಾರಕ್ಕೆ 230 ಕೋಟಿ ನೆರವು ಘೋಷಿಸಿದ ಚೀನಾ ಕಾಬೂಲ್ (Reporterkarnataka.com) ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡು ಸರ್ಕಾರ ರಚನೆ ಮಾಡಿಕೊಂಡ ಬೆನ್ನಲ್ಲೆ ಚೀನಾ ಸರ್ಕಾರ ಅಫ್ಘಾನಿಸ್ತಾನಕ್ಕೆ 230 ಕೋಟಿ ರೂ. ನೆರವು ಘೋಷಣೆ ಮಾಡಿದೆ. ಚೀನಾ ಸರ್ಕಾರ ಅಫ್ಘಾನಿಸ್ತಾನಕ್ಕೆ 31 ಮಿಲಿಯನ್ ಡಾಲರ್ (ಸುಮಾರು 228 ಕೋಟಿ ರೂ.) ಮೌಲ್ಯದ ... ಬಳಕೆದಾರರಿಗೆ ತ್ವರಿತ ಭದ್ರತೆ: ಜಾಗತಿಕ ಸೈಬರ್ ಸೆಕ್ಯುರಿಟಿ ಕಂಪನಿ ಕ್ಯಾಸ್ಪರ್ಸ್ಕೈ ಜತೆ ಭಾರತಿ ಏರ್ಟೆಲ್ ಪಾಲುದಾರಿಕೆ ನವದೆಹಲಿ(reporterkarnataka.com): ಜಾಗತಿಕ ಸೈಬರ್ ಸೆಕ್ಯುರಿಟಿ ಕಂಪನಿ ಕ್ಯಾಸ್ಪರ್ಸ್ಕೈ ಅಂತರ್ಜಾಲ ಬಳಕೆದಾರರಿಗೆ ತ್ವರಿತ ಭದ್ರತೆ ಒದಗಿಸುವ ಸಲುವಾಗಿ ಭಾರ್ತಿ ಏರ್ಟೆಲ್ ಜೊತೆ ಪಾಲುದಾರಿಕೆ ಮಾಡಿಕೊಂಡಿದೆ. ಸೈಬರ್ ಬೆದರಿಕೆಗಳು ನಿರಂತರವಾಗಿ ವಿಕಸನಗೊಳ್ಳುತ್ತಿವೆ ಮತ್ತು ಕಳೆದ 2 ವರ್ಷಗ... « Previous Page 1 …258 259 260 261 262 … 280 Next Page » ಜಾಹೀರಾತು