ಕುಶಾಲನಗರ| ಆನೆಕಾಡು ಬಳಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕುಶಾಲನಗರ ಹೊರವಲಯದ ಆನೆಕಾಡು ಬಳಿ ಸಂಭವಿಸಿದ ಬೈಕ್ ಮತ್ತು ಕಾರು ನಡುವಿನ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಾಪಟ್ಟಿದ್ದಾರೆ. ಮೃತನನ್ನು ಪೆರಾಜೆಯ ಕಾತಿ೯ಕ್ ಭಟ್ ಎಂದು ಗುರುತಿಸಲಾಗಿದೆ. ಮಡಿಕೇರಿಯಿಂದ ಕುಶಾ... ಧರ್ಮಸ್ಥಳ ಪ್ರಕರಣ: ಕೇಸ್ ವಾಪಸ್ ಪಡೆಯುವಂತೆ ಪೊಲೀಸ್ ಇನ್ಸ್ ಪೆಕ್ಟರ್ ನಿಂದ ದೂರುದಾರನಿಗೆ ಬೆದರಿಕೆ? ಧರ್ಮಸ್ಥಳ(reporterkarnataka.com):ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣದ ಎಸ್ಐಟಿ ತನಿಖೆ ವೇಗದಲ್ಲಿ ನಡೆಯುತ್ತಿದ್ದಂತೆ ಎಸ್ಐಟಿಯಲ್ಲಿರುವ ಪೊಲೀಸ್ ಇನ್ಸ್ ಪೆಕ್ಟರ್ ಒಬ್ಬರು ದೂರುದಾರನಿಗೆ ಕೇಸ್ ವಾಪಸ್ ಪಡೆಯುವಂತೆ ಬೆದರಿಕೆಯೊಡ್ಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಪೊಲೀಸ್ ಇನ್ಸ್ಪೆಕ್ಟರ್ ಮಂಜುನಾ... ಅತ್ಯಾಚಾರ ಪ್ರಕರಣ | ಪ್ರಜ್ವಲ್ ರೇವಣ್ಣ ದೋಷಿ: ಕೋರ್ಟ್ ತೀರ್ಪು; ಕಣ್ಣೀರಿಟ್ಟ ಮಾಜಿ ಸಂಸದ ಬೆಂಗಳೂರು(reporterkarnataka.com): ಮನೆ ಕೆಲಸದಾಕೆಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯ ನಾಳೆ ಪ್ರಕಟಿಸಲಿದೆ. ಪ್ರಜ್ವಲ್ ರೇವಣ್ಣ ತನ್ನ ಕೆ.ಆರ್.ನಗರದ ಮ... ಧರ್ಮಸ್ಥಳ ಪ್ರಕರಣ: ಇಂದು 7ನೇ ಸ್ಪಾಟ್ ಉತ್ಖನನ; ಬಿಗಿ ಭದ್ರತೆ; ಸಾಕ್ಷ್ಯ ನಾಶವಾಗದಂತೆ ಕಟ್ಟೆಚ್ಚರ ಧರ್ಮಸ್ಥಳ(reporterkarnataka.com): ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೂತಿಟ್ಟ ಶವಗಳ ಅವಶೇಷ ಮೇಲೆತ್ತುವ ಪ್ರಕ್ರಿಯೆ ಇಂದು(ಶುಕ್ರವಾರ)4ನೇ ದಿನಕ್ಕೆ ಕಾಲಿಟ್ಟಿದ್ದು, ಮಾನವ ಮೂಳೆ ದೊರೆತ ಸ್ಪಾಟ್ ನಂಬರ್ 6ರಲ್ಲಿ ಮತ್ತಷ್ಟು ಉತ್ಖನನ ಕಾರ್ಯ ಮುಂದುವರಿಯಲಿದ್ದು, ಜತೆಗೆ 7ನೇ ಸ್ಪ... ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: 6ನೇ ಸ್ಪಾಟ್ ನಲ್ಲಿ ಸಿಕ್ಕಿದ್ದು ಬರೇ ಮೂಳೆ ಚೂರುಗಳಲ್ಲ; ಹಾಗಾದರೆ ಮತ್ತೇನು? ಧರ್ಮಸ್ಥಳ(reporterkarnataka.com): ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ವಿಶೇಷ ತನಿಖಾ ತಂಡದಿಂದ ಮೂರನೇ ದಿನವಾದ ಇಂದು(ಗುರುವಾರ) ಕೂಡ ಸಮಾಧಿ ಉತ್ಖನನ ಮುಂದುವರಿದಿದ್ದು, 6ನೇ ಸ್ಪಾಟ್ ನಲ್ಲಿ ಮಾನವ ಮೂಳೆ ಚೂರುಗಳು ಮಾತ್ರವಲ್ಲದೆ ತಲೆ ಬುರುಡೆಯ ಅವಶೇಷಗಳೂ ಪತ್ತೆಯಾಗಿವೆ ಎಂದು ... ಕುಡಿತದ ಮತ್ತಿನಲ್ಲಿ ಹೆತ್ತಬ್ಬೆಯನ್ನೇ ಕೊಂದು ಸುಟ್ಟು ಹಾಕಿದ ಪಾಪಿ ಪುತ್ರ: ಅಪ್ಪನಿಗೂ ಚರ್ಮ ಸುಲಿಯುವ ತರಹ ಬಾರಿಸಿದ್ದ! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕುಡಿದ ಮತ್ತಿನಲ್ಲಿ ಪುತ್ರನೊಬ್ಬ ತಾಯಿಯನ್ನು ಕೊಂದು, ಆಕೆ ಮೃತದೇಹಕ್ಕೆ ಬೆಂಕಿ ಹಾಕಿ ಪಕ್ಕದಲ್ಲೇ ಮಲಗಿದ ಆಘಾತಕ್ಕಾರಿ ಘಟನೆ ಚಿಕ್ಕಮಗಳೂರು ತಾಲೂಕಿನ ಅರೆನೂರು ಸಮೀಪದ ಹಕ್ಕಿಮಕ್ಕಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು 52... ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: 6ನೇ ಸ್ಪಾಟ್ ನಲ್ಲಿ ಅಸ್ತಿಪಂಜರದ ಅವಶೇಷ ಪತ್ತೆ? ಧರ್ಮಸ್ಥಳ(reporterkarnataka.com): ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ವಿಶೇಷ ತನಿಖಾ ತಂಡದಿಂದ ಮೂರನೇ ದಿನವಾದ ಇಂದು(ಗುರುವಾರ) ಕೂಡ ಸಮಾಧಿ ಉತ್ಖನನ ಮುಂದುವರಿದಿದ್ದು, 6ನೇ ಸ್ಪಾಟ್ ನಲ್ಲಿ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿವೆ ಎಂದು ಎಸ್ಐಟಿ ಮೂಲಗಳು ದೃಢಪಡಿಸಿವೆ. ... ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಸ್ಪಾಟ್ 2 ಮತ್ತು 3ರಲ್ಲಿ ಉತ್ಖನನ; ಪತ್ತೆಯಾಗದ ಅಸ್ತಿಪಂಜರ ಧರ್ಮಸ್ಥಳ(reporterkarnataka.com): ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ(ಎಸ್ಐಟಿ)ದಿಂದ ದೂರುದಾನ ಸಮ್ಮುಖದಲ್ಲಿ ಸ್ಪಾಟ್ 2 ಮತ್ತು 3ರ ಅಗೆತ ನಡೆದಿದ್ದು, ಯಾವುದೇ ಅಸ್ತಿಪಂಜರ ಲಭ್ಯವಾಗಲಿಲ್ಲ. ನಿನ್ನೆ ಮೊದಲ ದಿನ ಶವ ಹೂತಿಟ್ಟ ಸ್ಥಳದಲ್ಲಿ ಅಗೆತ ಆರಂಭಿಸಿದ ಯಾ... ಮಂಗಳೂರು- ಚಿತ್ರದುರ್ಗ ಖಾಸಗಿ ಬಸ್ ಶಿವಮೊಗ್ಗ ಬಳಿ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು; 10ಕ್ಕೂ ಹೆಚ್ಚು ಮಂದಿಗೆ ಗಾಯ ಶಿವಮೊಗ್ಗ(reporterkarnataka.com): ಕೆಟ್ಟು ನಿಂತಿದ್ದ ಲಾರಿಗೆ ಖಾಸಗಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, 10 ಮಂದಿ ಗಂಭೀರ ಗಾಯಗೊಂಡ ದಾರುಣ ಘಟನೆ ಗಾಜನೂರು ಸಮೀಪ ಬುಧವಾರ ಮುಂಜಾನೆ ನಡೆದಿದೆ. ಗಾಜನೂರು ಡ್ಯಾಂ ಬಳಿ ಮುಂಜಾನೆ ಸುಮಾರು 3 ಗಂ... ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಉತ್ಖನನಕ್ಕೆ ಕಾರ್ಯಕ್ಕೆ ಇನ್ನಷ್ಟು ವೇಗ: 3 ಮಂದಿ ತಹಶಿಲ್ದಾರರಿಗೆ ಬುಲಾವ್? ಧರ್ಮಸ್ಥಳ(reporterkarnataka.com): ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ ಸಂಬಂಧಿಸಿದಂತೆ ಹೂತಿಟ್ಟ ಶವ ಉತ್ಖನನ ಕಾರ್ಯ ಎರಡನೇ ದಿನವಾದ ಇಂದು ಮುಂದುವರಿಯಲಿದ್ದು, ಉತ್ಖನನಕ್ಕೆ ಇನ್ನಷ್ಟು ವೇಗ ನೀಡಲು ಮೂರು ತಾಲೂಕುಗಳ ತಹಶಿಲ್ದಾರರನ್ನು ಕರೆಸಲಾಗಿದ್ದು, ಏಕಕಾಲದಲ್ಲಿ 3 ಕಡೆ ಅಗೆತ ನಡೆಯಲಿದೆ. ಜಿಲ್ಲ... « Previous Page 1 …47 48 49 50 51 … 295 Next Page » ಜಾಹೀರಾತು