ಸ್ನೇಹಿತನನ್ನೇ ಚಾಕುವಿನಲ್ಲಿ ಇರಿದು, ಕಲ್ಲು ಎತ್ತಿ ಹಾಕಿ ಕೊಲೆಗೈದ ದುರುಳ ಬೆಂಗಳೂರು (Reporterkarnataka.com) ಬಟ್ಟೆ ವ್ಯಾಪಾರಿಯೊಬ್ಬ ತನ್ನ ಸ್ನೇಹಿತನನ್ನು ಚಾಕುವಿನಿಂದ ಇರಿದು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ನಿನ್ನೆ ರಾತ್ರಿ ಗೋವಿಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸಿದ್ದಿಕ್(20) ಎಂಬಾತ ಕೊಲೆಯಾದ ಯುವಕ. ಈ ಪ್ರಕರಣಕ್ಕೆ ಸ... ಕರುನಾಡಿಗೆ ಕಾಲಿಟ್ಟಿತು ರೂಪಾಂತರಿತ ಡೆಲ್ಟಾ ವೈರಸ್ : 7 ಮಂದಿಗೆ ಸೋಂಕು ! ಬೆಂಗಳೂರು (Reporterkarnataka.com) ಇಂಗ್ಲೆಂಡ್ ಸೇರಿದಂತೆ ಜಗತ್ತಿನ ಹಲವು ರಾಷ್ಟ್ರಗಳಲ್ಲಿ ವ್ಯಾಪಕವಾಗಿ ಹಬ್ಬುತ್ತಿರುವ ಡೆಲ್ಟಾ ರೂಪಾಂತರಿ ವೈರಸ್ AY 4.2 ಕರ್ನಾಟಕಕ್ಕೆ ಕಾಲಿಟ್ಟಿದ್ದು, ಸೋಂಕಿತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕೊರೊನಾ ಸೋಂಕು ಪ್... ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ : ಪುತ್ತೂರು ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಪುತ್ತೂರು (reporterkarnataka.com) ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ಖಾಸಗಿ ವಿದ್ಯಾಸಂಸ್ಥೆಯೊಂದರ ದೈಹಿಕ ಶಿಕ್ಷಣ ನಿರ್ದೇಶಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಪುತ್ತೂರಿನ ಖಾಸಗಿ ವಿದ್ಯಾಸಂಸ್ಥೆಯೊಂದರ ದೈಹಿಕ ಶಿಕ್ಷಣ ನಿರ್ದೇಶಕ ಎಲ್ಯಾಸ್ ಪಿ... ನಂದಳಿಕೆ: ಸಂಬಂಧಿಕರು ಮನೆಗೆ ಬಂದಿದ್ದ ಬಾಳೆಹೊನ್ನೂರಿನ ಯುವಕ ನೀರಿನ ಸುಳಿಗೆ ಸಿಲುಕಿ ದಾರುಣ ಸಾವು ಕಾರ್ಕಳ(reporterkarnataka.com): ನಡೆದುಕೊಂಡು ಹೋಗುವಾಗ ಹಳ್ಳಕ್ಕೆ ಜಾರಿ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ನಂದಳಿಕೆ ಆರ್ಯಾಡ್ ಮಾನಬೆಟ್ಟು ಎಂಬಲ್ಲಿ ನಡೆದಿದೆ. ಪ್ರವೀಣ್ ( 19 ) ಮೃತ ಯುವಕನಾಗಿದ್ದು,ಮೂಲತಃ ಬಾಳೆಹೊನ್ನೂರು ನಿವಾಸಿ. ಇವರು ಸಂಬಂಧಿಕರ ಮನೆಗೆ ಕಾರ್ಯಕ್ರಮಕ್ಕೆ... 5 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಅಪರಾಧಿಗೆ 10 ವರ್ಷ ಸಜೆ; ಉಡುಪಿ ಪೋಕ್ಸೋ ಕೋರ್ಟ್ ನಿಂದ ತೀರ್ಪು ಉಡುಪಿ(reporterkarnataka.com): ನೆರೆಮನೆಗೆ ಆಟವಾಡಲು ಹೋಗಿದ್ದ 5 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಎರ್ಮಾಳ್ ಕಲ್ಪನಾ ಅವರು ಆರೋಪಿಗೆ 10 ವರ್ಷ ... ನೀರು ತುಂಬಿದ ಬಕೆಟ್ ಗೆ ಬಿದ್ದು ಒಂದೂವರೆ ವರ್ಷದ ಮಗು ದಾರುಣ ಸಾವು: ಆಟವಾಡುತ್ತಾ ಪ್ರಾಣತೆತ್ತ ಕೂಸು ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಪಾತ್ರೆ ತೊಳೆಯಲು ನೀರು ತುಂಬಿಟ್ಟ ಬಕೆಟ್ ಗೆ ಬಿದ್ದು ಒಂದೂವರೆ ವರ್ಷದ ಮಗು ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದಿದೆ. ತಾಂವಶಿ ಗ್ರಾಮದ ಸನದಿ ತೋಟದಲ್ಲಿ ವಾಸವಿರುವ ನಿಂಗಪ್ಪ ಮಸರಗುಪ... ಮಂಗಳೂರು: ಆಳ ಸಮುದ್ರ ಮೀನುಗಾರಿಕೆಯಲ್ಲಿ 1400 ಕೆಜಿ ತೂಕದ ಭಾರಿ ಗಾತ್ರದ ‘ವೆಲ್ ಶಾರ್ಕ್’ ಬಲೆಗೆ ಮಂಗಳೂರು(reporterkarnataka.com): ಆಳ ಸಮುದ್ರ ಮೀನುಗಾರರ ಬಲೆಗೆ ಅಪರೂಪದ ಸಮುದ್ರ ಜೀವಿ ಎನ್ನಲಾದ ‘ವೇಲ್ ಶಾರ್ಕ್’ ಮೀನು ಬಿದ್ದಿದೆ. ಮೀನುಗಾರಿಕೆಗೆ ತೆರಳಿದ್ದ ಸಾಗರ್ ಹೆಸರಿನ ಟ್ರಾಲ್ ಬೋಟ್ ಬಲೆಗೆ ಆಹಾರ ಅರಸಿ ಬಂದ ‘ವೇಲ್ ಶಾರ್ಕ್’ ಮೀನು ಸಿಕ್ಕಿದ್ದು,1,400 ಕೆಜಿ ಗಾತ್ರದ ಭಾರೀ ಗಾತ್ರದ ಈ ಮೀ... ಏಕವಚನ ಹಳ್ಳಿ ಸೊಗಡು ಆದ್ರೆ ಸೋನಿಯಾ, ರಾಹುಲ್ ಗೂ ಬಳಸಿ: ಸಿದ್ದರಾಮಯ್ಯರಿಗೆ ಹಳ್ಳಿ ಹಕ್ಕಿ ವಿಶ್ವನಾಥ್ ಸವಾಲು ಬೆಂಗಳೂರು(reporterkarnataka.com): ಏಕವಚನ ಹಳ್ಳಿ ಸೊಗಡು ಆದ್ರೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೂ ಏಕವಚನ ಬಳಸಿ ಎಂದು ಹಳ್ಳಿಹಕ್ಕಿ ಎಂದೇ ಖ್ಯಾತರಾಗಿರುವ ಮಾಜಿ ಸಚಿವ ವಿಶ್ವನಾಥ್ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಸವಾಲು ಹಾಕಿದರು. ನೀವು ಎಲ್ಲರನ್ನೂ ಏಕವಚನದಲ್ಲಿ ಕರೆಯುತ್ತಿರಿ... ವಿಷಸೇವಿಸಿ ಒಂದೇ ಕುಟುಂಬದ 5 ಮಂದಿ ಆತ್ಮಹತ್ಯೆ: ಹುಕ್ಕೇರಿಯ ಬೋರಗಲ್ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಹುಕ್ಕೇರಿ ತಾಲೂಕಿನ ಬೋರಗಲ್ ಗ್ರಾಮದಲ್ಲಿ ಒಂದೇ ಕುಟುಂಬದ 5 ಮಂದಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ನಡೆದಿದೆ. ಬೋರಗಲ್ ಗ್ರಾಮದ 46 ವಯಸ್ಸಿನ ನಿವೃತ್ತ ಸೈನಿಕ ಗೋಪಾಲ ದೊಡ್ಡಪ್ಪ ಹಾದಿಮನಿ ಮತ್ತು ಆತನ ... ಸಂಕಲಕರಿಯ: ದನದ ಮಾಂಸ ಮತ್ತು ಕಟ್ಟಿ ಹಾಕಿದ್ದ ಗೋವುಗಳ ವಶ: ಓರ್ವನ ಬಂಧನ ಕಾರ್ಕಳ(reporterkarnataka.com):ಮುಂಡ್ಕೂರು ಗ್ರಾಮದ ಸಂಕಲಕರಿಯ ಎಂಬಲ್ಲಿ ರಹಿಂ ಎಂಬವರ ಮನೆ ಸಮೀಪ ಮಾಂಸ ಮಾಡಲೆಂದು ಕಟ್ಟಿ ಹಾಕಲಾಗಿದ್ದ ದನಗಳನ್ನು ಕಾರ್ಕಳ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ ಎಸ್ಐ ತೇಜಸ್ವಿ ಇಂದ್ರೇಶ್ ಹಾಗೂ ಸಿಬ್ಬಂದ... « Previous Page 1 …278 279 280 281 282 … 309 Next Page » ಜಾಹೀರಾತು