ವ್ಯಾಪಾರ ಶೆಡ್ ತೆರವು: ಕಾಂಗ್ರೆಸ್ ಮುಖಂಡ, ಶೃಂಗೇರಿ ಪಟ್ಟಣ ಪಂಚಾಯಿತಿ ಸದಸ್ಯ ಪೊಲೀಸರ ಸಮ್ಮುಖದಲ್ಲೇ ಆತ್ಮಹತ್ಯೆ ಯತ್ನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆ ಶೃಂಗೇರಿಯಲ್ಲಿ ಪಟ್ಟಣ ಪಂಚಾಯಿತಿ ಸದಸ್ಯ ಹಾಗೂ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ತಾಲೂಕು ಅಧ್ಯಕ್ಷ ರಫೀಕ್ ಅಹಮದ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಈ ಘಟನೆ ಶೃಂಗೇರಿ ತಹಶೀ... ಮಾಣಿ: ಆಟೋರಿಕ್ಷಾಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದ ಕಾರು; ಚರಂಡಿಗೆ ಬಿದ್ದ ಆಟೋ; ಚಾಲಕ ಗಂಭೀರ ಗಾಯ ಬಂಟ್ವಾಳ(reporterkarnataka.com): ಮಾಣಿ ಸಮೀಪದ ಸೂರಿಕುಮೇರು ಎಂಬಲ್ಲಿ ಶುಕ್ರವಾರ ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ಆಟೋರಿಕ್ಷಾಕ್ಕೆ ಹಿಂಭಾಗದಿಂದ ಡಿಕ್ಕಿ ಹೊಡೆದ ಪರಿಣಾಮ ಆಟೋ ಚರಂಡಿಗೆ ಬಿದ್ದು ಚಾಲಕ ಗಂಭೀರ ಗಾಯಗೊಂಡಿದ್ದಾರೆ. ಕಲ್ಲಡ್ಕದ ಕಡೆಗೆ ಹೋಗುತ್ತಿದ್ದ ರಿಕ್ಷಾ... ಚಿಕ್ಕಮಗಳೂರು ನಗರ ಸಮೀಪಕ್ಕೆ ಬಂದ ಒಂಟಿ ಸಲಗ!: ಸ್ಥಳೀಯರಲ್ಲಿ ಹೆಚ್ಚಿದ ಆತಂಕ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಳೆದ ರಾತ್ರಿ ಚಿಕ್ಕಮಗಳೂರು ನಗರಕ್ಕೆ ಹೊಂದಿಕೊಂಡಿರುವ ನಲ್ಲೂರಿನಲ್ಲಿ ಒಂಟಿ ಸಲಗ ತಿರುಗಾಡಿದ ಘಟನೆ ಆತಂಕಕ್ಕೆ ಕಾರಣವಾಗಿದೆ. ನಗರದಿಂದ ಕೇವಲ 2 ಕಿಮೀ ದೂರದಲ್ಲಿಯೇ ಈ ಸಲಗ ಕಂಡು ಬಂದಿದ್ದು, ಇದು ನಗರ ಪ್ರದೇಶಕ್ಕೆ ಪ್... Karavali | ಕರಾವಳಿ ಅಭಿವೃದ್ಧಿಗೆ 1 ಸಾವಿರ ಕೋಟಿ ರೂ.ಗಳ ಪ್ಯಾಕೇಜ್: ವಿಧಾನಸಭೆ ಅಧಿವೇಶನದಲ್ಲಿ ಬಿಜೆಪಿ ಶಾಸಕರ ಹಕ್ಕೊತ್ತಾಯ ಬೆಂಗಳೂರು(reporterkarnataka.com): ಕರಾವಳಿ ಭಾಗದ ಸರ್ವತೋಮುಖ ಅಭಿವೃದ್ಧಿಗಾಗಿ ಕನಿಷ್ಠ ಒಂದು ಸಾವಿರ ಕೋಟಿ ರೂ. ಪ್ಯಾಕೇಜ್ ನೀಡಬೇಕೆಂದು ಅಧಿವೇಶನದಲ್ಲಿ ಹಿರಿಯ ಶಾಸಕ ಸುನಿಲ್ ಕುಮಾರ್ ನೇತೃತ್ವದ ಬಿಜೆಪಿ ಶಾಸಕರು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು. ಅಭಿವೃದ್ಧಿ ಚರ್ಚೆಯನ್ನು ಆರಂಭಿಸಿದ ಕಾರ್ಕಳದ... Student Missing | ಚಿಕ್ಕಮಗಳೂರು: ವಸತಿ ಶಾಲೆಯಿಂದ ಇಬ್ಬರು 9ನೇ ತರಗತಿ ಬಾಲಕರು ನಾಪತ್ತೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ತೇಗೂರು ಗ್ರಾಮದಲ್ಲಿರುವ ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆಯಿಂದ ಇಬ್ಬರು 9ನೇ ತರಗತಿಯ ವಿದ್ಯಾರ್ಥಿಗಳು ತರುಣ್ ಮತ್ತು ಯಶ್ವಿತ್ ಸಾಲಿಯಾನ್ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. *ಘಟನ... KSNDMC | ಮಡಿಕೇರಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಲಘ ಭೂಕಂಪನ: ಸ್ಥಳೀಯರಲ್ಲಿ ಆತಂಕ: ಅಧ್ಯಯನಕ್ಕೆ ಸಿಎಂ ಸೂಚನೆ ಮಡಿಕೇರಿ(reporterkarnataka.com): ಕೊಡಗು ಜಿಲ್ಲೆಯ ಹಲವು ಗ್ರಾಮಗಳಲ್ಲಿ ಇಂದು ಮತ್ತೆ ಭೂಮಿ ಕಂಪಿಸಿದ ಅನುಭವ ಸ್ಥಳೀಯರಿಗೆ ಆಗಿದೆ. ಈ ನಡುವೆ ಭೂಕಂಪ ಅಧ್ಯಯನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರದಲ್ಲಿ ಭೂಕಂಪನ ದಾಖಲಾಗಿದೆ. ಮಡಿಕ... CM Clarification | ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ: ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ *ರಾಜ್ಯ ಮತ್ತು ಜಿಲ್ಲಾ, ತಾಲ್ಲೂಕು ಗ್ಯಾರಂಟಿ ಜಾರಿ ಸಮಿತಿಗಳಲ್ಲಿ ಬದಲಾವಣೆ ಇಲ್ಲ: ಸಿಎಂ* *ಅಧಿವೇಶನ ಮುಗಿಯುತ್ತಿದ್ದಂತೆ ಈ ಬಗ್ಗೆ ಸಭೆ ಕರೆದು ತಕರಾರುಗಳನ್ನು ಪರಿಹರಿಸಲಾಗುವುದು: ಸಿಎಂ* ಬೆಂಗಳೂರು(reporterkarnataka.com): ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ, ಜಿಲ್ಲಾಧ... ಬೆಂಗಳೂರಲ್ಲಿ ಅಂತಾರಾಷ್ಟ್ರೀಯ ಪುಷ್ಪ ಮಾರುಕಟ್ಟೆ; ಮಂಗಳೂರಿನಲ್ಲಿ 35 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ಕೃಷಿ ಸಂಕೀರ್ಣ ಬೆಂಗಳೂರು(reporterkarnataka.com): ರಾಜ್ಯದಲ್ಲಿ ಸುಮಾರು 40 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಪುಷ್ಪೋದ್ಯಮವಿದ್ದು, ಮಾರಾಟ ಮತ್ತು ರಫ್ತು ಉತ್ತೇಜಿಸಲು ಬೆಂಗಳೂರಿನಲ್ಲಿ ಸುಸಜ್ಜಿತವಾದ ಅಂತಾರಾಷ್ಟ್ರೀಯ ಮಟ್ಟದ ವಾಣಿಜ್ಯ ಪುಷ್ಪ ಮಾರುಕಟ್ಟೆ ನಿರ್ಮಾಣ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾ... ಕಟ್ಟಡ ಕಾರ್ಮಿಕರಿಗಾಗಿ ಸಜ್ಜುಗೊಳಿಸಿರುವ 135 “ಸಂಚಾರಿ ಆರೋಗ್ಯ ಘಟಕ” ಆ್ಯಂಬುಲೆನ್ಸ್ ವಾಹನ ಲೋಕಾರ್ಪಣೆ *ಬಸವಣ್ಣನವರ ಕಾಯಕ-ದಾಸೋಹ ಪರಿಕಲ್ಪನೆಯಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ: ಸಿ.ಎಂ.ಸಿದ್ದರಾಮಯ್ಯ* ಬೆಂಗಳೂರು(reporterkarnataka.com): ಬಸವಣ್ಣನವರ ಕಾಯಕ-ದಾಸೋಹ ಪರಿಕಲ್ಪನೆಯಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕಾರ್ಮಿಕ ಇಲಾಖ... BMMP | ಬೃಹತ್ ಮೈಸೂರು ಮಹಾನಗರ ಪಾಲಿಕೆ ರಚನೆಗೆ ಸರಕಾರ ಚಿಂತನೆ: ಸಚಿವ ಬೈರತಿ ಸುರೇಶ್ ಬೆಂಗಳೂರು:(reporterkarnataka.com):- ಮೈಸೂರು ಮಹಾನಗರ ಪಾಲಿಕೆಯನ್ನು ಮೇಲ್ದರ್ಜೆಗೇರಿಸಿ ಬೃಹತ್ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ರಚಿಸಲು ಉದ್ದೇಶಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಶ್ರೀ ಬಿ. ಎಸ್. ಸುರೇಶ (ಬೈರತಿ) ಹೇಳಿದರು. ... « Previous Page 1 …65 66 67 68 69 … 286 Next Page » ಜಾಹೀರಾತು