ಸಂಸತ್ ಕಲಾಪ: ಮಂಗಳೂರು ನಗರ ಭಾಗದ ರೈಲ್ವೆ ಲೈನ್ಗಳನ್ನು ನೈಋತ್ಯ ರೈಲ್ವೆಯಡಿ ಸೇರಿಸಲು ಸಂಸದ ಕ್ಯಾ. ಬ್ರಿಜೇಶ್ ಚೌಟ ಪ್ರಸ್ತಾಪ ಹೊಸದಿಲ್ಲಿ( reporterkarnataka.com): ಮಂಗಳೂರು ನಗರ ಭಾಗದಲ್ಲಿ ಕಾರ್ಯನಿರ್ವಹಿಸುವ ರೈಲ್ವೆ ಲೈನ್ಗಳು ಪ್ರಸ್ತುತ ದಕ್ಷಿಣ ರೈಲ್ವೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು ಇದರ ಬದಲಿಗೆ ಈ ರೈಲ್ವೆ ಲೈನ್ಗಳನ್ನು ನೈಋತ್ಯ ರೈಲ್ವೆ ಅಡಿಯಲ್ಲಿ ಕಾರ್ಯನಿರ್ವಹಿಸುವ ಪ್ರಸ್ತಾವನೆಯನ್ನು ದಕ್ಷಿಣ ಕನ್ನಡ ಸಂಸದ... ಕೊಪ್ಪ: ಆಟವಾಡುತ್ತಿದ್ದಾಗ ಬಾವಿಗೆ ಬಿದ್ದು ಇಬ್ಬರು ಮಕ್ಕಳ ದಾರುಣ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಆಟವಾಡುತ್ತಿದ್ದಾಗ ಬಾವಿಗೆ ಬಿದ್ದು 2 ಮಕ್ಕಳು ಸಾವನ್ನಪ್ಪಿದ ದಾರುಣ ಘಟನೆ ಕೊಪ್ಪ ತಾಲೂಕಿನ ಅಮ್ಮಡಿ ಎಸ್ಟೇಟ್ ನಲ್ಲಿ ನಡೆದಿದೆ. ಮೃತ್ಯಪಟ್ಟ ಮಕ್ಕಳನ್ನು ಸೀಮಾ (6) ಹಾಗೂ ರಾಧಿಕಾ (2) ಎಂದು ಗುರುತಿಸಲಾಗಿದೆ. ... ಮುರ್ಡೇಶ್ವರ: ಸಮುದ್ರಕ್ಕಿಳಿದ 7 ಮಂದಿ ಶಾಲಾ ವಿದ್ಯಾರ್ಥಿನಿಯ ಪೈಕಿ 4 ಮಂದಿ ನೀರುಪಾಲು; ಪ್ರವಾಸಕ್ಕೆ ಬಂದಿದ್ದ ಮುಳಬಾಗಿಲಿನ ಮಕ್ಕಳು ಅನುಷಾ ಶಿರಾಲಿ ಕಾರವಾರ info.reporterkarnataka@gmail.com ಶೈಕ್ಷಣಿಕ ಪ್ರವಾಸಕ್ಕೆಂದು ಬಂದಿದ್ದ ನಾಲ್ವರು ವಿದ್ಯಾರ್ಥಿಗಳು ಸಮುದ್ರ ಪಾಲಾದ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರ್ಡೇಶ್ವರ ಕಡಲ ತೀರದಲ್ಲಿ ಮಂಗಳವಾರ ನಡೆದಿದೆ. ಸಂಜೆ ವೇಳೆ ಕಡಲ ತೀರದಲ್ಲಿ ಆಟವಾಡುತ್ತಿ... ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ನಿಧನ: ರಾಜ್ಯದಲ್ಲಿ 3 ದಿನ ಶೋಕಾಚರಣೆ; ನಾಳೆ ಸರಕಾರಿ ರಜೆ; ಶಾಲಾ- ಕಾಲೇಜು ಬಂದ್ ಬೆಂಗಳೂರು(reporterkarnataka.com): ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರು ನಿಧನದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಲಾಗಿದೆ. ಬುಧವಾರ (ಡಿ. 11) ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಡಿಸೆಂಬರ್ 12ರವರೆಗೆ ಶೋಕಾಚರಣೆ ಇದ್ದು,3 ದ... ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್.ಎಂ. ಕೃಷ್ಣ ಇನ್ನಿಲ್ಲ ಬೆಂಗಳೂರು(reporterkarnataka.com): ಹಿರಿಯ ರಾಜಕಾರಣಿ,ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು ಮುಂಜಾನೆ ನಿಧನರಾದರು. 92ರ ಹರೆಯದ ಮಾಜಿ ವಿದೇಶಾಂಗ ಸಚಿವರೂ ಆಗಿರುವ ಕೃಷ್ಣ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಕೃಷ್ಣ ಅವರನ್ನು ಮೊದಲು ವೈದೇಹ... ಸುರತ್ಕಲ್- ಎಂಆರ್ ಪಿಎಲ್ ರಸ್ತೆಯ ರೈಲ್ವೆ ಮೇಲ್ಸೇತುವೆ ಕಾಂಕ್ರಟೀಕರಣ ಕಾಮಗಾರಿ: ಸಂಚಾರ ಬದಲು ಸುರತ್ಕಲ್(reporterkarnataka.com): ಸುರತ್ಕಲ್ ಎಂಆರ್ ಪಿಎಲ್ ರಸ್ತೆಯ ರೈಲ್ವೆ ಮೇಲ್ಸೇತುವೆ ಕಾಂಕ್ರಟೀಕರಣ ಕಾಮಗಾರಿ ಆರಂಭಗೊಂಡಿದ್ದು, ವಾಹನ ಸಂಚಾರ ನಿಷೇಧಿಸಿ , ಬದಲೀ ಮಾರ್ಗ ವ್ಯವಸ್ಥೆ ಮಾಡಲಾಗಿದೆ. ಸುರತ್ಕಲ್ ಆಸುಪಾಸಿನ ಜನರಿಗೆ ಸೂರಜ್ ಹೋಟೆಲ್ ಬಳಿಯ ಚೊಕ್ಕಬೆಟ್ಟು ರಸ್ತೆ ಹಾಗೂ ಮಂಗಳೂರು ಕಡೆ... ಕುಕ್ಕೆ ಸುಬ್ರಹ್ಮಣ್ಯ ದೇವರ ನೌಕಾವಿಹಾರ, ಅವಭೃತೋತ್ಸವ: ಯಶಸ್ವಿನಿಯಿಂದ ನೀರಾಟ ಕುಕ್ಕೆ ಸುಬ್ರಹ್ಮಣ್ಯ(reporterkarnataka.com): ಕುಕ್ಕೆ ಸುಬ್ರಹ್ಮಣ್ಯ ದೇವಳದಲ್ಲಿ ಚಂಪಾಷಷ್ಠಿ ಮಹೋತ್ಸವ ಹಿನ್ನೆಲೆಯಲ್ಲಿbಸುಬ್ರಹ್ಮಣ್ಯ ದೇವರ ನೌಕಾವಿಹಾರ ಮತ್ತು ಅವಭೃತೋತ್ಸವ ಕುಮಾರಧಾರ ನದಿಯಲ್ಲಿ ಜರುಗಿತು. ನದಿಯ ಪವಿತ್ರ ತೀರ್ಥದಲ್ಲಿ ವೈದಿಕ ವಿಧಿವಿಧಾನಗಳೊಂದಿಗೆ ಶ್ರೀ ಸುಬ್ರಹ್ಮಣ್ಯ ದೇವರ ಅ... ಗ್ಯಾರಂಟಿ ನೀಡುತ್ತೇವೆ, ಅಭಿವೃದ್ಧಿಯೂ ಮಾಡುತ್ತೇವೆ: ಸಂಡೂರು ಅಭಿನಂದನಾ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಭರವಸೆ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmail.com ಜನಾರ್ಧನ ರೆಡ್ಡಿ ಸಂಡೂರು ವಿಧಾನಸಭಾ ಕ್ಷೇತ್ರವನ್ನು ಗೆದ್ದೇ ಗೆಲ್ಲಿಸ್ತಿನಿ ಎಂದು ಜವಾಬ್ದಾರಿ ಹೊತ್ತಿದ್ದರು. ಲೋಕಾಯುಕ್ತ ಸಂತೋಷ್ ಹೆಗಡೆ ವರದಿಯಂತೆ ರಿಪಬ್ಲಿಕ್ ಆಫ್ ಬಳ್ಳಾರಿ ಮಾಡಿದವರು ‘ರಿಪಬ್ಲಿಕ್ ಆಫ್ ಸಂಡೂರು’ ಮಾಡಲು ... ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಕಳವಳಕಾರಿ: ಶಾಸಕ ಡಾ.ಭರತ್ ಶೆಟ್ಟಿ ಸುರತ್ಕಲ್(reporterkarnataka.com): ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವಿನಿಂದ ಆರೋಗ್ಯ ಸಂಬಂಧ ರಾಜ್ಯದ ಜನತೆಯಲ್ಲಿ ಸರಕಾರಿ ಆಸ್ಪತ್ರೆಯೆಂದರೆ ಭಯ ಆರಂಭವಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ. ಹೇಳಿದ್ದಾರೆ. ಬಳ್ಳಾರಿಯಲ್ಲಿ ನಡೆದ ಸಾವಿನ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ.ಬಾಣಂತಿಯರಿಗೆ... ಬೆಳಗಾವಿ ಸುವರ್ಣ ಸೌಧ ಮುಂಭಾಗದಲ್ಲಿ ರಾಜ್ಯದ ಮಾದರಿ ಮಕ್ಕಳ ವಿಜ್ಞಾನ ಉದ್ಯಾನವನ: ಕಾಮಗಾರಿ ಪರಿಶೀಲನೆ ನಡೆಸಿದ ಸ್ಪೀಕರ್ ಖಾದರ್ ಬೆಳಗಾವಿ(reporterkarnataka.com):ಬೆಳಗಾವಿ ಸುವರ್ಣ ಸೌಧದ ಮುಂಭಾಗದಲ್ಲಿ ರಾಜ್ಯದ ಮಾದರಿ ಮಕ್ಕಳ ವಿಜ್ಞಾನ ಉದ್ಯಾನವನನಿರ್ಮಾಣವಾಗುತ್ತಿದ್ದು,ಇಂದು ಸಭಾಧ್ಯಕ್ಷ ಯು ಟಿ ಖಾದರ್ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿದರು. ಸುವರ್ಣ ಸೌಧದ ಮುಂಭಾಗದಲ್ಲಿರುವ ಸುಮಾರು ಎರಡು ಎಕ್ರೆ ಜಮೀನಿನಲ್ಲಿ ಈ ಉದ್ಯ... « Previous Page 1 …25 26 27 28 29 … 226 Next Page » ಜಾಹೀರಾತು