ಮಂಗಳೂರು: ಜ.4ರಿಂದ 2 ದಿನಗಳ ರಾಜ್ಯಮಟ್ಟದ ಗೆಡ್ಡೆ- ಗೆಣಸು,ಸೊಪ್ಪು ಮೇಳ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಜ.4ರಿಂದ ಮಂಗಳೂರಿನಲ್ಲಿ 2 ದಿನಗಳ ರಾಜ್ಯಮಟ್ಟದ ಗೆಡ್ಡೆ ಗೆಣಸು ಸೊಪ್ಪುಗಳ ಮೇಳ ಆಯೋಜಿಸಲಾಗಿದೆ. ಸಾವಯವ ಕೃಷಿಕ ಗ್ರಾಹಕ ಬಳಗ ಈ ಮೇಳವನ್ನು ನಗರದ ಸಂಘನಿಕೇತನದಲ್ಲಿ ಆಯೋಜಿಸಿದ್ದು, ರಾಜ್ಯದ ವಿವಿಧ ಜಿಲ್ಲೆಯ ರೈತರು ತಾ... ಶಬರಿಮಲೆ ದೇವಸ್ಥಾನದ ವಾರ್ಷಿಕ ಯಾತ್ರೆ ಇಂದಿನಿಂದ ಆರಂಭ: ಪಂಪಾ ತೀರದಲ್ಲಿ ಭಕ್ತರ ದಂಡು ತಿರುವನಂತಪುರಂ(reporterlarnataka.com): ದೇಶದ ಪ್ರಸಿದ್ದ ಯಾತ್ರಾ ಸ್ಥಳಗಳಲ್ಲೊಂದಾದ ಶಬರಿಮಲೆಯ ದೇಗುಲ ಇಂದು ತೆರೆಯಲಿದ್ದು,ಮಂಡಳ ಪೂಜೆ ಪ್ರಾರಂಭವಾಗಲಿದೆ. ಭಕ್ತಾದಿಗಳು ಮಧ್ಯಾಹ್ನ 1.00 ಗಂಟೆಯಿಂದ ಪಂಪಾ ನದಿಯಿಂದ ಶಬರಿಮಲೆ ಯಾತ್ರೆ ಪ್ರಾರಂಭಿಸಬಹುದಾಗಿದೆ. ಆನ್ಲೈನ್ ಮೂಲಕ ಮುಂಗಡ ಬುಕಿಂಗ್ ಸೌಲಭ... ಬಾಂಬ್ ಬೆದರಿಕೆ: ನಾಗಪುರದಿಂದ ಕೋಲ್ಕತ್ತಾಗೆ ಹೊರಟ್ಟಿದ್ದ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ ರಾಯ್ ಪುರ(reporterkarnataka.com): ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಕೋಲ್ಕಾತ್ತಾಗೆ ಹೊರಟ್ಟಿದ್ದ ಇಂಡಿಗೋ ವಿಮಾನ ರಾಯ್ ಪುರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದ ಘಟನೆ ನಡೆದಿದೆ. ಇಂಡಿಗೋ ವಿಮಾನ ನಾಗಪುರದಿಂದ ಕೋಲ್ಕತ್ತಾಗೆ ಹೊರಟ್ಟಿತ್ತು. ಬಾಂಬ್ ಬೆದರಿಕೆಯ ಸಂದೇಶ ಬಂದ ಹಿನ್ನೆಲೆಯ... ಸಾವಿನಲ್ಲೂ ಸಾರ್ಥಕತೆ ಮೆರೆದ ಗಟ್ಟಿಗಿತ್ತಿ: ಸೈಂಟ್ ಅಲೋಶಿಯಸ್ ಕಾಲೇಜಿನ ಯುವ ಉಪನ್ಯಾಸಕಿಯ ಅಂಗಾಂಗ ದಾನ ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಆಕೆ ಸ್ನಾತಕೋತ್ತರ ಪದವಿ ಪೂರೈಸಿ ಮರು ವರ್ಷವೇ ತಾನು ಕಲಿತ ಶಿಕ್ಷಣ ಸಂಸ್ಥೆಯಲ್ಲೇ ಯುವ ಉಪನ್ಯಾಸಕಿಯಾಗಿ ಹೊಸ ಬದುಕು ಕಟ್ಟಿಕೊಂಡಿದ್ದರು. ಗ್ರಾಮೀಣ ಪ್ರದೇಶದಿಂದ ಬಂದ ಆಕೆ ವಿದ್ಯಾರ್ಥಿಗಳ, ಸಹೋದ್ಯೋಗಿಗ... ಸಂಡೂರು ವಿಧಾನಸಭೆ ಉಪ ಚುನಾವಣೆ: ಮಧ್ಯಾಹ್ನದ ವೇಳೆಗೆ ಶೇ. 43.46 ಮತದಾನ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmail.com ಸಂಡೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಇಂದು ಬೆಳಿಗ್ಗೆ 7ರಿಂದ ಮತದಾನ ಆರಂಭವಾಗಿದೆ. ಕಾಂಗ್ರೆಸ್ ನಿಂದ ಇ. ಅನ್ನಪೂರ್ಣ, ಬಿಜೆಪಿಯಿಂದ ಬಂಗಾರು ಹನುಮಂತ, ಪಕ್ಷೇತರರಾಗಿ ನಾಲ್ವರು ಸ್ಪರ್ಧೆ ಮಾಡಲಿದ್ದಾರೆ. ಸಂಡೂರು ಉಪ ಚು... ಸಂಡೂರು ವಿಧಾನಸಭೆ ಉಪ ಚುನಾವಣೆ: ಮುಕ್ತ, ನ್ಯಾಯಸಮ್ಮತ ಹಾಗೂ ಶಾಂತಿಯುತ ಮತದಾನಕ್ಕೆ ಅಂತಿಮ ಸಿದ್ದತೆ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmail.com ಸಂಡೂರು ವಿಧಾನಸಭೆ ಉಪಚುನಾವಣೆಗೆ ನ.13 ರಂದು ಮತದಾನ ನಡೆಯಲಿದ್ದು, ಮುಕ್ತ, ನ್ಯಾಯಸಮ್ಮತ ಹಾಗೂ ಶಾಂತಿಯುತ ಮತದಾನಕ್ಕೆ ಜಿಲ್ಲಾಡಳಿತದಿಂದ ಅಂತಿಮ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ... ಕಾಫಿನಾಡಿನಲ್ಲಿ ವಿದ್ಯುತ್ ಶಾಕ್ ತಗುಲಿ ಕಾಡಾನೆ ಸಾವು; ಮೆಸ್ಕಾಂನ ಮೂವರು ಅಧಿಕಾರಿಗಳ ವಿರುದ್ದ ಪ್ರಕರಣ ದಾಖಲು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಆಲ್ದೂರು ಸಮೀಪ ಬೀಟಮ್ಮ ಗ್ಯಾಂಗಿನ ಸಲಗ ಸಾವನ್ನಪ್ಪಿದ ಪ್ರಕರಣ ಸಂಬಂಧಿಸಿದಂತೆ ಮೆಸ್ಕಾಂನ ಮೂವರು ಅಧಿಕಾರಿಗಳ ವಿರುದ್ದ ಪ್ರಕರಣ ದಾಖಲಿಸಲಾಗಿದೆ. ವಿದ್ಯುತ್ ತಂತಿ ತಗುಲಿ ಕಾಡಾನೆ ಮೃ... ಚಳ್ಳಕೆರೆ: ಆಯತಪ್ಪಿ ಬಿದ್ದು ಬೈಕ್ ಸವಾರ ಸ್ಥಳದಲ್ಲೇ ದಾರುಣ ಸಾವು ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಬೈಕ್ ಸವಾರನೊಬ್ಬ ಆಯತಪ್ಪಿ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ಚಳ್ಳಕೆರೆ ಸಮೀಪ ಮೀರಸಾಬಿಹಳ್ಳಿ ಬಳಿ ನಡೆದಿದೆ. ಮೃತ ಯುವಕನನ್ನು ಚಳ್ಳಕೆರೆ ತಾಲೂಕಿನ ಚಟ್ಟೆಕಂಬ ಗ್ರಾಮದ ಗುರುಪ್ರಸಾದ್ ಸಿ ಬಿ. (31) ಎಂದ... ಕಾಫಿನಾಡಿನಲ್ಲಿ ದಶಕದ ಬಳಿಕ ಮತ್ತೆ ನಕ್ಸಲ್ ಸದ್ದು:? ಇಬ್ಬರು ಶಂಕಿತ ವ್ಯಕ್ತಿಗಳ ಬಂಧನ; ನಾಡ ಬಂದೂಕು ವಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ದಶಕಗಳ ಬಳಿಕ ಕಾಫಿನಾಡಿನ ಮಲೆನಾಡು ಭಾಗದಲ್ಲಿ ಮತ್ತೆ ನಕ್ಸಲರ ಸದ್ದು ಕೇಳಲಾರಂಭಿಸಿದೆ. ಇಬ್ಬರು ಶಂಕಿತ ವ್ಯಕ್ತಿಗಳನ್ನು ನಕ್ಸಲ್ ನಿಗ್ರಹ ಪಡೆ (ಎಎನ್ ಎಫ್) ತೀವ್ರ ವಿಚಾರಣೆಗೊಳಪಡಿಸಿದ್ದು, ನಾಡ ಬಂದೂಕು ವಶಪಡಿಸಿಕೊಳ್ಳ... ಪರಶುರಾಮ ಮೂರ್ತಿ ಹಗರಣ: ನಿರೀಕ್ಷಣಾ ಜಾಮೀನು ತಿರಸ್ಕಾರ; ಕಲ್ಲಿಕೋಟೆಯಲ್ಲಿ ಶಿಲ್ಪಿ ಕೃಷ್ಣ ನಾಯ್ಕ ಬಂಧನ ಕಾರ್ಕಳ(reporterkarnataka.com): ರಾಜ್ಯಮಟ್ಟದಲ್ಲಿ ಸುದ್ದಿ ಮಾಡಿದ್ದ, ಕಾಂಗ್ರೆಸ್ ಹಾಗೂ ಬಿಜೆಪಿಯ ನಡುವೆ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದ್ದ ಬೈಲೂರಿನ ಥೀಮ್ ಪಾರ್ಕ್ ನಲ್ಲಿ ಪರಶುರಾಮ ಮೂರ್ತಿ ನಿರ್ಮಾಣದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಶಿಲ್ಪಿ, ಕೃಷ್ ಆರ್ಟ್ ವರ್ಲ್ಡ್... « Previous Page 1 …58 59 60 61 62 … 255 Next Page » ಜಾಹೀರಾತು