ವೈದ್ಯರ ಮೇಲೆ ಮಹಿಳೆಯಿಂದ ಚಪ್ಪಲಿಯಿಂದ ಹಲ್ಲೆ: ಓಪಿಡಿ ಬಂದ್ ಮಾಡಿ ಆರೋಗ್ಯ ಸಿಬ್ಬಂದಿಗಳ ಪ್ರತಿಭಟನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರಿನಲ್ಲಿ ವೈದ್ಯರ ಮೇಲೆ ಮಹಿಳೆ ಚಪ್ಪಲಿಯಿಂದ ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಆಕ್ರೋಶಗೊಂಡಿರುವ ಆರೋಗ್ಯ ಸಿಬ್ಬಂದಿಗಳು ಓಪಿಡಿ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದಾರೆ. ನಗರದ ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್... ಬೇಹುಗಾರಿಕೆಯ ದೊಡ್ಡ ವೈಫಲ್ಯ; ರಾಜ್ಯದ ಗೃಹ ಸಚಿವರ ರಾಜೀನಾಮೆಗೆ ಭಾಸ್ಕರ್ ರಾವ್ ಆಗ್ರಹ ಬೆಂಗಳೂರು(reporterkarnataka.com): ರಾಜ್ಯದ ಕಾಂಗ್ರೆಸ್ ಸರಕಾರವು ರಾಷ್ಟ್ರೀಯ ಪಕ್ಷ ಬಿಜೆಪಿಯ ಕಚೇರಿಗೆ ಭದ್ರತೆ ಒದಗಿಸಿಕೊಡುವುದರಲ್ಲಿ ಹಿಂದೆ ಮುಂದೆ ನೋಡುತ್ತಿದೆ. ಇದು ಬೇಹುಗಾರಿಕೆಯ ಅತ್ಯಂತ ದೊಡ್ಡ ವೈಫಲ್ಯ ಎಂದು ಬಿಜೆಪಿ ಮುಖಂಡ ಭಾಸ್ಕರ್ ರಾವ್ ಅವರು ಆಕ್ಷೇಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ... ಕಳೆದ 1 ವರ್ಷದಿಂದ ರಾಜ್ಯ ಸರಕಾರ ಒಂದು ರೂಪಾಯಿ ಅನುದಾನ ನೀಡಿಲ್ಲ: ಮಂಗಳೂರು ಮೇಯರ್ ಮಂಗಳೂರು(reporterkarnataka.com): ಕಳೆದ ಒಂದು ವರ್ಷದ ಅವಧಿಯಲ್ಲಿ ರಾಜ್ಯ ಸರ್ಕಾರದಿಂದ ಒಂದೇ ಒಂದು ರೂಪಾಯಿ ಅನುದಾನ ಬಂದಿಲ್ಲ. ಸಚಿವ ಬೈರತಿ ಸುರೇಶ್ ಬಂದು 75 ಕೋಟಿ ರೂ. ಅನುದಾನ ಕೊಡುತ್ತೇವೆ. ಮತ್ತೊಂದು ಸಲ 75 ಕೋಟಿ ರೂ. ಅನುದಾನ ಕೊಡುತ್ತೇವೆ ಎಂದಿದ್ದಾರೆ. ಇಲ್ಲಿಯವರೆಗೂ ಸರ್ಕಾರದಿಂದ ಒಂದೇ ಒಂದ... ಮುಖ್ಯಮಂತ್ರಿ ಪ್ರತಿಕೃತಿಗೆ ಚಪ್ಪಲಿಯೇಟು, ಬೆಂಕಿ: ಶಾಸಕ ಯಶ್ ಪಾಲ್ ಸಹಿತ 11 ಮಂದಿ ವಿರುದ್ಧ ಎಫ್ಐಆರ್ ಉಡುಪಿ(reporterkarnataka.com): ಮುಖ್ಯಮಂತ್ರಿಯ ಪ್ರತಿಕೃತಿಗೆ ಚಪ್ಪಲಿಯೇಟು ನೀಡಿ ದಹಿಸಿದ ಪ್ರಕರಣ ಸಂಬಂಧಿಸಿದಂತೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಸೇರಿ 11 ಮಂದಿ ಬಿಜೆಪಿ ಮುಖಂಡರ ವಿರುದ್ಧ ಉಡುಪಿ ಹಾಗೂ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಶಿಕ್ಷಕರೊಬ್ಬರಿಗೆ ನೀಡಲಾದ ಪ್ರಶಸ್ತ... ಖಾಕಿ ಹಿಂದಿನ ಸಹೋದರತೆ!: ಮಹಿಳಾ ಸಿಬ್ಬಂದಿಗಳಿಗೆ ಬಾಗಿನ ಸಲ್ಲಿಸಿದ ಬಾಳೆಹೊನ್ನೂರು ಪಿಎಸ್ಐ ರವೀಶ್ !!; ಅರಿಶಿನ-ಕುಂಕುಮ ಜತೆ ಸೀರೆ ಗಿಫ್ಟ... ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಒಂದೆಡೆ ಸಬ್ ಇನ್ಸ್ ಪೆಕ್ಟರ್ ರಿಂದಲೇ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿ ಸುದ್ದಿ ಮಾಡಿದ್ದರೆ, ಇಲ್ಲೊಬ್ಬರು ಸಬ್ ಇನ್ಸ್ ಪೆಕ್ಟರ್ ತಮ್ಮ ಮಹಿಳಾ ಸಿಬ್ಬಂದಿಗಳಿಗೆ ಬಾಗಿನ ನೀಡಿ ಸೋದರತ್ವ ಮೆರೆದಿದ್ದಾರೆ. ಇದರೊಂ... ಅಣ್ಣಪ್ಪ ರಾಮು ಸವದಿಗೆ ಭಾರತ ಸೇವಾದಳ ಉತ್ತಮ ಸೇವಾ ಪ್ರಶಸ್ತಿ ಪ್ರದಾನ ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterkarnataka@gmail.com ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ 3 ನಂಬರ್ ಶಾಲೆಯ ಅಣ್ಣಪ್ಪ ರಾಮು ಸವದಿ ಸ. ಶಿ. ಸ. ಕ. ಹಿ. ಪ್ರಾ. ಶಾಲೆ. ನo. 3 ಶಾಲೆ ಇವರಿಗೆ ಭಾರತ ಸೇವಾದಳ ಶಾಲಾ ಶಿಕ್ಷಣ ಇಲಾಖೆ ಚಿಕ್ಕೋಡಿ ಭಾರತ ಸೇವಾದಳ ಶತಮಾನೋತ್ಸವ ಅಂಗವ... ಬಿ.ಸಿ. ರೋಡ್: ಭೀಕರ ರಸ್ತೆ ಅಪಘಾತಕ್ಕೆ ನವವಿವಾಹಿತೆ ಸ್ಥಳದಲ್ಲೇ ಸಾವು; ಪತಿಗೆ ಗಂಭೀರ ಗಾಯ ಬಂಟ್ವಾಳ(reporterkarnataka.com): ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಿ.ಸಿ.ರೋಡ್ ಸಮೀಪದ ತಲಪಾಡಿ ಬಳಿ ಶನಿವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನವವಿವಾಹಿತೆ ಸಾವನ್ನಪ್ಪಿದ್ದು, ಪತಿ ಗಂಭೀರ ಗಾಯಗೊಂಡಿದ್ದಾರೆ. ಮಾಣಿ ಸಮೀಪದ ಪೆರ್ನೆ ಬಳಿಯ ಅನಿಶ್ ಕೃಷ್ಣ ಎಂಬವರ ಪತ್ನಿ ಮಾನಸ ಸಾವನ್ನ... ಟಾಟಾ ಏಸ್ ಪಲ್ಟಿ: ಇಬ್ಬರು ಯುವಕರು ದಾರುಣ ಸಾವು; 3 ಮಂದಿಗೆ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಗಣಪತಿ ತರಲು ಹೋಗುತ್ತಿದ್ದ ಟಾಟಾ ಏಸ್ ಆಟೋ ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ತರೀಕೆರೆ ತಾಲೂಕಿನ ಭೈರಾಪುರ ಗೇಟ್ ಬಳಿ ನಡೆದಿದೆ. ಮೃತಪಟ್ಟವರನ್ನು ಶ್ರೀಧರ್ (20) ಹಾಗೂ ಧನುಷ್ (20) ಎಂದು ಗು... ಕುಲಶೇಖರ ಚರ್ಚ್ ಸಭಾಭವನದಲ್ಲಿ ಅಂತಾರಾಷ್ಟ್ರೀಯ ಮಟ್ಟದ ‘ಶೌರ್ಯ’ ಕರಾಟೆ ಚಾಂಪಿಯನ್ಶಿಪ್ ಮಂಗಳೂರು (reporterkarnataka.com) : ಕಡಲನಗರಿ ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಸೆಲ್ಫ್ ಡಿಫೆನ್ಸ್ ಸ್ಕೂಲ್ ಆಫ್ ಇಂಡಿಯನ್ ಕರಾಟೆ ಮಂಗಳೂರು ಡೋಜೋ ವತಿಯಿಂದ ಅಂತಾರಾಷ್ಟ್ರೀಯ ಮಟ್ಟದ 'ಶೌರ್ಯ' ಕರಾಟೆ ಚಾಂಪಿಯನ್ಶಿಪ್, ನಗರದ ಕುಲಶೇಖರ ಚರ್ಚ್ ಸಭಾಭವನದಲ್ಲಿ ಆರಂಭವಾಗಿದ್ದು, ಸೆ. 8 ರವರೆಗೆ ನಡೆಯಲ... ಅಕ್ರಮ ಸಂಬಂಧ: ಮಚ್ಚಿನಿಂದ ಕೊಚ್ಚಿ ನಡು ವಯಸ್ಕನ ಭೀಕರ ಕೊಲೆ; ಆರೋಪಿ ಪರಾರಿ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯನ್ನು ಕೊಲೆ ಮಾಡಿರುವ ಘಟನೆ ನಂಜನಗೂಡು ತಾಲೂಕಿನ ಹುಣಸನಾಳು ಗ್ರಾಮದಲ್ಲಿ ನಡೆದಿದೆ. ಗ್ರಾಮದ ರಂಗಸ್ವಾಮಿ (42) ಕೊಲೆಯಾದ ವ್ಯಕ್ತಿ. ಆರೋಪಿ ಮಹದೇವ ಶೆಟ್ಟಿ (45) ಪ... « Previous Page 1 …69 70 71 72 73 … 255 Next Page » ಜಾಹೀರಾತು