Chikkamagaluru | ಮೂಡಿಗೆರೆ: ಚಲಿಸುತ್ತಿದ್ದ ಬೈಕ್ ಮೇಲೆ ಕಾಡು ಕೋಣ ದಾಳಿ; ಸವಾರನಿಗೆ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಡಾನೆ ದಾಳಿಯಿಂದ ಕಂಗೆಟ್ಟಿದ್ದ ಮೂಡಿಗೆರೆ ತಾಲೂಕಿನನ ಜನರು ಇದೀಗ ಕಾಡು ಕೋಣ ದಾಳಿಯಿಂದ ಕಂಗೆಡುವಂತಾಗಿದೆ. ಕಾಡಿನಂಚಿನ ಕೃಷಿ ಭೂಮಿಗೆ ಕಾಡುಕೋಣಗಳು ರಾತ್ರಿ ಹಗಲೆನ್ನದೆ ಹಿಂಡು ಹಿಂಡಾಗಿ ನುಗ್ಗುತ್ತಿದ್ದು ಪ್ರಯಾಣಿಕರು... ನೀಟ್ ಸೀಟು; ದಲ್ಲಾಳಿಗಳ ಮೋಸಕ್ಕೆ ಬಲಿಯಾಗಬೇಡಿ: ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಎಚ್ಚರಿಕೆ *ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದಲೇ ಎಲ್ಲವೂ ಸುವ್ಯವಸ್ಥೆಯಿಂದ ಸಾಗುತ್ತದೆ: ಸಚಿವರ ಸ್ಪಷ್ಟನೆ* ಬೆಂಗಳೂರು(reporterkarnataka.com):ವೈದ್ಯರಾಗಬೇಕೆಂಬ ಭವ್ಯ ಭವಿಷ್ಯದ ಕನಸು ಹೊತ್ತು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಯಾವುದೇ ಕಾರ... ಹೈಕೋರ್ಟ್ನಿಂದ ಸ್ವಯಂ ಪ್ರೇರಣೆಯ ಪ್ರಕರಣ, ರಾಜ್ಯ ಸರ್ಕಾರದ ಮೇಲೆ ಯಾರಿಗೂ ನಂಬಿಕೆ ಇಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ ಬೆಂಗಳೂರು(reporterkarnataka.com):ಕಾಲ್ತುಳಿತ ಪ್ರಕರಣದಲ್ಲಿ ಹೈಕೋರ್ಟ್ ಸ್ವಯಂ ಪ್ರೇರಣೆಯ ಪ್ರಕರಣ ದಾಖಲಿಸಿಕೊಂಡಿದೆ ಎಂದರೆ, ಸರ್ಕಾರದ ಮೇಲೆ ಯಾರಿಗೂ ನಂಬಿಕೆ ಇಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಲ್ತುಳಿತ ಪ್ರಕರಣದಲ್ಲಿ ರ... ಕೇಂದ್ರ ಸರ್ಕಾರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಕೈಗೊಳ್ಳುತ್ತಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕೆ ದಾವಣಗೆರೆ(reporterkarnataka.com): ಸಾಮಾಜಿಕ ನ್ಯಾಯ ಒದಗಿಸಲು ಜನರ ಸಾಮಾಜಿಕ, ಆರ್ಥಿಕ ಪರಿಸ್ಥಿತಿ ತಿಳಿದಿರಬೇಕು.ಅದಕ್ಕಾಗಿ ಮರು ಸಮೀಕ್ಷೆ ಅಗತ್ಯವಿದೆ. ಕೇಂದ್ರ ಸರ್ಕಾರ ಸಾಮಾಜಿಕ,ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇ... ಅದ್ಯಪಾಡಿ ಬೈಲುಬೀಡಿನ ಬಳಿ ಬಿರುಕು ಬಿಟ್ಟ ರಸ್ತೆ ; ಘನ ವಾಹನ ಸಂಚಾರ ನಿಷೇಧ ಬಜಪೆ (reporterkarnataka.com) ಚಿತ್ರಗಳು : ಪ್ರಸಾದ್ ಕೊಳಂಬೆ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮಂಗಳೂರಿನ ಬಜಪೆ ಅದ್ಯಪಾಡಿ ಸಮೀಪದ ಬೈಲುಬೀಡಿನ ಬಳಿ ರಸ್ತೆ ಬಿರುಕು ಬಿಟ್ಟಿದ್ದು, ವಾಹನ ಸಂಚಾರಕ್ಕೂ ತೊಡಕು ಉಂಟಾಗಿದೆ. ಅದ್ಯಪಾಡಿಗೆ ಬಜಪೆಯನ್ನು ಸಂಪರ್ಕಿಸುವ ರಸ್ತೆ ಇದಾಗಿದ್ದು,... ಕಾಫಿನಾಡಿನಲ್ಲಿ ಮುಂದುವರಿದ ಗಾಳಿ ಮಳೆ ಅಬ್ಬರ: ರಸ್ತೆಗೆ ಮರ ಬಿದ್ದು ಮುಳ್ಳಯ್ಯನಗಿರಿ ಸಂಚಾರ ಸ್ಥಗಿತ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡ ಮಲೆನಾಡು ಭಾಗದಲ್ಲಿ ಮುಂದುವರೆದ ಗಾಳಿ-ಮಳೆ ಅಬ್ಬರಕ್ಕೆ ಬೃಹತ್ ಮರ ರಸ್ತೆಗೆ ಬಿದ್ದು ಸಂಚಾರ ಅಸ್ತವ್ಯಸ್ತಗೊಂಡ ಘಟನೆ ಚಿಕ್ಕಮಗಳೂರು ತಾಲೂಕಿನ ಕೈಮರದ ಬಳಿ ನಡೆದಿದೆ. ಇದರ ಪರಿಣಾಮ ಮುಳ್ಳಯ್ಯನಗಿರಿ , ದತ್ತಪೀಠಕ... Chikkamagaluru | ಮುಳ್ಳಯ್ಯನಗಿರಿ: ಭಾರೀ ಗಾಳಿ-ಮಳೆಗೆ ಕಾರು ಪಲ್ಟಿ; 5 ಮಂದಿಗೆ ಸಣ್ಣಪುಟ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಭಾರೀ ಗಾಳಿ-ಮಳೆ ಕಾರಣ ಚಾಲಕನ ನಿಯಂತ್ರಣ ತಪ್ಪಿ ಕಾರೊಂದ ಪಲ್ಟಿಯಾದ ಘಟನೆ ನಡೆದಿದೆ. ದತ್ತಪೀಠ ಮಾರ್ಗದ ಕವಿಕಲ್ ಗಂಡಿ ಬಳಿ ಈ ಘಟನೆ ನಡೆದಿದೆ. ಕಾರಿನಲ್ಲಿದ್ದ ಐವರು ಪ್... ಮಹಾಮಳೆಗೆ ಮಂಗಳೂರು ತತ್ತರ: ಜನಜೀವನ ಅಸ್ತವ್ಯಸ್ತ; 12 ಕುಟುಂಬಗಳ ಪುನರ್ವಸತಿ ಕೇಂದ್ರಕ್ಕೆ ಸ್ಥಳಾಂತರ ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಕರಾವಳಿಯಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಹಾಮಳೆಗೆ ಮಂಗಳೂರಿನಲ್ಲಿ ಸಾಕಷ್ಟು ಹಾನಿಯಾಗಿದ್ದು, ತಗ್ಗು ಪ್ರದೇಶ ಜಲಾವೃತಗೊಂಡಿದೆ. ನಗರದ ಅತ್ತಾವರ ಸೇರಿದಂತೆ ವಿವಿಧ ಕಡೆಗಳಿಂದ 12 ಕುಟುಂಬಗಳನ್ನು ಪುನರ್ವಸತಿ ಕೇಂದ್ರಕ... Chikkamagaluru | ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ರಸ್ತೆಗೆ ಜರಿದು ಬಿದ್ದ ಗುಡ್ಡ: ಸಂಚಾರ ನಿರಾಳ; ನಿಟ್ಟುಸಿರು ಬಿಟ್ಟ ಪ್ರವಾಸಿಗರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಳೆ ನಿಂತರೂ ಹನಿ ನಿಂತಿಲ್ಲ ಎಂಬ ಮಾತಿನ ಹಾಗೆ ಮಲೆನಾಡಲ್ಲಿ ಮಳೆ ನಿಂತ್ರೂ ಅವಾಂತರ ನಿಂತಿಲ್ಲ. ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ರಸ್ತೆಗೆ ಗುಡ್ಡ ಜರಿದು ಬಿದ್ದಿದೆ. ದತ್ತಪೀಠ ಮಾರ್ಗದ ಕವಿಕಲ್ ಗಂಡಿ ಬಳಿ ಈ ಘಟನೆ ನ... Chikkamagaluru | ಕಾಫಿನಾಡು: 2 ಪ್ರತ್ಯೇಕ ಬಸ್ ಅಪಘಾತದಲ್ಲಿ ಓರ್ವ ಸಾವು: ಇನ್ನೊರ್ವ ಗಂಭೀರ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡಲ್ಲಿ ನಡೆದ ಎರಡು ಪ್ರತ್ಯೇಕ ಸರ್ಕಾರಿ ಬಸ್ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ಇನ್ನೊರ್ವ ಗಂಭೀರ ಗಾಯಗೊಂಡಿದ್ದಾರೆ. ಕಡೂರು ಪಟ್ಟಣ, ಕೊಪ್ಪ ತಾಲೂಕಿನ ಹಿರಿಕೆರೆ ಬಳಿ ಎಪಿಎಂಸಿ... « Previous Page 1 …48 49 50 51 52 … 286 Next Page » ಜಾಹೀರಾತು