ತಲಪಾಡಿ ಬಳಿ ಭೀಕರ ರಸ್ತೆ ಅಪಘಾತ: ಆಟೋ ಮತ್ತು ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಬಸ್; 6 ಮಂದಿ ದಾರುಣ ಸಾವು ಮಂಗಳೂರು(reporterkarnataka.com): ನಗರದ ಹೊರವಲಯದ ತಲಪಾಡಿ ಬಳಿ ಕೆಎಸ್ಸಾರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಕಾಸರಗೋಡಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಬಸ್ ತಲಪಾಡಿ ಟೋಲ್ ಗಿಂತ 150 ಮೀಟರ್ ದೂರದಲ್ಲಿ ಆಟೋರಿಕ್ಷ... Mysore | ಗಣೇಶ ಚತುರ್ಥಿ: ದಸರಾ ಗಜಪಡೆಗೆ ಅರಮನೆ ಮುಂಭಾಗದಲ್ಲಿ ವಿಶೇಷ ಪೂಜೆ ಗಿರಿಧರ್ ಕೊಂಪುಳಿರ ಮೈಸೂರು info.reporterkarnataka@gmail.com ಗಣೇಶ ಚತುರ್ಥಿಯ ಹಿನ್ನೆಲೆಯಲ್ಲಿ ನೈಜ ಸ್ವರೂಪದ ವಿನಾಯಕನಾದ ಗಜಪಡೆಗೆ ಇಂದು ಅರಮನೆ ಮುಂಭಾಗದಲ್ಲಿ ಸಾಂಪ್ರದಾಯಿಕ ಪೂಜೆ ಸಲ್ಲಿಸುವ ಮೂಲಕ ಗಣೇಶ ಚತುರ್ಥಿಯನ್ನು ಆಚರಿಸಲಾಯಿತು. ಪ್ರತಿವರ್ಷ ನಾಡಹಬ್ಬ ದಸರಾ ಮಹೋತ್ಸವದ ಜಂಬೂ ಸವಾ... ಪೂನಾ: ಕಾರ್ಕಳ ಮೂಲದ ಹೊಟೇಲ್ ಮಾಲೀಕನ ಹತ್ಯೆ; ಸಿಬ್ಬಂದಿಯಿಂದಲೇ ದುಷ್ಕೃತ್ಯ ಪೂನಾ(reporterkarnataka.com): ಮಹಾರಾಷ್ಟ್ರದ ಪೂನಾದಲ್ಲಿ ಮಂಗಳವಾರ ರಾತ್ರಿ ನಡೆದ ಭೀಕರ ಘಟನೆಗೆ ಕಾರ್ಕಳ ಮೂಲದ ಹೋಟೇಲ್ ಮಾಲೀಕ ಬಲಿಯಾದರು. ಹೋಟೇಲ್ ಸಿಬ್ಬಂದಿಯೊಬ್ಬನು ಮದ್ಯಪಾನ ಮಾಡಿ ಕೆಲಸ ಮಾಡುತ್ತಿದ್ದ ಕಾರಣಕ್ಕೆ ಗದರಿಸಿದ ಮಾಲೀಕನನ್ನೇ ಕತ್ತಿಯಿಂದ ಕಡಿದು ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದ... ಸದನದಲ್ಲಿ ‘ನಮಸ್ತೆ ಸದಾ ವತ್ಸಲೇ’ ಹಾಡಿದ್ದ ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕ್ಷಮೆಯಾಚನೆ ಬೆಂಗಳೂರು(reporterkarnataka.com): ವಿಧಾನ ಸಭೆಯಲ್ಲಿ ಆರ್ಎಸ್ಎಸ್ನ ನಮಸ್ತೆ ಸದಾ ವತ್ಸಲೇ ಪ್ರಾರ್ಥನಾ ಗೀತೆ ಹಾಡಿದ್ದ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕ್ಷಮೆ ಯಾಚಿಸಿದ್ದಾರೆ. ಆರ್ಎಸ್ಎಸ್ನ ಗೀತೆಯನ್ನು ಬಿಜೆಪಿ ಕಾಲೆಳೆಯಲು ಹಾಡಿದ್ದೇ ಹೊರತು ಆರ್ಎಸ್ಎಸ್ನ ಹ... America | ‘ರಮೇಶ್ ಅರವಿಂದ್ ಡೇ’: ಅಮೆರಿಕದ ಟೆಕ್ಸಸ್ ಆಸ್ಟಿನ್ ಪಟ್ಟಣದ ಜನತೆಯಿಂದ ಕನ್ನಡದ ಖ್ಯಾತ ನಟನಿಗೆ ಗೌರವ ಟೆಕ್ಸೆಸ್(reporterkarnataka.com): ಅಮೆರಿಕದ ಟೆಕ್ಸೆಸ್, ಆಸ್ಟಿನ್ ನಗರದಲ್ಲಿ ನಡೆದ "ಡೇ ಆಫ್ ಗ್ರಾಟಿಟ್ಯೂಡ್ 2025" ಸಮಾರಂಭದಲ್ಲಿ ರಮೇಶ್ ಅರವಿಂದ್ ಇವರ ಜೀವನ ಅನುಭವದ -ನಟನೆ, ನಿರ್ದೇಶನ ಮತ್ತು ಸಿನಿಮಾ ಹಾಗೂ ತನ್ನ ಸ್ಪೂರ್ತಿದಾಯಕ ಮಾತುಗಳಿಂದ ಜನ-ಮಾನಸದಲ್ಲಿ ಬೆಳೆದು ನಿಂತ ಕಾರಣಕ್ಕಾಗಿ “ರಮೇಶ್... ಧರ್ಮಸ್ಥಳ ಪ್ರಕರಣ: ಎಸ್ಐಟಿ ತಂಡದಿಂದ ಸೌಜನ್ಯ ಪರ ಹೋರಾಟಗಾರ ತಿಮರೋಡಿ ಮನೆಗೆ ಎಂಟ್ರಿ; ಸ್ಥಳ ಮಹಜರು ಉಜಿರೆ(reporterkarnataka.com): ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣದ ಕುರಿತು ತನಿಖೆ ನಡೆಸುತ್ತಿರುವ ಎಸ್ಐಟಿ ಇಂದು ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಡಿ ತಿಮರೋಡಿ ಅವರ ಉಜಿರೆ ಸಮೀಪದ ಮನೆಗೆ ಎಂಟ್ರಿ ಕೊಟ್ಟಿದೆ. ಸರ್ಚ್ ವಾರಂಟ್ ಮೂಲಕ ಎಸ್ಐಟಿ ಹಿರಿಯ ಅಧಿಕಾರಿಗಳು ತಿಮರೋಡಿ ಮನೆಗೆ ಪ್ರವೇಶ ಮಾಡಿ... ಸೆಪ್ಟೆಂಬರ್ 1ರಂದು ಧರ್ಮಸ್ಥಳ ಚಲೋ; ತನಿಖೆ ಎನ್ ಐಎ ವಹಿಸಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಗ್ರಹ ಬೆಂಗಳೂರು(reporterkarnarnataka.com): ಧರ್ಮಸ್ಥಳ ಪ್ರಕರಣವನ್ನು ಎನ್ ಐಎ ತನಿಖೆಗೆ ವಹಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆಪ್ಟೆಂಬರ್ 1ರಂದು ಧರ್ಮಸ್ಥಳ ಚಲೋಗೆ ಕರೆ ಕೊಡುತ್ತಿದ್ದೇವೆ. ಎಲ್ಲಾ ಜಿಲ್ಲೆಗಳಿಂದ ನಮ್ಮ... IADT-01 | ಇಸ್ರೋದ ಪ್ರಪ್ರಥಮ ಇಂಟಿಗ್ರೇಟೆಡ್ ಏರ್ ಡ್ರಾಪ್ ಟೆಸ್ಟ್ ಯಶಸ್ವಿ ಶ್ರೀಹರಿಕೋಟಾ(reporterkarnataka.com):ಗಗನಯಾನ ಮಿಷನ್ಗಳಿಗಾಗಿ ಪ್ಯಾರಾಚೂಟ್ ಆಧಾರಿತ ಡಿಸಲರೇಶನ್ ಸಿಸ್ಟಮ್ನ ಅಂತ್ಯದಿಂದ ಅಂತ್ಯದ ಪ್ರದರ್ಶನಕ್ಕಾಗಿ ಇಸ್ರೋ ನಡೆಸಿದ ಮೊದಲ ಇಂಟಿಗ್ರೇಟೆಡ್ ಏರ್ ಡ್ರಾಪ್ ಟೆಸ್ಟ್ (IADT-01) ಅನ್ನು ಯಶಸ್ವಿಯಾಗಿದೆ. ಈ ಪರೀಕ್ಷೆಯು ಇಸ್ರೋ, ಭಾರತೀಯ ವಾಯುಪಡೆ, ... ಅರೇಬಿಕಾ ಕಾಫಿ ಬೆಳೆಗಾರರಿಗೆ ಖುಲಾಯಿಸಿದ ಅದೃಷ್ಟ: ಅರೇಬಿಕಾ ಪಾರ್ಚ್ ಮೆಂಟ್ ದರ 30,200 ಕ್ಕೆ ಏರಿಕೆ; ಸರ್ವ ಕಾಲಿಕ ದಾಖಲೆ ಬೆಲೆ ಕೋವರ್ ಕೊಲ್ಲಿ ಇಂದ್ರೇಶ್ info.reporterkarnataka@gmail.com ಜಗತ್ತಿನ ಕಾಫಿ ಬೆಳೆಯುವ ದೈತ್ಯ ದೇಶಗಳಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಗೆ ಕಾಫಿಯ ಸರಬರಾಜಿನಲ್ಲಿ ತೀವ್ರ ಕೊರತೆ ಉಂಟಾಗಿದ್ದು, ಇದು ಸಹಜವಾಗಿಯೇ ಕಾಫಿಯ ದರ ಏರಿಕೆಗೂ ಕಾರಣವಾಗಿದೆ. ಜಗತ್ತಿನ ಅತ್ಯ... ಧರ್ಮಸ್ಥಳ ಪ್ರಕರಣದ ಷಡ್ಯಂತ್ರ ಬಯಲಿಗೆಳೆಯಲು ಎನ್ ಐಎ ತನಿಖೆ ನಡೆಸಿ: ಸಂಸದ ಬಸವರಾಜ ಬೊಮ್ಮಾಯಿ ಆಗ್ರಹ ಬೆಂಗಳೂರು(reporterkarnataka.com): ಸತ್ಯ ಮೇವ ಜಯತೆ. ಧರ್ಮೊ ರಕ್ಷತಿ ರಕ್ಷಿತಃ. ಧರ್ಮಸ್ಥಳ ಪ್ರಕರಣದಲ್ಲಿ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ತಿಳಿಸಲು ರಾಜ್ಯ ಸರ್ಕಾರ ತನಿಖೆಯನ್ನು ಎನ್ ಐಎ ಗೆ ಕೊಡಬೇಕು ಮತ್ತು ಮುಸುಕುದಾರಿ ಚಿನ್ನಯ್ಯ ಹೇಳಿರುವ ವ್ಯಕ್ತಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಬೇ... « Previous Page 1 …34 35 36 37 38 … 286 Next Page » ಜಾಹೀರಾತು