ಅಂಬೇಡ್ಕರ್ ಜಯಂತಿ ಮೆರವಣಿಗೆ ಮೇಲೆ ಕುಡುಕ ಚಾಲಕನಿಂದ ಕಾರು ಚಲಾವಣೆ: ಬಾಲಕಿ ಸ್ಥಳದಲ್ಲೇ ಸಾವು; 7 ಮಂದಿಗೆ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಅಂಬೇಡ್ಕರ್ ಜಯಂತಿ ಮೆರವಣಿಗೆ ವೇಳೆ ಕುಡುಕ ಕಾರು ಚಾಲಕ ಮೆರವಣಿಗೆಯಲ್ಲಿದ್ದವರ ಮೇಲೆ ಕಾರು ಚಾಲನೆ ಮಾಡಿದ ಪರಿಣಾಮ 7 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇತರ 7 ಮಂದಿ ಗಾಯಗೊಂಡಿದ್ದಾರೆ. ಚಿಕ್ಕಮಗಳೂರ... Mandya | ಆದಿ ಚುಂಚನಗಿರಿಯಲ್ಲಿ ಕಾಲ ಭೈರವನಿಗೆ ಪ್ರಧಾನಿ ನರೇಂದ್ರ ಮೋದಿ ಪೂಜೆ ಸಲ್ಲಿಕೆ ಗಿರಿಧರ್ ಕೊಂಪುಳಿರ ಮಂಡ್ಯ info.reporterkarnataka@gmail.com ಪ್ರಧಾನಿ ನರೇಂದ್ರ ಮೋದಿ ಭೈರವೈಕ್ವ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕಾಗಿ ಆದಿಚುಂಚನಗಿರಿ ಮಠಕ್ಕೆ ಆಗಮಿಸಿದ್ದು ಮಠಾಧೀಶರಾದ ನಿರ್ಮಲಾನಂದ ಸ್ವಾಮೀಜಿ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವ ಚೆಲು... Mangaluru | ಸುಳ್ಯ ಸಮೀಪ ತೊಟದ ಬಾವಿಗೆ ಬಿದ್ದ ಮರಿಯಾನೆ ರಕ್ಷಣೆ ಸುಳ್ಯ(reporterkarnataka.com): ಸುಳ್ಯ ಸಮೀಪದ ಪೆರಾಜೆ ಕಲ್ಚರ್ಪೆ ಬಳಿ ಭಾನುವಾರ ರಾತ್ರಿ ಕಾಡಾನೆಯೊಂದು ಬಾವಿಗೆ ಬಿದ್ದಿದ್ದು, ಅದನ್ನು ರಕ್ಷಣೆ ಮಾಡಲಾಯಿತು. ಕಲ್ಚರ್ಪೆಯ ದಮಯಂತಿ ಅವರ ಮನೆಯ ಸಮೀಪದ ತೊಟದ ಬಳಿ ಬಾವಿ ಇತ್ತು. ಈ ಬಾವಿಯು ಸುಮಾರು 16 ಅಡಿಗಳಷ್ಟು ಆಳವಿದ್ದು, ಅದರ ನೀರು ಬೇಸಿಗೆಯಲ್ಲಿ ... ಕರ್ನೂಲ್ನಲ್ಲಿ ಭೀಕರ ರಸ್ತೆ ಅಪಘಾತ: ಸಾಫ್ಟ್ವೇರ್ ಇಂಜಿನಿಯರ್ ಸುಳ್ಯದ ಯುವತಿ ದಾರುಣ ಸಾವು ಹೈದರಾಬಾದ್(reporterkarnataka.com):ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಆದೋನಿ ಶಿವಾನಿ ಶಿರಗುಪ್ಪ ರಸ್ತೆಯಲ್ಲಿ ಶನಿವಾರ ರಾತ್ರಿ ನಡೆದ ಭೀಕರ ರಸ್ತೆ ಅಘಾತದಲ್ಲಿ ಸುಳ್ಯದ ನಿವಾಸಿ ಯುವತಿಯೊಬ್ಬರು ಮೃತಪಟ್ಟಿದ್ದಾರೆ. ಸಾಫ್ಟ್ವೇರ್ ಇಂಜಿನಿಯರ್ ಆಗಿರುವ ಕಂದಡ್ಕ ನಿವಾಸಿ ನಿವಾಸಿ ಕ್ಷಿಪ್ರ ಮೃತಪಟ್ಟ ದು... ಸಂಗೀತ ಲೋಕದ ಮಹಾನ್ ಗಾಯಕಿ ಆಶಾ ಬೋಸ್ಲೆ ಇನ್ನಿಲ್ಲ ಮುಂಬೈ(reporterkarnataka.com): ಭಾರತೀಯ ಚಲನಚಿತ್ರ ಸಂಗೀತದ ಜೀವಂತ ದಂತಕಥೆಯಾದ ಗಾಯಕಿ ಆಶಾ ಭೋಸ್ಲೆ ಅವರು ಭಾನುವಾರ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧನರಾದರು. ಹೃದಯ ಮತ್ತು ಉಸಿರಾಟದ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಬಹು ಅಂಗಾಂಗ ವೈಫಲ್ಯಕ್ಕೆ ಒಳಗಾಗಿ ಶನಿವಾರ ಅವರನ್ನು ಆಸ್ಪತ್ರೆಗೆ ದಾಖಲ... ಡಿಜೆ ಹಳ್ಳಿ ಬೆಂಕಿ ಅವಘಡ: ನಿಂತಲ್ಲೇ 6 ಹಸುಗಳ ಸಜೀವ ದಹನಕ್ಕೆ ಕಾರಣವಾದ ಆರೋಪಿ ಇರ್ಫಾನ್ ಪಾಷ ಸೆರೆ ಬೆಂಗಳೂರು(reporterkarnataka.com): ಬೆಂಗಳೂರಿನ ಡಿಜೆ ಹಳ್ಳಿಯಲ್ಲಿ ಕಿಡಿಗೇಡಿಯೊಬ್ಬ ಹಚ್ಚಿದ ಬೆಂಕಿಯಿಂದಾಗಿ 6 ಅಮಾಯಕ ಹಸುಗಳು ಸಜೀವ ದಹನವಾಗಿವೆ. ನಾಯಿಗಳನ್ನು ಹೆದರಿಸಲು ಕಸಕ್ಕೆ ಬೆಂಕಿ ಹಚ್ಚಿದ್ದಾಗಿ ಆರೋಪಿ ಹೇಳಿಕೆ ನೀಡಿದ್ದು, ಪೊಲೀಸರು ಸಿಸಿಟಿವಿ ಆಧಾರದ ಮೇಲೆ ಈ ಕೃತ್ಯದ ಹಿಂದಿನ ನಿಜವಾದ ಉದ್ದ... ಸೆಲ್ಫಿ ಕ್ರೇಜ್ಗೆ 3 ಬಾಲಕಿಯರು ಬಲಿ: ಜಲಪಾತದಲ್ಲಿ ಫೋಟೋ ತೆಗೆಯುವಾಗ ದುರಂತ ಹೈದರಾಬಾದ್ (reporterkarnataka.com):ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯಲ್ಲಿ ನೀರಿನಲ್ಲಿ ಈಜಾಡುತ್ತಿದ್ದಾಗಲೇ ಮೂವರು ಹದಿಹರೆಯದ ಬಾಲಕಿಯರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಆಘಾತಕಾರಿ ವಿಚಾರವೆಂದರೆ ಇವರ ಕೊನೆಕ್ಷಣಗಳು ಕ್ಯಾಮರಾದಲ್ಲಿ ಸೆರೆಯಾಗಿವೆ. ನೀರಿನಲ್ಲಿ ಫೋಟೋ ತೆಗೆ... ಹುಲಿಕಲ್ ಘಾಟ್ ರಸ್ತೆ ಅಗಲೀಕರಣ ಕಾಮಗಾರಿ ವೇಳೆ ಭೂಕುಸಿತ: ಮೂವರು ಕಾರ್ಮಿಕರು ಮೃತ್ಯು ಶಿವಮೊಗ್ಗ(reporterkarnataka.com); ರಸ್ತೆ ಅಗಲೀಕರಣ ಕಾಮಗಾರಿ ವೇಳೆ ಮಣ್ಣು ಕುಸಿದು ಮೂವರು ಕಾರ್ಮಿಕರು ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕು ಹುಲಿಕಲ್ ಘಾಟ್ ಶ್ರೀ ಚಂಡಿಕಾಂಬ ದೇವಸ್ಥಾನದ ಬಳಿ ತಿರುವಿನಲ್ಲಿ ನಡೆದಿದೆ. ಮೃತರನ್ನು ನಗರ ಸಮೀಪದ ಚಕ್ಕಾರು ಗ್ರಾಮದ ರಾಘು, ಹಾ... 3 ರಾಜ್ಯಗಳ ವಿಧಾನಸಭೆ ಚುನಾವಣೆ: ಗಣ್ಯರಿಂದ ಬೆಳ್ಳಂಬೆಳಗ್ಗೆ ಮತದಾನ; ಮೇ 4ಕ್ಕೆ ಫಲಿತಾಂಶ ನವದೆಹಲಿ(reporterkarnataka.com): ಪಂಚ ರಾಜ್ಯ ವಿಧಾನಸಭೆ ಚುನಸವಣೆಗಳ ಪೈಕಿ ಅಸ್ಸಾಂ, ಕೇರಳ ಹಾಗೂ ಪುದುಚೇರಿ ವಿಧಾನಸಭೆಗಳಿಗೆ ಗುರುವಾರ ಮತದಾನ ನಡೆದಿದೆ. ಕೇರಳದಲ್ಲಿ ಸಿನಿ ರಂಗದ ಗಣ್ಯರು ಸೇರಿ ಪ್ರಮುಖರು ಬೆಳ್ಳಂಬೆಳಗ್ಗೆ ಮತಗಟ್ಟೆಗೆ ಆಗಮಿಸಿ ಹಕ್ಕು ಚಲಾಯಿಸಿದ್ದಾರೆ. ಕೇರಳ, ಅಸ್ಸಾಂ, ಪುದುಚೇರಿಯಲ... ಪಿಯು ಫಲಿತಾಂಶ ಪ್ರಕಟ: ರಾಜ್ಯಕ್ಕೆ ದಾಖಲೆಯ ಶೇ.86 ಫಲಿತಾಂಶ; ದಕ್ಷಿಣ ಕನ್ನಡದ ದಿಶಾಗೆ 600ಕ್ಕೆ 600 ಅಂಕ ಬೆಂಗಳೂರು(reporterkarnataka.com): ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ನಿರೀಕ್ಷಿಸುತ್ತಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಇಂದು ಮಧ್ಯಾಹ್ನ 3 ಗಂಟೆಗೆ ವೆಬ್ಸೈಟ್ನಲ್ಲಿ ಅಧಿಕೃತವಾಗಿ ಪ್ರಕಟವಾಗಿದೆ. ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯವು ದಾಖಲೆಯ ಮಟ್ಟದ ಫಲಿತಾ... « Previous Page 1 …3 4 5 6 7 … 294 Next Page » ಜಾಹೀರಾತು