ಮಂಗಳೂರು ನೂತನ ಮೇಯರ್ ಬಿಜೆಪಿಯ ಮನೋಜ್ ಕುಮಾರ್, ಉಪ ಮೇಯರ್ ಭಾನುಮತಿ: ಸಂಸದ, ಶಾಸಕರ ಅಭಿನಂದನೆ ಮಂಗಳೂರು(reporterkarnataka.com): ಮಂಗಳೂರಿನ ನೂತನ ಮೇಯರ್ ಆಗಿ ಮನೋಜ್ ಕುಮಾರ್ ಹಾಗೂ ಉಪ ಮೇಯರ್ ಆಗಿ ಭಾನುಮತಿ ಅವರು ಆಯ್ಕೆಯಾಗಿದ್ದಾರೆ. ಮನೋಜ್ ಕುಮಾರ್ 25ನೇ ಅವಧಿಯ ಮೇಯರ್ ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಮೇಯರ್ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಬಿಜೆಪಿಯ ಭಾನುಮತಿ ಅವರು ಆಯ್ಕೆಯಾ... ಆಗುಂಬೆ ಘಾಟಿಯಲ್ಲಿ ಬ್ರೇಕ್ ಫೇಲ್: ಅರ್ಧ ತಾಸಿಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್; ವಾಹನ ಸವಾರರ ಪರದಾಟ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ವಾಹನವೊಂದು ಬ್ರೇಕ್ ಫೇಲ್ ಆಗಿ ನಿಂತ ಕಾರಣ ಟ್ರಾಫಿಕ್ ಜಾಮ್ ಉಂಟಾದ ಘಟನೆ ಆಗುಂಬೆ ಘಾಟಿಯಲ್ಲಿ ಗುರುವಾರ ನಡೆದಿದೆ. ತೀರ್ಥಹಳ್ಳಿ ಭಾಗದಿಂದ ಉಡುಪಿ ಕಡೆ ಹಾಗೂ ಉಡುಪಿ ಕಡೆಯಿಂದ ತೀರ್ಥಹಳ್ಳಿ ಕಡೆಗೆ ಬರ... ಮೂಡಿಗೆರೆ ತಾಪಂ ಇಓ ಕರೆದುಕೊಂಡು ಬರಲು ಕೊಟ್ಟಿಗೆಹಾರಕ್ಕೆ ಸರಕಾರಿ ಜೀಪ್ ಸವಾರಿ: ಸಾರ್ವಜನಿಕರ ಆಕ್ರೋಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರ ಸರಕಾರಿ ಬಸ್ ನಿಲ್ದಾಣದಲ್ಲಿ ಬಸ್ ಕಾಯುತ್ತೆ ತಾಪಂ ಇಓ ಜೀಪ್...! ತಾಪಂ ಇಓ ಬಂದ ಕೂಡಲೇ ಮೂಡಿಗೆರೆವರೆಗೆ ಪಿಕ್ ಅಪ್ ಮಾಡುತ್ತದೆ. ಮೂಡಿಗೆರೆ ತಾಪಂ ಇಓ ದಯಾವತಿ ವಿರುದ್ಧ ಸ್ಥಳೀಯರ ಆರೋಪ ಮಾಡಿದ್ದಾರೆ. ವಿಶೇ... ಏಷ್ಯನ್ ಹಾಕಿ ಚಾಂಪಿಯನ್ಸ್ ಟ್ರೋಫಿ: 5ನೇ ಬಾರಿ ಭಾರತಕ್ಕೆ ಗೆಲುವು; ಚೀನಾವನ್ನು ಸೋಲಿಸಿದ ಇಂಡಿಯಾ ಮೊಕಿ(reporterkarnataka.com): ಏಷ್ಯನ್ ಹಾಕಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಚೀನಾವನ್ನು 1-0 ಗೋಲಿನಿಂದ ಸೋಲಿಸಿ, 5ನೇ ಬಾರಿಗೆ ಏಷ್ಯನ್ ಚಾಂಪಿಯನ್ಸ್ ಕಿರೀಟವನ್ನು ತನ್ನದಾಗಿಸಿಕೊಂಡಿದೆ. ಹರ್ಮನ್ಪ್ರೀತ್ ಸಿಂಗ್ ನಾಯಕತ್ವದ ಭಾರತ ಹಾಕಿ ತಂಡ ಈ ಮೂಲಕ ದಾಖಲೆ ಬರೆದಿದೆ. ಭಾರತ ಫೈನಲ್ ಸೇರಿದಂತೆ ... ಸ್ವಚ್ಛತೆ ನಮ್ಮ ಸಂಸ್ಕಾರ ಆಗಲಿ: ಬೆಂಗರೆಯಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮಂಗಳೂರು(reporterkarnataka.com): ಸ್ವಚ್ಛತೆಯು ಕೇವಲ ತೋರಿಕೆಗೆ ಸೀಮಿತವಾಗದೆ ನಮ್ಮ ಬದುಕಿನಲ್ಲಿ ಸ್ವಭಾವ ಮತ್ತು ಸಂಸ್ಕಾರ ಆದರೆ ಮಾತ್ರ ಸಮಾಜವನ್ನು ಶುಚಿಯಾಗಿಟ್ಟುಕೊಳ್ಳಬಹುದು ಎಂದು ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ಹೇಳಿದರು. ದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲ... ಕರಾವಳಿ, ಉತ್ತರ ಒಳನಾಡು: ಸೆ. 21ರ ಬಳಿ ಮಳೆ ನಿರೀಕ್ಷೆ; ಹವಾಮಾನ ಇಲಾಖೆ ಮುನ್ಸೂಚನೆ ಬೆಂಗಳೂರು(reporterkarnataka.com): ರಾಜ್ಯದಲ್ಲಿ ಮತ್ತೆ ಮಳೆಯಾಗಲಿದೆ. ಕರಾವಳಿ ಕರ್ನಾಟಕ ಹಾಗೂ ಉತ್ತರ ಒಳನಾಡಿನಲ್ಲಿ ಸೆ. 21ರ ನಂತರ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉಡುಪಿ,ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ... ಬಿ.ಸಿ. ರೋಡ್ ಉದ್ವಿಗ್ನ: 144 ಸೆಕ್ಷನ್ ಜಾರಿ?; ರ್ಯಾಪಿಡ್ ಅಕ್ಷನ್ ಪೋಸ್೯, ಕೆಎಸ್ಆರ್ಪಿ ತುಕಡಿ ಆಗಮನ; ಖಾಕಿ ಸರ್ಪಗಾವಲು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಕೋಮು ಸಂಘರ್ಷದ ಭೀತಿಯ ಹಿನ್ನೆಲೆಯಲ್ಲಿ ಬಂಟ್ವಾಳದ ಬಿ.ಸಿ. ರೋಡ್ ಪೇಟೆಗೆ ಸೋಮವಾರ ರ್ಯಾಪಿಡ್ ಅಕ್ಷನ್ ಪೋಸ್೯ ಹಾಗೂ ಕೆಎಸ್ಆರ್ಪಿ ತುಕಡಿ ಆಗಮಿಸಿದ್ದು, ಮುಂಜಾಗ್ರತಾ ಕ್ರಮವಾಗಿ 144 ಸೆಕ್ಷನ್ ಜಾರಿಗೊಳಿಸುವ ಬಗ್ಗೆ ಚಿಂತನೆ ನಡೆ... ಕಾಟಿಪಳ್ಳ ಮಸೀದಿಗೆ ಕಲ್ಲುತೂರಾಟ ಪ್ರಕರಣ: 5 ಮಂದಿ ಆರೋಪಿಗಳ ಬಂಧನ ಸುರತ್ಕಲ್(reporterkarnataka.com): ಇಲ್ಲಿಗೆ ಸಮೀಪದ ಕೃಷ್ಣಾಪುರ ಕಾಟಿಪಳ್ಳ 3ನೇ ಬ್ಲಾಕ್ ನಲ್ಲಿರುವ ಮಸ್ಜಿದುಲ್ ಹುದಾ ಜುಮಾ ಮಸೀದಿಯ ಕಿಟಕಿಗೆ ಕಲ್ಲು ಎಸೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಸುರತ್ಕಲ್ ಆಶ್ರಯ ಕಾಲೋನಿ ನಿವಾಸಿ ... ಶಾಸಕ ಮುನಿರತ್ನ ವಿರುದ್ಧ ನಂಜನಗೂಡಿನಲ್ಲಿ ಬೃಹತ್ ಪ್ರತಿಭಟನೆ: ಮಾನವ ಸರಪಳಿ ನಡೆಸಿ ರಸ್ತೆ ತಡೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಜಾತಿ ನಿಂದನೆ ಮತ್ತು ಮಹಿಳೆಯರ ಬಗ್ಗೆ ಅವಹೇಳನಕಾರಿ ಮಾತನಾಡಿರುವ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ನಂಜನಗೂಡಿನಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ನೇತೃತ್ವದಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡ... ನಂಜನಗೂಡು: ಸಾಧಕರಿಗೆ ಕಾಯಕಯೋಗಿ ಪ್ರಶಸ್ತಿ ಪ್ರದಾನ; ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಕಾರ್ಯಕ್ರಮ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ನೀಡುತ್ತಿರುವ ಕಾಯಕಯೋಗಿ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಸುಮಾರು 30 ಸಾಧಕರಿಗೆ ಕಾಯಕಯೋಗಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ನಂಜನಗೂಡು ನಗರ... « Previous Page 1 …39 40 41 42 43 … 227 Next Page » ಜಾಹೀರಾತು