ದತ್ತಪೀಠದಿಂದ ಹಿಂತಿರುಗುತ್ತಿದ್ದಾಗ ಜೀಪ್ ಪಲ್ಟಿ: ಪುತ್ತೂರಿನ 7 ಮಂದಿ ಪ್ರವಾಸಿಗರಿಗೆ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮುಳ್ಳಯ್ಯನಗಿರಿ ಮಾರ್ಗದ ತಿಪ್ಪನಹಳ್ಳಿ ಎಸ್ಟೇಟ್ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಜೀಪ್ ಪಲ್ಟಿಯಾದ ಪರಿಣಾಮ ದ.ಕ. ಜಿಲ್ಲೆಯ ಪುತ್ತೂರಿನ ಪ್ರವಾಸಿಗರು ಗಾಯಗೊಂಡಿದ್ದಾರೆ. ದಕ್ಷಿಣಕನ್ನಡ ಜಿಲ್ಲೆ ಪುತ್ತೂರು ಮೂಲದ ಪ... ಹಿರಿಯೂರು ಬಳಿ ಭೀಕರ ರಸ್ತೆ ಅಪಘಾತ: ಬಸ್ಸಿಗೆ ಟ್ರಕ್ ಡಿಕ್ಕಿ; 20ಕ್ಕೂ ಅಧಿಕ ಮಂದಿ ಸಜೀವ ದಹನ ಬೆಂಗಳೂರು(reporterkarnataka.com): ರಾಷ್ಟ್ರೀಯ ಹೆದ್ದಾರಿ 48ರ ಹಿರಿಯೂರು ತಾಲೂಕಿನ ಗೊರ್ಲತ್ ಕ್ರಾಸ್ ಬಳಿ ಗುರುವಾರ ಮುಂಜಾನೆ ಖಾಸಗಿ ಸ್ಲೀಪರ್ ಕೋಚ್ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 20ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನಗೊಂಡಿದ್ದಾರೆ. ಮುಂಜಾನೆ 3 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ.... ಕಡೂರು ಸಮೀಪ 3 ಕೃಷ್ಣ ಮೃಗಗಳ ಗುಂಡಿಕ್ಕಿ ಹತ್ಯೆ: ದುಷ್ಕರ್ಮಿಗಳ ಬಚಾವ್ ಮಾಡಲು ಅರಣ್ಯ ಇಲಾಖೆ ಯತ್ನ? ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ತೀರಾ ಅಳಿವಿನಂಚಿನಲ್ಲಿರುವ ಅಪರೂಪದ ಪ್ರಾಣಿ ಕೃಷ್ಣ ಮೃಗಗಳಿಗೆ ಬೇಟೆಗಾರರು ಗುಂಡಿಕ್ಕಿ ಹತ್ಯೆಗೈದ ಘಟನರ ಕಡೂರು ತಾಲೂಕಿನ ಬಾಸೂರು ಕಾವಲ್ ನಲ್ಲಿ ನಡೆದಿದೆ. ಬಾಸೂರು ಕೃಷ್ಣಮೃಗಗಳ ಸಂರಕ್ಷಿತ ಪ್ರದೇಶದ ಪಕ್ಕದ ಜಮೀನಿನಲ... ಜೀವ ರಕ್ಷಕ ಅಂಬ್ಯಲೆನ್ಸ್ ವಾಹನವನ್ನೇ ಕದ್ದ ಖದೀಮ ಕಳ್ಳ: ಹಾಸನದಲ್ಲಿ ಉಪ್ಪಿನಂಗಡಿ ಪೊಲೀಸರಿಂದ ಲಾಕ್ ಉಪ್ಪಿನಂಗಡಿ(reporterkarnataka.com):ತುರ್ತುಚಿಕಿತ್ಸೆಗೆ ರೋಗಿಗಳನ್ನು,ಅಪಘಾತಕ್ಕೀಡಾದವರನ್ನು ಕೊಂಡೊಯ್ಯುವ ಅಂಬ್ಯಲೆನ್ಸ್ ವಾಹನವನ್ನೇ ಖದೀಮನೊಬ್ಬ ಕದ್ದೊಯ್ದ ವಿಲಕ್ಷಣ ಘಟನೆಯೊಂದು ಗುಂಡ್ಯ ಚೆಕ್ ಪೋಸ್ಟ್ ಬಳಿ ನಡೆದಿದೆ. ಶಿರಾಡಿ ನಿವಾಸಿ ಸುರೇಶ್ ಎಂಬವರು ಅಂಬ್ಯಲೆನ್ಸ್ ವಾಹನ ನಂಬ್ರ: KA-19-... ಮುಳ್ಳಯ್ಯನಗಿರಿ: ಶಾಲಾ ಮಕ್ಕಳಿದ್ದ ಜೀಪ್ ಪಲ್ಟಿ; 6 ವಿದ್ಯಾರ್ಥಿಗಳಿಗೆ ಗಾಯ; ಆಸ್ಪತ್ರೆಗೆ ದಾಖಲು ಸಂತೋಪ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮುಳ್ಳಯ್ಯನಗಿರಿ ರಸ್ತೆಯಲ್ಲಿ ಶಾಲಾ ಮಕ್ಕಳ ಜೀಪ್ ಪಲ್ಟಿಯಾದ ಪರಿಣಾಮ 6 ಮಕ್ಕಳಿಗೆ ಸಣ್ಣ-ಪುಟ್ಟ ಗಾಯವಾಗಿದ್ದು,ವಆಸ್ಪತ್ರೆಗೆ ದಾಖಲಿಸಲಾಗಿದೆ. ಕೇರಳದಿಂದ ಬಸ್ ಮಾಡಿಕೊಂಡು ಮಕ್ಕಳನ್ನು ಶಾಲಾ ಪ್ರವಾಸಕ್ಕೆ ಕರೆದು ತರಲಾಗ... ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ಮಸೂದೆ ವಿರೋಧಿಸುತ್ತಾರೆ: ಸಿಎಂ ಸಿದ್ದರಾಮಯ್ಯ *ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ ನೋಡಿಕೊಳ್ಳುತ್ತಿದ್ದಾರೆ?*ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ* ಮೈಸೂರು(reporterkarnataka.com): ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ವಿರೋಧಿಸುತ್ತಾರೆ. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ... Kodagu | ಸುರಕ್ಷಿತ ಸಹಜ ಹೆರಿಗೆ: ರಾಜ್ಯಮಟ್ಟದಲ್ಲಿ ಕೊಡಗು ಜಿಲ್ಲೆಗೆ 2ನೇ ಸ್ಥಾನ *ಜಿಲ್ಲೆಯಲ್ಲಿ ಮಡಿಕೇರಿ ಜಿಲ್ಲಾಸ್ಪತ್ರೆ ಪ್ರಥಮ* *ಗೋಣಿಕೊಪ್ಪಲು ಸಮುದಾಯ ಆರೋಗ್ಯ ಕೇಂದ್ರಕ್ಕೆ ದ್ವಿತೀಯ ಸ್ಥಾನ* ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ರಾಜ್ಯದ ಸರ್ಕಾರಿ ಆಸ್ಪತ್ರೆಯಲ್ಲಿ ಸಹಜ ಹೆರಿಗೆಯಲ್ಲಿ ಕೊಡಗು ಜಿಲ್ಲೆ ಎರಡನೇ ಸ್ಥಾನ ಪಡ... ಬೆಂಗಳೂರು ಕೂಲ್ ಕೂಲ್: ಶೀತ ಮಾರುತದಿಂದ ತತ್ತರಿಸಿದ ರಾಜಧಾನಿ ಜನತೆ: ಉತ್ತರ ಕರ್ನಾಟಕದಲ್ಲೂ ಗಡಗಡ ಚಳಿ ಬೆಂಗಳೂರು(reporterkarnataka.com): ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಶೀತ ಮಾರುತ ತೀವ್ರಗೊಂಡಿದ್ದು, ಇನ್ನೆರಡು ದಿನ ಮುಂದುವರಿಯುವ ಸಾಧ್ಯತೆಗಳಿವೆ. ಬೆಂಗಳೂರಿನಲ್ಲಿ ಇಂದು ಮುಂಜಾನೆ ದಟ್ಟವಾದ ಮಂಜು ಕವಿದಿದ್ದು, ಬೆಳಗ್ಗಿನ ಪ್ರಯಾಣದ ಮೇಲೆ ಪರಿಣಾಮ ಬ... ಸಿಎಂ ಮತ್ತು ನನ್ನನ್ನು ಸೂಕ್ತ ಸಮಯದಲ್ಲಿ ಕರೆಯುವುದಾಗಿ ಹೈಕಮಾಂಡ್ ತಿಳಿಸಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ *ಅವರು ಕರೆದಾಗ ನಾನು, ಸಿಎಂ ಇಬ್ಬರೂ ಹೋಗುತ್ತೇವೆ. ನಾನು ಕದ್ದುಮುಚ್ಚಿ ದೆಹಲಿಗೆ ಹೋಗುವುದಿಲ್ಲ* *ನದಿ ಜೋಡಣೆ ಕುರಿತು ಕೇಂದ್ರ ಸಚಿವರ ಸಭೆಯಲ್ಲಿ ಭಾಗವಹಿಸಲು ಮಂಗಳವಾರ ದೆಹಲಿಗೆ ಪ್ರಯಾಣ* *ರಾಜ್ಯದ ಯೋಜನೆಗಳ ಬಗ್ಗೆ ಚರ್ಚೆ, ಕೇಂದ್ರ ಅರಣ್ಯ ಹಾಗೂ ನಗರಾಭಿವೃದ್ಧಿ ಸಚಿವರ ಭೇಟಿಗೂ ಸಮಯ ಕೇಳಿರ... ಕಳಸ ಬಳಿ ಖಾಸಗಿ ಬಸ್ ಪಲ್ಟಿ: ಹಲವರಿಗೆ ಗಾಯ; ಕುದುರೆಮುಖಕ್ಕೆ ಟ್ರೆಕ್ಕಿಂಗ್ಗೆ ತೆರಳುತ್ತಿದ್ದಾಗ ದುರ್ಘಟನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬೆಂಗಳೂರಿನಿಂದ ಕುದುರೆಮುಖ ಟ್ರೆಕ್ಕಿಂಗ್ಗೆ ತೆರಳುತ್ತಿದ್ದ ಸುಮಾರು 48 ಮಂದಿಯನ್ನು ಹೊತ್ತೊಯ್ಯುತ್ತಿದ್ದ ಬಸ್ ಕಳಸ ಸಮೀಪದ ಕಚಗಾನೆ ತಿರುವಿನಲ್ಲಿ ಪಲ್ಟಿಯಾದ ಘಟನೆ ಇಂದು ಮುಂಜಾನೆ ನಡೆದಿದೆ. ಅಪಘಾತದಲ್ಲಿ ಗಾಯಗೊಂಡ ... « Previous Page 1 …5 6 7 8 9 … 278 Next Page » ಜಾಹೀರಾತು