Solar Power | ದೇಶದ ಪ್ರಥಮ ಸೌರಶಕ್ತಿ ಸೆಕೆಂಡ್ ಲೈಫ್ ಬ್ಯಾಟರಿ ಸಂಯೋಜಿತ ‘ಇವಿ ಹಬ್’ ಲೋಕಾರ್ಪಣೆ - *ವಿದ್ಯುತ್ ವಾಹನ ಮೂಲ ಸೌಕರ್ಯ, ಸುಸ್ಥಿರ ಇಂಧನ ಬಳಕೆಯಲ್ಲಿ ಕರ್ನಾಟಕ ಮುಂಚೂಣಿ* - *ಬೃಹತ್ ಇವಿ ಚಾರ್ಜಿಂಗ್ ಹಬ್ನಲ್ಲಿ ಏಕಕಾಲದಲ್ಲಿ 23 ವಾಹನಗಳ ಚಾರ್ಜಿಂಗ್ ವ್ಯವಸ್ಥೆ* ಬೆಂಗಳೂರು(reporterkarnataka.com): ವಿದ್ಯುತ್ ವಾಹನ ಮೂಲ ಸೌಕರ್ಯ ಅಭಿವೃದ್ದಿಯಲ್ಲಿ ದೇಶದಲ್ಲೇ ಕರ್ನಾಟಕ ರಾ... ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು: ಪಿಕಪ್ ವಾಹನ ಪಲ್ಟಿ; ಚಾಲಕನಿಗೆ ಗಂಭೀರ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜಿನಿಂದ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿಯಾಗಿದ್ದು, ಚಾಲಕ ಗಂಭೀರ ಗಾಯಗೊಂಡಿದ್ದಾರೆ. ಈ ದುರ್ಘಟನೆ ಚಾರ್ಮಾಡಿ ಘಾಟಿಯ ಮಲೆಯ ಮಾರು... Bangalore | ಭೂಕುಸಿತ: ಪಶ್ಚಿಮಘಟ್ಟ ಧಾರಣ ಸಾಮರ್ಥ್ಯದ ಅಧ್ಯಯನಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ ಬೆಂಗಳೂರು(reporterkarnataka.com): ದಕ್ಷಿಣ ಕನ್ನಡ, ಕೊಡಗು ಮೊದಲಾದ ಭಾಗದಲ್ಲಿ ಮುಂಗಾರು ಪೂರ್ವ ಮಳೆಗೇ ಭೂಕುಸಿತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡ... ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮತ್ತೊಬ್ಬ ರೈತ ಆತ್ಮಹತ್ಯೆ: ಸಾಲದ ಸಂಕಷ್ಟಕ್ಕೆ ಯುವ ಕೃಷಿಕ ಬಲಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka.com ಚಿಕ್ಕಮಗಳೂರು ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆ ಸರಣಿ ಮುಂದುವರೆದಿದ್ದು, ಇಂದೂ ಮತ್ತೊಬ್ಬ ಕಾಫಿ ಬೆಳೆಗಾರ ಸಾಲದ ಬಾಧೆಯಿಂದ ಜೀವ ಕಳೆದುಕೊಂಡಿದ್ದಾರೆ. ಮಾಣಿಮಕ್ಕಿ ಗ್ರಾಮದ ನಿವಾಸಿ ಅರುಣ್ (35) ಎಂಬ ಯುವ ರೈತ ತನ್ನ ಮನೆಯಲ್ಲೇ ... Mangaluru | ಮಂಜನಾಡಿ: ಭಾರೀ ಮಳೆಗೆ ಮನೆ ಮೇಲೆ ಧರೆ ಕುಸಿದು ಇಬ್ಬರು ಕಂದಮ್ಮಗಳು ಸಹಿತ 3 ಮಂದಿ ದಾರುಣ ಸಾವು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ 4-5 ದಿನಗಳಿಂದ ಸುರಿಯುತ್ತಿರುವ ಅವ್ಯಾಹತ ಭಾರೀ ಮಳೆಗೆ ಶುಕ್ರವಾರ ಮುಂಜಾನೆ ಮಂಜನಾಡಿ ಗ್ರಾಮದ ಉರುಮನೆ ಮದಪಾಡಿ ಕೋಡಿಯಲ್ಲಿ ಮನೆಯ ಮೇಲೆ ಗುಡ್ಡ ಕುಸಿದು ಬಿದ್ದು ಒಂದೇ ಕುಟುಂಬದ ಮೂವರು ದಾರುಣವ... ದ.ಕ. ಜಿಲ್ಲೆಯಲ್ಲಿ ಭಾರೀ ಮಳೆ: ಉಳ್ಳಾಲ ಬಳಿ ಗುಡ್ಡ ಕುಸಿದು ಬಾಲಕಿ ಬಲಿ; ಮಂಗಳೂರಿನಲ್ಲಿ ಮನೆಗಳಿಗೆ ನುಗ್ಗಿದ ನೀರು ಮಂಗಳೂರು(reporterkarnataka.com): ಕರಾವಳಿಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಅವ್ಯಾಹತ ಭಾರೀ ಗಾಳಿ ಮಳೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಪ್ರಾಣ ಹಾನಿಯುಂಟಾಗಿದ್ದು, ಸಾಕಷ್ಟು ಅನಾಹುತಗಳು ನಡೆದಿವೆ. [video width="478" height="850" mp4="https://reporterkarnatak... ಸರಣಿ ಕೊಲೆ ಬಳಿಕ ಮಂಗಳೂರು ಪೊಲೀಸ್ ಕಮೀಷನರ್ ಅಗರ್ವಾಲ್ ವರ್ಗಾವಣೆ: ಸುಧೀರ್ ಕುಮಾರ್ ರೆಡ್ಡಿ ನೂತನ ಕಮೀಷನರ್ ಮಂಗಳೂರು(reporterkarnataka.com): ಮಂಗಳೂರು ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ವರ್ಗಾವಣೆಗೊಂಡಿದ್ದು, ನೂತನ ಕಮೀಷನರ್ ಆಗಿ ಸುಧೀರ್ ಕುಮಾರ್ ರೆಡ್ಡಿ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಲಾಗಿದೆ. ಮಂಗಳೂರಿನಲ್ಲಿ ಸರಣಿ ಕೊಲೆಗಳ ಬಳಿಕ ಪೊಲೀಸ್ ಕಮಿಷನರ್ ಬಗ್ಗೆ ಆಕ್ರೋಶ ವ್ಯಕ್ತಗೊಂಡಿತ್ತು. ಇದ... ಕಾನೂನಿಗಿಂತ ದೊಡ್ಡವರು ಯಾರಿಲ್ಲ: ಮಂಗಳೂರಿನಲ್ಲಿ ಸೌಹಾರ್ದ ನೆಲೆಸುವ ಕುರಿತು ಚರ್ಚೆ: ಸಿಎಂ ಸಿದ್ದರಾಮಯ್ಯ ಬೆಂಗಳೂರು(reporterkarnataka.com): ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರೊಂದಿಗೆ ಇಂದು ಬೆಳಗಿನ ಉಪಾಹಾರ lಮಾಡಿದ್ದು, ಸಾಮಾನ್ಯ ವಿಷಯಗಳ ಜೊತೆಗೆ ಮಂಗಳೂರಿನಲ್ಲಿ ಸೌಹಾರ್ದತೆ ನೆಲೆಸಬೇಕು, ದ್ವೇಷ ಯಾವುದೇ ಕಾರಣಕ್ಕೂ ಇರಬಾರದು ಎಂಬ ಬಗ್ಗೆ ಚರ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದ... 45ನೇ ವಯಸ್ಸಿನಲ್ಲಿ ಮಗು ಹೆತ್ತು 2 ದಿನಗಳ ಹಸುಗೂಸಿನ ಮಾರಾಟ: ದಂಪತಿ ಸಹಿತ 3 ಮಂದಿ ಬಂಧನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಎರಡು ದಿನಗಳ ಹಸುಗೂಸನ್ನು ಮಾರಾಟ ಮಾಡಿದ ಆರೋಪದ ಮೇಲೆ ಮಗುವಿನ ಹೆತ್ತವರು ಹಾಗೂ ಸಹಕರಿಸಿದ ನಿವೃತ್ತ ನರ್ಸ್ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ ಘಟನೆ ಎನ್.ಆರ್.ಪುರ ತಾಲೂಕಿನ ಹರಾವರಿ ಗ್ರಾಮದಲ್ಲಿ ನಡೆದಿದೆ. ... ಬಂಟ್ವಾಳ : ಅಬ್ದುಲ್ ರಹೀಮಾನ್ ಹತ್ಯೆ ಪ್ರಕರಣ ; ಸುಮಿತ್, ದೀಪಕ್ ಸೇರಿ 15 ಜನರ ವಿರುದ್ಧ ಪ್ರಕರಣ ದಾಖಲು ಮಂಗಳೂರು (reporterkarnataka.com) ಬಂಟ್ವಾಳದ ಕೊಳತ್ತಮಜಲಿನಲ್ಲಿ ನಡೆದ ಅಬ್ದುಲ್ ರಹಿಮಾನ್ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 15 ಮಂದಿಯ ವಿರುದ್ದ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಹತ್ಯೆಯ ಸಂದರ್ಭ ಗಾಯಗೊಂಡ ಖಲಂದರ್ ಶಫಿ ಮಾಹಿತಿ ಅನ್ವಯ ನಿಸಾರ್ ಎ... « Previous Page 1 2 3 4 5 … 236 Next Page » ಜಾಹೀರಾತು