3 ಕ್ಷೇತ್ರಗಳ ಉಪ ಚುನಾವಣೆಗೆ ರಾಜ್ಯ ರಾಜಕಾರಣದ ದಿಕ್ಕು ಬದಲಿಸುವ ಶಕ್ತಿ ಇದೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬೆಂಗಳೂರು(reporterkarnataka.com): ಚನ್ನಪಟ್ಟಣ, ಶಿಗ್ಗಾವಿ ಮತ್ತು ಸಂಡೂರು ಸೇರಿ 3 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ನಡೆಯುತ್ತಿದ್ದು, ರಾಜ್ಯ ರಾಜಕಾರಣದ ದಿಕ್ಕನ್ನು ಬದಲಿಸುವ ಶಕ್ತಿ ಈ 3 ಕ್ಷೇತ್ರಗಳಿಗೆ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಮಲ್ಲೇಶ್ವರದ ಬಿಜೆಪಿ ... ಯುವಕನಿಂದ ಅಶ್ಲೀಲ, ಬೆದರಿಕೆ ಮೆಸೇಜ್ ಗೆ ಭಯಗೊಂಡು ಯುವತಿ ಆತ್ಮಹತ್ಯೆಗೆ ಯತ್ನ; ಆಸ್ಪತ್ರೆಗೆ ದಾಖಲು ಮಂಗಳೂರು(reporterkarnataka.com): ಸುರತ್ಕಲ್ ಸಮೀಪದ ಮದ್ಯ ಗ್ರಾಮದ ಯುವತಿಯೊಬ್ಬಳು ಯುವಕನೊಬ್ಬನ ಅಶ್ಲೀಲ ಬೆದರಿಕೆ ಸಂದೇಶಗಳಿಗೆ ಭಯಗೊಂಢು ಆತ್ಮಹತ್ಯೆ ಯತ್ನಿಸಿದ ಘಟನೆ ನಡೆದಿದೆ. ಯುವತಿ ತನ್ನ ಫೇಸ್ಬುಕ್ ಖಾತೆ ಹ್ಯಾಕ್ ಆಗಿರುವ ಬಗ್ಗೆ ಅಕ್ಟೋಬರ್ 22 ರಂದು ಸುರತ್ಕಲ್ ಪೊಲೀಸರಿಗೆ ದೂರು ನೀಡಿದ್ದರು... ಗ್ರಾಪಂ ಸದಸ್ಯೆ ಪತಿ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಬಂಧನ; ಬಿಜೆಪಿ ಮುಖಂಡ ಧನರಾಜ್ ಭೂಲಾ ಅಂದರ್ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ತಾಲೂಕು ದೇವರಸನಹಳ್ಳಿ ಗ್ರಾಮ ಪಂಚಾಯ್ತಿ ಸದಸ್ಯೆ ಪತಿ ನಂಜುಂಡಸ್ವಾಮಿ ಕೊಲೆ ಪ್ರಕರಣಕ್ಕೆ ಸಂಭಂಧಿಸಿದಂತೆ ಮತ್ತೋರ್ವ ಆರೋಪಿಯನ್ನ ಹೆಡೆಮುರಿ ಕಟ್ಟಿ ಬಂಧಿಸಲಾಗಿದೆ. ಈಗಾಗಲೇ ಬಿಜೆಪಿ ಮುಖಂಡ ಸೇರಿದಂತೆ ನಾಲ್ವರನ್ನ ಬಂಧ... ಇಲ್ಲಿ ಕುಡಿಯುವ ನೀರಿನಲ್ಲೇ ಖಾಸಗಿ ಬಸ್ಸಿಗೆ ನಿತ್ಯ ಸ್ನಾನ!: ಗಬ್ಬೇದ್ದ ಖಾಸಗಿ ಬಸ್ ನಿಲ್ದಾಣ; ನಾಗರಿಕರ ಆಕ್ರೋಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರ ಖಾಸಗಿ ಬಸ್ ನಿಲ್ದಾಣದಲ್ಲಿ ಕುಡಿಯುವ ಟ್ಯಾಂಕ್ ನೀರು ಬಳಸಿ ಖಾಸಗಿ ಬಸ್ ಸಿಬ್ಬಂದಿ ಬಸ್ ತೊಳೆದು ಪರಿಸರ ಕಲುಷಿತಗೊಳಿಸುವ ಘಟನೆ ನಡೆದಿದೆ. ಬೆಂಗಳೂರಿನ ಕಾವೇರಿ ಬಸ್ ನ ಸಿಬ್ಬಂದಿಯೋರ್ವರು ... ವಿಧಾನ ಪರಿಷತ್ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಜಯ ಮಂಗಳೂರು(reporterkarnataka.com): ಕೋಟ ಶ್ರೀನಿವಾಸ ಪೂಜಾರಿ ಅವರ ರಾಜೀನಾಮೆಯಿಂದ ತೆರವಾದ ವಿಧಾನ ಪರಿಷತ್ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ಗೆಲುವು ಸಾಧಿಸುವ ಮೂಲಕ ಕೇಸರಿ ಪಡೆ ತನ್ನ ಸ್ಥಾನವನ್ನು ಉಳಿಸಿಕೊಂಡಿದೆ. ನಿರೀಕ್ಷೆಯಂತೆ ಬಿಜೆಪಿಯ ಕಿಶೋರ... ಸಿ.ಪಿ. ಯೋಗೀಶ್ವರ್ ಬಿಜೆಪಿಗೆ ರಾಜೀನಾಮೆ: ಕಾಂಗ್ರೆಸ್ ಸೇರ್ಪಡೆ; ಎನ್ ಡಿಎ ಮೈತ್ರಿಕೂಟಕ್ಕೆ ಭಾರೀ ಹೊಡೆತ ಮೃದುಲಾ ನಾಯರ್ ಬೆಂಗಳೂರು info.reporterkarnataka@gmail.com ಚನ್ನಪಟ್ಟಣ ವಿಧಾನಸಭೆ ಕ್ಷೇತ್ರ ಉಪ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸೈನಿಕ ಖ್ಯಾತಿಯ ಸಿ.ಪಿ. ಯೋಗೀಶ್ವರ್ ಪಕ್ಷ ತೊರೆದು ಇಂದು ಕಾಂಗ್ರೆಸ್ ಸೇರಿದ್ದಾರೆ. ಇದರೊಂದಿಗೆ ಬಿಜೆಪಿ- ಜೆಡಿಎಸ್ ಮೈತ್ರಿಕೂಟಕ್ಕೆ ದೊ... ವಿಧಾನ ಮಂಡಲ ಸ್ಥಾಯಿ ಸಮಿತಿಗಳ ಪ್ರಾಮುಖ್ಯತೆ ಹೆಚ್ಚಳಕ್ಕೆ ಕ್ರಮ: ಸ್ಪೀಕರ್ ಖಾದರ್ ಬೆಂಗಳೂರು(reporterkarnataka.com): ವಿಧಾನ ಮಂಡಲದ/ವಿಧಾನ ಸಭೆಯ ಸಮಿತಿಗಳ ವರದಿಗಳ ಪ್ರಾಮುಖ್ಯತೆಯನ್ನು ಅರಿಯಲು ಹಾಗೂ ವರದಿಗಳಲ್ಲಿ ಶಿಫಾರಸ್ಸುಗಳ ಅನುಷ್ಠಾನಕ್ಕೆ ಅವುಗಳನ್ನು ಕಾರ್ಯಾಂಗದಗಮನಕ್ಕೆತರಲಾಗುವುದು.ಶಿಫಾರಸುಗಳನ್ನು ಸದನದಲ್ಲಿ ಚರ್ಚಿಸಲು ದಿನ ನಿಗದಿಪಡಿಸಿ ಸಮಿತಿಗಳ ಪ್ರಾಮುಖ್ಯತೆಯನ್ನು ಹೆ... ಹಳೆ ಬಂದರು ಮೀನುಗಾರರ ಸಮಸ್ಯೆ: ಮೀನುಗಾರರ ನಿಯೋಗ ಸ್ಪೀಕರ್ ಖಾದರ್ ಉಪಸ್ಥಿತಿಯಲ್ಲಿ ಸಚಿವ ಮಾಂಕಾಳ ವೈದ್ಯರ ಭೇಟಿ ಮಂಗಳೂರು(reporterkarnataka.com): ಮಂಗಳೂರಿನ ವಿವಿಧ ಮೀನುಗಾರಿಕಾ ಸಂಘಟನೆಗಳ ಮುಖಂಡರ ನಿಯೋಗವೊಂದು ಸ್ಪೀಕರ್ ಯು.ಟಿ.ಖಾದರ್ ಉಪಸ್ಥಿತಿಯಲ್ಲಿ ಮೀನುಗಾರಿಕಾ ಸಚಿವರನ್ನು ಭೇಟಿಯಾಗಿ ಮೀನುಗಾರರ ವಿವಿಧ ಸಮಸ್ಯೆ ಹಾಗೂ ಬೇಡಿಕೆಗಳ ಬಗ್ಗೆ ಚರ್ಚೆ ನಡೆಸಿತು. ನಗರದ ಹಳೆ ಮೀನುಗಾರಿಕಾ ಬಂದರು ಧಕ್ಕೆ ಪ್ರದೇಶದಲ... ಅಪರಿಚಿತ ವಾಹನ ಡಿಕ್ಕಿ: ಖಾಸಗಿ ಸಂಸ್ಥೆ ಕೃಷಿ ಅಧಿಕಾರಿ ಸ್ಥಳದಲ್ಲೇ ಸಾವು; ಹಿಟ್ ಅಂಡ್ ರನ್ ಪ್ರಕರಣ ದಾಖಲು ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಖಾಸಗಿ ಸಂಸ್ಥೆಯ ಕೃಷಿ ಅಧಿಕಾರಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಂಜನಗೂಡಿನ ಹುಸ್ಕೂರು ಗ್ರಾಮದ ಬಳಿ ನಡೆದಿದೆ. ಖಾಸಗಿ ಸಂಸ್ಥೆಯಲ್ಲಿ ಕೃಷಿ ಅಧಿಕಾರಿಯಾಗಿ ಕೆಲಸ ಮಾಡುತ್... ಪಟಾಕಿ ಸಿಡಿಸಲು ಸಮಯ ನಿಗದಿ: ಪರಿಸರಸ್ನೇಹಿ ದೀಪಾವಳಿ ಆಚರಿಸಲು ಸಚಿವ ಈಶ್ವರ ಖಂಡ್ರೆ ಸಲಹೆ ಬೆಂಗಳೂರು(reporterkarnataka.com): ದೀಪಾವಳಿ ಹಿನ್ನೆಲೆಯಲ್ಲಿ ಸರಕಾರ ಪಟಾಕಿ ಸಿಡಿಸಲು ಸಮಯ ನಿಗದಿಪಡಿಸಿದ್ದು, ರಾತ್ರಿ 8 ರಿಂದ 10 ಗಂಟೆಯ ನಡುವೆ ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಲಾಗಿದೆ. ಸುಪ್ರೀಂಕೋರ್ಟ್ ತನ್ನ ಹಲವು ತೀರ್ಪುಗಳಲ್ಲಿ 125 ಡೆಸಿಬಲ್ ಗಿಂತ ಹೆಚ್ಚು ಶಬ್ದ ಮಾಡುವ ಮತ್ತು ಹೆಚ್ಚು ... « Previous Page 1 …61 62 63 64 65 … 255 Next Page » ಜಾಹೀರಾತು