ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ ಎಫ್ಐಆರ್: ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ಮಂಗಳೂರು(reporterkarnataka.com): ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ಮಂಗಳೂರಿನ ವಿಮಾನ ನಿಲ್... ಮೈಸೂರು | ಸರಗೂರು ಬೆನ್ನೆಕೆರೆ ಗ್ರಾಮದಲ್ಲಿ ಹುಲಿ ದಾಳಿ: ದನ ಮೇಯಿಸುತ್ತಿದ್ದ ರೈತ ಬಲಿ ಗಿರಿಧರ್ ಕೊಂಪುಳಿರ ಮೈಸೂರು info.reporterkarnata@gnail.com ರಾಜ್ಯದಲ್ಲಿ ಹುಲಿ ದಾಳಿ ಪ್ರಕರಣ ಮುಂದುವರೆದಿದೆ, ಮೈಸೂರಿನ ಸರಗೂರು ತಾಲ್ಲೂಕಿನ ಬೆನ್ನೆಕೆರೆ ಗ್ರಾಮದ ರೈತ ರಾಜಶೇಖರ್(58) ಮೃತ ವ್ಯಕ್ತಿ. ರಾಜಶೇಖರ್ ತನ್ನ ಜಮೀನು ನಲ್ಲಿ ದನ ಮೇಯಿಸುವ ಸಂದರ್ಭ ದಾಳಿ ಮಾಡಿ ಬಲಿ ಪಡೆದುಕೊಂಡಿದೆ... Tumakuru | ಲೋಕಸಭೆ, ವಿಧಾನಸಭೆ ಚುನಾವಣೆ: ಒಬಿಸಿಗೂ ಮೀಸಲಾತಿ ಜಾರಿಗೆ ಹಕ್ಕೊತ್ತಾಯ ತುಮಕೂರು(reporterkarnataka.com): ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಗಳಲ್ಲೂ ಒಬಿಸಿಗೂ ಮೀಸಲಾತಿ ಜಾರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಒತ್ತಾಯಿಸಿದ್ದಾರೆ. ತುಮಕೂರಿನ ಮಧುಗಿರಿಯಲ್ಲಿ ರಾಜಣ್ಣ ಹೊಸ ದಾಳ ಉರುಳಿಸಿದ್ದಾರೆ. ಕೇಂದ್ರ ಸಚಿವ ಅಮಿತ್ ಷಾ ಕ್ಷೇತ್ರ ಮರು ವಿಂಗಡಣೆ ವೇಳೆ ಮಹಿಳೆಯರಿ... Mysore | ಕೆಆರ್ ಎಸ್ ಡ್ಯಾಮ್ 3ನೇ ಬಾರಿ ಭರ್ತಿ: ಕಾವೇರಿ ನದಿ ನೀರು ಹಂಚಿಕೆ ಸಮಸ್ಯೆಗೆ ಪ್ರಕೃತಿದತ್ತ ಪರಿಹಾರ ಮಂಡ್ಯ(reporterkarnataka.com): ಕಾವೇರಿ ಈಗ ಸಂತೃಪ್ತಿಯಾಗಿ ಮೈದುಂಬಿ ಹರಿಯುತ್ತಿದ್ದಾಳೆ. ಒಂದೇ ವರ್ಷದಲ್ಲಿ ಮೂರನೇ ಬಾರಿ ಕೃಷ್ಣರಾಜ ಸಾಗರ ಜಲಾಶಯ ಭರ್ತಿಯಾಗಿ ಇತಿಹಾಸ ನಿರ್ಮಾಣವಾಗಿರುವುದು ಮಾತ್ರವಲ್ಲದೆ ಬೆಂಗಳೂರಿಗೆ ಬೇಸಿಗೆಯ ನೀರಿನ ಕೊರತೆ ಕೂಡ ಕಣ್ಮರೆಯಾಗುತ್ತದೆ. ಜೊತೆಗೆ ತಮಿಳುನಾಡಿಗೆ ಈ ವರ್... ಪುತ್ತೂರು ಶಾಸಕರ ಆರೋಪದ ಬೆನ್ನಲ್ಲೇ ಮಹಾಲಿಂಗೇಶ್ವರ ದೇಗುಲದ ಬಾಕಿ ಮೊತ್ತ 25 ಸಾವಿರ ಪಾವತಿಸಿದ ಮಾಜಿ ಶಾಸಕ ಮಠಂದೂರು! ಪುತ್ತೂರು(reporterkarnataka.com): ಇಲ್ಲಿನ ಶ್ರೀ ಮಹಾಲಿಂಗೇಶ್ವರ ರಥೋತ್ಸವ ಸಂದರ್ಭದಲ್ಲಿ ಬ್ರಹ್ಮರಥ ಪೂಜೆಗೆ ರಶೀದಿ ಮಾಡಿಸಿ, ಪೂಜೆ ಪ್ರಸಾದ ಸ್ವೀಕರಿಸಿ 25 ಸಾವಿರ ರೂ. ಪಾವತಿಸದೆ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಮಹಾಲಿಂಗೇಶ್ವರನಿಗೆ ವಂಚಿಸಿದ್ದಾರೆ ಎಂದು ಹಾಲಿ ಶಾಸಕ ಅಶೋಕ್ ಕುಮಾರ್ ರೈ ಅವರು ... ಅರಣ್ಯ ಇಲಾಖೆ ಸಿಬ್ಬಂದಿಗೆ 1 ಕೋಟಿ ಅಪಘಾತ ವಿಮೆ: ಸಚಿವ ಈಶ್ವರ ಖಂಡ್ರೆ ಹೊರಗುತ್ತಿಗೆ ಮುಂಚೂಣಿ ಸಿಬ್ಬಂದಿಗೆ 20 ಲಕ್ಷ ವಿಮೆ ಬೆಂಗಳೂರು(reporterkarnataka.com): ಅರಣ್ಯ ಇಲಾಖೆಯ ಖಾಯಂ ಅಧಿಕಾರಿ, ಸಿಬ್ಬಂದಿಗೆ 1 ಕೋಟಿ ರೂ. ಅಪಘಾತ (ಮರಣ)ವಿಮೆ ಹಾಗೂ ಹೊರಗುತ್ತಿಗೆ ಸಿಬ್ಬಂದಿಗೆ 20 ಲಕ್ಷ ವಿಮಾ ಸೌಲಭ್ಯ ಕಲ್ಪಿಸಲು ಬ್ಯಾಂಕ್ ಆಫ್ ಬರೋಡಾದೊಂದಿಗೆ ತಿಳಿವಳಿಕೆ ಒಪ್ಪಂದ ಮಾಡ... ಮಂಗಳೂರು ಪರಿಸರದಲ್ಲಿ ಮತ್ತೆ ಶಾಂತಿ ಕೆದುಕುವ ಪ್ರಯತ್ನ: ಸುರತ್ಕಲ್ ಬಳಿ ಇಬ್ಬರಿಗೆ ಚೂರಿ ಇರಿತ ಮಂಗಳೂರು(reporterKarnataka.com): ಸುರತ್ಕಲ್ ಸಮೀಪದ ಬಾರೊಂದರಲ್ಲಿ ಇಬ್ಬರ ಮೇಲೆ ತಂಡವೊಂದು ಚಾಕುವಿನಿಂದ ಇರಿದ ಘಟನೆ ನಡೆದಿದೆ. ಇದರೊಂದಿಗೆ ಶಾಂತವಾಗಿದ್ದ ಮಂಗಳೂರು ಪರಿಸರದಲ್ಲಿ ಮತ್ತೆ ಶಾಂತಿ ಕೆದಕುವ ಪ್ರಯತ್ನ ನಡೆದಿದೆ. ಕೃಷ್ಣಾಪುರದ ನಿವಾಸಿಗಳಾದ ನಿಜಾಮ್(23 ) ಹಾಗೂ ಮುರ್ಷಿದ್(18) ಇತರ ಇಬ್... ಚಿಕ್ಕಮಗಳೂರು: ಮಹಾ ಮಳೆಗೆ ಹಳಿಗೆ ಹಾನಿ; ರೈಲ್ವೆ ಸಿಬ್ಬಂದಿಗಳ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ದುರಂತ info.reporterkarnataka@gmail.com ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮುಂದುವರಿದ ಭಾರೀ ಮಹಾಮಳೆಗೆ ರೈಲ್ವೆ ಹಳಿ ಕೊಚ್ಚಿ ಹೋಗಿದ್ದು, ಭಾರೀ ದುರಂತ ತಪ್ಪಿದೆ. ರಾತ್ರಿ ಸುರಿದ ಧಾರಾಕಾರ ಮಳೆಗೆ ಚಿಕ್ಕಮಗಳೂರು ತಾಲೂಕ... ರಾಜ್ಯದ ಈ 12 ನದಿಗಳ ನೀರು ಕುಡಿಯಬಾರದು!: ನೇತ್ರಾವತಿ ಬಿ ದರ್ಜೆ, ಕಾವೇರಿ ಸೇರಿದಂತೆ ಉಳಿದೆಲ್ಲವೂ ಸಿ ಮತ್ತು ಡಿ ದರ್ಜೆ ಗಿರಿಧರ್ ಕೊಂಪುಳಿರ ಮೈಸೂರು info.reporterkarnataka@gmail.com ಕರ್ನಾಟಕದ 12 ಪ್ರಮುಖ ನದಿಗಳ ನೀರು ಕುಡಿಯಲು ಯೋಗ್ಯವಲ್ಲ ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಮಾಡಿದೆ. ಕಾವೇರಿ, ಕೃಷ್ಣ, ಭೀಮಾ ನದಿಗಳು ಕಲುಷಿತಗೊಂಡು ಎ ದರ್ಜೆ ಗುಣಮಟ್ಟ ಕಳೆದುಕೊಂಡಿವೆ. ಕೈಗಾರಿಕಾ ರಾಸಾಯನಿಕಗಳು, ಆಮ್ಲ... ಶಬರಿಮಲೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ: 18 ಮೆಟ್ಟಿಲೇರಿದ ದೇಶದ ಪ್ರಥಮ ಪ್ರಜೆ ಪತ್ತನಂತಿಟ್ಟ(reporterkarnataka.com): ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಬೆಳಿಗ್ಗೆ ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾಸ್ಥಳ ಶಬರಿಮಲೆಗೆ ಭೇಟಿ ನೀಡಿ ಶ್ರೀ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದರು. ಪಂಪಾಗೆ ಆಗಮಿಸಿದ ರಾಷ್ಟ್ರಪತಿ ಅವರು ಪವಿತ್ರ ನದಿಯಲ್ಲಿ ಧಾರ್ಮಿಕ ಸ್ನಾನ ಮಾಡಿದರು. ನಂತರ ಪಂ... « Previous Page 1 …33 34 35 36 37 … 294 Next Page » ಜಾಹೀರಾತು