Health | ಆಯುಷ್ಮಾನ್ ಯೋಜನೆಗೆ ಪ್ರಸ್ತುತ ಶೇ 75ರಷ್ಟು ಹಣವನ್ನ ರಾಜ್ಯ ಸರಕಾರವೇ ಭರಿಸುತ್ತಿದೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬೆಂಗಳೂರು(reporterkarnataka.com): ಆಯುಷ್ಮಾನ್ ಭಾರತ್ - ಆರೋಗ್ಯ ಕರ್ನಾಟಕ ಯೋಜನೆಯಡಿ ಚಿಕಿತ್ಸಾ ವೆಚ್ಚಗಳನ್ನ ಪರಿಷ್ಕರಿಸಿದರೆ ಯೋಜನೆಯ ಶೇ 90ರಷ್ಟು ಅನುದಾನವನ್ನು ರಾಜ್ಯ ಸರ್ಕಾರವೇ ಭರಿಸುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ವಿಧಾನ ಸಭೆಯಲ್ಲಿ ... Home Minister | ರಾಜ್ಯದಲ್ಲಿ 137 ಅಕ್ರಮ ವಲಸೆಗಾರರನ್ನು ಪತ್ತೆ ಹಚ್ಚಿ ಕಾನೂನು ಕ್ರಮ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಬೆಂಗಳೂರು(reporterkarnataka.com);ರಾಜ್ಯದಲ್ಲಿ ಪಾಕಿಸ್ತಾನ ಹಾಗೂ ಬಾಂಗ್ಲಾ ದೇಶದ 137 ಅಕ್ರಮ ವಲಸೆಗಾರರನ್ನು ಪತ್ರೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಇಂದು ವಿಧಾನಸಭೆಯ ಅಧಿವೇಶನದಲ್ಲಿ ಶಾಸಕ ಬಸನಗೌಡ ಆರ್.ಪಾಟೀಲ್ ಅವರ ಗಮನ ಸೆಳೆಯುವ ಸೂಚನೆಗ... Rashtrapati Bhavan | ರಾಷ್ಟ್ರಪತಿ ಭವನದಲ್ಲಿ ವೈವಿಧ್ಯತೆಯ ಅಮೃತ ಮಹೋತ್ಸವ: ರಾಷ್ಟ್ರಪತಿಗಳೊಂದಿಗೆ ರಾಜ್ಯಪಾಲರು ಭಾಗಿ ನವದೆಹಲಿ(reporterkarnataka.com):ರಾಷ್ಟ್ರಪತಿಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವೈವಿಧ್ಯತೆಯ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.... ಇನ್ವೆಸ್ಟ್ ಕರ್ನಾಟಕ – 2025ರ ಸಮಾವೇಶ: 6 ಲಕ್ಷ ಜನರಿಗೆ ಉದ್ಯೋಗವಕಾಶ ಲಭಿಸಲಿದೆ: ವಿಧಾನ ಪರಿಷತ್ ನಲ್ಲಿ ಸಚಿವ ಎಂ.ಬಿ. ಪಾಟೀಲ್ ಬೆಂಗಳೂರು (reporterkarnataka.com) :ಇನ್ವೆಸ್ಟ್ ಕರ್ನಾಟಕ – 2025ರ ಸಮಾವೇಶದಲ್ಲಿ ಒಡಂಬಡಿಕೆ ಮಾಡಿಕೊಂಡಿರುವ ಹಾಗೂ ಅನುಮೋದನೆ ಪಡೆದಿರುವ ಯೋಜನೆಗಳಿಂದ ಅಂದಾಜು 6 ಲಕ್ಷ ಜನರಿಗೆ ಉದ್ಯೋಗ ದೊರೆಯಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ಅವರು ... Bollywood Actress | ಬಾಲಿವುಡ್ ನಟಿ, ಸಂಸದೆ ಕಂ ಗನಾ ರಣಾವತ್ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಲಯಕ್ಕೆ ಭೇಟಿ: ವಿಶೇಷ ಪೂಜೆ ಸಲ್ಲಿಕೆ ಮಂಗಳೂರು(reporterkarnataka.com): ಖ್ಯಾತ ಬಾಲಿವುಡ್ ನಟಿ, ಸಂಸದೆ ಕಂಗನಾ ರಣಾವತ್ ಇಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಲಯ ಹಾಗೂ ಕಾಪು ಮಾರಿಗುಡಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ನಟಿ, ನಿನ್ನೆ ಕಾಪು ಮಾರಿಗುಡಿ ಹಾಗೂ ... Love- Sex- Dhokha | ಸಿಐಎಸ್ಎಫ್ ಮಹಿಳಾ ಅಧಿಕಾರಿ ವಿರುದ್ಧ ವಂಚನೆ ಆರೋಪ: ಸಂತ್ರಸ್ತ ನಡುವಯಸ್ಕ ಸಾವಿಗೆ ಶರಣು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಸಾಮಾನ್ಯವಾಗಿ ಗಂಡಸರು ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ಸುಖ ಪಡೆದು ಹೆಣ್ಣು ಮಕ್ಕಳನ್ನು ವಂಚಿಸಿದ ಪ್ರಕರಣಗಳನ್ನು ನಾವು ಆಗಾಗ ಕೇಳ್ತಾ ಇರುತ್ತೇವೆ. ಆದರೆ ಇಲ್ಲೊಂದು ಉಲ್ಟಾ ಪ್ರಕರಣ ನಡೆದಿದೆ. ಇಲ್ಲಿ ಅಧಿಕಾರಿ ಮಹಿಳೆಯೊಬ್ಬಳು... Governor Speech | ಜಂಟೀ ಅಧಿವೇಶನದಲ್ಲಿ ಭಾಷಣ: ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಶೇ.99 ಅಂಕ ನೀಡಿದ ರಾಜ್ಯಪಾಲರು ಬೆಂಗಳೂರು(reporterkarnataka.com): ಸಂವಿಧಾನ ಮುಖ್ಯಸ್ಥರೂ ಆಗಿರುವ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ರಾಜ್ಯದ ಸರ್ಕಾರದ ಸಾಧನೆಗಳನ್ನು ಹಾಗೂ ಅಭಿವೃದ್ಧಿ ಕಾರ್ಯದ ಮುನ್ನೋಟವನ್ನು ಬಹಳ ಸಂತೋಷ ವ್ಯಕ್ತಪಡಿಸಿದ್ದಾರೆ. ನಮ್ಮ ಸರ್ಕಾರ ಕಳೆದ ಆಯವ್ಯಯದಲ್ಲಿ ಸಮಗ್ರ ಕರ... State Budget | ರಾಜ್ಯ ಬಜೆಟ್ ಅಧಿವೇಶನ ಆರಂಭ: ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರ ಭಾಷಣ ಬೆಂಗಳೂರು(reportekarnataka.com): ರಾಜ್ಯ ವಿಧಾನ ಮಂಡಲದ ಉಭಯ ಸದನಗಳ ಬಜೆಟ್ ಅಧಿವೇಶನ ಆರಂಭವಾಗಿದ್ದು, ಜಂಟೀ ಅಧಿವೇಶವನ್ನು ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಿದರು. ವಾಡಿಕೆಯಂತೆ ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಅವರ ವಿಧಾನ ಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದರು. ಫೆ. 7... Central v/s State | ದೇವರು ಕೊಟ್ಟರೂ ಪೂಜಾರಿ ಕೊಡನು ಎಂಬಂಥ ಸ್ಥಿತಿ ರಾಜ್ಯದಲ್ಲಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟೀಕೆ * ಕೇಂದ್ರದ ಪಿಎಂ ಕುಸುಮ್ ಯೋಜನೆಗೆ ಸಿದ್ದರಾಮಯ್ಯ ಸರ್ಕಾರದ ತಾತ್ಸಾರ * ಕೇಂದ್ರದಿಂದ 40 ಸಾವಿರ ಸೌರ ಘಟಕಗಳ ಮಂಜೂರಾತಿ ನೀಡಿದರೂ ಅಳವಡಿಸದ ರಾಜ್ಯ ಸರ್ಕಾರ; ಆರ್ಥಿಕ ಬಿಕ್ಕಟ್ಟೇ ಕಾರಣ * ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತೀವ್ರ ಅಸಮಾಧಾನ ನವದೆಹಲಿ(reporterkarnataka.com): "ದೇವರು ವರ... ದಕ್ಷಿಣ ರಾಜ್ಯಗಳ ಲೋಕಸಭಾ ಕ್ಷೇತ್ರಗಳನ್ನು ಕುಗ್ಗಿಸಲು ಕೇಂದ್ರ ಸರ್ಕಾರ ಮುಂದಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಆರೋಪ ಮಂಗಳೂರು(reporter Karnataka.com): ಸಂಸತ್ತಿನಲ್ಲಿ ದಕ್ಷಿಣ ರಾಜ್ಯಗಳ ಸಂಖ್ಯಾಬಲವನ್ನು ಕಡಿಮೆ ಮಾಡಲು ಬಿಜೆಪಿ ಸರ್ಕಾರ ಮುಂದಾಗಿದ್ದು, ಕಾಂಗ್ರೆಸ್ ಇದರ ವಿರುದ್ಧ ಹೋರಾಟ ಮಾಡಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ಮಂಗಳೂರು ವಿಮಾನ ನಿಲ್ದಾಣದ ಬಳಿ ಅವರು ಮಾಧ್ಯಮಗಳ ಪ್ರಶ್ನೆ... « Previous Page 1 …51 52 53 54 55 … 270 Next Page » ಜಾಹೀರಾತು