ಹಣದ ಆಸೆಗೆ ಅಪ್ರಾಪ್ತ ವಯಸ್ಸಿನ ಪುತ್ರಿಯ ವೇಶ್ಯಾವಾಟಿಕೆಗೆ ಬಳಸಿದ ದುಷ್ಟ ತಂದೆ: ಆರೋಪಿಗಳ ಬಂಧನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಹಣದ ಆಸೆಗೆ ತಂದೆಯೇ ಅಪ್ರಾಪ್ತ ವಯಸ್ಸಿನ ಮಗಳನ್ನು ವೇಶ್ಯಾವಾಟಿಕೆಗೆ ನೂಕಿದ ಅಮಾನವೀಯ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಬೀರೂರು ಹೋಬಳಿಯ ಗ್ರಾಮವೊಂದರಲ್ಲಿ ಬೆಳಕಿಗೆ ಬಂದಿದೆ. ತಾಯಿ ಇಲ್ಲದ 16 ವರ್ಷದ ... ಚಿಕ್ಕಮಗಳೂರು: ಮತ್ತೊಂದು ಮಂಗನಕಾಯಿಲೆ ಪ್ರಕರಣ ಪತ್ತೆ; ಕೊಪ್ಪ ಸರಕಾರಿ ಆಸ್ಪತ್ರೆಗೆ ದಾಖಲು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡಿನಲ್ಲಿ ಮತ್ತೊಂದು ಕೆಎಫ್ಡಿ (ಮಂಗನ ಕಾಯಿಲೆ) ಪ್ರಕರಣ ಪತ್ತೆಯಾಗಿದೆ. 30 ವರ್ಷದ ಯುವಕನಲ್ಲಿ ಮಂಗನ ಕಾಯಿಲೆ ದೃಢಪಟ್ಟಿದೆ. ಎನ್.ಆರ್.ಪುರ ತಾಲೂಕಿನ ಕಟ್ಟಿನಮನೆ ಗ್ರಾಮದ ಯುವಕನಲ್ಲಿ ಸೋಂಕು ಕಂಡುಬಂದಿದ್ದು... ದಾಖಲೆ ಮುರಿಯಲೆಂದು ರಾಜಕೀಯ ಮಾಡಿಲ್ಲ; ಸಮಾಜದಲ್ಲಿ ಅಸಮಾನತೆ ನೀಗಿಸುವವರೆಗೂ ಹೋರಾಟ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು(reporterkarnataka.com): ಸಮಾಜದಲ್ಲಿ ಅಸಮಾನತೆ ಇನ್ನೂ ಜೀವಂತವಾಗಿದ್ದು, ಅಸಮಾನತೆ ಹೋಗುವವರೆಗೂ, ಎಲ್ಲರಿಗೂ ನ್ಯಾಯ ಸಿಗುವವರೆಗೂ ಹೋರಾಟ ಹಾಗೂ ಜನರ ಕೆಲಸ ಮಾಡುತ್ತಲೇ ಇರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮ ದವರೊಂದಿಗ... ಬಳ್ಳಾರಿ ಗಲಭೆ | ಮೃತ ರಾಜಶೇಖರ್ ದೇಹಕ್ಕೆ ಎರಡು ಬಾರಿ ಮರಣೋತ್ತರ ಪರೀಕ್ಷೆ: ಕೇಂದ್ರ ಸಚಿವ ಕುಮಾರಸ್ವಾಮಿ ಗಂಭೀರ ಆರೋಪ *ಸರ್ಕಾರದಿಂದ ಶೂಟೌಟ್ ಮುಚ್ಚಿ ಹಾಕಲು ಷಡ್ಯಂತ್ರ್ಯ ಎಂದು ಕೇಂದ್ರ ಸಚಿವರ ಗಂಭೀರ ಆರೋಪ* *ಸಿಎಂ, ಡಿಸಿಎಂ, ಗೃಹ ಸಚಿವರ ವಿರುದ್ಧ ವಾಗ್ದಾಳಿ* *ಎಸ್ಪಿ ತಪ್ಪಿದ್ದರೆ ಹೆಚ್ಚುವರಿ ಎಸ್ಪಿ, ಐಜಿ ತಪ್ಪಿಲ್ಲವೇ ಎಂದು ಕಿಡಿ* ಬೆಂಗಳೂರು(reporterkarnataka.com): ಬಳ್ಳಾರಿ ಶಾಸಕ ನಾರಾ ಭರ... ವೈದ್ಯರ ನಿರ್ಲಕ್ಷ್ಯ: ತುರ್ತು ಚಿಕಿತ್ಸೆ ಸಿಗದೆ ಉಸಿರಾಟ ತೊಂದರೆಯ ರೋಗಿ ಸಾವು: ಜಿಲ್ಲಾಸ್ಪತ್ರೆ ವಿರುದ್ಧ ಆಕ್ರೋಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದೆ ರೋಗಿಯೊಬ್ಬರು ಮೃತಪಟ್ಟ ಘಟನೆ ಇಂದು ಬೆಳಗಿನ ಜಾವ ನಡೆದಿದೆ. ಲಕ್ಷ್ಮಿಪುರ ಗ್ರಾಮದ ಮಂಜುನಾಥ್ (... Kodagu | ಗೋಣಿಕೊಪ್ಪ ಡ್ರೈವರ್ ಹತ್ಯೆ ಪ್ರಕರಣ: ಮಹಿಳೆ ಸೇರಿ 5 ಮಂದಿ ಆರೋಪಿಗಳ ಬಂಧನ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಹೊಸ ವರ್ಷದ ಮೊದಲ ದಿನವೇ ನಡೆದ ಗೋಣಿಕೊಪ್ಪದ ಡ್ರೈವರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸೇರಿ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಗೆ ಅನೈತಿಕ ಸಂಬಂಧದ ವಾಸನೆ ಬಂದ ಹಿನ್ನಲೆಯಲ್ಲಿ ಜಾಡು ಹಿಡಿದು ಹೊರಟ ಪೊಲ... ಕುಡಿದ ಮತ್ತಿನಲ್ಲಿ ತಂದೆಯಿಂದ ಮಗನ ಭೀಕರ ಹತ್ಯೆ: ಮಚ್ಚಿನಿಂದ ಕೊಚ್ಚಿ ಕೊಲೆ; ಆರೋಪಿ ಬಂಧನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಆನೆಗುಂಡಿ ಗ್ರಾಮದಲ್ಲಿ ಕುಡಿದ ಮತ್ತಿನಲ್ಲಿ ತಂದೆಯೇ ತನ್ನ ಮಗನನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದ ಭೀಕರ ಘಟನೆ ನಡೆದಿದೆ. ಮೃತ ದುರ್ದೈವಿಯನ್ನು ಪ್ರದೀಪ್ ಆಚಾರ್ (29) ಎಂದ... ಹಳ್ಳಿ ಅಧಿಕಾರ ಕಸಿದುಕೊಂಡ ಮೋದಿ ಸರಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ಬೆಂಗಳೂರು(reporterkarnataka.com): ಕೇಂದ್ರದಲ್ಲಿರುವ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಹಳ್ಳಿ ಅಧಿಕಾರ ಕಸಿದುಕೊಂಡು, ಗ್ರಾಮೀಣ ಆರ್ಥಿಕತೆಯನ್ನು ನಾಶ ಪಡಿಸಲು ಮುಂದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್... ಬಳ್ಳಾರಿ ಗುಂಪು ಘರ್ಷಣೆ : ತನಿಖೆ ನಡೆಸಿ ವರದಿ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಬೆಂಗಳೂರು(reporterkarnataka.com): ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ಧನ ರೆಡ್ಡಿಯವರ ನಿವಾಸದ ಸಮೀಪ ನಡೆದ ಗುಂಪು ಘರ್ಷಣೆ ಯ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಳ್ಳಾರ... ಜನಾರ್ಧನ ರೆಡ್ಡಿ ನಿವಾಸದ ಮುಂದೆ ರೆಡ್ಡಿ ಬಣಗಳ ನಡುವೆ ಭಾರೀ ಘರ್ಷಣೆ; ಗುಂಡು ಹಾರಾಟ; ಓರ್ವ ಸಾವು ಬಳ್ಳಾರಿ(reporterkarnataka.com): ಬ್ಯಾನರ್ ವಿವಾದ ಸಂಬಂಧಿಸಿದಂತೆ ಕಲ್ಯಾಣ ರಾಜ್ಯ ಪ್ರಗತಿ ಪಾರ್ಟಿ ಹಾಗೂ ಕಾಂಗ್ರೆಸ್ ನ ಗುಂಪುಗಳ ನಡುವೆ ಗುರುವಾರ ರಾತ್ರಿ ಭಾರೀ ಘರ್ಷಣೆ ನಡೆದಿದ್ದು, ಗುಂಡು ಹಾರಾಟಕ್ಕೆ ಓರ್ವ ಸಾವನ್ನಪ್ಪಿದ್ದಾರೆ. ಗಣಿ ಉದ್ಯಮಿ ಮತ್ತು ಶಾಸಕ ಗಾಲಿ ಜನಾರ್ದನ ರೆಡ್ಡಿ ಮತ್ತು ಕಾಂಗ... « Previous Page 1 …3 4 5 6 7 … 278 Next Page » ಜಾಹೀರಾತು