ದೇವರಕೊಲ್ಲಿ ಬಳಿ ಲಾರಿ- ಕಾರು ಭೀಕರ ಅಪಘಾತ: ಗೋಣಿಕೊಪ್ಪದ 4 ಮಂದಿ ಯುವಕರು ದಾರುಣ ಸಾವು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಸುಳ್ಯ ಸಮೀಪದ ಸಂಪಾಜೆ ಬಳಿಯ ದೇವರಕೊಲ್ಲಿಯಲ್ಲಿ ಟಿಪ್ಪರ್ ಲಾರಿ ಮತ್ತು ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ 4 ಮಂದಿ ಮೃತಪಟ್ಟಿದ್ದಾರೆ. ಸಾವನ್ಬಪ್ಪಿದವರನ್ನು ಕೊಡಗು ಜಿಲ್ಲೆಯ ಗೋಣಿಕೊ... ಕಳಸ: ಜೀಪು ನದಿಗೆ ಬಿದ್ದು ಪುತ್ರ ನೀರುಪಾಲು; ಮನನೊಂದ ತಾಯಿ ಕೆರೆಗೆ ಹಾರಿ ಆತ್ಮಹತ್ಯೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಭದ್ರಾ ನದಿಗೆ ಜೀಪ್ ಬಿದ್ದು ಮಗ ನೀರು ಪಾಲಾದ ಘಟನೆಯಿಂದ ಮನನೊಂದ ತಾಯಿ ಮಗನ ಮೃತದೇಹ ಸಿಗುವ ಮುನ್ನವೇ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಕೊಳಮಾಗೆ ಗ್ರಾಮದಲ್ಲಿ ನಡೆದಿದ... Madikeri | ದಕ್ಷಿಣ ಕೊಡಗು: ಹುಲಿ ಸೆರೆ ಕಾರ್ಯಾಚರಣೆ; ಸಾಕಾನೆಗಳ ಸಹಾಯದಿಂದ ನಡೆಸುತ್ತಿದ್ದ ಕೂoಬಿಂಗ್ ಸ್ಥಗಿತ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕಳೆದ ಏಳು ದಿನಗಳಿಂದ ಹುಲಿ ಸೆರೆಗೆ ಅರಣ್ಯ ಸಿಬ್ಬಂದಿಗಳು ಮಳೆಯ ನಡುವೆ ಸಾಕಾನೆಗಳ ಸಹಾಯದಿಂದ ನಡೆಸುತ್ತಿದ್ದ ಕೂoಬಿoಗ್ ಸ್ಥಗಿತಗೊಳಿಸಿದ್ದು, ಅರಣ್ಯ ಸಿಬ್ಬಂದಿಗಳು ಎಂದಿನಂತೆ ಕಾರ್ಯಾಚರಣೆ ಮುಂದುವರೆಸಿದ್ದಾರೆ. ದಕ್ಷಿಣ ಕ... Chikkamagaluru | ಎನ್.ಆರ್.ಪುರ: ಕಾಡಾನೆ ದಾಳಿ; ಮನೆಗೆ ಮರಳುತ್ತಿದ್ದ ಯುವತಿ ದಾರುಣ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬನ್ನೂರು ಬಳಿ ಕಾಡಾನೆ ದಾಳಿಗೆ ಯುವತಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಅನಿತಾ (25) ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ದಾವಣಗೆರೆ ಜಿಲ್ಲೆ ಹೊನ್ನಾಳಿ ಮೂ... GST | ಸಣ್ಣ ವ್ಯಾಣಿಜ್ಯೋದ್ಯಮಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆಯಿಂದ ಜಿಎಸ್ಟಿ ನೊಟೀಸ್: ಮುಖ್ಯಮಂತ್ರಿ ಹೇಳಿದ್ದೇನು? ಬೆಂಗಳೂರು(reporterkarnataka.com): ಸಣ್ಣ ವ್ಯಾಣಿಜ್ಯೋದ್ಯಮಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ನೀಡಿರುವ ಜಿಎಸ್ಟಿ ನೊಟೀಸ್ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ಹಾಗೂ ಸಭೆ ಬಳಿಕ ಮಾಧ್ಯಮ ಗೋಷ್ಠಿಯಲ್ಲಿ ಮುಖ್ಯಮಂತ್ರಿಗಳು ನೀಡಿದ ವಿವರ... DK | ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಎಸ್ಐಟಿ ತಂಡ ಇಂದು ಮಂಗಳೂರಿಗೆ? ತನಿಖಾ ಪ್ರಕ್ರಿಯೆ ಆರಂಭ ಸಾಧ್ಯತೆ ಮಂಗಳೂರು(reporterkarnataka.com): ಕಳೆದ ಎರಡು ದಶಕಗಳಲ್ಲಿ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಸಮಾಧಿಗಳು, ನಾಪತ್ತೆಗಳು ಮತ್ತು ಮಹಿಳೆಯರು ಮತ್ತು ವಿದ್ಯಾರ್ಥಿಗಳ ಮೇಲಿನ ಅಪರಾಧಗಳ ತನಿಖೆಗಾಗಿ ರಾಜ್ಯ ಸರಕಾರ ನೇಮಿಸಿದ ವಿಶೇಷ ತನಿಖಾ ತಂಡ (ಎಸ್ಐಟಿ) ಇಂದು ಮಂಗಳೂರಿಗೆ ಆಗಮಿಸಲಿದ್ದು, ತನಿಖ... ಬೈಲುಕುಪ್ಪೆ ಹನಿಟ್ರ್ಯಾಪ್ ಪ್ರಕರಣ: ತಲೆಮಾರೆಸಿಕೊಂಡಿದ್ದ ಪ್ರಮುಖ ಇಬ್ಬರು ಆರೋಪಿಗಳು ಕೇರಳದಲ್ಲಿ ಬಂಧನ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕುಶಾಲನಗರ ಸಮೀಪದ ಬೈಲುಕುಪ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ "ಹನಿ ಟ್ರ್ಯಾಪ್" ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮಾರೆಸಿಕೊಂಡಿದ್ದ ಕೊಡಗಿನ ಯುವಕ ಸೇರಿದಂತೆ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶ... ರೌಡಿ ಶೀಟರ್ ಬಿಕ್ಲು ಶಿವು ಕೊಲೆ ಪ್ರಕರಣ; ಬಂಧಿತನಾದ ಅನಿಲ್ಗೂ, ನನಗೂ ಯಾವುದೇ ಸಂಬಂಧವಿಲ್ಲ: ಮಾಜಿ ಸಚಿವ ಬೈರತಿ ಬಸವರಾಜ್ ಬೆಂಗಳೂರು(reporterkarnataka.com): ರೌಡಿಶೀಟರ್ ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ ಪೋಲಿಸರು ಬಂಧಿಸಿರುವ ಅನಿಲ್ಗೂ, ನಮಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಮಾಜಿ ಸಚಿವರ ಹಾಗೂ ಕೆ.ಆರ್. ಪುರಂ ಶಾಸಕ ಬೈರತಿ ಬಸವರಾಜ್ ಹೇಳಿದ್ದಾರೆ. ಪೋಲಿಸರಿಂದ ಬಂಧನಕ್ಕೊಳಗಾಗಿರುವ ಅನಿಲ್, ನನ್ನ ಸಹೋದರ ಮಗನೆಂದ... ವಿರಾಜಪೇಟೆ | ದೊಣ್ಣೆಯಿಂದ ಹೊಡೆದು ಮಲ ಮಗಳ ಹತ್ಯೆ; ಇನ್ನೊಬ್ಬಳನ್ನೂ ನೀರಿಗೆ ತಳ್ಳಿ ಕೊಲ್ಲಲು ಯತ್ನ: ಆರೋಪಿ ಬಂಧನ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಈತ ತನ್ನ ಪತ್ನಿಯ ಮೊದಲನೇ ಗಂಡನ ಹೆಣ್ಣು ಮಗುವನ್ನು ದೊಣ್ಣೆಯಿಂದ ಹೊಡೆದು ಕೊಂದಿದ್ದರೆ ಮತ್ತೊಬ್ಬಳು ಹೆಣ್ಣು ಮಗುವಿನ ಮೈ, ಕೈ, ಕಾಲುಗಳನ್ನು ಸುಟ್ಟು ದೊಣ್ಣೆಯಿಂದ ಹೊಡೆದು ಹರಿಯುವ ನೀರಿನ ತೋಡಿಗೆ ತಳ್ಳಿ ಸಾಯಿಸಲು ಯತ್ನಿಸಿದ... ರಾಜಸ್ಥಾನದಲ್ಲಿ 435 ಮೆಗಾವ್ಯಾಟ್ ಸೌರ ಸ್ಥಾವರ ಯೋಜನೆ ಉದ್ಘಾಟನೆ; ರೈತರು ಭವಿಷ್ಯದ ಇಂಧನದಾತರು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನವದೆಹಲಿ(reporterkarnataka.com): ಭಾರತದಲ್ಲಿ ರೈತರನ್ನು ನಾವು ʼಅನ್ನದಾತರುʼ ಎನ್ನುತ್ತೇವೆ. ಆದರೆ, ಭವಿಷ್ಯದಲ್ಲಿ ನಮ್ಮ ರೈತರು ʼಇಂಧನದಾತರುʼ ಸಹ ಆಗಲಿದ್ದಾರೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ರಾಜಸ್ಥಾನದಲ್ಲಿ ಝೆಲೆಸ್ಟ್ರಾ ಇಂಡಿಯಾ ಕಂಪನಿ ಅಭಿ... « Previous Page 1 2 3 4 5 … 246 Next Page » ಜಾಹೀರಾತು