Chikkamagaluru | ಅಪ್ರಾಪ್ತ ವಯಸ್ಸಿನ ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿಯ ಅಪಹರಣ: ಲವ್ ಜಿಹಾದ್ ಆರೋಪ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕು ದಂದೂರು ಗ್ರಾಮದ ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳನ್ನು ಅಪಹರಿಸಲಾಗಿದ್ದು, ಲವ್ ಜಿಹಾದ್ ಆರೋಪ ಕೇಳಿ ಬಂದಿದೆ. ಅಫ್ರೋಜ್ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿಕೊಂಡು ಹೋದ... NCDRC | ಮೋಸದ ಜಾಹೀರಾತು: 24 ತರಬೇತಿ ಸಂಸ್ಥೆಗಳಿಗೆ 77.60 ಲಕ್ಷ ದಂಡ ವಿಧಿಸಿದ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ * ಶಿಕ್ಷಣ ಕ್ಷೇತ್ರದ 600ಕ್ಕೂ ಅಭ್ಯರ್ಥಿಗಳಿಗೆ ₹ 1.56 ಕೋಟಿ ಮರುಪಾವತಿ * ಗ್ರಾಹಕ ಆಯೋಗದ 45 ಪೀಠಗಳಲ್ಲಿ VC ಉಪಕರಣ ವ್ಯವಸ್ಥೆ ನವದೆಹಲಿ(reporterkarnataka.com): ದಾರಿ ತಪ್ಪಿಸುವ ಜಾಹೀರಾತು ನೀಡಿ ವಂಚಿಸಿದ ಕಾರಣಕ್ಕೆ 24 ತರಬೇತಿ ಸಂಸ್ಥೆಗಳಿಗೆ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ ... HDK | ಮುಸ್ಲಿಮರಿಗೆ ಶೇ. 4 ಗುತ್ತಿಗೆ ಮೀಸಲಾತಿ ವಿರುದ್ಧ ಹೋರಾಟದಲ್ಲಿ ಬಿಜೆಪಿ ಜತೆ ಭಿನ್ನಾಭಿಪ್ರಾಯ ಇಲ್ಲ: ಕೇಂದ್ರ ಸಚಿವ ಕುಮಾರಸ್ವಾಮಿ ನವದೆಹಲಿ(reporterkarnataka.com): ರಾಜ್ಯ ಸರಕಾರ ಮುಸ್ಲಿಮರಿಗೆ ಶೇ. 4% ಗುತ್ತಿಗೆ ಮೀಸಲಾತಿ ನೀಡಿರುವುದರ ವಿರುದ್ಧದ ಹೋರಾಟದಲ್ಲಿ ಜಾತ್ಯತೀತ ಜನತಾದಳ ಮತ್ತು ಬಿಜೆಪಿ ನಡುವೆ ಹೊಂದಾಣಿಕೆ ಇಲ್ಲ, ಗೊಂದಲವಿದೆ ಎನ್ನುವುದು ಸತ್ಯಕ್ಕೆ ದೂರ. ಕೆಲ ಪತ್ರಿಕೆ ಮತ್ತು ಸುದ್ದಿವಾಹಿನಿಗಳಲ್ಲಿ ವರದಿಯಾಗಿರುವ ವರ... Shame..Shame | ಚಿಕ್ಕಮಗಳೂರು ಜಿಲ್ಲಾಸ್ಪತ್ರೆ ಹೊರರೋಗಿ ವಿಭಾಗದ ಕಟ್ಟಡ ಉದ್ಘಾಟನೆ: ಕಾಂಗ್ರೆಸ್ – ಬಿಜೆಪಿ ಮಧ್ಯೆ ರಾಜಕೀಯ ಮೇಲಾಟ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ರಾಜಕೀಯ ಮೇಲಾಟಕ್ಕೆ ಜಿಲ್ಲಾಸ್ಪತ್ರೆ ಹೊರರೋಗಿ ವಿಭಾಗದ ಕಟ್ಟಡ ಉದ್ಘಾಟನೆ ಕಾರ್ಯಕ್ರಮ ಸಾಕ್ಷಿಯಾದ ಘಟನೆ ಇಂದು ಚಿಕ್ಕಮಗಳೂರಿನಲ್ಲಿ ನಡೆಯಿತು. ಆಡಳಿತರೂಢ ಕಾಂಗ್ರೆಸ್ ಮತ್ತು ಪ್ರಮುಖ ಪ್ರತಿಪಕ್ಷವಾದ ಬಿಜೆಪಿ ಮಧ್ಯೆ ... Health Program | ಏಪ್ರಿಲ್ ನಿಂದ ರಾಜ್ಯಾದ್ಯಂತ ಗೃಹ ಆರೋಗ್ಯ ಯೋಜನೆ ಜಾರಿ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬೆಳಗಾವಿ(reporterkarnataka.com) : ಏಪ್ರಿಲ್ ತಿಂಗಳ ಮೊದಲ ವಾರದಲ್ಲಿ ರಾಜ್ಯಾದ್ಯಂತ ಗೃಹ ಆರೋಗ್ಯ ಯೋಜನೆ ಜಾರಿಯಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನಲ್ಲಿ ಬೃಹತ್ ಆರೋಗ್ಯ ಮೇಳಕ್ಕೆ ಚಾಲನೆ ನೀಡಿ ಸಚಿವರು ಮಾತನಾಡುತ್ತಿದ್ದರು. ಆರ... 18 ವರ್ಷದ ಯುವಕನ ಆತ್ಮಹತ್ಯೆ: ಅಪಘಾತದಲ್ಲಿ 17 ಹಲ್ಲುಗಳನ್ನು ಕಳೆದುಕೊಂಡ ನೋವುಗೆ ಬಲಿಯಾದ ವಿಘ್ನೇಶ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಭುವನ ಕೋಟೆ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ. 18 ವರ್ಷದ ಯುವಕ ವಿಘ್ನೇಶ್ 4 ವರ್ಷಗಳ ಹಿಂದೆ ನಡೆದ ಅಪಘಾತದಲ್ಲಿ 17 ಹಲ್ಲುಗಳನ್ನು ಕಳೆದುಕೊಂಡು ತೀವ್ರ ಶಾರೀರಿಕ ಹ... Law & Order | ಗೃಹ ಖಾತೆ ಬದುಕಿದೆಯಾ? ಪೊಲೀಸರನ್ನೇ ರಕ್ಷಣೆ ಮಾಡಲು ಮಿಲ್ಟ್ರಿ ತರುವ ಪರಿಸ್ಥಿತಿ ಇದೆ: ಮಾಜಿ ಹೋಮ್ ಮಿನಿಸ್ಟರ್ ಆರಗ ಜ... ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ರಾಜ್ಯದಲ್ಲಿ ಗೃಹ ಖಾತೆ ಬದುಕಿದೆಯಾ? ಎಂದು ಇತ್ತೀಚಿನ ದಿನಗಳಲ್ಲಿ ನೋಡಿದರೆ ನಮಗೆ ಅನಿಸುತ್ತಿದೆ. ಪೊಲೀಸರು ಸಂರಕ್ಷಣೆ ಮಾಡಬೇಕಿತ್ತು. ಈಗ ಪೊಲೀಸರನ್ನೇ ರಕ್ಷಣೆ ಮಾಡಲು ಮಿಲ್ಟ್ರಿ ತರುವ ಪರಿಸ್ಥಿತಿ ಆಗಿದ... CM v/s Ex CM ಹನಿಟ್ರ್ಯಾಪ್ ಪ್ರಕರಣ; ರಾಜ್ಯದಲ್ಲಿ ಕ್ರಿಮಿನಲ್ ಕ್ಯಾಬಿನೆಟ್; ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಲಿ: ಬಸವರಾಜ ಬೊಮ್... ನವದೆಹಲಿ(reporterkarnataka.com): ಹನಿಟ್ರ್ಯಾಪ್ ಪ್ರಕರಣ ಇಡೀ ದೇಶದಲ್ಲಿ ಕರ್ನಾಟಕದ ಮರ್ಯಾದೆಯನ್ನು ಹಾಳು ಮಾಡಿದೆ. ರಾಜ್ಯದಲ್ಲಿ ನೈತಿಕತೆ ಕಳೆದುಕೊಂಡಿರುವ ಕ್ರಿಮಿನಲ್ ಕ್ಯಾಬಿನೆಟ್ ರಾಜ್ಯದಲ್ಲಿದೆ. ಈ ಪ್ರಕರಣ ಮುಖ್ಯಮಂತ್ರಿಗಳ ಮೂಗಿನ ನೇರಕ್ಕೆ ನಡೆದಿರುವುದರಿಂದ ನೈತಿಕ ಹೊಣೆ ಹೊತ್ತು ರಾಜೀನಾಮೆ ನ... Karnataka Assembly | ಹನಿ ಟ್ರ್ಯಾಪ್: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು(reporterkarnataka.com): ಹನಿ ಟ್ರ್ಯಾಪ್ ಗೆ ಸಂಬಂಧಿಸಿದಂತೆ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿರೋಧ ಪಕ್ಷದ ನಾಯಕ ಆರ್.ಅಶೋಕ್ , ಆರಗ ಜ್ಞಾನೇಂದ್ರ, ಶಾಸಕ ಸುನೀಲ್ ಕುಮಾರ್, ಸಚಿವರಾದ ಕೆ. ಎನ್. ರಾಜಣ್ಣ ಅವರು ಹನಿ ಟ್ರ್ಯಾಪ್ ಬಗ್ಗೆ ... ಖಡಕ್ ಇಲ್ಲದ ಖಾಕಿ!: ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲಿ ಕೇವಲ 14 ಸಾವಿರಕ್ಕೆ ಹೆಣ್ಣು ಮಗು ಮಾರಾಟ! *ಸಿಎಂ ನಂಜನಗೂಡಿಯಲ್ಲಿ ಮಗು ಮಾರಾಟ ಆರೋಪ...!** *ಪ್ರಕರಣ ದಾಖಲಿಸದೇ ಮೀನಾ ಮೇಷ ಎಣಿಸುತ್ತಿರುವ ಪೊಲೀಸರು...!* ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ದಕ್ಷಿಣಕಾಶಿ ನಂಜನಗೂಡಿನಲ್ಲಿ ಮತ್ತೊಂದು ಮಗು ಮಾರಾಟ ಪ್ರಕರಣ ಬೆಳಕಿಗೆ ಬಂದಿದೆ. ಕೇವಲ 14 ಸಾವಿರ... « Previous Page 1 …47 48 49 50 51 … 270 Next Page » ಜಾಹೀರಾತು