ಸುಳ್ಯ: 2 ಕೆಎಸ್ಸಾರ್ಟಿಸಿ ಬಸ್ ಗಳು ಮುಖಾಮುಖಿ ಡಿಕ್ಕಿ; ಕುಶಾಲನಗರ ಮೂಲದ ಮಹಿಳೆ ಸ್ಥಳದಲ್ಲೇ ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ ಸುಳ್ಯ(reporterkarnataka.com): ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸುಳ್ಯ ಸಮೀಪದ ಅರಂತೋಡಿನಲ್ಲಿ ಕೆಎಸ್ಆರ್ಟಿಸಿ ಬಸ್ಗಳ ಮಧ್ಯೆ ಅಪಘಾತ ಸಂಭವಿಸಿ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಗಂಭೀರ ಗಾಯಗೊಂಡ ಕುಶಾಲನಗರ ಮೂಲ... ಮಲೆನಾಡಿನಲ್ಲಿ ಮುಂದುವರಿದ ಮಳೆ: ಶೃಂಗೇರಿ ಬಳಿ ಗುಡ್ಡ ಕುಸಿತ; ಶೃಂಗೇರಿ-ಕಾರ್ಕಳ ರಸ್ತೆ ಬಂದ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಲೆನಾಡು ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆ ಮುಂದುವರಿದ್ದು, ಶೃಂಗೇರಿ ನೆಮ್ಮಾರ್ ಬಳಿ ಮತ್ತೆ ಗುಡ್ಡ ಕುಸಿತವಾಗಿದೆ. ಈಗಾಗಲೇ ಶೃಂಗೇರಿ-ಕಾರ್ಕಳ ರೋಡ್ ಬಂದ್ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಗುಡ್ಡ ಕುಸ... 7 ಬಿಲ್ ಗಳನ್ನು ಅನುಮೋದಿಸಲು ರಾಷ್ಟ್ರಪತಿಗಳಲ್ಲಿ ಮನವಿ: ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ನವದೆಹಲಿ(reporterkarnataka.com): ರಾಷ್ಟ್ರಪತಿಗಳಿಂದ ಅನುಮೋದನೆಯಾಗದಿರುವ ಏಳು ಬಿಲ್ ಗಳ ಬಗ್ಗೆ ರಾಷ್ಟ್ರಪತಿಗಳನ್ನು ಇಂದು ಭೇಟಿ ಮಾಡಿ ಚರ್ಚಿಸಲಾಗಿದೆ. ಬಿಲ್ಲುಗಳನ್ನು ಸಂಬಂಧಪಟ್ಟ ಇಲಾಖೆಗಳಿಗೆ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದು, ಅವುಗಳನ್ನು ತರಿಸಿ ಅನುಮೋದನೆ ನೀಡಬೇಕೆಂದು ರಾಷ್ಟ್ರಪತ... ಚಿಕ್ಕಮಗಳೂರು ನಗರಸಭೆ ಲೆಕ್ಕಾಧಿಕಾರಿ ಲತಾಮಣಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ: ದಾಖಲೆಗಳ ಪರಿಶೀಲನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ನಗರದಲ್ಲಿ ಇಂದು ಬೆಳ್ಳಂಬೆಳಗೆ ಲೋಕಾಯುಕ್ತರು ಸದ್ದು ಮಾಡಿದ್ದಾರೆ. ಚಿಕ್ಕಮಗಳೂರು ನಗರಸಭೆ ಲೆಕ್ಕಾಧಿಕಾರಿ ಲತಾಮಣಿ ನಿವಾಸದ ಮೇಲೆ ದಾಳಿ ನಡೆದಿದೆ. ಭ್ರಷ್ಟ ಅಧಿಕಾರಿಗಳ ವಿರುದ್ಧ ಕಾರ್ಯಾಚರಣ... ರಾಜ್ಯಕ್ಕೆ ಅನುದಾನ ನೀಡಿಕೆಯಲ್ಲಿ 80 ಸಾವಿರ ಕೋಟಿ ನಷ್ಟ; ಬಿಜೆಪಿ ಸಂಸದರೂ ಧ್ವನಿ ಎತ್ತುತ್ತಿಲ್ಲ: ಮುಖ್ಯಮಂತ್ರಿ ರಾಯಚೂರು(reporterkarnataka.com): 14ನೇ ಹಣಕಾಸಿನ ಆಯೋಗದಿಂದ 15 ನೇ ಹಣಕಾಸಿನ ಆಯೋಗಕ್ಕೆ ಹೋಲಿಸಿದರೆ, ರಾಜ್ಯಕ್ಕೆ ಅನುದಾನ ನೀಡಿಕೆಯಲ್ಲಿ ಸುಮಾರು 80 ಸಾವಿರ ಕೋಟಿಗಳ ನಷ್ಟವಾಗಿದೆ. ಈ ಬಗ್ಗೆ ಯಾವುದೇ ಬಿಜೆಪಿ ಸಂಸದರೂ ಧ್ವನಿ ಎತ್ತುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡ... ಯಲಬುರ್ಗ- ಕುಕನೂರು ರಾಷ್ಟ್ರೀಯ ಹೆದ್ದಾರಿ 367ರ ಗಂಜೇದಗಡ ಬೈಪಾಸ್ಗೆ ಶಂಕುಸ್ಥಾಪನೆ: ಸಂಸದ ಬಸವರಾಜ ಬೊಮ್ಮಾಯಿ ಚಾಲನೆ ಗದಗ(reporterkarnataka.com): ರೈಲ್ವೆ ಮತ್ತು ರಸ್ತೆ ನಿರ್ಮಾಣದಲ್ಲಿ ಅಥವಾ ಯಾವುದೇ ಜನಪರ ಯೋಜನೆಗಳಲ್ಲಿ ರಾಜ್ಯ ಮತ್ತು ಕೇಂದ್ರ ಒಂದಾಗಿ ಕೆಲಸ ಮಾಡಿದರೆ ಜನ ಹಿತವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಯಲಬುರ್ಗ ಕುಕನೂರು ರಾಷ್ಟ್ರೀಯ ಹೆದ್ದಾರಿ 367ರ ಗಂ... ಕೊಪ್ಪ: ಬಿಜೆಪಿ ಮುಖಂಡನ ಕಾಫಿತೋಟ ನಾಶಪಡಿಸಿದ ದುಷ್ಕರ್ಮಿಗಳು; ಫಸಲಿಗೆ ಬಂದಿದ್ದ ಗಿಡಗಳು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬಿಜೆಪಿ ಮುಖಂಡನ ಕಾಫಿತೋಟವನ್ನು ದುಷ್ಕರ್ಮಿಗಳು ಕಡಿದು ಹಾಕಿ ನಾಶಪಡಿಸಿದ ಘಟನೆ ಕೊಪ್ಪ ತಾಲೂಕಿನ ಹಿರೇಗದ್ದೆ ಸಮೀಪದ ತುಪ್ಪೂರು ಗ್ರಾಮದಲ್ಲಿ ನಡೆದಿದೆ. ಬಿಜೆಪಿ ಮುಖಂಡ ಅಜಿತ್ ತುಪ್ಪೂರು ಎಂಬುವರಿಗೆ ಸೇರಿದ ತೋ... Mandya | ಮನಿ ಕೊಟ್ಟರೆ ಮನೆ; ಹೌಸಿಂಗ್ ಬೋರ್ಡ್ನ ಹೊಸ ಸ್ಲೋಗನ್: ಪ್ರತಿಪಕ್ಷದ ನಾಯಕ ಆರ್. ಅಶೋಕ್ ಲೇವಡಿ ಮಂಡ್ಯ(reporterkarnataka.com): ಅನ್ನ ಕೊಡಿ ಅಂದರೆ ಕಂಡ ಕಂಡಲ್ಲಿ ಕನ್ನ ಹಾಕಲಾಗುತ್ತಿದೆ. ಹೌಸಿಂಗ್ ಬೋರ್ಡ್ ಕಮಿಷನ್ ಬೋರ್ಡ್ ಆಗಿದೆ. ಮನಿ ಕೊಟ್ಟರೆ ಮನೆ ಎಂಬುದು ಹೌಸಿಂಗ್ ಬೋರ್ಡ್ ಹೊಸ ಸ್ಲೋಗನ್ ಆಗಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದ... Mandya | ಆದಾಯವಿಲ್ಲ, ಆಹಾರವಿಲ್ಲ, ಭವಿಷ್ಯವಿಲ್ಲ: ಮಂಡ್ಯ ಟು ಬೆಂಗಳೂರು 500 ಬೈಕ್ ಟ್ಯಾಕ್ಸಿ ಚಾಲಕರ ಪ್ರತಿಭಟನಾ ರ್ಯಾಲಿ ಮಂಡ್ಯ(reporterkarnataka.com): ರಾಜ್ಯ ಸರ್ಕಾರದಿಂದ ಕಾನೂನಾತ್ಮಕವಾಗಿ ಹಾಗೂ ನಿರ್ದಿಷ್ಟ ನಿಯಮಗಳನ್ನು ರೂಪಿಸುವ ಮೂಲಕ ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಬೇಕೆಂದು ಆಗ್ರಹಿಸಿ ಇಂದು ಬೆಳಗ್ಗೆ 500ಕ್ಕೂ ಅಧಿಕ ಬೈಕ್ ಟ್ಯಾಕ್ಸಿ ಚಾಲಕರ ವತಿಯಿಂದ ಮಂಡ್ಯದಿಂದ ಬೆಂಗಳೂರಿನ ವಿಧಾನಸೌದಕ್ಕೆ ಪ್ರತಿಭಟನಾ ರ್ಯಾಲ... ವಿದ್ಯುತ್ ಕಂಬಕ್ಕೆ ಡಿಕ್ಕಿ: 50 ಅಡಿ ದೂರ ಕಂಬವನ್ನು ಎಳೆದೊಯ್ದ ಕಾರು; ಚಾಲಕನ ಪ್ರಾಣ ಉಳಿಸಿದ ಏರ್ ಬ್ಯಾಗ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾರೊಂದು ಲೈಟ್ ಕಂಬಕ್ಕೆ ಡಿಕ್ಕಿಯೊಡೆದು ಸುಮಾರು 50 ಅಡಿ ದೂರ ಕಂಬವನ್ನು ಎಳೆದೊಯ್ದ ಘಟನೆ ಚಿಕ್ಕಮಗಳೂರು ತಾಲೂಕಿನ ವಸ್ತಾರೆ ಬಳಿ ನಡೆದಿದೆ. ಕಂಬಕ್ಕೆ ಡಿಕ್ಕಿಯಾಗುತ್ತಿದ್ದಂತೆ ಓಪನ್ ಆದ ಏರ್ ಬ್ಯಾಗ್ ಚಾಲಕನ ಜೀವ ಉಳ... « Previous Page 1 …39 40 41 42 43 … 278 Next Page » ಜಾಹೀರಾತು