ಕೆಎಸ್ಸಾರ್ಟಿಸಿ ನೌಕರರಿಗೆ ನಗದುರಹಿತ ಚಿಕಿತ್ಸಾ ವೆಚ್ಚ ಯೋಜನೆ ಜಾರಿ; 34 ಸಾವಿರ ಕುಟುಂಬಗಳಿಗೆ ಉಪಯೋಗ: ಮುಖ್ಯಮಂತ್ರಿ ಬೆಂಗಳೂರು (reporterkarnataka.com): ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸುಮಾರು 34 ಸಾವಿರ ನೌಕರರು ಮತ್ತು ಅವಲಂಬಿತರಿಗೆ ಸುಮಾರು 272 ಸರ್ಕಾರಿ / ಖಾಸಗಿ ಆಸ್ಪತ್ರೆಗಳಲ್ಲಿ ನಗದುರಹಿತ ಚಿಕಿತ್ಸಾ ಯೋಜನೆ ಜಾರಿಗೆ ತಂದಿದ್ದು, ಇದಕ್ಕೆ ಒಟ್ಟು 46 ಕೋಟಿ ವೆಚ್ಚವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದ... 40% ಆರೋಪಕ್ಕೆ ಕಾಂಗ್ರೆಸ್ ನವರು ಏನು ದಾಖಲೆ ಕೊಟ್ಟಿದ್ದರು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರಶ್ನೆ *ರಾಜ್ಯದಲ್ಲಿ ಗಾಳಿಗೆ ತೆರಿಗೆ ಹಾಕುವ ದಿನಗಳು ದೂರ ಇಲ್ಲ: ಬಸವರಾಜ ಬೊಮ್ಮಾಯಿ* ಹುಬ್ಬಳ್ಳಿ(reporterkarnataka.com): ರಾಜ್ಯ ಸರ್ಕಾರದ 60% ಕಮಿಷನ್ ಆರೋಪಕ್ಕೆ ದಾಖಲೆ ಕೊಡಿ ಎನ್ನುವ ಸಿಎಂ ಸಿದ್ಧರಾಮಯ್ಯ ಅವರು ನಮ್ಮ ಆಡಳಿತದಲ್ಲಿ 40 % ಸರಕಾರ ಎಂದರಲ್ಲ ಆವಾಗ ಏನು ದಾಖಲೆ ಕೊಟ್ಟಿದ್ದರು. ಇದುವರೆಗ... ಮೈಲಾರಲಿಂಗ ಸ್ವಾಮಿ ಹೆಸರಲ್ಲಿ ಹಣಕ್ಕೆ ಪೀಡಿಸುವ ನಾಲ್ವರ ಖತರ್ನಾಕ್ ಗ್ಯಾಂಗ್: ಒಂಟಿ ಮನೆ, ಮಹಿಳೆಯರೇ ಇವರ ಟಾರ್ಗೆಟ್! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.Com ಜಿಲ್ಲೆಯಲ್ಲಿ ಒಂದ ಹೊಸ ವರಸೆ ಶುರುವಾಗಿದೆ. ಒಂಟಿ ಮನೆ ಹಾಗೂ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಬರಲಾಗುತ್ತಿದೆ. ಮೂಡಿಗೆರೆ ತಾಲೂಕಿನ ಬಿದರಹಳ್ಳಿ ಸಮೀಪದ ಇಂತಹ ಘಟನೆ ನಡೆದಿದೆ. ... ರಾಜ್ಯದ 6 ಮಂದಿ ನಕ್ಸಲರು ಶೀಘ್ರವೇ ಮುಖ್ಯವಾಹಿನಿಗೆ?: ಸರಕಾರದಿಂದ ಪ್ರಕ್ರಿಯೆ ಚುರುಕು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಡಿನಲ್ಲಿ ಉಳಿದಿರುವ ನಕ್ಸಲರನ್ನು ಮರಳಿ ಮುಖ್ಯವಾಹಿನಿಗೆ ತರುವ ಪ್ರಕ್ರಿಯೆ ಆರಂಭವಾಗಿದ್ದು, ಮುಂಡಗಾರು ಲತಾ ಸೇರಿ 6 ಜನ ಶೀಘ್ರವೇ ಮುಖ್ಯವಾಹಿನಿಗೆ ಬರಲಿದ್ದಾರೆ. ಮುಂಡಗಾರು ಲತಾ, ಸುಂದರಿ ಕುಲ್ಲೂರು, ವನಜಾಕ್ಷಿ ಬಾಳ... ಬೃಹತ್ ಚರಂಡಿಗೆ ಬಿದ್ದ ನಾಯಿ ಮರಿ: ಅಗ್ನಿಶಾಮಕ ದಳ ಸಿಬ್ಬಂದಿಗಳಿಂದ ರಕ್ಷಣೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ತಾಯಿ ಜೊತೆ ಹೋಗುವಾಗ ರಾಷ್ಟ್ರೀಯ ಹೆದ್ದಾರಿ ಪಕ್ಕದ ಬೃಹತ್ ಚರಂಡಿಗೆ ಬಿದ್ದ ನಾಯಿ ಮರಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಿಸಿದ್ದಾರೆ. ಚರಂಡಿಗೆ ಬಿದ್ದ ಮರಿಯನ್ನ ಮೇಲೆ ಎಳೆಯಲಾಗದೇ ತಾಯಿ ನಾಯಿ ಕೂಗುತ್ತಿತ್ತು.... ಸಿರಿಧಾನ್ಯ ಎಂಎಸ್ ಪಿ ವ್ಯಾಪ್ತಿಗೆ ತನ್ನಿ; ಕೆಂದ್ರ ಸರಕಾರಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ಮನವಿ ಬೆಂಗಳೂರು(reporterkarnataka.com): ರಾಗಿ, ಜೋಳಗಳಂತೆ ಇತರೆ ಸಿರಿಧಾನ್ಯಗಳನ್ನೂ (ತೃಣ ಧಾನ್ಯಗಳು) ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಸೇರ್ಪಡೆಗೊಳಿಸುವುದು ಸೇರಿದಂತೆ ರೈತರಿಗೆ ವಿವಿಧ ರೀತಿಯಲ್ಲಿ ನೆರವು ಒದಗಿಸಲು ಕೃಷಿ ಕ್ಷೇತ್ರಕ್ಕೆ ಇನ್ನಷ್ಟು ಹೆಚ್ಚಿನ ಅನುದಾನ ಮತ್ತು ಆಧ್ಯತೆ ನೀಡುವಂತೆ ರಾಜ್ಯ ಕೃ... ಎಂಎಸ್ ಪಿ ಕಾನೂನು ಜಾರಿಗೊಳಿಸಿ ರೈತರ ಉಳಿಸಿ ಹೋರಾಟ ಕೈಗೆತ್ತಿಕೊಂಡ ಬಿ. ಆರ್. ಪಾಟೀಲ್: ವಿಧಾನ ಸೌಧ ಬಳಿಯ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ಬೆಂಗಳೂರು(reporterkarnataka.com):ಎಂಎಸ್ ಪಿ ಶಾಸನಬದ್ಧಗೊಳಿಸಿ ರೈತರನ್ನು ಉಳಿಸಿ ಹೋರಾಟವನ್ನು ಕರ್ನಾಟಕ ರಾಜ್ಯದ ರೈತರ ಪ್ರತಿನಿಧಿ ಬಿ. ಆರ್. ಪಾಟೀಲ್ ಅವರು ಕೈಗೆತ್ತಿಕೊಂಡಿದ್ದಾರೆ. ಪ್ರೊ. ಎಂ.ಎಸ್. ಸ್ವಾಮಿನಾಥನ್ ವರದಿಯ ಅನ್ವಯ ರೈತರ ಬೆಳೆಗಳಿಗೆ ಸಿ ೨ + ೫೦% ಕನಿಷ್ಟ ಬೆಂಬಲ ಬೆಲೆ ನೀಡಬೇಕೆಂ... 100 ಎಕರೆ ವಿಸ್ತೀರ್ಣದ ‘ಎಸ್-ವ್ಯಾಸ’ ಉನ್ನತ ಅಧ್ಯಯನ ಸಂಸ್ಥೆ ಕ್ಯಾಂಪಸ್ ಉದ್ಘಾಟನೆ *ಆಯುರ್ವೇದ ವಿಸ್ತರಿಸಲು 103 ದೇಶಗಳೊಂದಿಗೆ ಒಪ್ಪಂದ- ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ* ಬೆಂಗಳೂರು(reporterkarnataka.com): ಆಯುರ್ವೇದ ಸೇರಿದಂತೆ ಪರ್ಯಾಯ ವೈದ್ಯಕೀಯ ಪದ್ಧತಿಗಳನ್ನು ವಿಸ್ತರಿಸುವ ನಿಟ್ಟಿನಲ್ಲಿ ಭಾರತವು 103 ದೇಶಗಳೊಂದಿಗೆ ಒಡಂಬಡಿಕೆಗೆ ಸಹಿ ಹಾಕಿದೆ ಎಂದು ಕೇಂದ್ರ ಆರೋಗ್ಯ ... ಸರಕಾರಿ ಬಸ್ ಪ್ರಯಾಣ ದರ ಏರಿಕೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿ *ಜನರ ಆಕ್ರೋಶ ಎರಡು ದಿನವಷ್ಟೇ, ಮೂರನೇ ದಿನ ಅಡ್ಜೆಸ್ಟ್ ಮಾಡಿಕೊಂಡು ಹೋಗುತ್ತಾರೆ. ದರ ಏರಿಕೆಗೆ ಪ್ರತಿಭಟಿಸಿದ ಜನರ ಬಗ್ಗೆ ಕೇಂದ್ರ ಸಚಿವರ ಬೇಸರ* *ದರ ಏರಿಕೆಗೆ ಜನರ ಸಮ್ಮತಿ ಎಂದು ಸರಕಾರ ಭಾವಿಸಿದಂತಿದೆ ಎಂದು ಸಚಿವರ ಟೀಕೆ* ಬೆಂಗಳೂರು(reporterkarnataka.com): ರಾಜ್ಯ ಕಾಂಗ್ರೆಸ್ ಸರಕಾರ ಬ... ಕಳ್ಳತನ ಮಾಡಲು ಬಂದು ಮಹಿಳೆಯೊಂದಿಗೆ ಅಸಭ್ಯ ವರ್ತನೆ; ಯುವಕನ ಕಂಬಕ್ಕೆ ಕಟ್ಟಿ ಗ್ರಾಮಸ್ಥರಿಂದ ಧರ್ಮದೇಟು ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಪತಿಯನ್ನ ಕಳೆದುಕೊಂಡ ವಿಧವೆಯೊಬ್ಬರ ಮನೆಗೆ ಮಧ್ಯ ರಾತ್ರಿಯಲ್ಲಿ ನುಗ್ಗಿದ ಕಳ್ಳನೊಬ್ಬ ಕದಿಯುವ ವಿಫಲ ಯತ್ನ ಮಾಡಿ ನಂತರ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿ ಸಿಕ್ಕಿಬಿದ್ದ ಘಟನೆ ನಂಜನಗೂಡು ತಾಲೂಕು ಬೊಕ್ಕಹಳ್ಳಿ ಗ್ರಾಮದಲ್ಲಿ ನಡೆದ... « Previous Page 1 …63 64 65 66 67 … 271 Next Page » ಜಾಹೀರಾತು