ಕಾಫಿನಾಡಿನಲ್ಲಿ ಮುಂದುವರಿದ ಗಾಳಿ ಮಳೆ ಅಬ್ಬರ: ರಸ್ತೆಗೆ ಮರ ಬಿದ್ದು ಮುಳ್ಳಯ್ಯನಗಿರಿ ಸಂಚಾರ ಸ್ಥಗಿತ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡ ಮಲೆನಾಡು ಭಾಗದಲ್ಲಿ ಮುಂದುವರೆದ ಗಾಳಿ-ಮಳೆ ಅಬ್ಬರಕ್ಕೆ ಬೃಹತ್ ಮರ ರಸ್ತೆಗೆ ಬಿದ್ದು ಸಂಚಾರ ಅಸ್ತವ್ಯಸ್ತಗೊಂಡ ಘಟನೆ ಚಿಕ್ಕಮಗಳೂರು ತಾಲೂಕಿನ ಕೈಮರದ ಬಳಿ ನಡೆದಿದೆ. ಇದರ ಪರಿಣಾಮ ಮುಳ್ಳಯ್ಯನಗಿರಿ , ದತ್ತಪೀಠಕ... Chikkamagaluru | ಮುಳ್ಳಯ್ಯನಗಿರಿ: ಭಾರೀ ಗಾಳಿ-ಮಳೆಗೆ ಕಾರು ಪಲ್ಟಿ; 5 ಮಂದಿಗೆ ಸಣ್ಣಪುಟ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಭಾರೀ ಗಾಳಿ-ಮಳೆ ಕಾರಣ ಚಾಲಕನ ನಿಯಂತ್ರಣ ತಪ್ಪಿ ಕಾರೊಂದ ಪಲ್ಟಿಯಾದ ಘಟನೆ ನಡೆದಿದೆ. ದತ್ತಪೀಠ ಮಾರ್ಗದ ಕವಿಕಲ್ ಗಂಡಿ ಬಳಿ ಈ ಘಟನೆ ನಡೆದಿದೆ. ಕಾರಿನಲ್ಲಿದ್ದ ಐವರು ಪ್... ಮಹಾಮಳೆಗೆ ಮಂಗಳೂರು ತತ್ತರ: ಜನಜೀವನ ಅಸ್ತವ್ಯಸ್ತ; 12 ಕುಟುಂಬಗಳ ಪುನರ್ವಸತಿ ಕೇಂದ್ರಕ್ಕೆ ಸ್ಥಳಾಂತರ ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಕರಾವಳಿಯಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಹಾಮಳೆಗೆ ಮಂಗಳೂರಿನಲ್ಲಿ ಸಾಕಷ್ಟು ಹಾನಿಯಾಗಿದ್ದು, ತಗ್ಗು ಪ್ರದೇಶ ಜಲಾವೃತಗೊಂಡಿದೆ. ನಗರದ ಅತ್ತಾವರ ಸೇರಿದಂತೆ ವಿವಿಧ ಕಡೆಗಳಿಂದ 12 ಕುಟುಂಬಗಳನ್ನು ಪುನರ್ವಸತಿ ಕೇಂದ್ರಕ... Chikkamagaluru | ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ರಸ್ತೆಗೆ ಜರಿದು ಬಿದ್ದ ಗುಡ್ಡ: ಸಂಚಾರ ನಿರಾಳ; ನಿಟ್ಟುಸಿರು ಬಿಟ್ಟ ಪ್ರವಾಸಿಗರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಳೆ ನಿಂತರೂ ಹನಿ ನಿಂತಿಲ್ಲ ಎಂಬ ಮಾತಿನ ಹಾಗೆ ಮಲೆನಾಡಲ್ಲಿ ಮಳೆ ನಿಂತ್ರೂ ಅವಾಂತರ ನಿಂತಿಲ್ಲ. ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ರಸ್ತೆಗೆ ಗುಡ್ಡ ಜರಿದು ಬಿದ್ದಿದೆ. ದತ್ತಪೀಠ ಮಾರ್ಗದ ಕವಿಕಲ್ ಗಂಡಿ ಬಳಿ ಈ ಘಟನೆ ನ... Chikkamagaluru | ಕಾಫಿನಾಡು: 2 ಪ್ರತ್ಯೇಕ ಬಸ್ ಅಪಘಾತದಲ್ಲಿ ಓರ್ವ ಸಾವು: ಇನ್ನೊರ್ವ ಗಂಭೀರ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡಲ್ಲಿ ನಡೆದ ಎರಡು ಪ್ರತ್ಯೇಕ ಸರ್ಕಾರಿ ಬಸ್ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ಇನ್ನೊರ್ವ ಗಂಭೀರ ಗಾಯಗೊಂಡಿದ್ದಾರೆ. ಕಡೂರು ಪಟ್ಟಣ, ಕೊಪ್ಪ ತಾಲೂಕಿನ ಹಿರಿಕೆರೆ ಬಳಿ ಎಪಿಎಂಸಿ... ಶವಗಳ ನಡುವಿಂದ ಸಾವು ಗೆದ್ದು ಬಂದ ಮೃತ್ಯುಂಜಯ!: ವಿಮಾನ ದುರಂತದಲ್ಲಿ ಬದುಕುಳಿದ ಏಕೈಕ ವ್ಯಕ್ತಿ ರಮೇಶ್ ಬಿಸ್ವಾಸ್!! ಅಹಮದಾಬಾದ್(reporterkarnataka.com): ಅಹಮದಾಬಾದ್ ನ ಏರ್ ಪೋರ್ಟ್ ನಿಂದ ಟೇಕಾಫ್ ಆದ ತಕ್ಷಣ ಸಂಭವಿಸಿದ ಭೀಕರ ವಿಮಾನ ದುರಂತದಲ್ಲಿ ಎಲ್ಲ 242 ಮಂದಿ ಪ್ರಯಾಣಕರು ಸಾವನ್ಬಪ್ಪಿದ್ದಾರೆ ಅಂದುಕೊಳ್ಳುವಷ್ಟರಲ್ಲಿ ಶವಗಳ ರಾಶಿಯಿಂದ ಓರ್ವ ಎದ್ದು ಬಂದಿದ್ದಾರೆ. ಬ್ರಿಟಿಷ್ ಪ್ರಜೆಯಾದ ಭಾರತೀಯ ಮೂಲದ ರಮೇ... ಅಹಮದಾಬಾದ್: ಹಾಸ್ಟೆಲ್ ಮೇಲೆ ವಿಮಾನ ಪತನ; ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸಾವು ನವದೆಹಲಿ(reporterkarnataka.com); ಟೇಕಾಫ್ ಆದ ತಕ್ಷಣ ಪತನಗೊಂಡ ಏರ್ ಇಂಡಿಯಾ ಬೋಯಿಂಗ್ ನಲ್ಲಿ ಪ್ರಯಾಣಿಸುತ್ತಿದ್ದ ಗುಜರಾತ್ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸಾವನ್ನಪ್ಪಿದ್ದಾರೆ ಎಂದು ನಂಬಲಾರ್ಹ ಮೂಲಗಳು ತಿಳಿಸಿವೆ. ವಿಜಯ್ ರೂಪಾನಿ ಅವರು ಅಹಮದಾಬಾದ್ ನಿಂದ ಲಂಡನ್ ಗೆ ಪ್ರಯಾಣಿಸುತ್ತಿ... ಪತನಗೊಂಡ ವಿಮಾನದಲ್ಲಿ ಗುಜರಾತ್ ಮಾಜಿ ಮುಖ್ಯಮಂತ್ರಿ ಪ್ರಯಾಣಿಸುತ್ತಿದ್ದರೇ? ಬಿಜೆಪಿ ನಾಯಕ ಏನು ಹೇಳಿದ್ದಾರೆ? ನವದೆಹಲಿ(reporterkarnataka.com); ಟೇಕಾಫ್ ಆದ ತಕ್ಷಣ ಪತನಗೊಂಡ ಏರ್ ಇಂಡಿಯಾ ಬೋಯಿಂಗ್ ನಲ್ಲಿ ಗುಜರಾತ್ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿದೆ ಗುರುವಾರ ಟೇಕ್ ಆಫ್ ಆದ ಕೂಡಲೇ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಪತನಗೊಂಡ ಲಂಡನ್ಗೆ ಹೊರಟಿದ್ದ ಏರ್ ಇಂಡಿಯಾ... ಅಹಮದಾಬಾದ್: ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ಬೋಯಿಂಗ್ ಪತನ; ಬೆಂಕಿಯುಂಡೆಯಾದ ವಿಮಾನ ನವದೆಹಲಿ(reporterkarnataka.com): ಸುಮಾರು 242 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ ಬೋಯಿಂಗ್ 787-8 ಡ್ರೀಮ್ ಲೈನರ್ ವಿಮಾನವು ಗುಜರಾತಿನ ಅಹಮದಾಬಾದ್ ವಿಮಾನ ನಿಲ್ದಾಣದಿಂದ ಟೇಕಾಫ್ ಆದ ಕೆಲವೇ ಸಮಯದಲ್ಲಿ ವಸತಿ ಪ್ರದೇಶದಲ್ಲಿ ಪತನಗೊಂಡಿದೆ. ವಿಮಾನವು ಲಂಡನ್ಗೆ ಹೋಗುತ್ತಿತ್ತು. 232 ... ಹೊರಗೆ ಸುರಿದ ಮಳೆ ನೀರಿನ ಜತೆ ತಾಯಿ ಅಶ್ವಿನಿಯ ಕಣ್ಣೀರಿನ ಕಥೆ: ಮಂಜನಾಡಿಯ ದುರಂತಕ್ಕೆ ನ್ಯಾಯ ಯಾವಾಗ? ವಿಶೇಷ ವರದಿ ಮಂಗಳೂರು info.reporterkarnataka@gmail.com ಮಂಗಳೂರು ಹೊರವಲಯದ ಮಂಜನಾಡಿ ಗ್ರಾಮದಲ್ಲಿ ನಡೆದ ಒಂದು ದುರಂತ, ಎರಡು ಮಕ್ಕಳ ಜೀವವನ್ನು ಬಲಿಪಡೆದಿದೆ. ಆದರೆ, ಈ ದುರಂತದ ಕೇಂದ್ರದಲ್ಲಿ ತಾಯಿಯೊಬ್ಬಳ ಕಣ್ಣೀರಿನ ಕತೆಯಿದೆ, ಅದು ಹೃದಯವನ್ನು ಕಲಕುತ್ತದೆ. ಅಶ್ವಿನಿ, ತನ್ನ ಎರಡು ಕಾಲುಗ... « Previous Page 1 …73 74 75 76 77 … 311 Next Page » ಜಾಹೀರಾತು