ದೆಹಲಿ: ಬಿಜೆಪಿ ಕಂಮ್ ಬ್ಯಾಕ್; ದಶಕಗಳ ಬಳಿಕ ರಾಜಧಾನಿಯಲ್ಲಿ ಅರಳಿದ ಕಮಲ! ನವದೆಹಲಿ(reporterkarnataka.com): ದೆಹಲಿ ಗದ್ದುಗೆಯನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತೆ ಗೆದ್ದುಕೊಂಡಿದೆ. ಅಸೆಂಬ್ಲಿ ಚುನಾವಣೆಯಲ್ಲಿ 70 ರಲ್ಲಿ 48 ಸ್ಥಾನಗಳನ್ನು ಬಿಜೆಪಿ ಪಡೆಯುವ ಮೂಲಕ ಆಮ್ ಆದ್ಮಿ (ಎಎಪಿ) ಪಕ್ಷದ ದಶಕದ ಆಡಳಿತವನ್ನು ಕೊನೆಗೊಳಿಸಿದೆ. ಈ ಬಾರಿಯ ಚುನಾವಣೆಯಲ್ಲಿ ಎಎಪಿ ಸದ... ಕಾಫಿನಾಡಿನಲ್ಲಿ ಮುಂದುವರಿದ ಕಾಡಾನೆ ದಾಂಧಲೆ: ಒಂಟಿ ಸಲಗದ ದಾಳಿಗೆ ಮಹಿಳೆ ದಾರುಣ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಾಡಾನೆ ಮತ್ತು ಕಾಡುಕೋಣದ ದಾಳಿ ಮುಂದುವರಿದಿದ್ದು, ಇದೀಗ ಕಾಡಾನೆಯ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಎನ್.ಆರ್.ಪುರ ತಾಲೂಕಿನ ಕತ್ತಲೇಖಾನ್ ಎಸ್ಟೇಟ್ ನಲ್ಲಿ ಈ ಘಟನೆ ನಡೆದಿದೆ.... ಚಿಕ್ಕಮಗಳೂರು: ಕಾಡುಕೋಣ ದಾಳಿಗೆ ರೈತನ ಸಾವು; ಕಳಸ ಸ್ವಯಂಪ್ರೇರಿತ ಬಂದ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಡುಕೋಣ ದಾಳಿಗೆ ರೈತನ ಸಾವನ್ನಪ್ಪಿರುವುದನ್ನು ಖಂಡಿಸಿ ಕಳಸ ಪಟ್ಟಣದಲ್ಲಿ ಸ್ವಯಂ ಪ್ರೇರಿತವಾಗಿ ಬಂದ್ ಆಚರಿಸಲಾಯಿತು. ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಸಾಂಕೇತಿಕ ಬಂದ್ ಆಚರಿಸಲಾಯಿತು. ಅಂ... ಚಾರ್ಮಾಡಿ ಘಾಟ್ನಲ್ಲಿ ಲಾರಿ ಅಡ್ಡಗಟ್ಟಿ ದರೋಡೆ: ಬೈಕ್ ನಲ್ಲಿ ಬಂದ ಮುಸುಕುದಾರಿಗಳಿಂದ 1.61 ಲಕ್ಷ ರೂ. ಲೂಟಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಾರ್ಮಾಡಿ ಘಾಟ್ ನಲ್ಲಿ ಬುಧವಾರ ನಡುರಾತ್ರಿ ಚಲಿಸುತ್ತಿದ್ದ ಲಾರಿಯನ್ನು ಮುಸುಕುದಾರಿಗಳು ಅಡ್ಡಗಟ್ಟಿ 1.61 ಲಕ್ಷವನ್ನು ದೋಚಿ ಪರಾರಿಯಾಗಿದ್ದಾರೆ. ಬೈಕ್ ನಲ್ಲಿ ಬಂದ ಮುಸುಕುದಾರಿಗಳು ಕೊಟ್ಟಿಗೆಹಾರ ... ಜಾಗತಿಕ ಹೂಡಿಕೆದಾರರ ಸಮಾವೇಶ: ಗ್ರೀಸ್ ಮಾಜಿ ಪ್ರಧಾನಿ ಪಪಾಂಡ್ರಿಯೂ, ಝೆರೋದಾ ಸಹ ಸಂಸ್ಥಾಪಕ ನಿಖಿಲ್ ಕಾಮತ್ ಈ ಬಾರಿಯ ಆಕರ್ಷಣೆ ಬೆಂಗಳೂರು(reporterkarnataka.com): ಇದೇ 11ರಿಂದ 14ರವರೆಗೆ ಇಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಶಶಿ ತರೂರ್, ಆನಂದ್ ಮಹೀಂದ್ರ, ಕಿರಣ್ ಮಜುಂದಾರ್ ಷಾ, ಪ್ರಶಾಂತ್ ಪ್ರಕಾಶ್, ಗ್ರೀಸ್ ಮಾಜಿ ಪ್ರಧಾನಿ ಜಾರ್ಜ್ ಪಪಾಂಡ್ರಿಯೂ, ವೋಲ್ವೊ ಸಮೂಹದ ಅಧ್ಯಕ್ಷ ಮಾರ್ಟಿನ್ ಲುಂಡ್ ಸ್ಟೆಡ್ ಸೇರ... ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಅರ್ಜಿ ಹಾಕಿಲ್ಲ; ವಿರೋಧ ಪಕ್ಷದ ನಾಯಕನಾಗಿ ಹೋರಾಟ ಮಾಡುತ್ತಿದ್ದೇನೆ: ಆರ್. ಅಶೋಕ್ ಬೆಂಗಳೂರು(reporterkarnataka.com):; ವಿರೋಧ ಪಕ್ಷದ ನಾಯಕನಾಗಿ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಹೋರಾಟ ಮಾಡುತ್ತಿದ್ದೇನೆಯೇ ಹೊರತು, ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನೆಂದೂ ಅರ್ಜಿ ಹಾಕಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಸ್ಪಷ್ಟಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು... ಚೀನಾದಲ್ಲಿ ನಡೆಯುವ ಏಷ್ಯನ್ ಗೇಮ್ಸ್: ಐಸ್ ಸ್ಕೇಟಿಂಗ್ ಗೆ ಕಡಲನಗರಿ ಮಂಗಳೂರಿನ ಅಣ್ಣ-ತಂಗಿ ಆಯ್ಕೆ ಮಂಗಳೂರು(reporterkarnataka.com): ಚೀನಾದ ಹಾರ್ಬಿನ್ನಲ್ಲಿ ಫೆಬ್ರವರಿಯಲ್ಲಿ ನಡೆಯಲಿರುವ ಚಳಿಗಾಲದ ಏಷ್ಯನ್ ಗೇಮ್ಸ್ 2025ರ ಐಸ್ ಸ್ಕೇಟಿಂಗ್ ತಂಡಕ್ಕೆ ಮಂಗಳೂರಿನ ಅಣ್ಣ-ತಂಗಿ ಆಯ್ಕೆಯಾಗಿದ್ದು ಭಾರತವನ್ನು ಪ್ರತಿನಿಧಿಸಲಿದ್ದಾರೆ. [video width="848" height="480" mp4="https://re... ಹೂಡಿಕೆದಾರರ ಸಮಾವೇಶ: ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಎಚ್ ಡಿಕೆ, ಜೋಶಿಗೆ ಖುದ್ದು ಆಹ್ವಾನ ನೀಡಿದ ಸಚಿವ ಎಂ.ಬಿ.ಪಾಟೀಲ್ ನವದೆಹಲಿ(reporterkarnataka.com): ಇದೇ 11ರಿಂದ 14ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಬರುವಂತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ, ರಾಜ್ಯವನ್ನು ಪ್ರತಿನಿಧಿಸುತ್ತಿರುವ ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ, ಪ್ರಹ್ಲಾದ ಜೋಶಿ, ವಿ.ಸೋಮಣ್ಣ... ಮೈಕ್ರೋ ಫೈನಾನ್ಸ್ ಕಾಟದಿಂದ ತತ್ತರಿಸಿದ್ದ ಮತ್ತೊಂದು ಕುಟುಂಬಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೆರವು ಬೆಳಗಾವಿ(reporterkarnataka.com): ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ಮೈಕ್ರೋ ಫೈನಾನ್ಸ್ ಕಾಟಕ್ಕೆ ಬೇಸತ್ತಿದ್ದ ಮತ್ತೊಂದು ಕುಟುಂಬಕ್ಕೆ ನೆರವಾಗಿದ್ದಾರೆ. ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಬಸರಿಕಟ್ಟಿಯ ಬಸವರಾಜ ಮಾರುತಿ ಕೊಂಡಸ್ಕೊಪ್ಪ ಅವರು... ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ರಾಜ್ಯದಲ್ಲಿ ಮತ್ತೊಂದು ಬಲಿ: ಸೆಲೂನ್ ಮಾಲೀಕ ಆತ್ಮಹತ್ಯೆ ಸಾಂದರ್ಭಿಕ ಚಿತ್ರ ರಾಣೆಬೆನ್ನೂರು (reporterkarnataka.com): ಸಾಲ ನೀಡುವಂತೆ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದೆ. ರಾಣಿಬೆನ್ನೂರಿನಲ್ಲಿ ನಡು ವಯಸ್ಕ ವ್ಯಕ್ತಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಗರದ ಅಡವಿ ಆಂಜನೇಯ ಬಡಾವಣೆ... « Previous Page 1 …64 65 66 67 68 … 278 Next Page » ಜಾಹೀರಾತು